National Political News: ಭಾರತದ ನೂತನ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್ಡಿಎ ಅಭ್ಯರ್ಥಿಯಾಗಿರುವ ಇವರು, ಮಹಾರಾಷ್ಟ್ರದ ರಾಜ್ಯಪಾಲರೂ ಆಗಿದ್ದಾರೆ.
ಕೆಲ ದಿನಗಳ ಹಿಂದೆ ಮಾಜಿ ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದಾಗ, ಖಾಲಿಯಾಗಿದ್ದ ಆ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ರಾಧಾಕೃಷ್ಣನ್ ಬಹುಮತ ಸಾಧಿಸಿದ್ದರು. ಹಾಗಾಗಿ ಇಂದು ಇವರೇ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾಗೆ. ಈ...
ಇತ್ತೀಚಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು 'ನಮಸ್ತೆ ಸದಾ ವತ್ಸಲೇ' ಅನ್ನೋ ಆರ್ಎಸ್ಎಸ್ ಗೀತೆ ಹಾಡಿ ವಿವಾದಕ್ಕೆ ಒಳಗಾಗಿದ್ದರು. ಇನ್ನೊಂದು ಕಡೆ ನಾಯಕತ್ವ ಬದಲಾವಣೆ ಮತ್ತು ಡಿಕೆಶಿ ಅವರೇ ಸಿಎಂ ಆಗ್ಬೇಕು ಅನ್ನೋ ಒತ್ತಾಯ ಕೇಳುತ್ತಲೇ ಇದೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ.
ಇಂಡಿಯಾ ಟುಡೇ ಸೌತ್ ಕಾನ್ಕ್ಲೇವ್ನಲ್ಲಿ ಡಿ.ಕೆ...
Political News: ಗಣೇಶೋತ್ಸವದ ವೇಳೆ ರಾಜ್ಯದ ಹಲವೆಡೆ ಗಲಾಟೆ ನಡೆದಿದ್ದು, ರಾಜ್ಯ ಸರ್ಕಾರದ ತಪ್ಪಿನಿಂದಲೇ ಇಂಥ ಘಟನೆಗಳು ನಡೆಯುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಭದ್ರಾವತಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಬಗ್ಗೆ ಮಾತನಾಡಿದ್ದು, ವಿಧಾನಸೌಧದಲ್ಲಿಯೇ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿ...
Political News: ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಗಲಾಟೆ ನಡೆದಿದ್ದು, ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಿದ್ದು, ನಾವು ಯಾವುದೇ ಜಾತಿ - ಧರ್ಮಗಳನ್ನು ಪರಿಗಣಿಸದೇ, ತಪ್ಪು...
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ, ಬಿಜೆಪಿ ನಾಯಕರು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಕೈಗೊಂಡರು. ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಸರ್ಕಾರದ ಈ ನಿರ್ಧಾರವನ್ನು ಮೊದಲ ದಿನದಿಂದಲೇ ನಾವು ಆಕ್ರೋಶದಿಂದ...
ಉಪರಾಷ್ಟ್ರಪತಿ ಚುನಾವಣೆಯಲ್ಲಿ ನಂಬರ್ ಗೇಮ್ ಜೋರಾಗಿದೆ. ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಚುನಾವಣೆಯಲ್ಲಿ ಗೆಲ್ಲುತ್ತಾರೋ? ಅಥವಾ ಇಂಡಿಯಾ ಮೈತ್ರಿಕೂಟದ ಬಿ.ಸುದರ್ಶನ್ ರೆಡ್ಡಿ ಫೈಟ್ ಕೊಡ್ತಾರಾ ಕಾದು ನೋಡಬೇಕು. ಇಡೀ ದೇಶದ ಜನತೆ ಕುತೂಹಲದಿಂದ ಕಾಯುತ್ತಿರುವ ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶಕ್ಕೆ ಈಗ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.
ಜಗದೀಪ್ ಧನಕರ್ ಅವರು ಹಠಾತ್...
ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ, ಇಂದೇ ಚುನಾವಣೆ ನಡೀತಿದೆ. ಇಂಡಿಯಾ ಒಕ್ಕೂಟದಿಂದ ಸುದರ್ಶನ್ ರೆಡ್ಡಿ ಕಣದಲ್ಲಿದ್ರೆ, ಎನ್ಡಿಎ ಅಭ್ಯರ್ಥಿಯಾಗಿ ರಾಧಾಕೃಷ್ಣನ್ ಅಖಾಡದಲ್ಲಿದ್ದಾರೆ.
ದೇಶದ 2ನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ಉಪರಾಷ್ಟ್ರಪತಿ ಸ್ಥಾನಕ್ಕೆ, ನಡೆಯುವ ಚುನಾವಣೆಯಲ್ಲಿ ಜನಸಾಮಾನ್ಯರ ನೇರ ಪಾತ್ರ ಇರುವುದಿಲ್ಲ. ಬದಲಿಗೆ ಸಂಸದರು ಮತ ಚಲಾಯಿಸುವ ಅಧಿಕಾರ ಹೊಂದಿರುತ್ತಾರೆ. ಲೋಕಸಭೆಯ 543 ಸಂಸದರು,...
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಪಟ್ಟಿಯಲ್ಲಿದ್ದ ಕೆಲವರು ಮರಣ ಹೊಂದಿರುವ ಮಾಹಿತಿ ಇದೆ. ಆದರೂ ಅವರ ಖಾತೆಗೆ ಹಣ ಪಾವತಿಯಾಗುತ್ತಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಫಲಾನುಭವಿಗಳ ಪಟ್ಟಿ ಪರಿಶೀಲಿಸಿ, ಪರಿಷ್ಕರಿಸಬೇಕಿದೆ. ನಂತರ ಪರಿಷ್ಕರಿಸಿದ ಪಟ್ಟಿಯನ್ನು ಇಲಾಖೆ...
ಸಚಿವ ಸತೀಶ್ ಜಾರಕಿಹೊಳಿಯನ್ನು ಬೆಂಬಲಿಸಿದ್ದಕ್ಕೆ, ಗಂಡನ ಕೊರಳಪಟ್ಟಿ ಹಿಡಿದು ಪತ್ನಿಯೇ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 8ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಭಾರೀ ಹೈಡ್ರಾಮವೇ ನಡೆದಿತ್ತು. ಸೋಮವಾರ ಮಧ್ಯಾಹ್ನ ಮದಿಹಳ್ಳಿ ಗ್ರಾಮದಲ್ಲಿ, ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದೊಡ್ಡವರೇ ತೊಡೆ ತಟ್ಟಿ ಅಖಾಡಕ್ಕೆ ನಿಂತಿದ್ದು, ಇಡೀ ಜಿಲ್ಲೆಯ ಜನರನ್ನೇ...
ಮದ್ದೂರು ಕಲ್ಲು ತೂರಾಟದ ಆರೋಪಿಗಳು, ಕಿಂಗ್ಪಿನ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಕ್ಕಾ ಪ್ರೀ ಪ್ಲಾನ್ ಮಾಡಿಕೊಂಡೇ, ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ಮಾಡಲಾಗಿದೆ ಎನ್ನಲಾಗಿದೆ. ಐದಾರು ಮಂದಿ ಅನ್ಯಕೋಮಿನ ಯುವಕರಿಂದಲೇ ಕಲ್ಲು ತೂರಾಟ ಮಾಡಿರುವುದು, ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಜಾಫರ್, ಇರ್ಫಾನ್. ಜಾಫರ್ ಮಾತುಗಳಿಂದ ಪ್ರಚೋದನೆಗೊಂಡಿದ್ದ ಇರ್ಫಾನ್, ಕಲ್ಲು ತೂರಾಟಕ್ಕೆ ಸಂಚು ರೂಪಿಸಿದ್ದ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...