Sunday, October 5, 2025

ರಾಜಕೀಯ

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ ಪಕ್ಷವನ್ನು ರಚಿಸುವ ಬಗ್ಗೆ ಅವರು ನೀಡಿರುವ ಎಚ್ಚರಿಕೆ, ಮತ್ತು ತಮ್ಮ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂಬ ಆತ್ಮವಿಶ್ವಾಸದ ಅಭಿವ್ಯಕ್ತಿ, ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳಿಗೆ ದಾರಿ...

ತಮಿಳುನಾಡಿನಲ್ಲಿ ಹೊಸ ರಾಜಕೀಯ ಮೈತ್ರಿ? TVK ಪಕ್ಷವನ್ನ ಸಂಪರ್ಕಿಸಿದ ಬಿಜೆಪಿ!

ಕರೂರ್‌ ಕಾಲ್ತುಳಿತ ದುರಂತದ ನಂತರ ತಮಿಳುನಾಡಿನ ರಾಜಕೀಯ ಸಮೀಕರಣಗಳು ಹೊಸ ದಿಕ್ಕು ಪಡೆದುಕೊಂಡಿವೆ. ಸೂಪರ್‌ಸ್ಟಾರ್ ವಿಜಯ್ ಅವರ ಟಿವಿಕೆ ಪಕ್ಷವನ್ನ ಬಿಜೆಪಿ ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಇದು ರಾಜಕೀಯ ಬೆಳವಣಿಗೆಯ ಪ್ರಮುಖ ಹಂತವಾಗಿದೆ. 2026 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಕಚ್ಚಾಟಗಳು ತೀವ್ರವಾಗುವ ಸಾಧ್ಯತೆ ಹೆಚ್ಚಿದೆ. ಮೂಲಗಳ ಪ್ರಕಾರ, ಬಿಜೆಪಿ ವಿಜಯ್...

ಬದಲಾವಣೆ ಇಲ್ಲ ಎಂದ ರಾಜಣ್ಣ ಹಾಗಾದ್ರೆ ನವೆಂಬರ್‌ ಕ್ರಾಂತಿ ಆಗಲ್ವಾ?

ಕಾಂಗ್ರೆಸ್​​​ನ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ನವೆಂಬರ್ ತಿಂಗಳಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಸಂಭವಿಸಲಿದೆ ಎಂಬ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜಣ್ಣ ಅವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ನವೆಂಬರ್‌ನಲ್ಲಿ ಯಾವುದೇ ಬದಲಾವಣೆ ಅಥವಾ ಕ್ರಾಂತಿ ಆಗೋದಿಲ್ಲ. ಇದು ಸಂಪೂರ್ಣ ಸುಳ್ಳು ಮಾತು ಎಂದು ಹೇಳಿದರು. ಊಹಾಪೋಹಗಳಿಗೆ ಯಾವುದೇ ಅವಕಾಶವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್...

ದಸರಾದಲ್ಲಿ ಪ್ರೋಟೋಕಾಲ್ ಉಲ್ಲಂಘನೆ?

ನಾಡಹಬ್ಬ ದಸರಾ ಆಚರಣೆ ವೇಳೆ ತಮ್ಮ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ, ಪ್ರೋಟೋಕಾಲ್ ಉಲ್ಲಂಘನೆ ಆರೋಪಗಳನ್ನು ಸಚಿವ ಮಹದೇವಪ್ಪ ತಳ್ಳಿ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರೇಡ್‌ ವೇಳೆ, ಮಹದೇವಪ್ಪ ಮೊಮ್ಮಗ ಕಾಣಿಸಿಕೊಂಡ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮೈಸೂರಿನಲ್ಲಿ ಹೆಚ್‌.ಸಿ ಮಹದೇವಪ್ಪ, ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿಗಳು ದಸರಾ ದಿನ ಉದ್ಘಾಟಕರೊಂದಿಗೆ ಚಾಮುಂಡಿ...

ಗೃಹಪ್ರವೇಶಕ್ಕೆ ರೆಡಿಯಾದ ಸಿಎಂ ಸಿದ್ದು ಮನೆ

ಸಿಎಂ ಸಿದ್ದರಾಮಯ್ಯ ಅವರ ಹೊಸಮನೆ ಗೃಹ ಪ್ರವೇಶ, ಡಿಸೆಂಬರ್‌ನಲ್ಲಿ ನಡೆಯಲಿದೆ. ಇಷ್ಟು ದಿನ ಮೈಸೂರಿಗೆ ಬಂದಾಗ ಉಳಿದುಕೊಳ್ಳಲು ಮಾಡಿಕೊಂಡಿದ್ದ ವ್ಯವಸ್ಥೆ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಒಂದು ಜಿಲ್ಲೆಗೆ ಭೇಟಿ ನೀಡಿದಾಗ ಐಷಾರಾಮಿ ಹೋಟೆಲ್ ಅಥವಾ ಐಬಿಯಲ್ಲಿ ಇರುತ್ತಾರೆ. ಆದರೆ ಸಿಎಂ ಸಿದ್ದರಾಮಯ್ಯನವರು, ಮೈಸೂರಿಗೆ ಬಂದರೆ ಮರಿಸ್ವಾಮಿ ಎಂಬುವರ...

ಅಯ್ಯಪ್ಪನ ಸನ್ನಿಧಿಯಲ್ಲಿ 4KG ಚಿನ್ನದ ಅವ್ಯವಹಾರ?

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ. 1998ರಲ್ಲಿ ಉದ್ಯಮಿ ವಿಜಯ್ ಮಲ್ಯ...

ಕಾಂಗ್ರೆಸ್‌ 5 ಗ್ಯಾರಂಟಿಗಳಿಗೆ ಬಹುಪರಾಕ್

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು, ಜನರ ಜೀವನ ಮಟ್ಟ ಸುಧಾರಿಸುವಲ್ಲಿ, ಪ್ರಮುಖ ಪಾತ್ರ ವಹಿಸಿವೆಯಂತೆ. ಶಿಕ್ಷಣ, ಆರೋಗ್ಯದ ಮೇಲೆ ಗಮನಹರಿಸಲು ಕಾರಣವಾಗಿದೆಯಂತೆ. ಹೀಗಂತ ಅಧ್ಯಯನವೊಂದರ ವರದಿ ಹೇಳಿದೆ. ಪೊಲಿಟಿಕಲ್‌ ಶಕ್ತಿ ಮತ್ತು ಸಿಟಿಜನ್ಸ್‌ ಫಾರ್‌ ಬೆಂಗಳೂರು ಸಂಸ್ಥೆಗಳ ಸಹ-ಸಂಸ್ಥಾಪಕಿ, ತಾರಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಈ ಅಧ್ಯಯನ ನಡೆಸಲಾಗಿದೆ. 5...

ತಣ್ಣಗಾಗುತ್ತಿಲ್ಲ ನವೆಂಬರ್ ಕ್ರಾಂತಿಯ ಕಿಚ್ಚು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾಯ್ತು. ನೋಟಿಸ್ ಕೊಟ್ಟು ಬಾಯಿ ಮುಚ್ಚಿಸೋ ಪ್ರಯತ್ನ ಮಾಡಿದ್ದಾಯ್ತು. ಮಾತಲ್ಲಿ ಎಷ್ಟೇ ಕ್ಲಾರಿಟಿ ಕೊಟ್ರು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಬದಲಾವಣೆ ಕಿಚ್ಚು ಶಮನವಾಗುತ್ತಲೇ ಇಲ್ಲ. ಪೂರ್ಣಾವಧಿ ಸಿಎಂ ನಾನೇ ಅಂತಾ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

“JDS-BJP ಮೈತ್ರಿ ಮುಂದುವರಿಕೆ”

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ. ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು. ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...

ರಾಜಕೀಯದಲ್ಲಿ ನವೆಂಬರ್​ ಕ್ರಾಂತಿ? ಸುರ್ಜೇವಾಲ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವ ನವೆಂಬರ್ ಕ್ರಾಂತಿ ಕುರಿತು ಸಿಎಂ ಹಾಗೂ ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದೊಳಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img