Sunday, July 26, 2026

ಕ್ರೀಡೆ

ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್

https://www.youtube.com/watch?v=6zYntnQDRNA ರಾಜ್ ಕೋಟ್ : ಭಾರತ ಕ್ರಿಕೆಟ್ ತಂಡದ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಅರ್ಧ ಶತಕ ಸಿಡಿಸಿದ ತಂಡದ ಹಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ನಿನ್ನೆ ರಾಜ್ ಕೋಟ್ ಅಂಗಳದಲ್ಲಿ ಸಿಡಿಲಬ್ಬರ್ ಬ್ಯಾಟಿಂಗ್ ಮಾಡಿದ ದಿನೇಶ್ ಕಾರ್ತಿಕ್ 9 ಬೌಂಡರಿ 2 ಸಿಕ್ಸರ್ ಸಿಡಿಸಿ 27 ಎಸೆತದಲ್ಲಿ 55 ರನ್ ಚಚ್ಚಿದರು. ಹಾರ್ದಿಕ್...

ವಿಶ್ವ ದಾಖಲೆ ಬರೆದ ಇಂಗ್ಲೆಂಡ್ ಕ್ರಿಕೆಟ್ ತಂಡ 

https://www.youtube.com/watch?v=F6yk0Kh95zc ಆಮ್ಸ್‍ತ್ಲಿವಿನ್: ಪುರುಷರ ಇಂಗ್ಲೆಂಡ್ ಕ್ರಿಕೆಟ್ ತಂಡ  ಏಕದಿನ ದಿನ ಕ್ರಿಕೆಟ್‍ನಲ್ಲಿ  ಅತಿ ಹೆಚ್ಚು ರನ್ ಗಳಿಸುವ ಮೂಲಕ  ವಿಶ್ವ ದಾಖಲೆ ಬರೆದಿದೆ. ಇಲ್ಲಿನ ವಿಆರ್‍ಎ ಮೈದಾನದಲ್ಲಿ ನೆದರ್‍ಲ್ಯಾಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನಿಗದಿತ 50 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 498 ರನ್ ಗಳಿಸಿತು. ಇದರೊಂದಿಗೆ ತನ್ನ ತಾನೆ ಮುರಿಯಿತು....

ಇಂಡೋನೇಷ್ಯಾ ಓಪನ್: ಸೆಮಿಫೈನಲ್‍ಗೆ  ಲಗ್ಗೆ ಹಾಕಿದ ಪ್ರಣಾಯ್ 

https://www.youtube.com/watch?v=iqbwSVafYok ಜಕಾರ್ತಾ: ಥಾಮಸ್ ಕಪ್ ವಿಜೇತ ಆಟಗಾರ ಎಚ್.ಎಸ್. ಪ್ರಣಾಯ್  ಪ್ರತಿಷ್ಠಿತ ಇಂಡೋನೇಷ್ಯಾ ಓಪನ್ ಸೂಪರ್ ಸೀರಿಸ್‍ನಲ್ಲಿ  ಸೆಮಿಫೈನಲ್ ತಲುಪಿದ್ದಾರೆ. ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್‍ನಲ್ಲಿ  ವಿಶ್ವದ ನಂ.23ನೇ ರಾಂಕ್ ಆಟಗಾರ ಪ್ರಣಾಯ್, ವಿಶ್ವದ 13ನೇ ರ್ಯಾಂಕ್ ಆಟಗಾರ  ಡೆನ್‍ಮಾರ್ಕ್‍ನ ರಾಸಮಸ್ ಗೆಮೆಕೆ ವಿರುದ್ಧ  ಸುಮಾರು ಒಂದು ಗಂಟೆ 13 ನಿಮಿಷಗಳ ಕಾಲ...

`ಭಾರತಕ್ಕೆ ಆವೇಶ’ ಭರಿತ ಗೆಲುವು :ಮಿಂಚಿದ ಕಾರ್ತಿಕ್, ಆವೇಶ್ ಖಾನ್ 

https://www.youtube.com/watch?v=TKdazSzZDZ4&t=29s ರಾಜ್‍ಕೋಟ್: ದಿನೇಶ್ ಕಾರ್ತಿಕ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಯುವ ವೇಗಿ ಆವೇಶ್ ಖಾನ್ ಅವರ ಅತ್ಯದ್ಭುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ತಂಡ ದ.ಆಫ್ರಿಕಾ ವಿರುದ್ಧ ನಾಲ್ಕನೆ ಟಿ20 ಪಂದ್ಯದಲ್ಲಿ 82 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಪಂತ್ ಪಡೆ 2-2 ಸರಣಿ ಸಮಗೊಳಿಸಿದೆ. ಟಾಸ್ ಗೆದ್ದ  ದ.ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ...

ಪಂತ್ ಪಡೆಗೆ ಮತ್ತೊಂದು ಅಗ್ನಿ ಪರೀಕ್ಷೆ

https://www.youtube.com/watch?v=S7XamLuba78 ರಾಜ್ಕೋಟ್: ಸರಣಿ ಸೋಲು ಜೊತೆಗೆ ನಾಯಕತ್ವದಲ್ಲಿ ಯಶಸ್ವಿಯಾಗಲೂ ಪಣ ತೊಟ್ಟಿರುವ ನಾಯಕ ರಿಷಬ್ ಪಂತ್ ಮತ್ತೊಂದು ಅಗ್ನಿ ಸವಾಲು ಸ್ವೀಕರಿಸಲು ಸಜ್ಜಾಗಿದ್ದು ಇಂದು ರಾಜ್ ಕೋಟ್ ಅಂಗಳದಲ್ಲಿ ದ.ಆಫ್ರಿಕಾ ವಿರುದ್ಧ ನಾಲ್ಕನೆ ಟಿ20 ಪಂದ್ಯ ಆಡಲಿದೆ. ಮೊದಲ ಮೂರು ಪಂದ್ಯಗಳಲ್ಲಿ ಭಾರತ ಕೇವಲ ಒಂದು ಪಂದ್ಯವನ್ನು ಗೆದ್ದುಕೊಂಡಿತು.ಇದೀಗ ಈ ಪಂದ್ಯವನ್ನೂ ಕೈಚೆಲ್ಲಿದರೆ ಸರಣಿಯನ್ನು ಕೈಚೆಲ್ಲಿದೆ. ಒಂದು...

ಇಂಡೋನೇಷ್ಯಾ ಓಪನ್ :ಕ್ವಾರ್ಟರ್ ಫೈನಲ್‍ಗೆ ಪ್ರಣೋಯ್ ಪ್ರವೇಶ 

https://www.youtube.com/watch?v=BZzDYw2f3io ಜಕಾರ್ತಾ: ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ ಎಚ್.ಎಸ್.ಪ್ರಣೋಯ್ ಇಂಡೋನೇಷ್ಯಾ ಓಪನ್ ಸೂಪರ್ ಟೂರ್ನಿಯಲ್ಲಿ  ಕ್ವಾರ್ಟರ್ ಫೈನಲ್  ಪ್ರವೇಶಿಸಿದ್ದಾರೆ. ಗುರವಾರ ನಡೆದ ಪುರುಷರ ಎರಡನೆ ಸುತ್ತಿನಲ್ಲಿ ವಿಶ್ವದ 23ನೇ ಶ್ರೇಯಾಂಕಿತ ಆಟಗಾರ ಪ್ರಣೋಯ್ ವಿಶ್ವದ 12ನೇ ರ್ಯಾಂಕ್ ಆಟಗಾರ ಹಾಂಗ್ ಕಾಂಗ್‍ನ ಲಾಂಗ್ ಆಂಗಸ್ ಅವರನ್ನು 21-11,21-18 ಅಂಕಗಳಿಂದ ಮಣಿಸಿ 16ನೇ ಸುತ್ತಿಗೆ ಲಗ್ಗೆ ಹಾಕಿದರು. ಮತ್ತೊರ್ವ ಆಟಗಾರ...

ಕಾಮನ್‍ವೆಲ್ತ್ ಕ್ರೀಡಾಕೂಟ: 37 ಅಥ್ಲೀಟ್ಗಳ ಆಯ್ಕೆ

https://www.youtube.com/watch?v=FDwnV3OT0aE ಹೊಸದಿಲ್ಲಿ:  ಮುಂಬರುವ ಪ್ರತಿಷ್ಠಿತ ಕಾಮನ್ವ್‍ಲ್ತ್ ಕ್ರೀಡಾಕೂಟಕ್ಕೆ  ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಅಥ್ಲೀಟ್ ನೀರಜ್ ಚೋಪ್ರಾ ನೇತೃಥ್ವದ 37 ಅಥ್ಲೀಟ್‍ಗಳ ತಂಡವನ್ನು ಪ್ರಕಟಿಸಿದೆ. ಈ ಬಾರಿಯೂ ಆಯ್ಕೆಯಲ್ಲಿ ಯಾವುದೇ ಅಚ್ಚರಿ ಕಂಡುಬಂದಿಲ್ಲ. 37 ಅಥ್ಲೀಟ್‍ಗಳ ಪೈಕಿ 18 ಮಹಿಳಾ ಅಥ್ಲೀಟ್ ಆಗಿದ್ದಾರೆ. ಹಿಮಾ ದಾಸ್, ದ್ಯುತಿ ಚಾಂದ್ 400 ಮೀಟರ್ ರಿಲೇ ತಂಡದಲ್ಲಿ  ಸ್ಥಾನ ಪಡೆದಿದ್ದಾರೆ....

ಐರ್ಲೆಂಡ್  ಟಿ20 ಸರಣಿ: ಹಾರ್ದಿಕ್ ಪಾಂಡ್ಯ ನಾಯಕ

https://www.youtube.com/watch?v=nWrZ7DwoYAY&t=16s ಮುಂಬೈ:ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಐಪಿಎಲ್ ವಿಜೇತ ನಾಯಕ ಹಾರ್ದಿಕ್ ಪಾಂಡ್ಯ `Áರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಲಿದ್ದಾರೆ.  ಜೂ.26 ಮತ್ತು ಜೂ.28ರಂದು ನಡೆಯಲಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಲು ತೆರೆಳುವುದರಿಂದ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಸದ್ಯ ದ.ಆಫ್ರಿಕಾ ವಿರುದ್ಧದ...

ಇಂಗ್ಲೆಂಡ್ ಟೆಸ್ಟ್‍ಗೆ ಕನ್ನಡಿಗ ರಾಹುಲ್ ಅಲಭ್ಯ

https://www.youtube.com/watch?v=toEDKmXS7Xs ಮುಂಬೈ:  ಗಾಯದಿಂದ ಚೇತರಿಸಿಕೊಳ್ಳದಿರುವ ಹಿನ್ನೆಲೆಯಲ್ಲಿ  ಕನ್ನಡಿಗ ಕೆ.ಎಲ್.ರಾಹುಲ್ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೆ ಟೆಸ್ಟ್ ಪಂದ್ಯಕ್ಕೆ  ಅಲಭ್ಯರಾಗಲಿದ್ದಾರೆ. ಈಗಾಗಲೇ ತವರಿನಲ್ಲಿ  ದ.ಆಫ್ರಿಕಾ ಸರಣಿಯಿಂದ ಹೊರ ನಡೆದಿದ್ದ ಕೆ.ಎಲ್.ರಾಹುಲ್ ಇದೀಗ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದೆ. https://www.youtube.com/watch?v=1hPjGczgznQ ಗಾಯದ ಸಮಸ್ಯೆಯಿಂದ ರಾಹುಲ್ ಇನ್ನು ಚೇತರಿಸಿಕೊಂಡಿಲ್ಲ. ಟೆಸ್ಟ್ ತಂಡದ ಆಟಗಾರರು ಮುಂಬೈನಿಂದ ಪ್ರಯಾಣ...

ರಣಜಿ ಸೆಮಿಫೈನಲ್: ಮುಂಬೈ, ಮಧ್ಯಪ್ರದೇಶ ಮೇಲುಗೈ

ಬೆಂಗಳೂರು: ಹಾರ್ದಿಕ್  ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ. https://www.youtube.com/watch?v=6R8ORIe-x84 ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ  ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img