Sunday, July 26, 2026

ಕ್ರೀಡೆ

ಮೊದಲ ಬಾರಿ ಡಿಫೆಂಡ್ ಮಾಡುವಲ್ಲಿ ಎಡವಿದ ಭಾರತ ತಂಡ

https://www.youtube.com/watch?v=Dh2PfIRNsLg ಹೊಸದಿಲ್ಲಿ:ಚೊಚ್ಚಲ ಟಿ20ಯಲ್ಲಿ ನಾಯಕನಾಗಿ ಆಡಿದ ರಿಷಭ್ ಪಂತ್ಗೆ ಕಳೆದ ರಾತ್ರಿ ಮರೆಯಲಾಗದ ಕಹಿ ಅನುಭವವಾಗಿದೆ. ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ದ.ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಸೋಲು ಕಂಡಿತು. ಆದರೆ ಟಿ20 ಕ್ರಿಕೆಟ್ನಲ್ಲಿ ಇದೇ ಮೊದಲ ಬಾರಿಗೆ ಮಾಜಿ ವಿಶ್ವ ಚಾಂಪಿಯನ್ ಭಾರತ 200 ರನ್ ಗಳ ಮೊತ್ತವನ್ನು ಡಿಫೆಂಡ್ ಮಾಡುವಲ್ಲಿ...

ವಿಶ್ವ ದಾಖಲೆ ಬರೆದ ದೇಸಿ ಸಾಮ್ರಾಟ ಮುಂಬೈ :92 ವರ್ಷದ ಹಳೆಯ ದಾಖಲೆ  ಉಡೀಸ್¸? 

https://www.youtube.com/watch?v=Tv9UBmeeGwI ಬೆಂಗಳೂರು: ದೇಸಿ ಕ್ರಿಕೆಟ್ನ ಸಾಮ್ರಾಟ ಮುಂಬೈ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ  ಭಾರೀ ಅಂತರಗಳ ದಾಖಲೆಯ 725 ರನ್ಗಳಿಂದ ಗೆದ್ದು ಮೊದಲ ದರ್ಜೆ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಸೆಮಿಫೈನಲ್ ತಲುಪಿದೆ. 92 ವರ್ಷ ಹಿಂದಿನ ಶೆಫಿಫೀಲ್ಡ್ ದಾಖಲೆಯನ್ನು ಅಳಿಸಿ ಹಾಕಿದೆ. ನ್ಯೂ ಸೌತ್ ವೇಲ್ಸ್ ತಂಡ ಕ್ವೀನ್ಸ್ ಲ್ಯಾಂಡ್ ತಂಡದ ವಿರುದ್ಧ  685...

ಭಾರತದ ವಿಶ್ವ ದಾಖಲೆ ಕನಸು ಭಗ್ನ!

https://www.youtube.com/watch?v=MpU5KG_-LFs ಹೊಸದಿಲ್ಲಿ: ಡೇವಿಡ್ ಮಿಲ್ಲರ್ ಹಾಗೂ ವಾನ್ ಡೆರ್ ಡುಸನ್ ಅವರ ಸೋಟಕ ಬ್ಯಾಟಿಂಗ್‍ಗೆ ತತ್ತರಿಸಿದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್‍ಗಳ ಸೋಲು ಅನುಭವಿಸಿದೆ. ಸತತ 12ನೇ ಪಂದ್ಯ ಗೆದ್ದಿದ್ದ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದ್ದು ದಾಖಲೆ ಬರೆಯುವ ಕನಸು ಭಗ್ನಗೊಂಡಿತು. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ...

ಇಂಡೋನೇಷ್ಯಾ ಓಪನ್: ಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=rnmXI8i4Yfw&t=37s ಜಕರ್ತಾ:ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿಶ್ವದ ನಂ.9ನೇ ಆಟಗಾರ ಲಕ್ಷ್ಯ ಸೇನ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. https://www.youtube.com/watch?v=pYZ8a6ejpSs ಗುರುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಲಕ್ಷ್ಯ ಸೇನ್ ಡೆನ್ಮಾರ್ಕ್ ನ ರಾಸ್ಮಸ್ ಗೆಮ್ಕೆ ವಿರುದ್ಧ 54 ನಿಮಿಷಗಳ ಕಾಲ ಹೋರಾಡಿ 21-18, 21-15 ಅಂಕಗಳಿಂದ ಗೆದ್ದರು. ಲಕ್ಷ್ಯ ಸೇನ್ ಟೂರ್ನಿಯಲ್ಲಿ ಉಳಿದಿರುವ ಏಕೈಕ ಭಾರತೀಯ ಆಟಗಾರರಾಗಿದ್ದಾರೆ. ಮೊದಲ ಸೆಟ್ನಲ್ಲಿ...

BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದ ನಾಯಕ ಕೆ.ಎಲ್.ರಾಹುಲ್, ರಿಷಭ್ ಪಂತ್ ನಾಯಕತ್ವ

https://www.youtube.com/watch?v=rnmXI8i4Yfw ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಅವರನ್ನು ಗಾಯದ ಕಾರಣದಿಂದಾಗಿ ಹೊರಗಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯದ ಮುನ್ನಾದಿನದಂದು ಸಾಂಪ್ರದಾಯಿಕ ಪತ್ರಿಕಾಗೋಷ್ಠಿಯನ್ನು ವಿಳಂಬಗೊಳಿಸಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಈಗ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ...

BREAKING NEWS: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

https://www.youtube.com/watch?v=X54m9b8D6yQ ನವದೆಹಲಿ: ಕ್ರಿಕೆಟಿಗೆ ಮತ್ತು ಭಾರತೀಯ ಮಹಿಳಾ ರಾಷ್ಟ್ರೀಯ ಕ್ರಿಕೆಟ್ ತಂಡದ ಟೆಸ್ಟ್ ಮತ್ತು ಏಕದಿನ ನಾಯಕಿ ಮಿಥಾಲಿ ರಾಜ್ ಅವರು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಪದ್ಮಶ್ರೀ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರು ಬುಧವಾರ ಟ್ವೀಟ್ ಮಾಡಿ, ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ...

ರೋಚಕ ಘಟದಲ್ಲಿ ಕರ್ನಾಟಕ, ಉ.ಪ್ರದೇಶ ಕ್ವಾರ್ಟರ್ ಕದನ

https://www.youtube.com/watch?v=mGWDouNlKq0 ಬೆಂಗಳೂರು: ಕರ್ನಾಟಕ ಹಾಗೂ ಉತ್ತರ ಪ್ರದೇಶ ನಡುವಿನ ರಣಜಿ ಕ್ವಾರ್ಟರ್ ಫೈನಲ್ ಕದನ ರೋಚಕ ಘಟ್ಟ ತಲುಪಿದೆ.  ಮೂರನೆ ದಿನವಾದ ಇಂದು ಫಲಿತಾಂಶ ಸಿಗಲಿದೆ. ಆಲೂರಿನಲ್ಲಿ ನಡೆಯುತ್ತಿರುವ 2ನೆ ದಿನದಾಟದ ಪಂದ್ಯದಲ್ಲಿ ಬರೋಬ್ಬರಿ 21 ವಿಕೆಟ್ಗಳು ಪತನವಾದವು. ಮೊದಲ ದಿನ ಕರ್ನಾಟಕ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆ ಹಾಕಿತ್ತು. https://www.youtube.com/watch?v=hXTpDJixoSM ಎರಡನೆ ದಿನ 253 ರನ್...

ವಿರಾಟ್ ಕೊಹ್ಲಿಗೆ 200 ಮಿಲಿಯನ್ ಹಿಂಬಾಲಕರು

https://www.youtube.com/watch?v=fMz6zS33A9Y ಹೊಸದಿಲ್ಲಿ:ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದಲ್ಲಿ 200 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಮೊದಲ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 200 ಮಿಲಿಯನ್ ಸ್ಟ್ರಾಂಗ್. ಇನ್ ಸ್ಟಾ ಕುಟುಂಬಕ್ಕೆ ಧನ್ಯವಾದ ಎಂದು ಕೊಹ್ಲಿ ಬರೆದಿದ್ದಾರೆ. https://www.youtube.com/watch?v=3_OIGZ8jnHI ಕ್ರಿಸ್ಟಿಯಾನೊ ರೊನಾಲ್ಡೊ (450 ಮಿಲಿಯನ್) ಮತ್ತು ಲಿಯಾನೆಲ್ ಮೆಸ್ಸಿ (333ಮಿ) ನಂತರ ಹೆಚ್ಚು ಹಿಂಬಾಲಕರನ್ನು ಹೊಂದಿರುವ...

ಟಿ20 ಸರಣಿ :ಅಭ್ಯಾಸ ಆರಂಭಿಸಿದ ಟೀಮ್ ಇಂಡಿಯಾ

https://www.youtube.com/watch?v=YDgf9sJTbOg ಹೊಸದಿಲ್ಲಿ: ಮುಂಬರುವ ದ.ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡ ಅಭ್ಯಾಸ ಆರಂಭಿಸಿದೆ.  ಭಾನುವಾರ ರಾಷ್ಟ್ರರಾಜಧಾನಿಗೆ ಟೀಮ್ ಇಂಡಿಯಾ ಆಟಗಾರರು ಆಗಮಿಸಿದರು. ಜೂ.9ರಿಂದ ಸರಣಿ ಆರಂಭವಾಗಲಿದ್ದು  ದ.ಆಫ್ರಿಕಾ ವಿರುದ್ಧ  5 ಟಿ20 ಪಂದ್ಯಗಳನ್ನು ಆಡಲಿದೆ. https://www.youtube.com/watch?v=F2H6NyDepgg ಸೋಮವಾರ  ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ  ಟೀಮ್ ಇಂಡಿಯಾ ಅಭ್ಯಾಸ ನಡೆಸಿದೆ.  ನಾಯಕ ಕೆ.ಎಲ್.ರಾಹುಲ್ ಜೊತೆ ಯುವ...

ಮೊದಲ ದಿನವೇ ಮನೀಶ್ ಪಡೆಗೆ ಹಿನ್ನಡೆ 

https://www.youtube.com/watch?v=d0K1vUG7J6Q&t=47s ಬೆಂಗಳೂರು:  ಸ್ಪಿನ್ನರ್ ಸೌರಭ್ ಕುಮಾರ್ ಹಾಗೂ ಶಿವಂ ಮಾವಿ ದಾಳಿಗೆ ತತ್ತರಿಸಿದ ಕರ್ನಾಟಕ ತಂಡ ರಣಜಿ ಕ್ವಾರ್ಟರ್ ಫೈನಲ್‍ನ ಪಂದ್ಯದ ಮೊದಲ ದಿನ ಹಿನ್ನಡೆ ಅನುಭವಿಸಿದೆ. ಸೋಮವಾರ ಆಲೂರು ಮೈದಾನದಲ್ಲಿ  ಟಾಸ್ ಗೆದ್ದ  ಉತ್ತರ ಪ್ರದೇಶ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತು. ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಆರ್.ಸಮರ್ಥ್  ಹಾಗೂ ಮಯಾಂಕ್ ಅಗರ್‍ವಾಲ್ ಮೊದಲ ವಿಕೆಟ್‍ಗೆ  57ರನ್‍ಗಳ ಉತ್ತಮ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img