Saturday, July 25, 2026

ಕ್ರೀಡೆ

ಈ ದಿನದ ಪ್ರಮುಖ ಸುದ್ದಿಗಳು..!

1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...

IPL-ಅಂತಿಮ ಸ್ಥಾನದಲ್ಲಿ ಸನ್ ರೈಸರ್ಸ್ ಹೈದರಾಬಾದ್..!

www.karnatakatv.net :ಎರಡನೇ ಹಂತದ ನಾಲ್ಕನೇ ಪಂದ್ಯ ಸೆ. 22 ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.   ಪ್ರಸ್ತುತ ಅಂಕಪಟ್ಟಿಯಲ್ಲಿ  ದ್ವೀತಿಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಸನ್ ರೈಸರ್ಸ್ ಹೈದರಾಬಾದ್ ತಂಡವು ಬಂದಿದೆ.  ಈ ಟೂರ್ನಿಯಲ್ಲಿ 8...

ಈ ದಿನದ ಪ್ರಮುಖ ಸುದ್ಧಿಗಳು

1.ಹೆಣ್ಣು ಮಕ್ಕಳ ಮೇಲೆ ದ್ವೇಷವೇಕೆ...? ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡ್ತೀವಿ ಅಂತ ತಾಲಿಬಾನ್ ಹೊಸ  ವರಸೆ ತೆಗೆದಿದೆ. ಕಳೆದ ವಾರ ಶಾಲೆಗಳನ್ನು ಪುನಾರಂಭಿಸಿದ ತಾಲಿಬಾನ್ ಕೇವಲ ಪುರುಷ ಶಿಕ್ಷಕರು ಮತ್ತು ಬಾಲಕರಿಗೆ ಮಾತ್ರ ಶಾಲೆಗೆ ಪ್ರವೇಶಾತಿ ಅವಕಾಸ ಕಲ್ಪಿಸಿತ್ತು. ಆದ್ರೆ  ಮಹಿಳಾ ವ್ಯವಹಾರಗಳ ಸಚಿವಾಲಯವನ್ನೇ ಬಂದ್ ಮಾಡಿರುವ  ಬಗ್ಗೆ  ತಾಲಿಬಾನ್...

ಕಿವೀಸ್ ಮಹಿಳಾ ಕ್ರಿಕೆಟ್ ಟೀಂಗೆ ಬೆದರಿಕೆ..!

www.karnatakatv.net: ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕಾಗಿ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕೆ ಬಾಂಬ್ ಬೆದರಿಕೆ ಬಂದಿದೆ. ಈ  ಹಿನ್ನೆಲೆಯಲ್ಲಿ ಇಂಗ್ಲೆಂಡ್ ನ ಲೈಸೆಸ್ಟರ್ ಗೆ ಬಂದಿಳಿದಿದ್ದ ಆಟಗಾರರು ಅಭ್ಯಾಸದಲ್ಲೂ ಪಾಲ್ಗೊಂಡಿಲ್ಲ.  ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮ್ಯಾನೇಜ್ ಮೆಂಟ್ ಸದಸ್ಯರನ್ನ ಸಂಪರ್ಕಿಸಿ, ಅವರು ಉಳಿದಿರುವ ಹೋಟೆಲ್ ನಲ್ಲಿ ಬಾಂಬ್ ಇರಿಸಲಾಗಿದ್ದು ಮತ್ತು ಅವರು ಪ್ರಯಾಣಿಸುವ ವಿಮಾನದಲ್ಲೂ...

ಈ ದಿನದ ಪ್ರಮುಖ ಸುದ್ಧಿಗಳು..!

1.ರಷ್ಯಾದಲ್ಲಿ ಮತ್ತೊಮ್ಮೆ ಪುಟಿನ್...!? ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದ್ದು, ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ ಮುನ್ನಡೆ ಸಾಧಿಸಿದೆ. ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...

ಅಂಡರ್ 19 ನಲ್ಲಿ ಪ್ರವೇಶ ಪಡೆದ ಹುಬ್ಬಳ್ಳಿ ಹುಡುಗ..!

www.karnatakatv.net :ಹುಬ್ಬಳ್ಳಿ: ಅಂಡರ್ 19 ರಾಜ್ಯ ತಂಡಕ್ಕೆ ಹುಬ್ಬಳ್ಳಿಯ ಯುವಕನೊಬ್ಬ ಆಯ್ಕೆಯಾಗುವ ಮೂಲಕ ವಾಣಿಜ್ಯ ನಗರಿ‌ ಕೀರ್ತಿ ಹೆಚ್ಚಿಸಿದ್ದಾನೆ. ಹೌದು. ಹುಬ್ಬಳ್ಳಿಯ ಯುವರಾಜ ಸಿಂಗ್ ಎಂದು  ಕರೆಯಲ್ಪಡುವ ನಗರದ ಜೆ.ಜಿ. ಕಾಮರ್ಸ ಕಾಲೇಜ್‌ಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿರುವ ಎಡಗೈ ಸ್ಪಿನ್ನಿಗ್ ಜೊತೆಗೆ ಮಧ್ಯಮ ಕ್ರಮಾಂಕದ ಹೊಡೆಬಡಿಯ ಆಟಗಾರ ರಾಜೇಂದ್ರ ಡಂಗನವರ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಯಲ್ಲಿ...

ಐಪಿಎಲ್ ಗೆ ತಾಲಿಬಾನ್ ನಿಷೇಧ..!

www.karnatakatv.net :ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸ್ತಿರೋ ತಾಲಿಬಾನಿಗಳು ಇದೀಗ ಐಪಿಎಲ್ ಗೆ ನಿಷೇಧ ಹೇರಿದ್ದಾರೆ. ಕೆಲದಿನಗಳ ಹಿಂದೆ ಮಹಿಳಾ ಕ್ರಿಕೆಟ್ ನಿಷೇಧಿಸಿದ್ದ ತಾಲಿಬಾನ್ ಈ ಬಾರಿ ಆಫ್ಘಾನಿಸ್ತಾನದಲ್ಲಿ  ಐಪಿಎಲ್  ಪ್ರಸಾರ ಮಾಡಬಾರದು ಅಂತ ಆದೇಶ ಹೊರಡಿಸಿದೆ. ಐಪಿಎಲ್ ಇಸ್ಲಾಂ ವಿರೋಧಿಯಾಗಿದೆ. ಟೂರ್ನಿ ವೇಳೆ ಮಹಿಳೆಯರು ತುಂಡುಬಟ್ಟೆ ತೊಟ್ಟು ನೃತ್ಯ ಮಾಡ್ತಾರೆ ಅಲ್ಲದೆ ಐಪಿಎಲ್ ನಲ್ಲಿ ಮಹಿಳೆಯರು...

ರಾಷ್ಟೀಯ ಖೋಖೋ ಪಂದ್ಯಾವಳಿಗೆ ಯರಮರಸ್ ನ ಮಂಜುಳಾ ಆಯ್ಕೆ..!

www.karnatakatv.net :ರಾಯಚೂರು:  ರಾಷ್ಟ್ರೀಯ ಜೂನಿಯರ್ ಖೋಖೋ ಪಂದ್ಯಾವಳಿಗೆ ತಾಲೂಕಿನ ಯರಮರಸ್‌ನ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ, ಆದಿ ಬಸವೇಶ್ವರ ಸ್ಪೋರ್ಟ್ಸ ಕ್ಲಬ್ ಆಟಗಾರ್ತಿ ಮಂಜುಳಾ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೋಲಾರದಲ್ಲಿ ನಡೆದ ರಾಷ್ಟ್ರೀಯ ಖೋ ಖೋ ತಂಡದ ಆಯ್ಕೆಯಾಗಿದ್ದು, ಸೆ.22 ರಿಂದ 26 ವರೆಗೆ ಓಡಿಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ...

ಐಪಿಎಲ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಸೂಪರ್ ಕಿಂಗ್ಸ್..!

www.karnatakatv.net :ಐಪಿಎಲ್ ದ್ವಿತೀಯ ಹಂತದ ಪಂದ್ಯವು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಿನ್ನೆಯಿಂದ ಶುರುವಾಗಿದ್ದು, ಮೊದಲ ಪಂದ್ಯವು ಚೆನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್  ಮದ್ಯ ನಡೆಯಿತು. ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟ್ಸ್‌ಮನ್‌ ಋತುರಾಜ್ ಗಾಯಕ್ವಾಡ್ ವಿಶೇಷ ದಾಖಲೆ ನಿರ್ಮಿಸಿದ್ದು, ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ...

ನಾಯಕತ್ವದಿಂದ ಕೆಳಗಿಳಿಯುವ ಕೊಹ್ಲಿ..!

www.karnatakatv.net :ಭಾರತ ತಂಡದ ನಾಯಕನಾಗಿರುವ ವಿರಾಟ್ ಕೊಹ್ಲಿ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ವಿಚಾರದ ಕುರಿತಾಗಿ ಟ್ವೀಟ್ ಮೂಕಲ ತಿಳಿಸಿದ್ದಾರೆ. ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕ ಸ್ಥಾನದಿಂದ  ಕೆಳಗಿಳಿಯುವುದರ ಬಗ್ಗೆ ಅಧಿಕೃತವಾಗಿ ಘೋಚಣೆಯನ್ನು ಮಾಡಿದ್ದಾರೆ. ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುದಾಗಿ ಹೇಳಿದ ಬೆನ್ನಲೇ ಮುಂದಿನ ನಾಯಕನ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಈ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img