Saturday, September 19, 2026

ರಾಜಕೀಯ

ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ನೆರೆ ರಾಷ್ಟ್ರಗಳು ನಮ್ಮ ಮಿತ್ರರಾಗಿದ್ದವು.. ಆದರೆ ಈಗ..: ಡಿ.ಕೆ.ಶಿವಕುಮಾರ್

Political News: ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯಾಗಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಇಂದಿರಾ ಗಾಂಧಿಯವರು ಬ್ಯಾಂಕ್‌ಗಳ ರಾಷ್ಟ್ರೀಕರಣ, 'ಉಳುವವನೇ ಹೊಲದೊಡೆಯ' ಕಾಯ್ದೆ, ಅಂಗನವಾಡಿ ಯೋಜನೆ, ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆ ಸೇರಿದಂತೆ ಹತ್ತು ಹಲವಾರು ಜನಪರ ಯೋಜನೆಗಳ ಮೂಲಕ ದೇಶದ ಉದ್ಧಾರಕ್ಕಾಗಿ ಕೆಲಸ...

ಬೆಂಗಳೂರು ದಕ್ಷಿಣ ಜಿಲ್ಲೆಗೆ ಡಿಕೆಯಿಂದ ಮೆಗಾ ಪ್ರಾಜೆಕ್ಟ್‌!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯತೆ ಮತ್ತಷ್ಟು ಬಲಗೊಂಡಿದೆ. ಇದರ ಕುರಿತು ಶೀಘ್ರದಲ್ಲೇ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಹೆಚ್ಚುವರಿ ಜಾಗ ಮತ್ತು ಉತ್ತಮ ಸೇವೆಗಳ ಅಗತ್ಯ ಹಿನ್ನೆಲೆಯಲ್ಲಿ ದಕ್ಷಿಣ ಬೆಂಗಳೂರಿನ ಸ್ಥಳವನ್ನು ಪರಿಗಣಿಸಲಾಗುತ್ತಿದೆ. ಎರಡನೇ ಏರ್‌ಪೋರ್ಟ್ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ....

ಸಿದ್ದು ತವರು ಮೈಸೂರಲ್ಲಿ ಹಿಂದೂ ಹುಲಿ ಸಂಚಾರ!

ರಾಜ್ಯ ರಾಜಕೀಯದಲ್ಲಿ ಸದಾ ಚರ್ಚೆಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರ ಶಾಸಕ ಮತ್ತು ಹಿಂದು ಹುಲಿ ಎಂದೇ ಖ್ಯಾತಿ ಪಡೆದವರು. ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿ ನೇರವಾಗಿ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲೇ ರಾಜಕೀಯ ಪೈಪೋಟಿಗೆ ಪದಾರ್ಪಣೆ ಮಾಡಲಿದ್ದಾರೆ. ಹಿಂದೂ ಜಾಗೃತಾ ವೇದಿಕೆ ಆಯೋಜಿಸಿರುವ ಈ ಮಹಾಸಭೆ ಈಗ ಮೈಸೂರು...

ದೆಹಲಿಯಿಂದ ಬಂದ ಕೂಡಲೇ 2 ದಿನ ಮೈಸೂರಿಗೆ ಸಿದ್ದರಾಮಯ್ಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಬಗೆಹರಿದಿಲ್ಲ. ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ಗರಿಗೆದರಿದೆ. ಕಾಂಗ್ರೆಸ್‌ನಲ್ಲಿ ಬಣಗಳ ರಾಜಕೀಯ ತೀವ್ರಗೊಂಡಿರುವ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 20 ಮತ್ತು 21ರಂದು ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ನವೆಂಬರ್ 20ರಂದು ಮಧ್ಯಾಹ್ನ 3.20ಕ್ಕೆ ಸಿಎಂ ಮೈಸೂರಿಗೆ ಆಗಮಿಸಲಿದ್ದು, ನಗರದಲ್ಲೇ ವಾಸ್ತವ್ಯ ಇರಲಿದ್ದಾರೆ. ನವೆಂಬರ್ 21ರಂದು ಬೆಳಗ್ಗೆ...

Tumakuru News: 28 ಸಾವಿರ ಅಂಗನವಾಡಿಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಶಿಕ್ಷಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Tumakuru News: ತುಮಕೂರು: ತುಮಕೂರಿನಲ್ಲಿಂದು ಭಾಷಣ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, 50 ವರ್ಷದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕಾಗಿ ಆಹ್ವಾನ ನೀಡಲು ಬಂದಿದ್ದೇನೆ ಎಂದಿದ್ದಾರೆ. 50 ವರ್ಷದ ಸುವರ್ಣ ಸಂಭ್ರಮ ಕಾರ್ಯಕ್ರಮ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ನಲ್ಲಿ ನಡೆಯುತ್ತಿದೆ. ನಾನು ಇಲಾಖೆಯ ಮಂತ್ರಿಯಾಗಿ ಖುದ್ದು ಆಹ್ವಾನ ನೀಡಲು ಬಂದಿದ್ದೇನೆ. 2 ವರೆ ವರ್ಷದ ಹಿಂದೆ...

Political News:ಈ ‘ಧೂಳು-ಕಸ’ ಭಾಗ್ಯದ ರೂವಾರಿಗಳು ಯಾರು ಎಂದು ರಾಜ್ಯ ಸರ್ಕಾರ ಉತ್ತರಿಸಲಿ: ವಿಜಯೇಂದ್ರ

Political News: ಬೆಂಗಳೂರಿನ ಕಸ ಗುಡಿಸುವುದಕ್ಕೆ 617 ಕೋಟಿ ರೂ ಬಾಡಿಗೆ ಕಟ್ಟಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಬೆಂಗಳೂರಿನ ಕಸ ಗುಡಿಸುವ ನೆಪದಲ್ಲಿ ಕಮಿಷನ್ ಹಣವನ್ನು ಬಾಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇಲ್ಲದಿದ್ದಲ್ಲಿ ಬೆಂಗಳೂರಿನ ಕಸ ಗುಡಿಸುವುದಕ್ಕೆ 617 ಕೋಟಿ ರೂ ಬಾಡಿಗೆ...

ಶಾಸಕ ಕಪಾಳಮೋಕ್ಷಕ್ಕೆ ಶಾಕ್ ಟ್ವಿಸ್ಟ್‌ : ಕಾರ್ಯಕರ್ತನ ಹೇಳಿಕೆ ಬಾಂಬ್!

K.R. ನಗರ ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಅವರು ತಮ್ಮ ಸ್ವಂತ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಿರುವ ಘಟನೆ ಜಿಲ್ಲೆಯಲ್ಲೇ ಚರ್ಚೆಗೆ ಕಾರಣವಾಗಿದೆ. ವೇದಿಕೆ ಮೇಲೆಯೇ ಶಾಸಕರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮಹದೇವ್ ಅವರು ಗ್ರಾಮಕ್ಕೆ ಡೈರಿ ಕಟ್ಟಡ ನಿರ್ಮಾಣಕ್ಕೆ ಮನವಿ...

ಖರ್ಗೆ ಜೊತೆ ಸೀಕ್ರೆಟ್‌ ಸಭೆ – ಗುಟ್ಟು ಬಿಟ್ಟು ಕೊಡದ ಡಿಕೆ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಕೀಯ ಚರ್ಚೆಗೆ ಭೇಟಿ ಮಾಡಿಲ್ಲ. ಪಕ್ಷದ ಹೊಸ ಕಚೇರಿ ಶಿಲಾನ್ಯಾಸ ದಿನಾಂಕ ನಿಗದಿಗಾಗಿ ಮಾತ್ರ ಮನವಿ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ಹೋಗುವಾಗ ನಮ್ಮ ಹಿರಿಯ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ. ಆದರೆ ಈ ಬಾರಿ ರಾಜಕೀಯ ವಿಷಯವಾಗಿ ಯಾವುದೇ ಚರ್ಚೆ ನಡೆಯಲಿಲ್ಲ....

ನವೆಂಬರ್ ಕ್ರಾಂತಿ ಮಧ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ಪುನರ್‌ರಚನೆ,...

ಯಾದವ್ ಕುಟುಂಬದಲ್ಲಿ ಬಿಗ್ ಫೈಟ್, ಲಾಲುಗೆ ಡಬಲ್ ಶಾಕ್!

ಬಿಹಾರದಲ್ಲಿ ಚುನಾವಣೆ ನಂತರ ರಾಜಕೀಯ ತಿರುವುಗಳು ದಿನೇದಿನೇ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಆಘಾತಕಾರಿ ಸೋಲಿನ ಬೆನ್ನಲ್ಲೇ ಲಾಲು ಪ್ರಸಾದ್ ಯಾದವ್ ಕುಟುಂಬದಲ್ಲಿ ಭಾರಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಮ್ಮದೇ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಮೇಲೆ ನಡೆದ ಕಿರುಕುಳ ಹಾಗೂ ದೈಹಿಕ ದೌರ್ಜನ್ಯ , ನಿಂದನೆ, ಚಪ್ಪಲಿಗಳನ್ನು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img