Tuesday, May 12, 2026

ರಾಜಕೀಯ

ಹಿಂದೂ ವಿರೋಧಿ ಹಣೆಪಟ್ಟಿಯ ಭಯ!

ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್‌ ಆಫ್‌ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...

ಮೇಲ್ಮನೆ ಸಭಾಪತಿ ರೇಸ್‌! ಹರಿಪ್ರಸಾದ್ vs ಬೋಸರಾಜು

ಮೇಲ್ಮನೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತಕ್ಕೆ ತಲುಪಿದ ಹಿನ್ನೆಲೆಯಲ್ಲಿ, ಹೊಸ ಸಭಾಪತಿ ಸ್ಥಾನಕ್ಕಾಗಿ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಅಥವಾ ಹಾಲಿ ಸಭಾನಾಯಕ ಎನ್‌.ಎಸ್‌. ಬೋಸರಾಜು ಅವರ ಹೆಸರುಗಳು ಮುಂಚಿತವಾಗಿ ಕೇಳಿಬರುತ್ತಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಬಳಿಕ ಸಭಾಪತಿ ಸ್ಥಾನಕ್ಕೆ ಇವರಿಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು...

BJD–BRS ದೂರ, ದೂರ NDA ಗೆಲುವಿಗೆ ದೊಡ್ಡ ವಿಘ್ನ?

ಉಪರಾಷ್ಟ್ರಪತಿ ಚುನಾವಣೆಯ ಅಖಾಡ ರಂಗೇರಿದೆ. ಬಿಜು ಜನತಾ ದಳ (ಬಿಜೆಡಿ) ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಉಪರಾಷ್ಟ್ರಪತಿ ಚುನಾವಣೆಯಿಂದ ದೂರ ಉಳಿಯುವುದಾಗಿ ಘೋಷಿಸಿವೆ. ಇದರಿಂದ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು INDIA ಬಣದ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ನಡುವಿನ ಪೈಪೋಟಿ ಇನ್ನಷ್ಟು ಕುತೂಹಲ ಹುಟ್ಟಿಸಿದೆ. ಒಡಿಶಾ ಮಾಜಿ ಮುಖ್ಯಮಂತ್ರಿ...

ಮುಲ್ಲಾಗಳನ್ನು ಅರೆಸ್ಟ್‌ ಮಾಡಿ ರಾಜ್ಯದಲ್ಲಿ ತಾಲಿಬಾನ್‌ ಆಡಳಿತ!

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಿದ ಮುಲ್ಲಾಗಳು ಯಾರೇ ಆಗಲಿ ಅವರ ವಿರುದ್ಧ ಕೂಡಲೇ ಕ್ರಮವಾಗಬೇಕು ಹಾಗೂ ಮಸೀದಿಗಳನ್ನು ಮುಚ್ಚಿಸಬೇಕು ಎಂದು ಮಾಜಿ ಸಂಸದ ಪ್ರತಾಪ ಸಿಂಹ ಆಗ್ರಹಿಸಿದರು. ಮದ್ದೂರಿನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಮದ್ದೂರು ಶಾಸಕ ಕದಲೂರು ಉದಯ್ ಅವರಿಂದ ಹಣ ಪಡೆದು ಮತ ಮಾರಿಕೊಂಡಿದ್ದೀರಿ. ಜೂಜಾಟ ನಡೆಸುವವರನ್ನು...

“ಗುಂಪು ಕಟ್ಟಿಕೊಂಡು ಗಲಾಟೆ ಮಾಡೋಕೆ ಶುರು ಮಾಡಿದ್ದಾರೆ”

ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಮದ್ದೂರಿನಲ್ಲಿ ಪೊಲೀಸ್‌ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...

CM ಶಾಂತಿದೂತರಿಂದಲೇ ಕಲ್ಲು ತೂರಾಟ.. ಸಿಟಿ ರವಿ ಆಕ್ರೋಶ!

ಮಂಡ್ಯದ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ BJP MLC ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿದೂತರನ್ನು ಹೊಗಳಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತೀವ್ರ ಟೀಕೆ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹೊಗಳಿದ ಶಾಂತಿದೂತರು ಈಗ...

ನಾನೇ ಮದ್ದೂರಿಗೆ ಬರಬೇಕಾಗುತ್ತೆ.. ಕಾಂಗ್ರೆಸ್‌ಗೆ HDK ಖಡಕ್ ಎಚ್ಚರಿಕೆ!

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಣೇಶ ಗಲಾಟೆ, ಪೊಲೀಸರ ಲಾಠಿಚಾರ್ಜ್ ಬಗ್ಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಳೆದ ವರ್ಷವೂ ಸಹ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲ್ಲು ತೂರಾಟ ಆಗಿತ್ತು. ಮೊದಲ ಬಾರಿ ನಾಗಮಂಗಲದಲ್ಲಿ ಆಗಿದ್ದು ಈಗ ಮದ್ದೂರಿನಲ್ಲಿ ಪುನಾರವರ್ತನೆ ಆಗಿದೆ. ನಾನು ಜಿಲ್ಲೆ ಜನತೆ ಮತ್ತು...

ಮದ್ದೂರಲ್ಲಿ ಸಿದ್ದು ಗ್ಯಾಂಗೇ ಮಾಡ್ತಿದೆ – R. ಅಶೋಕ್

ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...

ಆಳಂದದಲ್ಲೇ ಗೋಲ್‌ಮಾಲ್‌ : ಖರ್ಗೆ ಸ್ಫೋಟಕ ಆರೋಪ!

ಕಳೆದ ಲೋಕಸಭಾ ಚುನಾವಣೆಯ ವೇಳೆ ಮತದಾರರ ಅಕ್ರಮ ಪ್ರಕ್ರಿಯೆಗೆ ಚುನಾವಣಾ ಆಯೋಗವೇ ಸಹಕಾರ ನೀಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಈಗ ಮತ್ತೊಮ್ಮೆ ಮುಂದಿಟ್ಟಿದೆ. ಈ ಬಾರಿ, 2023ರಲ್ಲಿ ನಡೆದ ಕರ್ನಾಟಕದ ಆಳಂದ ವಿಧಾನಸಭಾ ಚುನಾವಣೆಯ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಗಂಭೀರ ಟೀಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆಳಂದ...

“ಬಿಜೆಪಿಗರಿಂದಲೇ ಧರ್ಮಸ್ಥಳಕ್ಕೆ ಅವಮಾನ”

ಧರ್ಮಸ್ಥಳ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕೀಯ ಪಕ್ಷಗಳು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವುದು ಬಿಜೆಪಿಯವರು. ಬುರುಡೆ ಗಿರಾಕಿ ಯಾರು?. ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ. ಹೀಗಂತ ಡಿಸಿಎಂ ಡಿ.ಕೆ. ಶಿವಕುಮಾರ್‌ ಗುಡುಗಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಿನ ತಿಕ್ಕಾಟಕ್ಕೆ, ಧರ್ಮಸ್ಥಳವನ್ನು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img