Monday, July 27, 2026

ಕ್ರೀಡೆ

ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್: ಜಸ್ಪ್ರೀತ್ ಬುಮ್ರಾ ನಾಯಕತ್ವ, ರಿಷಭ್ ಪಂತ್ ಉಪನಾಯಕ

ನವದೆಹಲಿ: ಪೂರ್ಣಾವಧಿ ನಾಯಕ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತದ ನಾಯಕನನ್ನಾಗಿ ನೇಮಿಸಲಾಗಿದೆ ಎಂದು ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ಶುಕ್ರವಾರ ಪ್ರಕಟಿಸಿದೆ. ಏತನ್ಮಧ್ಯೆ, ರಿಷಭ್ ಪಂತ್ ಅವರನ್ನು ಐದನೇ ಟೆಸ್ಟ್ಗೆ ಉಪನಾಯಕರನ್ನಾಗಿ ನೇಮಿಸಲಾಗಿದೆ. ಲೀಸೆಸ್ಟರ್ಶೈರ್ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಕೋವಿಡ್...

ನಾಯಕನಾಗಿ ಜಸ್ಪ್ರೀತ್ ಬುಮ್ರಾ ಆಯ್ಕೆ ?: ರೋಹಿತ್ಗೆ ಮತ್ತೆ ಕೋವಿಡ್

https://www.youtube.com/watch?v=v3ut1DZKMzA ನಾಳೆಯಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ  ಆರಂಭವಾಗಲಿರುವ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ  ವೇಗಿ ಜಸ್‍ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. 35 ವರ್ಷ ಬಳಿಕ ತಂಡದ ವೇಗಿಯೊಬ್ಬರು ನಾಯಕರಾಗಿ ಆಯ್ಕೆಯಾಗು ಸಾಧ್ಯತೆ ಇದೆ. ಕೆಲವು ದಿನಗಳ ಹಿಂದೆ ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿದ್ದರು. ಸೋಂಕಿನಿಂದ ಚೇತರಿಸಿಕೊಂಡು ಪಂದ್ಯದ ವೇಳೆಗೆ ತಂಡಕ್ಕೆ...

ಬುಮ್ರಾ ಪಡೆಗೆ ಸವಾಲಾದ ನಾಲ್ಕು ಆಯ್ಕೆಗಳು :ಯಾರಿಗೆ ಸಿಗುತ್ತೆ ಅವಕಾಶ ?

https://www.youtube.com/watch?v=mpmAF7hQjrQ ಲಂಡನ್: ಇಡೀ ಕ್ರಿಕೆಟ್ ಜಗತ್ತು ನಾಳೆಯಿಂದ ಆರಂಭವಾಗಲಿರುವ ಭಾರತ -ಇಂಗ್ಲೆಂಡ್ ನಡುವಿನ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಎದುರು ನೋಡುತ್ತಿದೆ. ಅಂತಿಮ ಟೆಸ್ಟ್ ಪಂದ್ಯವನ್ನು ಗೆದ್ದು ಹೊಸ ಇತಿಹಾಸ ಬರೆಯಲು ಭಾರತ ತಂಡ ಕಾತರದಿಂದ ಕಾಯುತ್ತಿದೆ.  ಆದರೆ ಇದು ಅಷ್ಟು ಸುಲಭವಿಲ್ಲ ಅನ್ನೋದು ಅಷ್ಟೆ ಸತ್ಯ.ಆಂಗ್ಲರನ್ನು ಎದುರು ನೋಡುತ್ತಿರುವ ಭಾರತಕ್ಕೆ ಈ ನಾಲ್ಕು...

ಇಂದಿನಿಂದ ಮಲೇಷ್ಯಾ ಓಪನ್ ಟೂರ್ನಿ

https://www.youtube.com/watch?v=hggzZ2E3fzg ಕೌಲಾಲಂಪುರ: ಕಳಪೆ ಪ್ರದರ್ಶನ ನಂತರ ಪುಟದೆದ್ದಿರುವ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು ಹಾಗೂ ಮತ್ತೊಮ್ಮೆ ಸ್ಥಿರ ಪ್ರದರ್ಶನ ತೋರಲು ಸಜ್ಜಾಗಿರುವ ಎಚ್.ಎಸ್.ಪ್ರಣಾಯ್ ಇಂದಿನಿಂದ ಮಲೇಷ್ಯಾ ಬ್ಯಾಡ್ಮಿಂಟನ್ ಓಪನ್ ಟೂರ್ನಿ ಆಡಲಿದ್ದಾರೆ. ಸಿಂಧು ಮೊನ್ನೆ ಇಂಡೋನೇಷ್ಯಾ ಓಪನ್‍ನಲ್ಲಿ ಮೊದಲ ಸುತ್ತಿನಲ್ಲೆ ನಿರ್ಗಮಿಸಿದರು. ಈ ಟೂರ್ನಿಯಲ್ಲಿ ಥಾಯ್‍ಲ್ಯಾಂಡ್‍ನ ಪೆÇರ್ನ್‍ಪಾವ್ವೆ ಚೊಚುವಾಂಗ್ ಅವರಿಂದ ಮೊದಲ ಸವಾಲು ಎದುರಿಸಲಿದ್ದಾರೆ. ಮತ್ತೊರ್ವ ಆಟಗಾರ್ತಿ ಸೈನಾ...

ರೋಹಿತ್ ಬದಲು ಕನ್ನಡಿಗ ಮಯಾಂಕ್‍ಗೆ ಸ್ಥಾನ

https://www.youtube.com/watch?v=3JW60gTOxSY ಹೊಸದಿಲ್ಲಿ: ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾದ ಹಿನ್ನೆಲೆಯಲ್ಲಿ ಕನ್ನಡಿಗ ಮಯಾಂಕ್ ಅಗರ್‍ವಾಲ್‍ಗೆ ಸ್ಥಾನ ನೀಡಲಾಗಿದೆ. ಮೊನ್ನೆ ಲಿಸಿಸ್ಟೆರ್‍ಶೈರ್ ವಿರುದ್ಧ ನಡೆದ ಅ`Á್ಯಸ ಪಂದ್ಯದ ಮೊದಲ ದಿನ ರೋಹಿತ್ ಶರ್ಮಾ ಅವರನ್ನು ಐಸೋಲೇಷನ್‍ಗೆ ಒಳಪಡಿಸಲಾಯಿತು. ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿತ್ತುಘಿ. ದ.ಆಫ್ರಿಕಾ ಸರಣಿಗೂ ಮುನ್ನ ಕೆ.ಎಲ್.ರಾಹುಲ್ ಗಾಯಗೊಂಡರು. ಇದೀಗ ನಾಯಕ ರೋಹಿತ್ ಸೋಂಕಿಗೆ...

ಇಂದು ಭಾರತ, ಐರ್ಲೆಂಡ್ ಟಿ20 ಫೈನಲ್: ಸರಣಿ ಗೆಲುವಿನ ಮೇಲೆ ಹಾರ್ದಿಕ್ ಪಡೆ ಚಿತ್ತ

https://www.youtube.com/watch?v=oHQCnSBcJEQ ಮಾಲಾಹೈಡ್: ಸರಣಿ ಕ್ಲೀನ್‍ಸ್ವೀಪ್ ಮಾಡಲು ಪಣ ತೊಟ್ಟಿರುವ ಭಾರತ ತಂಡ ಇಂದು ಆತಿಥೇಯ ಐರ್ಲೆಂಡ್ ವಿರುದ್ಧ ಎರಡನೆ ಟಿ20 ಪಂದ್ಯ ಆಡಲಿದೆ. ಇಲ್ಲಿನ  ಮಾಲಾಹೈಡ್‍ನಲ್ಲಿ ನಡೆಯಲಿರುವ ಅಂತಿಮ ಟಿ20 ಕದನದಲ್ಲಿ  ಹಾರ್ದಿಕ್ ಪಡೆ ಗೆಲ್ಲುವ ನೆಚ್ಚಿನ ತಂಡವಾಗಿದೆ. ಯುವ ಆಟಗಾರರಿಗೆ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಲು ಮತ್ತೊಂದು ಅವಕಾಶ ಸಿಗಲಿದೆ. ಮೊನ್ನೆ ನಡೆದ ಪಂದ್ಯದಲ್ಲಿ ಮಳೆಯಿಂದಾಗಿ 12 ಓವರ್‍ಗಳಿಗೆ...

ಜಸ್ಪ್ರೀತ್ ಬುಮ್ರಾಗೆ ನಾಯಕ ಪಟ್ಟ ? ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=FIXZnLrenX0&t=75s ಲಂಡನ್ : ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಖ್ಯಾತಿಯ ಜಸ್ಪ್ರೀತ್ ಬುಮ್ರಾ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ  ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ನಾಯಕಿ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿ ಐಸೋಲೇಶನ್‍ನಲ್ಲಿ ಇದ್ದಾರೆ. ಉಪನಾಯಕ ಕೆ.ಎಲ್.ರಾಹುಲ್ ಗಾಯದಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇರುವುರಿಂದ ವೇಗಿ ಬುಮ್ರಾ ತಂಡದ ನಾಯಕತ್ವವಹಿಸಲಿದ್ದಾರೆ...

ಮಧ್ಯಪ್ರದೇಶ ಮುಡಿಗೆ ಚೊಚ್ಚಲ ರಣಜಿ ಕಿರೀಟ :ಮುಂಬೈ ತಂಡ ರಣಜಿ ರನ್ನರ್‍ಅಪ್

https://www.youtube.com/watch?v=O0-Yi-AnbCg ಬೆಂಗಳೂರು: ಮಧ್ಯಪ್ರದೇಶ ಕ್ರಿಕೆಟ್ ತಂಡ ಚೊಚ್ಚಲ ಬಾರಿಗೆ ರಣಜಿ ಟ್ರೋಫಿಗೆ ಮುತ್ತಿಕ್ಕಿದ್ದು  ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ನೂತನ ಸಾಮ್ರಾಟನಾಗಿ ಹೊರಹೊಮ್ಮಿದೆ. 23 ವರ್ಷಗಳ ಹಿಂದೆ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕೈಚೆಲ್ಲಿದ್ದ ಮಧ್ಯಪ್ರದೇಶ ಇಂದು ನೂತನ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಭಾನುವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಐದನೆ ಹಾಗೂ ಅಂತಿಮ ದಿನದಾಟದ ಪಂದ್ಯದಲ್ಲಿ ಮುಂಬೈ ತಂಡ ಎರಡನೆ...

ಚಾಹಲ್ ಮ್ಯಾಜಿಕ್ ಗೆ ಥಂಡಾ ಹೊಡೆದ ಐರ್ಲೆಂಡ್

https://www.youtube.com/watch?v=NYtbf9IQgOk ಡಬ್ಲಿನ್: ಯಜ್ವಿಂದರ್ ಚಾಹಲ್ ಅವರ ಅಮೋಘ ಬೌಲಿಂಗ್ ಪ್ರದರ್ಶನ್ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಮಳೆಯ ಕಣ್ಣಾಮುಚ್ಚಾಲೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯ ಕಾರಣ ಪಂದ್ಯವನ್ನು 12 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ಐರ್ಲೆಂಡ್ ಪರ ಪೌಲ್ ಸ್ಟಿರ್ಲಿಂಗ್...

ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=Ei0hDPIpVGA ಲಂಡನ್: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೋವಿಡ್ ಸೋಂಕಿಗೆ ಗುರಿಯಾಗಿದ್ದು ಆಘಾತ ನೀಡಿದೆ. ಸರಣಿ ರದ್ದಾಗುವ ಭೀತಿಯಲ್ಲಿದೆ. ಟೆಸ್ಟ್ ಪಂದ್ಯ ಪ್ರಾರಂಭವಾಗುವ ಕೆಲವೇ ದಿನಗಳ ಮೊದಲು ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದು ಮತ್ತು ತನ್ನ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ. ಭಾರತ ಕ್ರಿಕೆಟ್...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img