Saturday, July 25, 2026

ಕ್ರೀಡೆ

ಕೆರಿಬಿಯನ್ ರ ಮೇಲೆ ಕೊಹ್ಲಿ ಪಡೆ ಸವಾರಿ, ಟೀಮ್ ಇಂಡಿಯಾ ಮಡಿಲಿಗೆ ಟಿ-ಟ್ವೆಂಟಿ ಸರಣಿ..!

ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...

2019-20ರ ದುಲೀಪ್ ಟ್ರೋಫಿಗೆ ತಂಡ ಪ್ರಕಟ, ಶುಬ್ ಮನ್ ಗಿಲ್ ಗೆ ನಾಯಕನ ಪಟ್ಟ..!

೨೦೧೯-೨೦ ರ ಪ್ರತಿಷ್ಠಿತ ದೇಸಿ ಕ್ರಿಕೆಟ್ ಟೂರ್ನಿ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ, ಬಿಸಿಸಿಐ ತಂಡ ಪ್ರಕಟಿಸಿದೆ. ಟ್ರೋಫಿಗಾಗಿ ಇಂಡಿಯಾ ರೆಡ್, ಇಂಡಿಯಾ ಬ್ಯೂ ಮತ್ತು ಇಂಡಿಯಾ ಗ್ರೀನ್ ತಂಡಗಳು ಸೆಣಸಲಿದ್ದು, ಭವಿಷ್ಯದಲ್ಲಿ ರಾಷ್ಟ್ರೀಯ ತಂಡದಲ್ಲಿ ಮಿಂಚುವ ನಿರೀಕ್ಷೆ ಮೂಡಿಸಿರುವ ಯುವ ಕ್ರಿಕೆಟಿಗರಿಗೆ ನಾಯಕ ಸ್ಥಾನ ನೀಡಲಾಗಿದೆ. ಕಳೆದ ಬಾರಿಯ ಅಂಡರ್-೧೯ ವಿಶ್ವಕಪ್ ಹೀರೋ...

ಅಂತಿಮ ಟಿ-ಟ್ವೆಂಟಿ: ಕ್ಲೀನ್ ಸ್ವೀಪ್ ಕನಸಲ್ಲಿ ವಿರಾಟ್ ಪಡೆ..!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...

ಇನ್ ಸ್ಟಾ ದಲ್ಲಿ ಚೈಲ್ಡ್ ವುಡ್ ಮೆಮೋರಿ ಹಂಚಿಕೊಂಡ ಚಹಲ್

ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...

ಗರ್ಲ್ ಫ್ರೆಂಡ್ ಜೊತೆ ಬರ್ತ್ ಡೇ ಪಾರ್ಟಿ ಮಾಡಿದ ಯಂಗ್ ಕ್ರಿಕೆಟರ್

ಭಾರತದ ಯಂಗ್ ಕ್ರಿಕೆಟರ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶನ್ ಕಿಶನ್ ಸದ್ಯ ಪಾರ್ಟಿ ಮೂಡಲ್ಲಿದ್ದಾರೆ. ೨೧ನೇ ಸಂತಕ್ಕೆ ಕಾಲಿಟ್ಟ ಕಿಶನ್ ಬಬ್ಲಿ ಬಬ್ಲಿ ಗರ್ಲ್ ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದಾರೆ. ಹೌದು ಬರ್ತ್​ಡೇ ಸಂಭ್ರಮಾಚರಣೆ ವೇಳೆ, ಇಶಾನ್​ ಕಿಸಾನ್​ ತಮ್ಮ ಗೆಳತಿ ಆದಿತಿ ಹೂಂಡೈ ಜತೆ ತೆಗೆಸಿಕೊಂಡಿರುವ...

ಸಚಿನ್ ಮುಡಿಗೇರಿದ ICC Hall of Fame ಗರಿ..!

ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...

ಅಸ್ಸಾಂ ಪ್ರವಾಹ: ಅರ್ಧ ವೇತನ ನೀಡಿ, ನೆರವು ಕೋರಿದ ಹಿಮದಾಸ್

ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...

ವೈರಲ್ ಆಗ್ತಿದೆ, ಅಜ್ಜಿಯ ವರ್ಲ್ಡ್ ಕಪ್ ಫೈನಲ್ ಸೆಲಬ್ರೇಶನ್..!

ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸುಮಾರು ಅರ್ಧ ಶತಮಾನದ ಕನಸನ್ನ, ನನಸಾಗಿಸಿಕೊಂಡಿದೆ. ಸದ್ಯ ದೇಶಕ್ಕೆ ದೇಶವೇ ಐತಿಹಾಸಿಕ ಗೆಲುವಿನ ಖುಷಿಯಲ್ಲಿದೆ. ಈ ನಡುವೆ ಮನೆಯಲ್ಲಿ ಕುಳಿತು ವಿಶ್ವಕಪ್ ಫೈನಲ್ ವೀಕ್ಷಿಸುತ್ತಿದ್ದ ಅಜ್ಜಿ ಒಬ್ಬರು, ಫುಲ್ ಫೇಮಸ್ ಆಗಿದ್ದಾರೆ. ಹೌದು ಅಂದು ಅತ್ಯಂತ ರೋಚಕ ಹೋರಾಟವಾಗಿತ್ತು. ಪಂದ್ಯ ಟೈನಲ್ಲಿ ಅಂತ್ಯವಾದ ಕಾರಣ,...

ವಿಶ್ವಕಪ್ ತಂಡ ಪ್ರಕಟಿಸಿದ ಐಸಿಸಿ, ಭಾರತದ ಇಬ್ಬರಿಗೆ ಸ್ಥಾನ..!

ಹತ್ತಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾದ 12ನೇ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ, 12 ಆಟಗಾರರ ವಿಶ್ವಕಪ್ ತಂಡವನ್ನ ಪ್ರಕಟಿಸಿದೆ. ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ಸ್ಥಿರ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಸಂದರ್ಭದಲ್ಲಿ ಐಸಿಸಿ, 2019ರ ಏಕದಿನ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು,...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img