Saturday, March 7, 2026

ಕ್ರೀಡೆ

ಇವರ ಪ್ರಕಾರ ವಿಶ್ವಕಪ್ ನಿಂದ ಟೀಮ್ ಇಂಡಿಯಾ ಹೊರ ಬೀಳಲು, ಧೋನಿ ಕಾರಣವಂತೆ..!

ಟೀಮ್ ಇಂಡಿಯಾದ ವಿಶ್ವಕಪ್ ಗೆಲುವಿನ ಕನಸು ಭಗ್ನವಾಗಿ ಮೂರು ದಿನಗಳು ಕಳೆದಿವೆ. ಈ ನಡುವೆ ಸೋಲಿಗೆ ಕಾರಣವೇನು ಅನ್ನೋ ಚರ್ಚೆ ಜೋರಾಗಿ ನಡೆಯುತ್ತಿದೆ. ಹಾಲಿ ಮಾಜಿಗಳೆನ್ನದೇ, ಒಬ್ಬೊಬ್ಬರು ಒಂದೊಂದು ರೀತಿ ಸೋಲಿಗೆ ಕಾರಣಗಳನ್ನ ನೀಡುತ್ತಿದ್ದಾರೆ. ಈ ನಡುವೆ ಈ ಮಾಜಿ ಆಟಗಾರ ಮಾತ್ರ, ಸೆಮಿಫೈನಲ್ ನಲ್ಲಿ ಭಾರತದ ಸೋಲಿಗೆ ಮಹೇಂದ್ರ ಸಿಂಗ್ ಧೋನಿಯೇ ಕಾರಣ...

ವಿಶ್ವಕಪ್: 27 ವರ್ಷಗಳ ನಂತರ ಫೈನಲ್ ಗೆ ಲಗ್ಗೆ ಇಟ್ಟ ಆಂಗ್ಲ ಪಡೆ..!

ಚೊಚ್ಚಲ ವಿಶ್ವಕಪ್ ಕನಸಿನಲ್ಲಿರುವ ಇಂಗ್ಲೆಂಡ್, 27 ವರ್ಷಗಳ ನಂತರ ಪ್ರಶಸ್ತಿ ಸುತ್ತಿಗೇರಿದೆ. ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಂಗ್ಲ ಪಡೆ, ಭರ್ಜರಿ 8 ವಿಕೆಟ್ ಗಳ ಗೆಲುವು ದಾಖಲಿಸಿತು. ಈ ಮೂಲಕ 1992ರ ನಂತರ ಇದೇ ಮೊದಲ ಬಾರಿಗೆ ಫೈನಲ್ಸ್ ತಲುಪಿತು. ಎಡ್ಜ್...

ಟೀಮ್ ಇಂಡಿಯಾ ಸೋಲಿಗೆ ಕಾರಣ ಇವರೇನಾ..?

ವಿಶ್ವಕಪ್ ಲೀಗ್ ಪಂದ್ಯದಲ್ಲಿ, ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಭಾರತ, ಸೆಮೀಸ್ ನಲ್ಲಿ ಮುಗ್ಗರಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ನಡುವೆ ತಂಡದಲ್ಲಿ ಎಲ್ಲವೂ ಸರಿ ಇಲ್ಲವೇನೋ ಅನ್ನೋ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಅಷ್ಟಕ್ಕೂ ನಿನ್ನೆ ನಡೆದಿದ್ದೇನು ಪ್ರಮುಖ ಪಂದ್ಯದಲ್ಲಿ ತಂಡದ ಸೋಲಿಗೆ ಕಾರಣವಾಗಿದ್ದಾದ್ರು ಯಾರು, ಅನ್ನೋ ಅನುಮಾನ ನಿಮ್ಮನ್ನು...

ಧೋನಿ-ಜಡೇಜಾ ಹೋರಾಟ ವ್ಯರ್ಥ, ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದ ಭಾರತ

ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯ ಟೀಮ್ ಇಂಡಿಯಾ ಸೆಮಿಫೈನಲ್ ನಲ್ಲಿ ಸೋಲನುಭವಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಮೂಲಕ ವಿಶ್ವಕಪ್ ಕಪ್ ಗೆಲ್ಲುವ ಕೊಹ್ಲಿ ಪಡೆಯ ಕನಸು, ನುಚ್ಚು ನೂರಾಯಿತು. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದ ಭಾರತ ಮುಗ್ಗರಿಸಿತು. ಟಾಪ್ ಆರ್ಡರ್...

ಐಸಿಸಿ ವಿಶ್ವಕಪ್- ಭಾರತಕ್ಕೆ 240 ರನ್ ಗುರಿ ನೀಡಿದ ನ್ಯೂಜಿಲೆಂಡ್

ಇಂಗ್ಲೆಂಡ್: ಟೀಂ ಇಂಡಿಯಾ- ನ್ಯೂಜಿಲೆಂಡ್ ನಡುವಿನ ಏಕ ದಿನ ವಿಶ್ವಕಪ್ ನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಇದೀಗ ಕ್ಲೈಮಾಕ್ಸ್ ತಲುಪಿದೆ. ಇಂದು ಇನ್ನಿಂಗ್ಸ್ ಪೂರೈಸಿರೋ ನ್ಯೂಜಿಲೆಂಡ್ ತಂಡ ಭಾರತಕ್ಕೆ 240 ರನ್ ಗಳ ಗುರಿ ನೀಡಿದೆ. ನಿನ್ನೆ ಮಂಗಳವಾರ ಮಳೆಯಿಂದಾಗಿ ನ್ಯೂಜಿಲೆಂಡ್-ಭಾರತ ನಡುವಿನ ಪಂದ್ಯ ಸ್ಥಗಿತಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಜಿಲೆಂಡ್...

ಮುಂಬೈ ಹೋಟೆಲ್ ಮುಂದೆ ಹೈಡ್ರಾಮಾ..!

ಮುಂಬೈ : ರಾಜೀನಾಮೆ ನೀಡರುವ ಶಾಸಕರನ್ನ ವಾಪಸ್ ಕರೆತರಲು ಡಿಕೆಶಿ ಮುಂಬೈಗೆ ಹಾರಿದ್ದಾರೆ.. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲ ಅಂತ ಕಡ್ಡಿತುಂಡಾದಂತೆ ಹೇಳಿದ್ರು  ಡಿ.ಕೆ ಶಿವಕುಮಾರ್ ತಮ್ಮ ಹಠವನ್ನ ಮಾತ್ರ ಬಿಟ್ಟಿಲ್ಲ. ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡರ ಜೊತೆ ಶಾಸಕರನ್ನ ಕರೆತರಲು ಡಿಕೆಶಿ ಮುಂದಾಗಿದ್ದಾರೆ. ಹೋಟೆಲ್ ಒಳಗಡೆ ಡಿಕೆಶಿ ಬಿಡದಂತೆ...

ಇಂದು ಮುಂದುವರೆಯಲಿದೆ ಇಂಡಿಯಾ-ನ್ಯೂಜಿಲೆಂಡ್ ಕದನ

https://www.youtube.com/watch?v=sIV3aCaN6L0 ಕ್ರೀಡೆ : ಐಸಿಸಿ ವರ್ಲ್ಡ್ ಕಪ್ ಸೆಮಿ ಫೈನಲ್ ಭಾರೀ ಕುತೂಹಲ ಮೂಡಿಸಿತ್ತು. ಕ್ರಿಕೆಟ್ ಅಭಿಮಾನಿಗಳು ಕಣ್ಣುಮಿಟುಕಸಿದೆ ಮ್ಯಾಚ್ ನೋಡ್ತಿದ್ರು. ತಾನು ಮ್ಯಾಚ್ ನೋಡುವ ಉದ್ದೇಶದಿಂದ ಎಂಟ್ರಿ ಕೊಟ್ಟ ಮಳೆರಾಯ ಎಲ್ಲರ ಆಸೆಗೆ ತಣ್ಣೀರು ಎರಚಿದ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ...

ಸಚಿವರ ರಾಜೀನಾಮೆ ಡ್ರಾಮಾ – ಸಿದ್ದು ಹೇಳಿದ ಸತ್ಯ..!

ಬೆಂಗಳೂರು : ರಾಜ್ಯ ರಾಜ್ಯಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಆಗ್ತಿದೆ. ಕುಮಾರಸ್ವಾಮಿ ಅಮೆರಿಕಾ ಪ್ರವಾಸ ಮುಗಿಸಿ ರಾಜ್ಯಕ್ಕೆ ಕಾಲಿಡುವ ವೇಳೆಗೆ ಸರ್ಕಾರದಲ್ಲಿ ಅಲ್ಲಲ ಕಲ್ಲೋಲ ಹೋಗಿತ್ತು. ತಕ್ಷಣ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಎಲ್ಲಾ ಸಚಿವರ ರಾಜೀನಾಮೆ ಪಡೆದ್ರು. ಕಾಂಗ್ರೆಸ್ ಮುಖಂಡರು ಸಹ ಸಚಿವರ ರಾಜೀನಾಮೆಯನ್ನ ಕನ್ಫರ್ಮ್ ಮಾಡಿದ್ರು. ಕಾಂಗ್ರೆಸ್ ಸಚಿವರು ರಾಜೀನಾಮೆ...

ಸೆಮಿಫೈನಲ್ ಫೈಟ್: ಟಾಸ್ ಗೆದ್ದ ನ್ಯೂಜಿಲೆಂಡ್, ಬ್ಯಾಟಿಂಗ್ ಆಯ್ಕೆ

ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸುತ್ತಿದ್ದು, ಇಂದು ಗೆಲುವು ದಾಖಲಿಸುವ ತಂಡ ಫೈನಲ್ ಪ್ರವೇಶಿಸಲಿದೆ. ಈ ಹಿಂದೆ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವಿನ ಪಂದ್ಯ ಮಳೆಯಿಂದ...

ಸಚಿನ್ ದಾಖಲೆ ಮುರಿಯೋದಕ್ಕೆ ಬೇಕು, ರೋಹಿತ್ ಗೆ 27 ರನ್..!

ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ. ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img