Monday, July 27, 2026

ಕ್ರೀಡೆ

ಹಾರ್ದಿಕ್ ಆಲ್ರೌಂಡ್ ಆಟ: ಭಾರತಕ್ಕೆ ಒಲಿದ ಗೆಲುವು

https://www.youtube.com/watch?v=pG6bKZowfqA ರೋಸ್ ಬೌಲ್ :ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 50 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ನಿಗದಿತ 20 ಓವರ್ ಗಳಲ್ಲಿ  8 ವಿಕೆಟ್ ನಷ್ಟಕ್ಕೆ 198 ರನ್ ಕಲೆ ಹಾಕಿತು.ಇಂಗ್ಲೆಂಡ್ ತಂಡ 19.3 ಓವರ್ ಗಳಲ್ಲಿ 148 ರನ್ ಗಳಿಗೆ...

50 ವರ್ಷ ಪೂರೈಸಿದ ಸೌರವ್ ದಾದಾ

ಮುಂಬೈ: ಭಾರತದ ಲೆಜೆಂಡರಿ ನಾಯಕ ಸೌರವ್ ಗಂಗೂಲಿ ಶುಕ್ರವಾರ ಜುಲೈ 8 ರಂದು 50 ವರ್ಷಗಳನ್ನು ಪೂರೈಸಿದರು. ದಾದಾ ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿದ್ದಾರೆ. ಅವರು 2019 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಭಾರತೀಯ ಕ್ರಿಕೆಟ್‌ನ ಯೋಗಕ್ಷೇಮಕ್ಕಾಗಿ ಅದ್ಭುತವಾಗಿ ಕೆಲಸ ಮಾಡಿದ್ದಾರೆ. ಈ ಮೊದಲು ಗಂಗೂಲಿ ಜನವರಿ 1992ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ...

ಮೊದಲ ಚುಟುಕು ಕದನಕ್ಕೆ ರೋಹಿತ್ ಡೌಟ್

https://www.youtube.com/watch?v=QrXvWiP7JUw   ಸೌಥಾಂಪ್ಟನ್:5ನೇ ಟೆಸ್ಟ್ ಪಂದ್ಯ ಮುಗಿದ ಬಳಿಕ ಇದೀಗ ಟೀಮ್ ಇಂಡಿಯಾ ಟಿ20 ಸರಣಿಗೆ ಸಜ್ಜಾಗಿದೆ. ಮೊದಲ ಪಂದ್ಯ ಆರಂಭಕ್ಕೂ ಮುನ್ನ ಭಾರತ ತಂಡ ಆಘಾತ ಅನುಭವಿಸಿದೆ. ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯ ಆಡುವುದು ಅನುಮಾನದಿಂದ ಕೂಡಿದೆ. ಕೋವಿಡ್ ನಿಂದ ಚೇತರಿಸಿಕೊಂಡಿದ್ದ ಹಿಟ್ ಮ್ಯಾನ್ ಯಾಕೆ ಆಡುತ್ತಿಲ್ಲ ಅನ್ನೋದರ ಬಗ್ಗೆ ಬಿಸಿಸಿಐ ಕೂಡ ಮಾಹಿತಿ ನೀಡಿಲ್ಲ. ಮೊದಲ...

ಇಂದಿನಿಂದ ಭಾರತಕ್ಕೆ ಟಿ20 ಸವಾಲು

https://www.youtube.com/watch?v=V9xnQ_-s9uY ಸೌಥಾಂಪ್ಟನ್: ಅಂತಿಮ ಟೆಸ್ಟ್ ಪಂದ್ಯ ಕೈಚೆಲ್ಲಿದ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್ಗೆ ಇನ್ನು ಕೆಲವೆ ತಿಂಗಳು ಬಾಕಿ ಇರುವುದರಿಂದ ತಂಡವನ್ನು ಸಜ್ಜುಗೊಳಿಸಬೇಕಾಗಿದ್ದು ಸೂಕ್ತ ಆಟಗಾರರನ್ನು ಕಣಕ್ಕಿಳಿಸುವ ಕಾರ್ಯಕೈಗೊಳ್ಳಬೇಕಿದೆ. ಟಿ20 ವಿಶ್ವಕಪ್ ಗೂ ಮುನ್ನ ಭಾರತಕ್ಕೆ 15 ಪಂದ್ಯಗಳು ಸಿಗಲಿದ್ದು ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಪ್ರತಿ ಪಾತ್ರಕ್ಕೂ...

ಧೋನಿಯ 41ನೇ ಹುಟ್ಟುಹಬ್ಬಕ್ಕೆ 41 ಅಡಿ ಕಟೌಟ್

https://www.youtube.com/watch?v=d1wA4O7TLIw ವಿಜಯವಾಡ:ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಹುಟ್ಟು ಹಬ್ಬದ ಪ್ರಯುಕ್ತ 41 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ವಿಜಯವಾಡದಲ್ಲಿ ಅದ್ದೂರಿಯಾಗಿ ಬರ್ತ ಡೇ ಆಚರಿಸಲು ಫ್ಯಾನ್ಸ್ ನಿರ್ಧಿರಿಸಿದ್ದಾರೆ. ಜು.7 ಧೋನಿ ಹುಟ್ಟುಹಬ್ಬ ಮಾಹಿ 41ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆಂಧ್ರ ಪ್ರದೇಶದ ವಿಜಯವಾಡದ ಅಭಿಮಾನಿಗಳು 41 ಅಡಿ ಎತ್ತರದ ಧೋನಿ...

ವಿಂಡೀಸ್ ಏಕದಿನ ಸರಣಿಗೆ ಧವನ್ ನಾಯಕ

https://www.youtube.com/watch?v=r6iDlERndxE ಹೊಸದಿಲ್ಲಿ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಅಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ. ವಿಂಡೀಸ್ ವಿರುದ್ದ ಸರಣಿಯಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ಗೆ ವಿಶ್ರಾಂತಿ ನೀಡಲಾಗಿದೆ. ಬಿಸಿಸಿಐನ ಆಯ್ಕೆ ಸಮಿತಿ ಮಂಡಳಿ 16 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಎಲ್ಲಾ 3 ಏಕದಿನ ಪಂದ್ಯಗಳು ಪೋರ್ಟ್ ಅಫ್...

ಟಾಪ್ 10ರಿಂದ ಹೊರ ಬಿದ್ದ ವಿರಾಟ್: ಟಾಪ್ 5ರಲ್ಲಿ ಪಂತ್

https://www.youtube.com/watch?v=u9krr6G4Xv0&t=22s ಲಂಡನ್: ಐಸಿಸಿ ಟೆಸ್ಟ್ ರಾಂಕಿಂಗ್ ಪ್ರಕಟಗೊಂಡಿದ್ದು ಮಾಜಿ ನಾಯಕ ವಿರಾಟ್ ಕೊಹ್ಲಿ ಟಾಪ್ 10ರಿಂದ ಹೊರ ನೆಡೆದಿದ್ದಾರೆ. ಬ್ಯಾಟಿಂಗ್ ವೈಫಲ್ಯ ಮುಂದುವರೆಸಿರುವ ವಿರಾಟ್ ಕೊಹ್ಲಿ 3 ಸ್ಥಾನದಿಂದ ಕುಸಿದು 13ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ನಿನ್ನೆ ಮುಕ್ತಾಯವಾದ ಇಂಗ್ಲೆಂಡ್ ವಿರುದ್ಧ ಮೊದಲೆರಡು ಇನ್ನಿಂಗ್ಸ್ ಗಳಲ್ಲಿ  11 ಮತ್ತು 20 ರನ್ ಕ್ರಮವಾಗಿ ಹೊಡೆದಿದ್ದಾರೆ. ಇನ್ನು ವಿಕೆಟ್ ರಿಷಬ್ ಪಂತ್...

BREAKING NEWS: ವೆಸ್ಟ್ ಇಂಡೀಸ್ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟ: ಶಿಖರ್ ಧವನ್ ನಾಯಕ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ

ನವದೆಹಲಿ: ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶಿಖರ್ ಧವನ್ ಭಾರತವನ್ನು ಮುನ್ನಡೆಸಲಿದ್ದಾರೆ. ಏಕೆಂದರೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ತನ್ನ ಕೆಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ...

ವಿಂಬಲ್ಡನ್: ಸೆಮಿಗೆ ಲಗ್ಗೆ ಹಾಕಿದ ನವೊಕ್ ಜೊಕೊವಿಕ್

https://www.youtube.com/watch?v=ju_x0PcelyM ವಿಂಬಲ್ಡನ್:ಅಗ್ರ  ಆಟಗಾರ ನವೊಕ್ ಜೊಕೊವಿಕ್ ಪ್ರತಿಷ್ಠಿತ ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿದ್ದಾರೆ. ಮಂಗಳವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಜಾನಿಕ್ ಸಿನ್ನರ್ ವಿರುದ್ಧ  5-7, 2-6, 6-3,6-3,6-2 ಅಂಕಗಳಿಂದ ಗೆದ್ದರು. ಇದರೊಂದಿಗೆ ಜೊಕೊವಿಕ್ ವಿಂಬಲ್ಡನ್ ಟೂರ್ನಿಯಲ್ಲಿ 11ನೇ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಸಾಧನೆ ಮಾಡಿದರು. ಇದುವರೆಗೂ ಒಟ್ಟು ಗ್ರ್ಯಾನ್ ಸ್ಲಾಮ್ ಗಳಲ್ಲಿ...

ಐತಿಹಾಸಿಕ ಸರಣಿ ಗೆಲ್ಲುವ ಭಾರತದ ಕನಸು ಭಗ್ನ: ಜೋ ರೂಟ್, ಜಾನಿ ಬೈರ್ ಸ್ಟೊ ಶತಕದಾಟ 

https://www.youtube.com/watch?v=vIgRS-hLK-w ಬರ್ಮಿಂಗ್ ಹ್ಯಾಮ್: ಜೋ ರೂಟ್ ಹಾಗೂ ಜಾನಿ ಬೇರ್ ಸ್ಟೋ ಅವರ ಶತಕದ ಜೊತೆಯಾಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ ಆತಿಥೇಯ ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಗಳ ಸೋಲು ಅನುಭವಿಸಿತು. ಇದರೊಂದಿಗೆ ಆಂಗ್ಲರ ನಾಡಲ್ಲಿ ಟೆಸ್ಟ್ ಸರಣಿ ಗೆಲ್ಲುವ ಭಾರತದ ಕನಸು ಭಗ್ನವಾಯಿತು.ಸರಣಿ 2-2 ಅಂತರದಿಂದ ಡ್ರಾ ಕಂಡಿತು. ಮಂಗಳವಾರ ಐದನೆ ದಿನದಾಟದ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img