Monday, July 27, 2026

ಕ್ರೀಡೆ

ಇಂದಿನಿಂದ ಭಾರತ-ಐರ್ಲೆಂಡ್ ಟಿ20 ಸರಣಿ

https://www.youtube.com/watch?v=FIXZnLrenX0 ಡಬ್ಲಿನ್ :ಇಂದಿನಿಂದ ಭಾರತ-ಐರ್ಲೆಂಡ್ ಟಿ20 ಸರಣಿ ಆರಂಭವಾಗಲಿದ್ದು ಮೊದಲ ಟಿ20 ಕದನ ಇಂದು ಡಬ್ಲಿನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದ ಶುಭಾರಂಭದ ನಿರೀಕ್ಷೆಯಲ್ಲಿರುವ ಭಾರತ ಮೊದಕ ಪಂದ್ಯವನ್ನು ಎದುರು ನೋಡುತ್ತಿದೆ. ಹಾರ್ದಿಕ್ ನಾಯಕತ್ವಕ್ಕೆ ಅಗ್ನಿ ಪರೀಕ್ಷೆಯಾಗಿದ್ದು ಯುವ ಆಟಗಾರರು ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆಯಲು ಹೋರಾಟ ನಡೆಸಲಿದ್ದಾರೆ. ಮುಂಬರುವ ಟಿ20 ವಿಶ್ವಕಪ್ಗೆ ಬಲಿಷ್ಠ ತಂಡವನ್ನು...

ಫಿಫಾ ವಿಶ್ವಕಪ್: ಎ ಗುಂಪಿನಲ್ಲಿ ಸ್ಥಾನ ಪಡೆದ ಭಾರತ 

https://www.youtube.com/watch?v=0IxCBe9MBF0 ಹೊಸದಿಲ್ಲಿ: ಅಂಡರ್ 17 ಫಿಫಾ ಮಹಿಳಾ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದ್ದು ಭಾರತ ಬ್ರೇಜಿಲ್, ಮೊರಾಕೊ ಮತ್ತು ಅಮೆರಿಕಾ ತಂಡಗಳ ಜೊತೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಆತೀಥೇಯ ಭಾರತ ಅ.11ರಂದು ಅಮೆರಿಕ, ಅ.14ರಂದು ಮೊರಾಕೊ ಮತ್ತು ಅ.17ರಂದು ಬ್ರೇಜಿಲ್ ವಿರುದ್ಧ ಭುವನೇಶ್ವರದ ಕಳಿಂಗಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಬಿ ಗುಂಪಿನಲ್ಲಿ ಜರ್ಮನಿ, ನೈಜಿರಿಯಾ, ನ್ಯೂಜಿಲೆಂಡ್, ಚೀಲಿ ತಂಡಗಳು ಸ್ಥಾನ...

ಶಮಿ, ರವೀಂದ್ರ ಜಡೇಜಾಗೆ ತಲಾ 3 ವಿಕೆಟ್:  ಲೀಸೆಸ್ಟರ್ ವಿರುದ್ಧ ಭಾರತ ಮೇಲುಗೈ 

https://www.youtube.com/watch?v=97iPR07WQbI ಲೀಸೆಸ್ಟರ್ :  ಮೊಹ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಅವರ ದಾಳಿಗೆ ತತ್ತರಿಸಿದ ಆತಿಥೇಯ ಲೀಸೆಸ್ಟರ್ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  244 ರನ್‍ಗಳಿಗೆ ಆಲೌಟ್ ಆಗಿದೆ. ಮೊದಲ ದಿನದಾಟದ ಪಂದ್ಯದಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  8 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತ್ತು. ಎರಡನೆ ದಿನದಾಟದ ಪಂದ್ಯದಲ್ಲಿ  ಭಾರತ 8 ವಿಕೆಟ್ ನಷ್ಟಕ್ಕೆ 246...

ರಣಜಿ ಫೈನಲ್: ಸಂಪೂರ್ಣ ಹಿಡಿತ ಸಾಧಿಸಿದ ಮಧ್ಯಪ್ರದೇಶ 

https://www.youtube.com/watch?v=IImMwB4OSj8 ಬೆಂಗಳೂರು: ಯಶ್ ದುಬೆ ಹಾಗೂ ಶುಭಂ ಶರ್ಮಾ ಅವರುಗಳ ಶತಕ ನೆರೆವಿನಿಂದ ಮಧ್ಯಪ್ರದೇಶ ತಂಡ ಬಲಿಷ್ಠ ಮುಂಬೈ ಎದುರು ಸಂಪೂರ್ಣ ಮೇಲುಗೈ ಸಾಸಿದೆ. ಚೊಚ್ಚಲ ರಣಜಿ ಟ್ರೋಫಿ ಗೆಲ್ಲುವ ಕನಸಿನ ಸನಿಹಕ್ಕೆ ಸಾಗಿದೆ. ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಮೂರೆ ದಿನದಾಟದ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಯಶ್ ದುಬೆ (336 ಎಸೆತ, 133 ರನ್), ಶುಭಂ ಶರ್ಮಾ...

ಐರ್ಲೆಂಡ್ ತಲುಪಿದ ಟೀಮ್ ಇಂಡಿಯಾ

https://www.youtube.com/watch?v=_q6xyZTkiGQ ಡಬ್ಲಿನ್:ಆತಿಥೇಯ ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟಿ20 ಸರಣಿ ಆಡಲು ಟೀಮ್ ಇಂಡಿಯಾ ಡಬ್ಲಿನ್ ಗೆ ಬಂದಿಳಿದಿದೆ. ಹಾರ್ದಿಕ್ ಪಾಂಡ್ಯ ನೇತೃಥ್ವದ ಟೀಮ್ ಇಂಡಿಯಾ ಜೂ.26 ಹಾಗೂ ಜೂ.28ರಂದು ಚುಟುಕು ಪಂದ್ಯಗಳನ್ನು ಆಡಲಿದೆ. ಐಪಿಎಲ್ ಟ್ರೋಫಿ ಎತ್ತಿ ಹಿಡಿದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಟಿ20 ಸರಣಿಯಲ್ಲೂ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ದ.ಆಫ್ರಿಕಾ ವಿರುದ್ಧ ತಂಡವನ್ನು ಮುನ್ನಡೆಸಿದ್ದ ರಿಷಬ್...

ಭಾರತ ವನಿತೆಯರಿಗೆ ಜಯ 

https://www.youtube.com/watch?v=Pd46RKAFpjI ದಂಬುಲಾ:  ಜೆಮಿಮ್ಮಾ ರಾಡ್ರಿಗಸ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 34 ರನ್‍ಗಳ ಗೆಲುವು ದಾಖಲಿಸಿದೆ. ಇಲ್ಲಿನ ರಂಗಿರಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್  ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತು. ಭಾರತ ಪರ ಶೆಫಾಲಿ ವರ್ಮಾ 31,  ಹರ್ಮನ್‍ಪ್ರೀತ್ ಕೌರ್ 22, ಜೆಮಿಮ್ಮಾ ರಾಡ್ರಿಗಸ್...

ಕಾಮನ್‍ವೆಲ್ತ್: ವನಿತೆಯರ ಹಾಕಿ ತಂಡ ಪ್ರಕಟ: ಸ್ಥಾನ ಪಡೆಯುವಲ್ಲಿ ವಿಫಲರಾದ ರಾಣಿರಾಮ್‍ಪಾಲ್

https://www.youtube.com/watch?v=VYQmxIUGb5o ಹೊಸದಿಲ್ಲಿ: ಪ್ರತಿಷ್ಠಿತ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ 18 ಆಟಗಾರ್ತಿಯರನ್ನೊಳಗೊಂಡ ಭಾರತ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದೆ. ಸ್ಟ್ರೈಕರ್ ರಾಣಿ ರಾಮ್‍ಪಾಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ತಂಡ ಮುಂದಿನ ತಿಂಗಳು ನಡೆಯುವ ವಿಶ್ವಕಪ್‍ನಲ್ಲೂ  ಆಡಲಿದೆ. ಗೋಲ್‍ಕೀಪರ್ ಸವೀತಾ ಪುಣಿಯಾ ತಂಡವನ್ನು ಮುನ್ನಡೆಸಲಿದ್ದು ಡಿಫೆಂಡರ್ ದೀಪಾ ಗ್ರೇಸ್ ಎಕ್ಕಾ ಉಪನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಇವರಿಬ್ಬರು ನೆದರ್‍ಲ್ಯಾಂಡ್ ಮತ್ತು ಸ್ಪೇನ್‍ನಲ್ಲಿ...

ಮುಂಬೈಗೆ ಸರ್ಫಾರಾಜ್ ಶತಕದಾಸರೆ: ತಿರುಗೇಟು ನೀಡಿದ ಮ.ಪ್ರದೇಶ  

https://www.youtube.com/watch?v=XRJZK9wiIao ಬೆಂಗಳೂರು: ಸರ್ಫಾರಾಜ್ ಖಾನ್ ಅವರ ಆಕರ್ಷಕ ಶತಕದ ನೆರೆವಿನಿಂದ ಮುಂಬೈ ತಂಡ ಮಧ್ಯ ಪ್ರದೇಶ ವಿರುದ್ಧದ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ  ಮೇಲುಗೈ ಸಾಧಿಸಿದೆ. ಆದರೆ ದಿನದಾಟದ ಅಂತ್ಯದಲ್ಲಿ  ಮಧ್ಯಯಪ್ರದೇಶ 1 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ತಿರುಗೇಟು ನೀಡಿದೆ. ಗುರುವಾರ ಚಿನ್ನಸ್ವಾಮಿ ಮೈದಾನದಲ್ಲಿ  ನಡೆದ 2ನೇ ದಿನದಾಟದ ಪಂದ್ಯದಲ್ಲಿ  ಬ್ಯಾಟಿಂಗ್ ಮುಂದುವರೆಸಿದ ಮುಂಬೈ...

ಮುಳುಗುತ್ತಿದ್ದ ಈಜುಗಾರ್ತಿಯನ್ನ ರಕ್ಷಿಸಿದ ಕೋಚ್

https://www.youtube.com/watch?v=0pReUa74FtY ವಾಷಿಂಗ್ಟನ್:ನೀರಲ್ಲಿ ಮುಳುಗುತ್ತಿದ್ದ ಅಮೆರಿಕದ ಈಜುಗಾರ್ತಿ ಅನಿತಾ ಅಲ್ವರೆಜ್ ಅವರನ್ನು ಕೋಚ್ ಆ್ಯಂಡ್ರಿಯಾ ಫುಂಟೆಸ್ ರಕ್ಷಿಸಿದ ಘಟನೆ ನಡೆದಿದೆ. ಬುದಾಪೆಸ್ಟ್ ನಲ್ಲಿ ನಡೆಯುತ್ತಿದ್ದ ವಿಶ್ವ ಅಕ್ವೆಟಿಕ್ಸ್ ಚಾಂಪಿಯನ್ ಶಿಪ್ನನ ಅಂತಿಮ ಸುತ್ತಿನಲ್ಲಿ ಈಜುವ ವೇಳೆ ಅನಿತಾ ಅಲ್ವರೆಜ್ ಉಸಿರಾಟದ ಸಮಸ್ಯೆ ಎದುರಿಸಿ ನೀರಿನಲ್ಲಿ ಮುಳುಗಿದರು. ಇದನ್ನು ಗಮನಿಸಿದ ಕೋಚ್ ಆ್ಯಂಡ್ರಿಯಾ ಫುನೆಟ್ಸ್ ರಕ್ಷಕ್ಕರಿಗೆ ರಕ್ಷಿಸುವಂತೆ ಕೂಗಿದರು.ಕೊನೆಗೆ ತಡವಾದಾಗ ತಾವೆ...

ರನ್ ಗಳಿಸಲು ಪೃಥ್ವಿ ಪಡೆ ಪರದಾಟ  :ಅರ್ಧ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಹೊಸದಿಲ್ಲಿ:  ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ  ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ. ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್‍ನಲ್ಲಿ  400ಕ್ಕೂ ಹೆಚ್ಚು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img