Sunday, July 26, 2026

ಕ್ರೀಡೆ

ಕೊನೆಯ ಪಂದ್ಯ ಗೆದ್ದು ಕಿಂಗ್ ಆದ ಪಂಜಾಬ್

ಮುಂಬೈ: ಹರಪ್ರೀತ್ ಬ್ರಾರ್ ಮಾರಕ ದಾಳಿಯ ನೆರೆವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತನ್ನ ಕೊನೆಯ ಪಂದ್ಯದಲ್ಲಿ ಸನ್ ರೈಸರ್ಸ್ ವಿರುದ್ಧ 5 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿ ಟೂರ್ನಿಗೆ ವಿದಾಯ ಹೇಳಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಮೊದಲು ಆಯ್ಕೆ ಮಾಡಿಕೊಂಡಿತು. ಸನರೈಸರ್ಸ್ ಪ್ರಿಯಂ ಗರ್ಗ್ 4, ಅಭಿಷೇಕ್ ಶರ್ಮಾ...

BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಐ ಸರಣಿಗೆ ಭಾರತದ ತಂಡ ಪ್ರಕಟ: ಕನ್ನಡಿಗ ಕೆ.ಎಲ್ ರಾಹುಲ್ ಗೆ ನಾಯಕನ ಪಟ್ಟ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಐ ಸರಣಿಗೆ ಭಾರತದ ತಂಡವನ್ನು ಮತ್ತು ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ಗೆ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ನಾಯಕ ಕೆ.ಎಲ್.ರಾಹುಲ್ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ...

ಮುಂಬೈ ಗೆಲುವನ್ನು ಸಂಭ್ರಮಿಸಿದ ಆರ್ಸಿಬಿ ಆಟಗಾರರು, ಫ್ಯಾನ್ಸ್

ಮುಂಬೈ:ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಗೆದ್ದು ಬೀಗಿದೆ. ಇದರ ಫಲವಾಗಿ ಆರ್ಸಿಬಿ ಪ್ಲೇ ಆಫ್ಗೆ ಏರಿದೆ. ಪಂದ್ಯಕ್ಕೂ ಮುನ್ನ ಮುಂಬೈ ಗೆಲ್ಲಲ್ಲಿ ಎಂದು ಆರ್ಸಿಬಿ ಆಟಗಾರರು, ಆರ್ಸಿಬಿ ಅಭಿಮಾನಿಗಳು ಪ್ರಾರ್ಥಿಸಿದ್ದರು. ಸ್ವತಃ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಪ್ ಡುಪ್ಲೆಸಿಸ್ ಮುಂಬೈ ಗೆಲ್ಲಲಿ ಎಂದು ಬಹಿರಂಗವಾಗಿ ಬೆಂಬಲಿಸಿದ್ದರು. https://www.youtube.com/watch?v=5Yb1-3beGt8 ಈ ಎಲ್ಲಾ ಕಾರಣಗಳಿಂದ ಡೆಲ್ಲಿ ಹಾಗೂ ಮುಂಬೈ ಪಂದ್ಯ...

ಮುಂಬೈಗೆ ಗೆಲುವು:  ಪ್ಲೇ ಆಫ್ಗೆ ಆರ್ಸಿಬಿ

ಮುಂಬೈ:ಆರ್ಸಿಬಿ ಅಭಿಮಾನಿಗಳು, ಆಟಗಾರರ ಪ್ರಾರ್ಥನೆ ಫಲ ಸಿಕ್ಕಿದ್ದು ಅರ್ಸಿಬಿ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಫಲ ಆರ್ಸಿಬಿ 15ನೇ ಆವೃತ್ತಿಯಲ್ಲಿ ಪ್ಲೇ ಆಫ್ಗೇರಿತು. ಡೆಲ್ಲಿ ತಂಡ ಗೆಲ್ಲಬೇಕಾದ ಪಂದ್ಯವನ್ನು ಕೈಚೆಲ್ಲಿ ಟೂರ್ನಿಯಿಂದ ಹೊರ ಬಿತ್ತು. ಮೊದಲು ಬ್ಯಾಟ್...

ತಾಹೀರ್ ದಾಖಲೆ ಸರಿಗಟ್ಟಿದ ಚಹಲ್

ಮುಂಬೈ:ಟೂರ್ನಿಯಲ್ಲಿ ಅತ್ಯದ್ಭುತ ಬೌಲಿಂಗ್ ಮಾಡಿರುವ ಲೆಗ್ ಸ್ಪಿನ್ನರ್ ಯಜ್ವಿಂದರ್ ಚಹಲ್ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ನಿನ್ನೆ ಚೆನ್ನೈ ವಿರುದ್ಧ 26 ರನ್ ಕೊಟ್ಟು 2 ವಿಕೆಟ್ ಪಡೆದರು.  ಈ ಮೂಲಕ ಚಹಲ್ 14 ಪಂದ್ಯಗಳಿಂದ ಟೂರ್ನಿಯಲ್ಲಿ ಒಟ್ಟು 26 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಜೊತೆಗೆ ಐಪಿಎಲ್ ಆವೃತ್ತಿಯೊಂದರಲ್ಲಿ  ಅತಿ ಹೆಚ್ಚು ವಿಕೆಟ್ ಪಡೆದ ಸ್ಪಿನ್ನರ್...

ಆರ್ಸಿಬಿಗೆ ಸಹಾಯ ಮಾಡುತ್ತಾ ಮುಂಬೈ ?

ಮುಂಬೈ: ಎಲ್ಲರೂ ಕಾತರದಿಂದ ಕಾಯುತ್ತಿರುವ ಡೆಲ್ಲಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ರೋಚಕ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದ ಮೂಲಕ ಆರ್ಸಿಬಿ ತಂಡದ ಪ್ಲೇ ಆಫ್ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಕೂತೂಹಲದ ಪಂದ್ಯಕ್ಕೆ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಡೆಲ್ಲಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಇತ್ತ ಆರ್ಸಿಬಿ...

ಕ್ವಾಲಿಫೈಯರ್ 1ಕ್ಕೆ ರಾಜಸ್ಥಾನ ಪ್ರವೇಶ

ಮುಂಬೈ:ಆರ್.ಅಶ್ವಿನ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ ಪ್ಲೇ ಆಫ್ ಪ್ರವೇಶಿಸಿದೆ. ಜೊತೆಗೆ ಮೊದಲ ಪ್ಲೇ ಆಫ್ ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಣಸಲಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ...

ನಿಖಾತ್ ಜರೀನ್ಗೆ ವಿಶ್ವ ಚಾಂಪಿಯನ್ ಕಿರೀಟ

ಇಸ್ತಾನ್ ಬುಲ್(ಟರ್ಕಿ):ಭಾರತದ ಮಹಿಳಾ ನಿಖಾತ್ ಜರೀನ್ ಬಾಕ್ಸಿಂಗ್ ವಿಶ್ವ ಚಾಂಪಿಯನ್ನಾಗಿ ಹೊರಹೊಮ್ಮಿದ್ದಾರೆ. ಗುರುವಾರ ನಡೆದ ಮಹಿಳಾ 52ಕೆ.ಜಿ.ವಿಭಾಗದಲ್ಲಿ ನಿಖಾತ್, ಥಾಯ್ಲೆಂಡ್ನ ಜಿಟ್ಪೊಂಗ್ ಜುಟ್ಮಾಸ್ ವಿರುದ್ಧ 5-0  ಅಂತರದಲ್ಲಿ ಗೆಲುವು ಸಾಧಿಸಿದರು. ತಲಾ 3 ನಿಮಿಗಷಗಳ ಮೂರು ಸುತ್ತುಗಳಲ್ಲಿ ನಿಖಾತ್ ಪ್ರಾಬಲ್ಯ ಮೆರೆದರು. ಮೂರು ಸುತ್ತುಗಳಲ್ಲಿ 5 ತೀರ್ಪುಗಾರರು ನೀಖಾತ್ ಪರ ಹೆಚ್ಚು ಅಂಕ ನೀಡಿದರು. ಟೂರ್ನಿಯಲ್ಲಿ ಆಡಿದ...

ರಾಜಸ್ಥಾನಕ್ಕಿಂದು  ಚೆನ್ನೈ ಕಿಂಗ್ಸ್  ಸವಾಲು:ಪ್ಲೇ ಆಫ್ ಕನಸಲ್ಲಿ  ಸ್ಯಾಮ್ಸನ್ ಪಡೆ   

ಮುಂಬೈ:ಐಪಿಎಲ್‍ನ  68ನೇ  ಪಂದ್ಯದಲ್ಲಿ  ರಾಜಸ್ಥಾನ ರಾಯಲ್ಸ್ ತಂಡ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯದಲ್ಲಿ  ರಾಜಸ್ಥಾನ ತಂಡ ಗೆಲ್ಲಲ್ಲೇಬೇಕಾದ  ಒತ್ತಡವನ್ನು ಎದುರಿಸುತ್ತಿದೆ. ಈಗಾಗಲೇ  ಟೂರ್ನಿಯಿಂದ  ಹೊರ ಬಿದ್ದಿರುವ  ಚೆನ್ನೈ ಸೂಪರ್ ಕಿಂಗ್ಸ್ ಯುವ ಆಟಗಾರರಿಗೆ ಅವಕಾಶ ಕೊಟ್ಟು ಬೆಂಚ್ ಪರೀಕ್ಷೆ ಮಾಡುತ್ತಿದೆ. ಇತ್ತ ರಾಜಸ್ಥಾನ ತಂಡ 13 ಪಂದ್ಯಗಳಿಂದ ...

ಆರ್ಸಿಬಿಗೆ ದೊಡ್ಡ ಜಯ: ಪ್ಲೇ ಆಫ್ ಆಸೆ ಜೀವಂತ

ಮುಂಬೈ:ರನ್ ಮಷೀನ್ ವಿರಾಟ್ ಕೊಹ್ಲಿ ಅವರ ಸೊಗಸಾದ ಅರ್ಧ ಶತಕದ ನೆರೆವಿನಿಂದ ಆರ್ಸಿಬಿ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನಕ್ಕೆ ಜಿಗಿದಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿತು....
- Advertisement -spot_img

Latest News

Political News: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Political News: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಭಾಷಣದ ವೇಳೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರ...
- Advertisement -spot_img