www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...
www.karnatakatv.net : ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್ ಮನ್ ನ್ನು ಕೌಟುಂಬಿಕ ದೌರ್ಜನ್ಯದಡಿಯಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಧ್ಯಮವು ವರದಿ ಮಾಡಿದೆ.
ಕ್ರಿಕೆಟ್ ದಿಗ್ಗಜ ಮೈಕಲ್ ಸ್ಲೇಟರ್ ಅವರನ್ನು ಇಂದು ಸಿಡ್ನಿಯಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಹೇಳಿವೆ. ಅ.12ರಂದು ಈ ಘಟನೆ ನಡೆದಿದ್ದು, ಕೌಟುಂಬಿಕ ದೌರ್ಜನ್ಯ ಆರೋಪದ ವರದಿಗಳನ್ನು ನಾವು ಸ್ವೀಕರಿಸಿದ್ದೇವೆ....
www.karnatakatv.com : ಸಾವು ಎನ್ನುವುದು ಮನುಷ್ಯನ ಬೆನ್ನ ಹಿಂದೆಯೇ ಇರುತ್ತದೆ , ಆದರೆ ಯಾವಾಗ ಬರುತ್ತದೋ ಗೊತ್ತಿರುವುದಿಲ್ಲ ಇಂತಹದ್ದೇ ಒಂದು ಘಟನೆ ಸಂಭವಿಸಿದ್ದು, ಇಂಡಿಯ ಅಂಡರ್ 19 ತಂಡದ ಮಾಜಿ ನಾಯಕ ಅವಿ ಬರೋಟ್ ರವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ .ಭಾರತದ ಕಿರಿಯರ ತಂಡದ ಮಾಜಿ ಕ್ಯಾಪ್ಟನ್ ಹಾಗು ಸೌರಾಷ್ಟ್ರ ತಂಡದ ಕ್ರಿಕಟಿಗ ಕ್ಯಾಪ್ಟನ್...
www.karnatakatv.net:ಮಾಲೆ ಭಾರತದ ಪುಟ್ಬಾಲ್ ತಂಡ 8ನೇ ಬಾರಿಗೆ ದಕ್ಷಿಣ ಏಷ್ಯಾ ಪುಟ್ಬಾಲ್ ಫೆಡರೇಷನ್ (ಸ್ಯಾಫ್) ಟ್ರೋಫಿ ಗೆದ್ದುಕೊಂಡಿದೆ. 13 ನೇ ಆವೃತ್ತಿಯ ಟೂರ್ನಿಯಲ್ಲಿ 12 ನೇ ಪೈನಲ್ ಪಂದ್ಯವಾಡಿದ ಭಾರತ ತಂಡ ದಕ್ಷಿಣ ಏಷ್ಯಾ ವಲಯದಲ್ಲಿ ತನ್ನ ಪ್ರಾಭಲ್ಯ ಮುಂದುವರಿಸಿದ್ದು . ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ .ಈ ಮೂಲಕ ಇಗೊರ್ ಸ್ಟಿಮ್ಯಾಕ್ ಮಾರ್ಗದರ್ಶನದಲ್ಲಿ...
1. ಶ್ವೇತ ಭವನಕ್ಕೆ ಭಾರತೀಯನ ನೇಮಕ..!
ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯುಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ...
www.karnatakatv.com: 2021 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳಲ್ಲಿ ಚೆನ್ನೈ ಕೊಲ್ಕತ್ತಾಗೆ ಚಳ್ಳೆಹಣ್ಣು ತಿನ್ನಿಸಿ ವಿಜಯಶಾಲಿಯಾಗಿದೆ. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ವಿಶೇಷ ಸಾಧನೆಯನ್ನು ಮಾಡಿದ್ದಾರೆ , ಹೊಸ ದಾಖಲೆ ಬರೆದಿದ್ದಾರೆ .
2021 ರ ಐಪಿಎಲ್...
www.karnatakatv.net: ಭಾರತ ಪುರುಷ ತಂಡಕ್ಕೆ ಪೂರ್ಣ ಪ್ರಮಾಣದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.
ಹಂಗಾಮಿ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ವಿಶ್ವಕಪ್ ನಂತರ ಪೂರ್ಣ ಪ್ರಮಾಣದ ಕೋಚ್ ಆಗಿ ನೇಮಕಗೊಂಡಿದ್ದಾರೆ. ಈ ಬಗೆಗಿನ ಬಿಸಿಸಿಐ ಕೋರಿಕೆಗೆ ದ್ರಾವಿಡ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅನೇಕ ಮಾಧ್ಯಮಗಳು ವರದಿ...
2021 ನೇ ಇಸವಿ, ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಬಡಿಸೋ ವರ್ಶವಾಗಿದೆ. ಈಗಾಗಲೇ ಐಪಿಎಲ್ ಮುಗಿದಿದ್ದು, ಮುಂದೆ ಟಿ-20 ವಿಶ್ವಕಪ್ ಕ್ರೇಜ್ ಈಗಾಗಲೇ ಶುರುವಾಗಿದೆ. ಆಕ್ಟೋಬರ್ 17ರಿಂದ ಕ್ರಿಕೆಟ್ ಟೂರ್ನಿ ಶುರುವಾಗ್ತಿದೆ, ಅಂದಹಾಗೆ ಟಿ-20 ಕಪ್ ಭಾರತದಲ್ಲೇ ಶುರುವಾಗಬೇಕಿತ್ತು, ಆದ್ರೆ ಕೊರೋನಾ ಕಾರಣದಿಂದಾಗಿ ಯುಎಇ ಮತ್ತು ಓಮಾನ್ನಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಇದು ಭಾರತೀಯ ಕ್ರಿಕೆಟ್ ಪ್ರೇಮಿಗಳಲ್ಲಿ...
www.karnatakatv.net:ದೇಶದ ಜನರು ಈಗ ಐಪಿಎಲ್ ನ ಹಬ್ಬದಲ್ಲಿದ್ದಾರೆ . ಐಪಿಎಲ್ ಇನ್ನೇನು ಸ್ವಲ್ಪ ದಿನಗಳಲ್ಲೇ ಮುಗಿಯುತ್ತದೆ , ನಂತರ ಟಿ20 ವಿಶ್ವಕಪ್ ಶುರುವಾಗುತ್ತದೆ . ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುಎಇ ನಲ್ಲಿ ಪುರುಶರ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ , ಎಲ್ಲಾ ದೇಶಗಳೂ ಸಹ ಟಿ20 ಗೆ ಭರ್ಜರಿ ಸಿದ್ಧತೆಯನ್ನು...
www.karnatakatv.net . 2021 ರ ಐಪಿಎಲ್ ನಲ್ಲಿ ಕೊಲ್ಕತ್ತಾ ಮಾಜಿ ನಾಯಕ ದಿನೇಶ್ ಕಾರ್ತಿಕ್ಗೆ ದಂಡದ ಸವಾಲು ಎದುರಾಗಿದೆ , ವಿಷಯ ಎನೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನಡುವಿನ ಕ್ವಾಲಿಫೈಯರ್ ಪಂದ್ಯದಲ್ಲಿ ನಿಯಮ ಮೀರಿ ವರ್ತಿಸಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಡಂಡವನ್ನು ವಿಧಿಸಿದೆ .ಶಾರ್ಜಾ ಸ್ಟೇಡಿಯಮ್ನನಲ್ಲಿ ನಡೆದಂತಹ ಈ ಪಂದ್ಯಗಳಲ್ಲಿ ಕೊಲ್ಕತ್ತಾ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...