Sunday, September 20, 2026

ಕ್ರೀಡೆ

ಕೆರಿಬಿಯನ್ ರ ಮೇಲೆ ಕೊಹ್ಲಿ ಪಡೆ ಸವಾರಿ, ಟೀಮ್ ಇಂಡಿಯಾ ಮಡಿಲಿಗೆ ಟಿ-ಟ್ವೆಂಟಿ ಸರಣಿ..!

ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...

2019-20ರ ದುಲೀಪ್ ಟ್ರೋಫಿಗೆ ತಂಡ ಪ್ರಕಟ, ಶುಬ್ ಮನ್ ಗಿಲ್ ಗೆ ನಾಯಕನ ಪಟ್ಟ..!

೨೦೧೯-೨೦ ರ ಪ್ರತಿಷ್ಠಿತ ದೇಸಿ ಕ್ರಿಕೆಟ್ ಟೂರ್ನಿ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ, ಬಿಸಿಸಿಐ ತಂಡ ಪ್ರಕಟಿಸಿದೆ. ಟ್ರೋಫಿಗಾಗಿ ಇಂಡಿಯಾ ರೆಡ್, ಇಂಡಿಯಾ ಬ್ಯೂ ಮತ್ತು ಇಂಡಿಯಾ ಗ್ರೀನ್ ತಂಡಗಳು ಸೆಣಸಲಿದ್ದು, ಭವಿಷ್ಯದಲ್ಲಿ ರಾಷ್ಟ್ರೀಯ ತಂಡದಲ್ಲಿ ಮಿಂಚುವ ನಿರೀಕ್ಷೆ ಮೂಡಿಸಿರುವ ಯುವ ಕ್ರಿಕೆಟಿಗರಿಗೆ ನಾಯಕ ಸ್ಥಾನ ನೀಡಲಾಗಿದೆ. ಕಳೆದ ಬಾರಿಯ ಅಂಡರ್-೧೯ ವಿಶ್ವಕಪ್ ಹೀರೋ...

ಅಂತಿಮ ಟಿ-ಟ್ವೆಂಟಿ: ಕ್ಲೀನ್ ಸ್ವೀಪ್ ಕನಸಲ್ಲಿ ವಿರಾಟ್ ಪಡೆ..!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img