Wednesday, July 2, 2025

ಕ್ರೀಡೆ

Sports News: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್‌ ಶರ್ಮಾನನ್ನು ಡುಮ್ಮ ಎಂದ ಕೈ ನಾಯಕಿ

Sports News: ಭಾರತೀಯ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್‌ ನಾಯಕಿ ಡಾ. ಶಮಾ ಮೊಹಮ್ಮದ್‌ ವಿವಾದದ ಕಿಡಿ ಹೊತ್ತಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಶಮಾ ಮೊಹಮ್ಮದ್‌, ಕ್ರೀಡಾಳುವಾಗಿ ರೋಹಿತ್‌ ಶರ್ಮಾ ಅವರು ಹೆಚ್ಚು ತೂಕ ಹೊಂದಿದ್ದಾರೆ. ಅವರು...

ಕ್ರಿಕೇಟಿಗ ರಿಂಕು ಸಿಂಗ್ ಖರೀದಿಸಿದ ಹೊಸ ಐಷಾರಾಮಿ ಬಂಗಲೆಗೆ ಬರದಿರಲು ನಿರ್ಧರಿಸಿದ ತಂದೆ ತಾಯಿ

Sports News: ಕ್ರಿಕೇಟಿಗ ರಿಂಕು ಸಿಂಗ್ ಇತ್ತೀಚೆಗೆ ತುಂಂಬ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಂಕು ಸಿಂಗ್ ಮದುವೆ ಫಿಕ್ಸ್ ಆಗಿದ್ದು, ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ವಿವಾಹ ನಿಶ್ಚಯವಾಗಿದೆ. ಹೀಗಾಗಿ ರಿಂಕು ಪ್ರಿಯಾ ಜೊತೆ ಇರಲು ಒಂದು ಐಶಾರಾಮಿ ಬಂಗಲೆ ಖರೀದಿಸಿದ್ದಾರೆ. ಕೋಟಿ ಕೋಟಿ ಬೆಲೆ ಬಾಳುವ ಬಂಗಲೆಯನ್ನು ಪ್ರಿಯಾ...

Sports News: ಕರ್ನಾಟಕದ ಖೋ ಖೋ ಕೋಚ್‌ಗಳನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

Sports News: 2025ರ ಪುರುಷ ಮತ್ತು ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಎರಡೂ ತಂಡದಲ್ಲಿ ಭಾರತ ಗೆಲ್ಲಲು ಕಾರಣರಾಗಿದ್ದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಗೌತಮ್ ಮತ್ತು ಮೈಸೂರಿನ ಚೈತ್ರಾ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು ಸನ್ಮಾನಿಸಿದ್ದಾರೆ. ಅಲ್ಲದೇ, ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. 2025ರ ಪುರುಷರ ಹಾಗೂ ಮಹಿಳಾ ಖೋ...

Sports News: ಸೈಲೆಂಟ್ ಆಗಿ ಸಪ್ತಪದಿ ತುಳಿದ ಚಿನ್ನದ ಹುಡುಗ ನೀರಜ್‌ ಛೋಪ್ರಾ

Sports News: ಜಾವಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದ ನೀರಜ್‌ ಛೋಪ್ರಾ, ಕಳೆದ ವರ್ಷ ಇನ್‌ಸ್ಟಾಗ್ರಾಮ್‌ ಪೋಸ್ಟ್ ಹಾಕಿ, ಪಿ.ವಿ.ಸಿಂಧು ಒಟ್ಟಿಗೆ ವಿವಾಹವಾಗಲಿದ್ದಾರೆಂದು ಟ್ರೋಲ್ ಆಗಿದ್ದರು. ಬಳಿಕ ಅದು ಮ್ಯಾರೇಜ್ ಪೋಸ್ಟ್ ಅಲ್ಲ, ಕ್ರೀಡೆಗೆ ಸಂಬಂಧಿಸಿದ ಪೋಸ್ಟ್ ಅಂತಾ ಎಲ್ಲರಿಗೂ ಖಚಿತವಾಯ್ತು. ಅಲ್ಲದೇ, ಪಿ.ವಿ.ಸಿಂಧು ಉದ್ಯಮಿಯ ಜೊತೆ ಸಪ್ತಪದಿಯೂ ತುಳಿದಾಯ್ತು. ಇನ್ನು ಓಲಂಪಿಕ್ಸ್ ಪದಕ...

ಮೊಣಕಾಲಿನಲ್ಲಿಯೇ ಮೆಟ್ಟಿಲು ಹತ್ತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಟೀಂ ಇಂಡಿಯಾ ಕ್ರಿಕೇಟಿಗ

Sports News: ಟೀಂ ಇಂಡಿಯಾ ಕ್ರಿಕೇಟಿಗ ನಿತೀಶ್ ಕುಮಾರ್ ರೆಡ್ಡಿ, ಮೊಣಕಾಲಿನಲ್ಲಿ ಮೆಟ್ಟಿಲು ಹತ್ತಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಇವರ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಮುಗಿಸಿ ಬಂದಿದ್ದ ನಿತೀಶ್, ಕುಟುಂಬಸ್ಥರೊಟ್ಟಿಗೆ ತಿರುಮಲಕ್ಕೆ ಭೇಟಿ ಕೊಟ್ಟು, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಬೆಟ್ಟ...

ಕುಟುಂಬದೊಂದಿಗೆ ಪ್ರೇಮಾನಂದ್ ಗುರೂಜಿಯನ್ನು ಭೇಟಿಯಾದ ಕ್ರಿಕೇಟಿಗ ವಿರಾಟ್ ಕೊಹ್ಲಿ

Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ. ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...

Sports News: ಮುರಿದು ಬಿತ್ತಾ ಕ್ರಿಕೇಟಿಗ ಮನೀಷ್ ಪಾಂಡೆ ವೈವಾಹಿಕ ಜೀವನ..?

Sports News: ಕ್ರಿಕೇಟಿಗ, ಕನ್ನಡಿಗ ಮನೀಷ್ ಪಾಂಡೆ ಕೂಡ ಚಹಲ್ ದಾರಿ ಹಿಡಿದರಾ ಅನ್ನೋ ಪ್ರಶ್ನೆ ಎದ್ದಿದೆ. ಹೊಸ ವರ್ಷದ ಸಂದರ್ಭದಲ್ಲಿ ಕ್ರಿಕೇಟಿಗ ಚಹಲ್ ಮತ್ತು ಧನುಶ್ರೀ ಬೇರೆ ಬೇರೆಯಾಗಿದ್ದಾರೆ ಅಂತಾ ಹೇಳಲಾಗಿತ್ತು. ಅದಕ್ಕೆ ತಕ್ಕಂತೆ, ಇಬ್ಬರೂ ಇನ್‌ಸ್ಚಾಗ್ರಾಮ್‌ನಲ್ಲಿ ಒಬ್ಬರಿಗೊಬ್ಬರು ಅನ್‌ಫಾಲೋ ಮಾಡಿದ್ದರು. ಫೋಟೋಸ್ ಎಲ್ಲ ಡಿಲೀಟ್ ಮಾಡಿದ್ದರು. ಇದೀಗ ಮನೀಷ್ ಪಾಂಡೆ ಇನ್‌ಸ್ಟಾಗ್ರಾಮ್‌ನಲ್ಲೂ...

ವಿಚ್ಛೇದನ ವದಂತಿ ನಡುವೆ ಕ್ರಿಕೇಟಿಗ ಯಜುವೇಂದ್ರ ಚಹಲ್ ಫುಲ್ ಟೈಟ್ ಆಗಿರುವ ವೀಡಿಯೋ ವೈರಲ್

Cricket News: ಭಾರತೀಯ ಕ್ರಿಕೇಟ್ ತಂಡದ ಆಟಗಾರ ಯಜುವೇಂದ್ರ ಚಹಲ್ ತಮ್ಮ ಡಿವೋರ್ಸ್ ವದಂತಿಯಿಂದ ಸುದ್ದಿಯಲ್ಲಿದ್ದಾರೆ. ಪತ್ನಿ ಧನಶ್ರೀ ವರ್ಮಾ ವಿಚ್ಛೇದನ ಕೋರಿದ್ದು, ಚಹಲ್ ಆಸ್ತಿಯಲ್ಲಿ ಶೇ.50ರಷ್ಟು ಭಾಗ ಆಸ್ತಿ ನೀಡಬೇಕು ಎಂದು, ಧನುಶ್ರೀ ಡಿಮ್ಯಾಂಡ್ ಮಾಡಿದ್ದಾರೆ. ಇದೀಗ ಹೊಸ ವರ್ಷಕ್ಕೆ ಈ ಸುದ್ದಿ ಹರಡುತ್ತಿರುವ ಬೆನ್ನಲ್ಲೇ, ಚಹಲ್ ಕಂಠಪೂರ್ತಿ ಕುಡಿದು, ನಿಲ್ಲದ ಸ್ಥಿತಿಗೆ...

Sports News: ಟೀಂ ಇಂಡಿಯಾ ಕ್ರಿಕೇಟಿಗ ನಮನ್ ಓಜಾ ತಂದೆಗೆ 7 ವರ್ಷ ಜೈಲು ಶಿಕ್ಷೆ

Sports News: ಭಾರತ ಕ್ರಿಕೇಟ್ ತಂಡದ ಮಾಜಿ ನಾಯಕ ನಮನ್ ಓಜಾ ತಂದೆಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ನಮನ್ ಓಜಾ ತಂದೆ ವಿನಯ್ ಓಜಾ, ಬ್ಯಾಂಕ್ ಹಣ ದುರುಪಯೋಗಪಡಿಸಿಕೊಂಡ ಕೇಸ್ ಅಡಿಯಲ್ಲಿ, ಶಿಕ್ಷೆ ಪ್ರಕಟಗೊಳಿಸಲಾಗಿದೆ. https://youtu.be/89GKIiwt9kk?si=Y9yGdPOSDXsEpj4I ಬ್ಯಾಂಕ್ ಆಫ್ ಮಹಾರಾಷ್ಟ್ರದ ಒಂದು ಬ್ರ್ಯಾಂಚ್ ಮಧ್ಯಪ್ರದೇಶದ ಜೋಲಖೇಡ್ ಎಂಬ ಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಬ್ಯಾಂಕ್‌ನಲ್ಲಿ ವಿನಯ್...

Sports News: ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ, ದೂರು ದಾಖಲು

Sports News: ಟೀಂ ಇಂಡಿಯಾ ಮಾಜಿ ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, 23 ಲಕ್ಷ ರೂಪಾಯಿ ಪಿಎಫ್ ಹಣ ನೀಡದೇ ವಂಚಿಸಿದ್ದಾರೆಂದು, ದೂರು ದಾಖಲಿಸಲಾಗಿದೆ. ರಾಬಿನ್ ಉತ್ತಮ ಸೆಂಚ್ಯೂರಿಸ್ ಲೈಫ್‌ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನುವ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಹಣವನ್ನು ರಾಬಿನ್ ಉತ್ತಪ್ಪ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img