Friday, March 6, 2026

ಕ್ರೀಡೆ

ಕುಟುಂಬದೊಂದಿಗೆ ಪ್ರೇಮಾನಂದ್ ಗುರೂಜಿಯನ್ನು ಭೇಟಿಯಾದ ಕ್ರಿಕೇಟಿಗ ವಿರಾಟ್ ಕೊಹ್ಲಿ

Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ. ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...

Sports News: ಮುರಿದು ಬಿತ್ತಾ ಕ್ರಿಕೇಟಿಗ ಮನೀಷ್ ಪಾಂಡೆ ವೈವಾಹಿಕ ಜೀವನ..?

Sports News: ಕ್ರಿಕೇಟಿಗ, ಕನ್ನಡಿಗ ಮನೀಷ್ ಪಾಂಡೆ ಕೂಡ ಚಹಲ್ ದಾರಿ ಹಿಡಿದರಾ ಅನ್ನೋ ಪ್ರಶ್ನೆ ಎದ್ದಿದೆ. ಹೊಸ ವರ್ಷದ ಸಂದರ್ಭದಲ್ಲಿ ಕ್ರಿಕೇಟಿಗ ಚಹಲ್ ಮತ್ತು ಧನುಶ್ರೀ ಬೇರೆ ಬೇರೆಯಾಗಿದ್ದಾರೆ ಅಂತಾ ಹೇಳಲಾಗಿತ್ತು. ಅದಕ್ಕೆ ತಕ್ಕಂತೆ, ಇಬ್ಬರೂ ಇನ್‌ಸ್ಚಾಗ್ರಾಮ್‌ನಲ್ಲಿ ಒಬ್ಬರಿಗೊಬ್ಬರು ಅನ್‌ಫಾಲೋ ಮಾಡಿದ್ದರು. ಫೋಟೋಸ್ ಎಲ್ಲ ಡಿಲೀಟ್ ಮಾಡಿದ್ದರು. ಇದೀಗ ಮನೀಷ್ ಪಾಂಡೆ ಇನ್‌ಸ್ಟಾಗ್ರಾಮ್‌ನಲ್ಲೂ...

ವಿಚ್ಛೇದನ ವದಂತಿ ನಡುವೆ ಕ್ರಿಕೇಟಿಗ ಯಜುವೇಂದ್ರ ಚಹಲ್ ಫುಲ್ ಟೈಟ್ ಆಗಿರುವ ವೀಡಿಯೋ ವೈರಲ್

Cricket News: ಭಾರತೀಯ ಕ್ರಿಕೇಟ್ ತಂಡದ ಆಟಗಾರ ಯಜುವೇಂದ್ರ ಚಹಲ್ ತಮ್ಮ ಡಿವೋರ್ಸ್ ವದಂತಿಯಿಂದ ಸುದ್ದಿಯಲ್ಲಿದ್ದಾರೆ. ಪತ್ನಿ ಧನಶ್ರೀ ವರ್ಮಾ ವಿಚ್ಛೇದನ ಕೋರಿದ್ದು, ಚಹಲ್ ಆಸ್ತಿಯಲ್ಲಿ ಶೇ.50ರಷ್ಟು ಭಾಗ ಆಸ್ತಿ ನೀಡಬೇಕು ಎಂದು, ಧನುಶ್ರೀ ಡಿಮ್ಯಾಂಡ್ ಮಾಡಿದ್ದಾರೆ. ಇದೀಗ ಹೊಸ ವರ್ಷಕ್ಕೆ ಈ ಸುದ್ದಿ ಹರಡುತ್ತಿರುವ ಬೆನ್ನಲ್ಲೇ, ಚಹಲ್ ಕಂಠಪೂರ್ತಿ ಕುಡಿದು, ನಿಲ್ಲದ ಸ್ಥಿತಿಗೆ...

Sports News: ಟೀಂ ಇಂಡಿಯಾ ಕ್ರಿಕೇಟಿಗ ನಮನ್ ಓಜಾ ತಂದೆಗೆ 7 ವರ್ಷ ಜೈಲು ಶಿಕ್ಷೆ

Sports News: ಭಾರತ ಕ್ರಿಕೇಟ್ ತಂಡದ ಮಾಜಿ ನಾಯಕ ನಮನ್ ಓಜಾ ತಂದೆಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ನಮನ್ ಓಜಾ ತಂದೆ ವಿನಯ್ ಓಜಾ, ಬ್ಯಾಂಕ್ ಹಣ ದುರುಪಯೋಗಪಡಿಸಿಕೊಂಡ ಕೇಸ್ ಅಡಿಯಲ್ಲಿ, ಶಿಕ್ಷೆ ಪ್ರಕಟಗೊಳಿಸಲಾಗಿದೆ. https://youtu.be/89GKIiwt9kk?si=Y9yGdPOSDXsEpj4I ಬ್ಯಾಂಕ್ ಆಫ್ ಮಹಾರಾಷ್ಟ್ರದ ಒಂದು ಬ್ರ್ಯಾಂಚ್ ಮಧ್ಯಪ್ರದೇಶದ ಜೋಲಖೇಡ್ ಎಂಬ ಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಬ್ಯಾಂಕ್‌ನಲ್ಲಿ ವಿನಯ್...

Sports News: ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ, ದೂರು ದಾಖಲು

Sports News: ಟೀಂ ಇಂಡಿಯಾ ಮಾಜಿ ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, 23 ಲಕ್ಷ ರೂಪಾಯಿ ಪಿಎಫ್ ಹಣ ನೀಡದೇ ವಂಚಿಸಿದ್ದಾರೆಂದು, ದೂರು ದಾಖಲಿಸಲಾಗಿದೆ. ರಾಬಿನ್ ಉತ್ತಮ ಸೆಂಚ್ಯೂರಿಸ್ ಲೈಫ್‌ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನುವ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಹಣವನ್ನು ರಾಬಿನ್ ಉತ್ತಪ್ಪ...

Sports News: ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗ್ತಾರಾ ವಿರಾಟ್ ಕೊಹ್ಲಿ..?

Sports News: ವಿರಾಟ್ ಕೊಹ್ಲಿ ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗಲಿದ್ದಾರೆ ಎಂದು ಅವರ ಕೋಚ್ ರಾಜ್‌ಕುಮಾರ್ ಶರ್ಮಾ ಖಚಿತ ಪಡಿಸಿದ್ದಾರೆ. ಕ್ರಿಕೇಟ್ ವೃತ್ತಿಯಿಂದ ಸಂಪೂರ್ಣವಾಗಿ ನಿವೃತ್ತಿ ಪಡೆದ ಬಳಿಕ ವಿರಾಟ್ ಕೊಹ್ಲಿ ಲಂಡನ್‌ಗೆ ಹೋಗಿ ಶಿಫ್ಟ್ ಆಗಲಿದ್ದಾರೆ. ಅದಕ್ಕಾಗಿ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ ಎಂದು ರಾಜ್‌ಕುಮಾರ್ ಶರ್ಮಾ ಮಾಧ್ಯಮಕ್ಕೆ ಹೇಳಿದ್ದಾರೆ. ಕೊಹ್ಲಿ- ಅನುಷ್ಕಾರ ಎರಡನೇಯ...

Sports News: ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ. ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್...

ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ 5 ಕೋಟಿ ರೂಪಾಯಿ ಬಹುಮಾನ

Sports News: ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಗುಕೇಶ್‌ಗೆ ತಮಿಳುನಾಡು ಸರ್ಕಾರ, 5 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಗುಕೇಶ್‌ಗೆ ಇಂದು ತಮಿಳುನಾಡಿನಲ್ಲಿ ಸನ್ಮಾನ ಮಾಡಲಾಗಿದ್ದು, 5 ಕೋಟಿ ರೂ. ಬಹುಮಾನ ಘೋಷಣೆ ಮಾಡಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಗುಕೇಶ್‌ಗೆ ಚೆಕ್ ವಿತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶ್ವ ಚಾಂಪಿಯನ್ ಆಗಿದ್ದ ಮಾಸ್ಟರ್ ವಿಶ್ವನಾಥನ್ ಆನಂದ್...

ಕ್ರಿಕೇಟಿಗ ಜಸ್‌ಪ್ರೀತ್ ಬುಮ್ರಾನನ್ನು ಕೋತಿಗೆ ಹೋಲಿಸಿದ ಇಂಗ್ಲೆಂಡ್ ಮಾಜಿ ಆಟಗಾರ್ತಿ

Sports News: ಭಾರತ ಮತ್ತು ಆಸ್ಚ್ರೇಲಿಯಾದ 3ನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ನಡೆಯುತ್ತಿದೆ. ಈ ಆಟದಲ್ಲಿ ಭಾರತದ ಪರ ಜಸ್ಪ್ರೀತ್ ಬೂಮ್ರಾ 6 ವಿಕೇಟ್ ಪಡೆದಿದ್ದರು. ಈ ವೇಳೆ ಇಂಗ್ಲೆಂಡ್‌ನ ಮಾಜಿ ಆಟಗಾರ್ತಿ, ವೀಕ್ಷಕ ವಿವರಣೆಗಾರ್ತಿ ಇಷಾ ಗುಹಾ, ಜಸ್ಪ್ರೀತ್ ಬುಮ್ರಾ ಅವರನ್ನು ಕೋತಿಗೆ ಹೋಲಿಸಿ ಮಾತನಾಡಿ, ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬ್ರಾಡ್ಲಿ...

Sports News: ವಿವಾಹಕ್ಕೆ ಸಜ್ಜಾದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ವರನ್ಯಾರು ಗೊತ್ತಾ..?

Sports News: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ವಿವಾಹಕ್ಕೆ ಸಜ್ಜಾಗಿದ್ದಾರೆ. ಇದೇ ಡಿಸೆಂಬರ್ 22ಕ್ಕೆ ಸಿಂಧು ಹಸೆಮಣೆ ಏರಲು ಸಜ್ಜಾಗಿದ್ದು, ಅವರನ್ನು ವಿವಾಹವಾಗಲಿರುವ ವರ ಕೂಡ ಸ್ಪೋರ್ಟ್ಸ್‌ಗೆ ಸಂಬಂಧಿಸಿದ ಕೆಲಸವನ್ನೇ ಮಾಡುತ್ತಿದ್ದಾರೆ. https://youtu.be/NAnISujdAU4 ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜಿ ಎಂಬ ಪ್ರೈವೇಟ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟದತ್ತ ಸಾಯಿ ಎಂಬುವವರನ್ನು ಸಿಂಧು ವಿವಾಹವಾಗುತ್ತಿದ್ದಾರೆ. ವೆಂಕಟದತ್ತ ಸಾಯಿ ಐಪಿಎಲ್...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img