Saturday, July 25, 2026

ಕ್ರೀಡೆ

ಸೆಮೀಸ್ ನಲ್ಲಿ ಕೊಹ್ಲಿ ಪಡೆಯ ಎದುರಾಳಿ ಯಾರು..?

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ವಿಶ್ವಕಪ್ ಗೆಲ್ಲುವ ಹಾಟ್ ಫೇವರಿಟ್ ತಂಡವಾಗಿದೆ. ಈಗಾಗಲೇ ತಂಡ ಸೆಮಿಫೈನಲ್ ತಲುಪಿದ್ದು, ಅಂತಿಮ ನಾಲ್ಕರಘಟ್ಟದಲ್ಲಿ ಬ್ಲೂ ಬಾಯ್ಸ್ ಗೆ ಎದುರಾಳಿ ಯಾರು ಅನ್ನೋದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಭಾರತವೂ ಸೇರಿದಂತೆ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಈ ನಡುವೆ ಸೆಮೀಸ್ ನಲ್ಲಿ ಭಾರತಕ್ಕೆ...

ಲಂಡನ್ ನಲ್ಲಿ ಮಿಸ್ಟರ್ & ಮಿಸೆಸ್ ಕೊಹ್ಲಿ ಜಾಲಿ ರೌಂಡ್ಸ್

ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆ ಇಟ್ಟಿರುವ ಟೀಮ್ ಇಂಡಿಯಾ, ಇಂದು ಶ್ರೀಲಂಕಾ ವಿರುದ್ಧ ಅಂತಿಮ ಲೀಗ್ ಪಂದ್ಯವನ್ನಾಡುತ್ತಿದೆ. ಸದ್ಯ ಅದೇ ಖುಷಿಯಲ್ಲಿರುವ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಲಂಡನ್ ನ ಬೀದಿ ಬೀದಿಗಳಲ್ಲಿ ಬಿಂದಾಸ್ ಆಗಿ ಸುತ್ತಾಡಿದ್ದಾರೆ. ಹೌದು..ಕ್ಯಾಪ್ಟನ್ ಕೊಹ್ಲಿ ಸದ್ಯ ಫುಲ್​ ಜಾಲಿ​ ಮೂಡ್​ನಲ್ಲಿದ್ದಾರೆ. ಅಂತಿಮ ನಾಲ್ಕರ ಘಟ್ಟಕ್ಕೆ ಕಾಲಿಟ್ಟಿರುವ ಟೀಂ ಇಂಡಿಯಾ,...

ಸೆಮಿಫೈನಲ್ಸ್ ಗೆ ಎಂಟ್ರಿ ಕೊಡೋ ಲಕ್ಕಿ ಟೀಮ್ ಯಾವುದು..?

ವಿಶ್ವಕಪ್ ಮಹಾಸಮರ, ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಈ ನಡುವೆ ಅಂತಿಮ ನಾಲ್ಕರ ಘಟ್ಟ ತಲುಪುವ 4 ತಂಡಗಳು ಯಾವುವು ಅನ್ನೋ ಬಗ್ಗೆ ಚರ್ಚೆ ಶುರುವಾಗಿದೆ. ಈಗಾಗಲೇ ಆಸ್ಟ್ರೇಲಿಯಾ, ಭಾರತ ಮತ್ತು ಇಂಗ್ಲೆಂಡ್ ಸೆಮಿಫೈನಲ್ ತಲುಪಿದ್ದು, ಬಾಕಿ ಇರುವ ಒಂದು ಸ್ಥಾನಕ್ಕಾಗಿ, 2 ತಂಡಗಳು ಪೈಪೋಟಿ ನಡೆಸುತ್ತಿವೆ. ಹಾಗಾದ್ರೆ ಅಂತಿಮ ನಾಲ್ಕರಘಟ್ಟ ತಲುಪುವ ಆ...

ಮಾಜಿ ಕ್ರಿಕೆಟಿಗ, ಕಮೆಂಟೇಟರ್ ಗೆ ಜಡೇಜಾ ಖಡಕ್ ವಾರ್ನಿಂಗ್..?

ಟೀಮ್ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ, ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಬ್ಯೂಸಿ. ಇದೂವರೆಗೂ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್ ಪಡೆಯದಿದ್ರೂ, ಮೀಸಲು ಆಟಗಾರನಾಗಿ ಗಮನ ಸೆಳೆದಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡಿದ್ದ ಜಡೇಜಾ, ಜೇಸನ್ ರಾಯ್ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಒಂದು ಕ್ಯಾಚ್ ಕ್ರಿಕೆಟ್...

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಅಂಬಾಟಿ ರಾಯುಡು ವಿದಾಯ..!

ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ವಿಶ್ವಕಪ್ ನಲ್ಲಿ ತಂಡದ 15 ಮಂದಿ ಆಟಗಾರರ ಆಯ್ಕೆ ವೇಳೆ ಅಂಬಾಟಿ ರಾಯುಡು ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ಬೇಸರ ಗೊಂಡಿದ್ದ ಅಂಬಾಟಿ ರಾಯುಡು ಮತ್ತೆ ಅವಕಾಶ ಸಿಗಬಹುದೆನ್ನೋ ಸಣ್ಣ ಆಶಯ ಹೊಂದಿದ್ದರು....

ಸೂಪರ್ ಅಭಿಮಾನಿಗೆ ಗೌರವ ಸಲ್ಲಿಸಿದ ಕೊಹ್ಲಿ..!

ಇಂಗ್ಲೆಂಡ್: ನಿನ್ನೆಯ ಬಂಗ್ಲಾ-ಟೀಂ ಇಂಡಿಯಾ ವಿಶ್ವಕಪ್ ಹಣಾಹಣಿಯಲ್ಲಿ ಭಾರತ ತಂಡವನ್ನು ಅತ್ಯಂತ ಹುಮ್ಮಸ್ಸಿನಿಂದ ಪ್ರೋತ್ಸಾಹಿಸಿದ್ದ ಹಿರಿಯ ಅಭಿಮಾನಿಯೊಬ್ಬರಿಗೆ ಕ್ಯಾಪ್ಟರ್ ವಿರಾಟ್ ಕೊಹ್ಲಿ ಗೌರವ ಸಲ್ಲಿಸಿದ್ದಾರೆ. ಬಾಂಗ್ಲಾ ವಿರುದ್ಧದ ಸೆಣಸಾಟದಲ್ಲಿ ಭಾರತ ತಂಡ ಪ್ರತಿಯೊಂದು ರನ್ ಬಾರಿಸಿದ್ರೂ ಕೂಡಲೇ ಸಂತಸದಿಂದ ಕುಣಿದಾಡಿದ್ದ 87 ವರ್ಷದ ಫ್ಯಾನ್ ಚಾರುಲತಾ ಎಂಬುವರನ್ನು ಕೊಹ್ಲಿ ಹಾಡಿಹೊಗಳಿದ್ದಾರೆ. ಪ್ರತಿಯೊಂದೂ ರನ್ ಬಾರಿಸಿದ್ರೂ...

ಐಸಿಸಿ ವಿಶ್ವಕಪ್- ಬಾಂಗ್ಲಾಕ್ಕೆ 315 ರನ್ ಗುರಿ ನೀಡಿದ ಟೀಂ ಇಂಡಿಯಾ..!

ಇಂಗ್ಲೆಂಡ್: ಬರ್ಮಿಂಗ್ ಹ್ಯಾಮ್ ನಲ್ಲಿ ಇಂದು ನಡೆಯುತ್ತಿರೋ ಭಾರತ- ಬಾಂಗ್ಲಾದೇಶ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾ ತಂಡಕ್ಕೆ 315ರನ್ ಗುರಿ ನೀಡಿದೆ. ಭಾರತ-ಬಾಂಗ್ಲಾದೇಶ ನಡುವಿನ ವಿಶ್ವಕಪ್ ಹಣಾಹಣಿಯಲ್ಲಿ 9 ವಿಕೆಟ್ ನಷ್ಟಕ್ಕೆ 314ರನ್ ಕಲೆ ಹಾಕುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಆಟಗಾರರು ಎದುರಾಳಿ ತಂಡಕ್ಕೆ 315ರನ್ ಗುರಿ ನೀಡಿದ್ದಾರೆ. ಟೀಂ ಇಂಡಿಯಾದ ರೋಹಿತ್...

ವಾರ್ನರ್ ಗೆ ಪತ್ನಿ ಕ್ಯಾಂಡಿಸ್ ಕೊಟ್ಟ ಸ್ಪೆಷಲ್ ಗಿಫ್ಟ್ ಏನು ಗೊತ್ತಾ..?

ಆಸ್ಟ್ರೇಲಿಯಾ ಸ್ಟಾರ್ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಗೆ, ಪತ್ನಿ ಕ್ಯಾಂಡಿಸ್ ವಾರ್ನರ್, ಭರ್ಜರಿ ಗಿಫ್ಟ್ ನೀಡಿದ್ದಾರೆ. ಸದ್ಯ ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ವಾರ್ನರ್, ರನ್ ಹೊಳೆ ಹರಿಸುತ್ತಿದ್ದಾರೆ. ಈ ನಡುವೆ ವಾರ್ನರ್ ಮೂರನೇ ಮಗುವಿಗೆ ತಂದೆಯಾಗಿದ್ದಾರೆ. ಈ ಮೂಲಕ ಪತ್ನಿ ಭರ್ಜರಿ ಉಡುಗೊರೆಯನ್ನೇ ನೀಡಿದ್ದಾರೆ. ಈ ಹಿಂದೆ ವರ್ಷ ಪೂರ್ತಿ,...

ಇಂದು ವಿರಾಟ್ ಪಡೆಗೆ ಬಾಂಗ್ಲಾ ಟೈಗರ್ಸ್ ಸವಾಲು..!

ಕ್ರೀಡೆ : ಪ್ರತಿಷ್ಠಿತ ವಿಶ್ವಕಪ್ ನ 40ನೇ ಪಂದ್ಯದಲ್ಲಿ ಇಂದು, ವಿರಾಟ್ ಪಡೆ ಬಾಂಗ್ಲಾ ವಿರುದ್ಧ ಸೆಣಸಲಿದೆ. ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದಿದ್ದ ವಿರಾಟ್ ಪಡೆ, ಬ್ಯಾಕ್ ಟು ಬ್ಯಾಕ್ 5 ಗೆಲುವು ಸಾಧಿಸಿತ್ತು. ಈ ನಡುವೆ ಇಂಗ್ಲೆಂಡ್ ಎದುರಿನ ಕಳೆದ ಪಂದ್ಯದಲ್ಲಿ ಮುಗ್ಗರಿಸಿದ ಕೊಹ್ಲಿ ಬಳಗ, ಇಂದು ಎಚ್ಚರಿಕೆಯ ಆಟ ಪ್ರದರ್ಶಿಸಬೇಕಿದೆ. ಇಂದು...

ವಿಶ್ವಕಪ್ ನಿಂದ ವಿಜಯ್ ಶಂಕರ್ ಔಟ್..! ಮಯಾಂಕ್ ಗೆ ಚಾನ್ಸ್..?

ಇಂಗ್ಲೆಂಡ್: ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ, ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 7 ಪಂದ್ಯಗಳಲ್ಲಿ, ಒಂದು ಸೋಲು ಅನುಭವಿಸಿರುವ ಭಾರತ, ಸೆಮಿಫೈನಲ್ ಹೊಸ್ತಿಲಲ್ಲಿದೆ. ಈ ನಡುವೆ ತಂಡದ ಆಟಗಾರರಿಗೆ ಗಾಯದ ಸಮಸ್ಯೆ ಮಾತ್ರ ಮೇಲಿಂದ ಮೇಲೆ ಎದುರಾಗುತ್ತಿದೆ. ಈಗಾಗಲೇ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ನಡುವೆ ಗಾಯಕ್ಕೆ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img