Monday, July 27, 2026

ಕ್ರೀಡೆ

ಗೇಲ್ ನನ್ನ ಬೆಸ್ಟ್ ಫ್ರೆಂಡ್: ವಿಜಯ್ ಮಲ್ಯ

https://www.youtube.com/watch?v=yrB9UKSoX7w ಹೊಸದಿಲ್ಲಿ:ಆರ್ಸಿಬಿ ಸೇರಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಗೇಲ್ ಕುರಿತು ಹಾಡಿ ಹೊಗಳಿರುವ ಮಲ್ಯ ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಪರ್ ಹೆನ್ರಿ ಗೇಲ್, ಯುನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ. ನಾನು ಆರ್ಸಿಬಿ ತಂಡಕ್ಕೆ ಸೇರಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ...

ಟೀಮ್ ಇಂಡಿಯಾ ಸೇರಿಕೊಂಡ ಕೋಚ್ ರಾಹುಲ್ ದ್ರಾವಿಡ್

https://www.youtube.com/watch?v=hEmkWW5L84M ಲಂಡನ್:ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಲಿಸಿಸ್ಟರ್ನಲ್ಲಿ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಬರ್ಮಿಂಗ್ ಹ್ಯಾಮನ್ ನಲ್ಲಿ ನಡೆಯಲಿರುವ 5ನೇ ಟೆಸ್ಟ್ ಪಂದ್ಯ ಕ್ಕೆ ಭಾರತ ತಂಡ ಸಜ್ಜಾಗುತ್ತಿದೆ. ತವರಿನಲ್ಲಿ ದ.ಆಫ್ರಿಕಾ ವಿರುದ್ಧದ ಟಿ20 ಸರಣಿ ನಂತರ ಕೋಚ್ ದ್ರಾವಿಡ್ ಇದೀಗ ಆಂಗ್ಲರ ನಾಡಿಗೆ ತೆರೆಳಿದ್ದಾರೆ. ಮಂಗಳವಾರ ಇಲ್ಲಿನ ಲಿಸಿಸ್ಟರ್ ಶೈರ್ ಕಂಟ್ರಿ ಮೈದಾನದಲ್ಲಿ ತರಬೇತಿ ವೇಳೆ...

ನಾಯಕತ್ವ ಪೂರ್ವಯೋಜಿತ ಅಲ್ಲ: ರಾಹುಲ್ ದ್ರಾವಿಡ್ 

https://www.youtube.com/watch?v=hTr_HBpvZ1s ಬೆಂಗಳೂರು: ಕಳೆದ 8 ತಿಂಗಳಲ್ಲಿ  6 ನಾಯಕರು ತಂಡವನ್ನು ಮುನ್ನಡೆಸಿರುವುದು ಅದು ಪೂರ್ವ ಯೋಜಿತವಲ್ಲ ಬದಲಿಗೆ ಹಲವಾರು  ನಾಯಕರುಗಳನ್ನು ಸೃಷ್ಟಿ ಮಾಡಲಿದೆ ಎಂದು  ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಕಳದೆ ಟಿ20 ವಿಶ್ವಕಪ್ ನಂತರ ತಂಡದ ತರಬೇತುದಾರನಾಗಿ ರಾಹುಲ್ ದ್ರಾವಿಡ್ ಅಡಿಯಲ್ಲಿ ಭಾರತ ತಂಡ ವಿರಾಟ್ ಕೊಹ್ಲಿಘಿ, ರೋಹಿತ್ ಶರ್ಮಾ,...

ಟೀ, ಬನ್ ವಿತರಿಸುತ್ತಿರುವ ಲಂಕಾ ಮಾಜಿ ಕ್ರಿಕೆಟಿಗ ಮಹಾನಾಮ

https://www.youtube.com/watch?v=Mjg0Ld5l330 ಕೊಲೊಂಬೊ: ದ್ವೀಪ ರಾಷ್ಟ್ರ  ಶ್ರೀಲಂಕಾ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.  ಇದರ ಪರಿಣಾಮ ಆಹಾರ, ಔಷಧ, ಅಡುಗೆ ಅನಿಲ, ಇಂಧನ ಮತ್ತು ಇತರೆ ವಸ್ತುಗಳನ್ನು ಖರೀದಿಸಲು ಇಲ್ಲಿನ ಸಾರ್ವಜನಿಕರು ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲಬೇಕಿದೆ. ಜನರ ಸಂಕಷ್ಟ ನೋಡಲು ಆಗದೆ ಲಂಕಾ ತಂಡದ ಮಾಜಿ ಕ್ರಿಕೆಟಿಗ ರೋಶನ್ ಮಹಾನಮಾ ಪೆಟ್ರೋಲ್ ಬಂಕ್ ಮತ್ತು ಇತರೆ ಸ್ಥಳಗಳಲ್ಲಿ...

ಎಫ್ಐಎಚ್ ಪ್ರೊ ಲೀಗ್: ಭಾರತಕ್ಕೆ ಸೋಲು 

https://www.youtube.com/watch?v=38qHl1TS4ZM ರೊಟ್ಟರ್‍ಡ್ಯಾಮ್: ಮತ್ತೊಮ್ಮೆ ವೈಫಲ್ಯ ಅನುಭವಿಸಿದ ಭಾರತ ಪುರುಷರ ಹಾಕಿ ತಂಡ ಬಲಿಷ್ಠ ನೆದರ್‍ಲ್ಯಾಂಡ್ ವಿರುದ್ಧ 1-2 ಗೋಲುಗಳಿಂದ ಸೋಲು ಕಂಡಿದೆ. ಈಗಗಲೇ ಪ್ರಶಸ್ತಿ ಸುತ್ತಿನಿಂದ ಹೊರಬಿದಿದ್ದ ಭಾರತ ಎರಡನೆ ಪಂದ್ಯದಲ್ಲೂ ಸೋಲು ಕಂಡಿತು. ಮೊದಲ ಕ್ವಾರ್ಟರ್‍ನಲ್ಲಿ ಎರಡೂ ತಂಡಗಳು 1-1 ಸಮಾನ ಗೊಳು ಗಳಿಸಿದವು. ಮೂರನೆ ಕ್ವಾರ್ಟರ್‍ನಲ್ಲಿ  ನೆದರ್ ಲ್ಯಾಂಡ್ ತಂಡದ ಕ್ರೂನ್ ಗೋಲು ಹೊಡೆದು ತಂಡಕ್ಕೆ...

ಚೆಸ್ ಒಲಿಂಪಿಯಡ್ ಟೂರ್ನಿ : ಟಾರ್ಚ್ ರಿಲೆಗೆ ಪ್ರಧಾನಿ ಮೋದಿ ಚಾಲನೆ 

https://www.youtube.com/watch?v=-yFn1OYKX8o ಹೊಸದಿಲ್ಲಿ: ಚೊಚ್ಚಲ ಚೆಸ್ ಒಲಿಂಪಿಯಡ್ ಚೆಸ್ ಟೂರ್ನಿಯ ಟಾರ್ಚ್ ರಿಲೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಇದೇ ಮೊದಲ ಬಾರಿಗೆ ಟಾರ್ಚ್ ರಿಲೆಯನ್ನು ಅಳವಡಿಸಿದೆ. ಫೀಡೆ ಅಧ್ಯಕ್ಷ  ಆರ್ಕಾಡಿ ಡೊವೊಕೊವಿಚ್ ಪಂಜಿನ ಬೆಳಕನ್ನು ಪ್ರಧಾನಿ ಮೋದಿಗೆ ಹಸ್ತಾಂತರಿಸಿದರು. ಪ್ರಧಾನಿ ಮೋದಿ ಚೆಸ್ ದಂತಕತೆ ವಿಶ್ವನಾಥನ್ ಆನಂದ್‍ಗೆ ನೀಡಿದರು. ನಂತರ ಮಾತನಾಡಿದ ಪ್ರಧಾನಿ...

ಮಳೆಗೆ ಆಹುತಿಯಾದ ಫೈನಲ್ ಕದನ : ಭಾರತ, ದ.ಆಫ್ರಿಕಾ ಸರಣಿ ಸಮಬಲ 

ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ. ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು. https://www.youtube.com/watch?v=RPtke0tAn40 ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....

ಬೆಂಗಳೂರಿಗೆ ಬಂದಿಳಿದ ಟೀಮ್ ಇಂಡಿಯಾ

https://www.youtube.com/watch?v=GmO-cmySK-k ಬೆಂಗಳೂರು: ದ,ಆಫ್ರಿಕಾ ವಿರುದ್ಧ ಅಂತಿಮ ಪಂದ್ಯವನ್ನಾಡಲು ಟೀಮ್ ಇಂಡಿಯಾ ಬೆಂಗಳೂರಿಗೆ ಬಂದಿಳಿದಿದೆ. ರಿಷಬ್ ಪಂತ್ ನೇತೃಥ್ವದ ಭಾರತ ತಂಡ ದ.ಆಫ್ರಿಕಾ ವಿರುದ್ಧ 2-2 ಅಂಕಗಳಿಂದ ಸರಣಿ ಸಮಗೊಳಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ಜಿದ್ದಾಜಿದ್ದಿನ ಕದನ ನಿರೀಕ್ಷಿಸಲಾಗಿದ್ದು ಈ ಪಂದ್ಯ ನಾಯಕ ರಿಷಭ್ ಪಂತ್ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತ ತಂಡ ಯುವ ಆಟಗಾರರಿಂದ ಕೂಡಿದ್ದರೂಅನುಭವಿ ಆಟಗಾರರನ್ನು ನೆಚ್ಚಿಕೊಂಡಿದೆ. ಇನ್ನು ದ.ಆಫ್ರಿಕಾ...

ರಣಜಿ ಫೈನಲ್‍ಗೆ ಮುಂಬೈ, ಮಧ್ಯಪ್ರದೇಶ:23 ವರ್ಷದ ಬಳಿಕ ಫೈನಲ್‍ಗೆ ಮ.ಪ್ರದೇಶ 

ಬೆಂಗಳೂರು: ದೇಸಿ ಕ್ರಿಕೆಟ್ ಟೂರ್ನಿಯ ಸಾಮ್ರಾಟ ಮುಂಬೈ ಮತ್ತು ಮಧ್ಯಪ್ರದೇಶ ತಂಡಗಳು ಪ್ರಸಕ್ತ ರಣಜಿ ಟೂರ್ನಿಯ ಫೈನಲ್ ತಲುಪಿದೆ. ಜೂ.22ರಂದು ಚಿನ್ನಸ್ವಾಮಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. https://www.youtube.com/watch?v=PTeNl0soHp0 ಶನಿವಾರ ಮುಕ್ತಾಯವಾದ ಸೆಮಿಫೈನಲ್‍ನಲ್ಲಿ ಮುಂಬೈ ತಂಡ ಉತ್ತರ ಪ್ರದೇಶ ತಂಡದ ವಿರುದ್ಧ ಡ್ರಾ ಸಾಧಿಸಿತು.ಮೊದಲ ಇನ್ನಿಂಗ್ಸ್ ಮುನ್ನಡೆ ಆಧಾರದ ಮೇಲೆ ಫೈನಲ್‍ಗೆ ಲಗ್ಗೆ ಹಾಕಿತು. ರಣಜಿ ಟೂರ್ನಿಯಲ್ಲಿ ಮುಂಬೈ 47ನೇ ಬಾರಿಗೆ...

ಇಂದು ಪಂತ್ ಪಡೆಗೆ ನಿರ್ಣಾಯಕ ಕದನ 

ಬೆಂಗಳೂರು: ಆರಂಭದಲ್ಲಿ ವೈಫಲ್ಯ ಅನುಭವಿಸಿ ನಂತರ ಪುಟಿದೆದ್ದ ಭಾರತ ತಂಡ ಇಂದು ನಿರ್ಣಾಯಕ ಐದನೆ ಮತ್ತು ಅಂತಿಮ ಟಿ20 ಪಂದ್ಯದಲ್ಲಿ  ದ.ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾನುವಾರ  ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಕದನ ಕುತೂಹಲ ಮೂಡಿಸಿದೆ. ಮೊದಲೆರಡು ಪಂದ್ಯಗಳನ್ನು ದ.ಆಫ್ರಿಕಾ ಗೆದ್ದುಕೊಂಡಿತು. ತಿರುಗೇಟು ನೀಡಿದ ಭಾರತ ಸತತ ಎರಡು ಪಂದ್ಯಗಳನ್ನು ಗೆದ್ದು  ಸರಣಿ ಸಮಬಲ ಸಾಧಿಸಿತು. ದ.ಆಫ್ರಿಕಾ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img