Tuesday, May 12, 2026

ರಾಜಕೀಯ

ಬೆಂಗಳೂರು ರಸ್ತೆ ರಾಜಕೀಯ-ಡಿಕೆಶಿ vs ಕುಮಾರಸ್ವಾಮಿ:ನಿಖಿಲ್ ಕೌಂಟರ್

ಬೆಂಗಳೂರು ರಸ್ತೆ ಗುಣಮಟ್ಟ ಮತ್ತು ಉದ್ಯಮಿಗಳು ನಗರ ಬಿಟ್ಟು ಹೋಗುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ತೀವ್ರವಾಗಿದೆ. ಈಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡ ನಿಖಿಲ್, ನಿಮ್ಮಲ್ಲೇ ಮೂಲಭೂತ ಸಮಸ್ಯೆ...

ಇನ್ನಾದರೂ ಬಿಜೆಪಿಗರಿಗೆ ಜ್ಞಾನೋದಯವಾಗಲಿ, ಸಂವಿಧಾನದ ಆಶಯ ಅರಿವಾಗಲಿ: ಸಚಿವ ಪ್ರಿಯಾಂಕ್ ಖರ್ಗೆ

Political News: ಈ ಬಾರಿ ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟಿಸುತ್ತಿರುವುದರಿಂದ ಹಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಕೋರ್ಟ್‌ನಲ್ಲಿಯೂ ಕೇಸ್ ಹಾಕಿ, ಬಾನು ಅವರು ಹಿಂದೂ ಹಬ್ಬವನ್ನು ಉದ್ಘಾಟನೆ ಮಾಡುವುದು ಬೇಡವೆಂದು ವಾದಿಸಿದ್ದರು. ಆದರೆ ಇದೀಗ ಕೋರ್ಟ್‌ನಲ್ಲಿ ಅವರೆಲ್ಲರಿಗೂ ಹಿನ್ನೆಡೆಯಾಗಿ, ಬಾನು ಮುಷ್ತಾಕ್ ಅವರು ದಸರಾವನ್ನು ಉದ್ಘಾಟಿಸಬಹುದು ಎಂದು ಕೋರ್ಟ್ ತೀರ್ಪು ನೀಡಿದೆ....

ಈ ಭೂಮಿಯಲ್ಲಿ ಹುಟ್ಟಿದ್ದೀನಿ, ಈ ಭೂಮಿಯಲ್ಲಿ ಬದುಕಿದ್ದೀನಿ, ಇದೇ ಭೂಮಿಯಲ್ಲಿ ಸಾಯ್ತೀನಿ: ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ರಾಮನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ದಿ. ಶ್ರೀ ಡಿ ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿದ್ದ ದೇವರಾಜ ಅರಸು ಅವರು ಪ್ರತಿಯೊಬ್ಬ ರಾಜಕಾರಣಿಗೂ ಮಾದರಿಯಾಗಿದ್ದಾರೆ. ಭೂಸುಧಾರಣೆ ಹಾಗೂ ಉಳುವವನೆ ಭೂಮಿಯ ಒಡೆಯ ಕಾನೂನನ್ನು ಜಾರಿಗೆ...

Political News: ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಆಗಬೇಕು: ಸಮಾವೇಶದಲ್ಲಿ ಈಶ್ವರ್ ಖಂಡ್ರೆ ಹೇಳಿಕೆ

Hubli: ಹುಬ್ಬಳ್ಳಿಯಲ್ಲಿಂದು ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನ ತೋರಿಸಲು ನೆಹರೂ ಮೈದಾನದಲ್ಲಿ ವೀರಶೈವ - ಲಿಂಗಾಯತ ಏಕತಾ ಸಮಾವೇಶ ನಡೆಸಲಾಗುತ್ತಿದೆ. ಫಕೀರ ದಿಂಗಾಲೇಶ್ವರ ಶ್ರೀ ನೇತೃತ್ವದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ರಂಭಾಪುರಿ ಶ್ರೀ, ಶ್ರೀಶೈಲ ಜಗದ್ಗುರು, ಕಾಶಿ, ಉಜನಿ ಜಗದ್ಗುರುಗಳು, ಸಿದ್ಧಾಂಗಂಗಾ ಶ್ರೀ, ಮೂರು ಸಾವಿರ ಮಠ ಶ್ರೀಗಳ ಸಾನಿಧ್ಯತೆ ಇದೆ. ಈ ಸಮಾವೇಶದಲ್ಲಿ...

ಬೆಂಗಳೂರು ರಸ್ತೆ ಗುಂಡಿಯ ವಿವಾದ : ಬ್ಲಾಕ್‌ಬಕ್ ಟ್ವೀಟ್ ನಂತರ ರಾಜಕೀಯ ಬಿಸಿ

ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...

ಸಿದ್ದರಾಮಯ್ಯ ವಿಫಲರಾದಾಗ ಜಾತಿ ಅಸ್ತ್ರ ಬಳಕೆ ಮಾಡ್ತಾರೆ – ಶೋಭಾ ಕರಂದ್ಲಾಜೆ ಗಂಭೀರ ಟೀಕೆ

ಸಿದ್ದರಾಮಯ್ಯನವರು ಹಿಂದೆಯೂ ಲಿಂಗಾಯತ - ವೀರಶೈವ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದ್ದರು. ಅದನ್ನು ಹಳ್ಳಿಗಳವರೆಗೂ ವ್ಯಾಪಿಸುವಂತೆ ಮಾಡಿದರು. ಇದೀಗ ಅವರು ಎಲ್ಲ ಜಾತಿಗಳನ್ನು ವಿಭಜಿಸಲು ಮುಂದಾಗಿದ್ದಾರೆ ಅಂತ ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ತನ್ನ ಆಡಳಿತ ವಿಫಲವಾಗಿದಾಗಲೆಲ್ಲಾ...

Political News: ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು: ಸಿಎಂ ಸಿದ್ದರಾಮಯ್ಯ

Bengaluru: ಇಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ ವಾರ್ತಾಸೌಧದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ವಿತರಿಸಿ, ಮಾತನಾಡಿದರು. ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಸಮಾಜದ ಧ್ವನಿಯಂತೆ ಬಾಳಿದವರು. ಪತ್ರಿಕಾವೃತ್ತಿಯಲ್ಲಿ ತೊಡಗಿರುವವರಿಗೆ ವಡ್ಡರ್ಸೆಯವರಂತವರು...

ಹೈಕಮಾಂಡ್ ನಿಮ್ಮ ಮಾತಿಗೆ ಬೆಲೆ ನೀಡುವುದಿಲ್ಲ, ಭಂಡ ಬಾಳು ಬಿಡಿ, ರಾಜೀನಾಮೆ ನೀಡಿ: ಆರ್.ಅಶೋಕ್

Political news: ಜಾತಿ ಗಣತಿ ಸಮೀಕ್ಷೆಗೆ ಸಂಬಂಧಿಸಿದಂತೆ, ರಾಜ್ಯ ರಾಜಕಾರಣದಲ್ಲಿ ಚರ್ಚೆ ಜೋರಾಗಿದ್ದು, ಪರಿ ವಿರೋಧ ಹೇಳಿಕೆಗಳು ಪ್ರತಿದಿನ ಕೇಳಿಬರುತ್ತಿದೆ. ಕಾಂಗ್ರೆಸ್‌ ವಿರುದ್ಧ ಬಿಜೆಪಿ, ಜೆಡಿಎಸ್ ವಾಗ್ದಾಳಿ ನಡೆಸುತ್ತಿರುವುದಲ್ಲದೇ, ಕಾಂಗ್ರೆಸ್‌ನಲ್ಲೇ ಬಣ ಬಡಿದಾಟವಾಗುತ್ತಿದೆ ಎನ್ನಲಾಗಿದೆ. ಇನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಗೆ...

ಸೂಪರ್ ಸಿಎಂ ಶ್ರೀ ಸೂರ್ಜೇವಾಲಾ ಅವರೇ, ಗುಂಡಿಗಳ ನಗರಕ್ಕೆ ಸ್ವಾಗತ: ನಿಖಿಲ್ ಕುಮಾರ್ ವ್ಯಂಗ್ಯ

Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿಂದ, ಹಲವು ಜನರಿಗೆ ಸಮಸ್ಯೆಗಳು ಎದುರಾಗುತ್ತಲೇ ಇದೆ ಎಂದು ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ಅದಕ್ಕೆ ತಕ್ಕಂತೆ, ರಾಜ್ಯದಲ್ಲಿ ಹಲವು ಸಮಸ್ಯೆಗಳು ಬಗೆಹರಿಯುವಂತೆ ಕಾಣುತ್ತಿಲ್ಲ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಗುಂಡಿ ಬಿದ್ದು, ಜನ ತಾವು ಮನೆಗೆ ಹೋಗಿ...

ಅಧಿಕೃತ ದಾಖಲೆಗಳೊಂದಿಗೆ ರಾಹುಲ್ ಗಾಂಧಿಗೆ ತಿರುಗೇಟು – ಮತಗಳ್ಳತನದ ಅಸಲಿ ಚಿತ್ರಣ ಬಯಲು!!!

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಅಂತ ಕಾಂಗ್ರೆಸ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಆಳಂದ ಕ್ಷೇತ್ರದಲ್ಲಿ 6,018 ಮತದಾರರ ಹೆಸರುಗಳನ್ನು ಅಕ್ರಮವಾಗಿ ಡಿಲೀಟ್ ಮಾಡಲಾಗಿದೆ. ಎಲ್ಲ ಹೆಸರನ್ನೂ ಕರ್ನಾಟಕದ ಮೊಬೈಲ್ ಸಂಖ್ಯೆಯಿಂದಲೇ ಅಳಿಸಲಾಗಿದೆ ಎಂದಿದ್ದರು. ಅದಕ್ಕೆ ಈಗ ಚುನಾವಣಾ ಆಯೋಗ ಶರತ್ತಿಲ್ಲದ ಸ್ಪಷ್ಟನೆ ನೀಡಿದ್ದು, ಅಂಕಿ ಅಂಶಗಳೊಂದಿಗೆ ತಿರುಗೇಟು ನೀಡಿದೆ. ಚುನಾವಣಾ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img