Monday, July 27, 2026

ಕ್ರೀಡೆ

ನಾಟಕೀಯವಾಗಿ ಅಂತ್ಯ ಕಂಡ ಟಿ20 ಬ್ಲಾಸ್ಟ್

https://www.youtube.com/watch?v=jqBzqaneV78 ಎಡ್ಜ್‍ಬಾಸ್ಟನ್ : ನಿನ್ನೆ ಮುಕ್ತಾಯವಾದ  ಟಿ20 ಬ್ಲಾಸ್ಟ್ ಟೂರ್ನಿಯ ಫೈನಲ್ ಪಂದ್ಯ ಹಲವಾರು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಯಿತು. ಹ್ಯಾಂಪ್‍ಶೈರ್ ಮತ್ತು ಲಾಂಕಾಶೈರ್ ಲೈಟ್ನಿಂಗ್ ನಡುವೆ ಅಂತಿಮ ಕದನ ನಡೆದಿತ್ತು. ಕೊನೆಯ ಎಸೆತದಲ್ಲಿ  ಲಾಂಕಾಶೈರ್ ತಂಡಕ್ಕೆ ಗೆಲ್ಲಲು 3 ರನ್ ಬೇಕಿತ್ತು. ಹ್ಯಾಂಪ್‍ಶೈರ್ ತಂಡದ ವೇಗಿ  ನಾಥಾನ್ ಎಲ್ಲಿಸ್ ರಿಚರ್ಡ್ ಗ್ಲೀಸನ್ ಅವರನ್ನು ಬೌಲ್ಡ್ ಮಾಡಿದರು. ಹ್ಯಾಂಪ್‍ಶೈರ್...

ಏಳನೆ ಸ್ಥಾನಕ್ಕೆ ತೃಪ್ತಿಪಟ್ಟ ಅಥ್ಲೀಟ್ ಮುರಳಿ ಶ್ರೀಶಂಕರ್

https://www.youtube.com/watch?v=aK8guqRC0kg ಯುಜೀನ್ (ಯುಎಸ್‍ಎ): ಭಾರೀ ನಿರೀಕ್ಷೆ ಮೂಡಿಸಿದ್ದ ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಏಳನೆ ಸ್ಥಾನಕ್ಕೆ ತೃಪ್ತಿಪಟ್ಟು ನಿರಾಸೆ ಅನುಭವಿಸಿದರು. ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಲಾಂಗ್ ಜಂಪ್ ವಿಭಾಗದಲ್ಲಿ  ಅಥ್ಲೀಟ್ ಮುರಳಿ ಶ್ರೀಶಂಕರ್ ಫೈನಲ್‍ನಲ್ಲಿ 7.96 ಮೀ. ಜಿಗಿದರು. ಈ ಹಿಂದೆ 8.36 ಮೀ. ಜಿಗಿದಿದ್ದು ಅತ್ಯುತ್ತಮ ವೈಯಕ್ತಿಕ ಪ್ರದರ್ಶನವಾಗಿತ್ತುಘಿ. ಅಂತಿಮ...

ಪಂತ್ ಪರಾಕ್ರಮ: ಭಾರತಕ್ಕೆ ಸರಣಿ ಜಯ

https://www.youtube.com/watch?v=--aHuF3SnTQ ಮ್ಯಾಂಚೆಸ್ಟರ್: ರಿಷಬ್ ಪಂತ್ ಅವರ ಆಕರ್ಷಕ ಶತಕ  ಹಾಗೂ ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ  ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೆ ಪಂದ್ಯದಲ್ಲಿ  5 ವಿಕೆಟ್‍ಗಳ ಅಂತರದಿಂದ ಗೆದ್ದು  2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇಲ್ಲಿನ ಟ್ರಾಫಾರ್ಡ್ ಮೈದಾನದಲ್ಲಿ  ನಡೆದ ಜಿದ್ದಾ ಜಿದ್ದಿನ ಕದನದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 45.5...

ಸಿಂಧು ಮುಡಿಗೆ ಸಿಂಗಾಪುರ ಓಪನ್ ಕಿರೀಟ

https://www.youtube.com/watch?v=-HnJPQnOaBk ಸಿಂಗಾಪುರ:ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಸಿಂಗಾಪುರ ಓಪನ್ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ. ಇದರೊಂದಿಗೆ ಈ ಋತುವಿನಲ್ಲಿ ಮೂರನೆ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ನಲ್ಲಿ ಪಿ.ವಿ.ಸಿಂಧು ಚೀನಾದ ವಾಂಗ್ ವಿರುದ್ಧ 21-9, 11-21, 21-15 ಅಂಕಗಳಿಂದ ಗೆದ್ದ ಟ್ರೋಫಿ ಗೆದ್ದುಕೊಂಡರು. ಅಂತಮ ಕದನದ ಕಠಿಣ ಸಂದರ್ಭದಲ್ಲಿ ಸಿಂಧು ಎಚ್ಚರಿಕೆಯ ಆಟವಾಡಿದರು....

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : ಫೈನಲ್ ತಲುಪಿದ ಅಥ್ಲೀಟ್ ಮುರಳಿ ಶ್ರೀಶಂಕರ್

https://www.youtube.com/watch?v=-swWvHyW4eM ಯಜೀನ್: ಪ್ರತಿಷ್ಠಿತ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಪುರುಷ ಲಾಂಗ್ ಜಂಪರ್ ಎಂಬ ಹಿರಿಮೆಗೆ ಅಥ್ಲೀಟ್ ಮುರಳಿ ಶ್ರೀಶಂಕರ್ ಪಾತ್ರರಾಗಿದ್ದಾರೆ. ಡಾರ್ಕ್ ಹಾರ್ಸ ನಂತೆ ಈ ಬಾರಿಯ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಪ್ರವೇಶಿಸಿದ್ದ ಮುರಳಿ ಶ್ರೀಶಂಕರ್ ಈ ಋತುವಿನ ಪಟ್ಟಿಯಲ್ಲಿ ಎರಡನೆ ಸ್ಥಾನ ಪಡೆದಿದ್ದಾರೆ. ಶನಿವಾರ ನಡೆದ ಬಿ...

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...

ಸಿಂಗಾಪುರ ಫೈನಲ್‍ಗೆ ಸಿಂಧು ಲಗ್ಗೆ :ಫೈನಲ್‍ನಲ್ಲಿ  ಭಾರತೀಯ ಆಟಗಾರ್ತಿಗೆ ವಾಂಗ್ ಎದುರಾಳಿ 

https://www.youtube.com/watch?v=JrcF3TlOpXc ಸಿಂಗಾಪುರ:  ನಿರೀಕ್ಷೆಯಂತೆ ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ  ಭಾರತದ ತಾರಾ ಆಟಗಾರ್ತಿ ಪಿ.ವಿ.ಸಿಂಧು  ಫೈನಲ್ ಪ್ರವೇಶಿಸಿದ್ದಾರೆ. ಶನಿವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್‍ನಲ್ಲಿ ಪಿ.ವಿ.ಸಿಂಧು ಜಪಾನ್‍ನ ಸಾಯಿನಾ ಕಾವಾಕಾಮಿ ವಿರುದ್ಧ 32 ನಿಮಿಷಗಳ ಕಾಲ ಹೋರಾಡಿ 21-15, 21-7 ಅಂಕಗಳಿಂದ ಗೆದ್ದರು. https://www.youtube.com/watch?v=wCGxCRYic9w 27 ವರ್ಷದ ಸಿಂಧು ಈ ವರ್ಷ ಏಷ್ಯನ್ ಚಾಂಪಿಯನ್‍ಶಿಪ್‍ನಲ್ಲಿ ಕಂಚು ಗೆದ್ದಿದ್ದರು. ಇದೀಗ...

ಇಂದು ಭಾರತ-ಇಂಗ್ಲೆಂಡ್ 3ನೇ ಏಕದಿನ : ರೋಹಿತ್ ಪಡೆಗೆ ನಿರ್ಣಾಯಕ ಕದನ

https://www.youtube.com/watch?v=vcTO8aAo3-A ಮ್ಯಾಂಚೆಸ್ಟರ್:  ಸೋಲಿನಿಂದ ಕಂಗೆಟ್ಟಿರುವ  ಟೀಮ್ ಇಂಡಿಯಾ  ಇಂದು  ನಿರ್ಣಾಯಕ ಮೂರನೆ ಟಿ20 ಪಂದ್ಯದಲ್ಲಿ  ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಭಾನುವಾರ ಮ್ಯಾಂಚೆಸ್ಟರ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ರೋಹಿತ್ ಪಡೆ ಆಕ್ರಮಣಕಾರಿ ಬ್ಯಾಟಿಂಗ್ ಮಾಡಬೇಕಿದೆ. ಉಭಯ ತಂಡಗಳು 1-1 ಸಮಬಲ ಸಾಧಿಸಿವೆ. ಇತ್ತೀಚೆಗೆ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ ಯಶಸ್ಸಿ ಕಂಡಿತ್ತು. ಮೊನ್ನೆ ಎರಡನೆ ಏಕದಿನ...

ಸಿಂಗಾಪುರ ಓಪನ್:  ಕ್ವಾರ್ಟರ್‍ಗೆ ಸೈನಾ, ಸಿಂಧು, ಪ್ರಣಾಯ್ 

https://www.youtube.com/watch?v=3J9A6ELqWlo ಸಿಂಗಾಪುರ: ಒಲಿಂಪಿಕ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್, ಪಿ.ವಿ.ಸಿಂಧು ಮತ್ತು ಪ್ರಣಾಯ್ ಸಿಂಗಾಪುರ ಓಪನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 32 ವರ್ಷದ ಸೈನಾ ನೆಹ್ವಾಲ್ ಚೀನಾದ ವಿಶ್ವದ ನಂ.9ನೇ ಆಟಗಾರ್ತಿ ಹೀ ಬಿಂಗ್ ಜಿಯೊ ವಿರುದ್ಧ 21-19, 11-21, 21-17 ಅಂಕಗಳಿಂದ ಗೆದ್ದರು.ಇದರೊಂದಿಗೆ ಎರಡು ವರೆ ವರ್ಷಗಳ ನಂತರ ಸೈನಾ ಮೊದಲ ಬಾರಿ...

ಪದಕದ ಮೇಲೆ ಕಣ್ಣಿಟ್ಟ  ನೀರಜ್ ಚೋಪ್ರಾ : ಇಂದಿನಿಂದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 

https://www.youtube.com/watch?v=qcG2KNYQu7w ಆರೆಗನ್ (ಯುಎಸ್‍ಎ):  ಇಂದಿನಿಂದ ಪ್ರತಿಷ್ಠಿತ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಜು.24ರವರೆಗೆ ನಡೆಯಲಿದೆ. ಭಾರತ ಸೇರಿ 200 ರಾಷ್ಟ್ರಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದೆ. ಈ ಬಾರಿಯ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ  ಭಾರತ ಪದಕದ ಮೇಲೆ ಕಣ್ಣಿಟ್ಟಿದೆ.  2003ರಲ್ಲಿ ಅಂದು ಅಥ್ಲೀಟ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.ನಂತರ  ಭಾರತ ಪದಕ ಗೆದ್ದಿರಲಿಲ್ಲ. ಈ ಬಾರಿ ಟೊಕಿಯೊ ಒಲಿಂಪಿಕ್ಸ್ ಚಿನ್ನದ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img