Wednesday, May 13, 2026

ರಾಜಕೀಯ

ಧರ್ಮ ಯುದ್ಧದಲ್ಲಿ ಸುಳ್ಳು V/S ಸತ್ಯ

ಧರ್ಮಸ್ಥಳ ಪ್ರಕರಣದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರ ವಾಗ್ವಾದಗಳು ಜೋರಾಗಿವೆ. ಧರ್ಮಸ್ಥಳದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಎಸ್‌ಐಟಿ ತನಿಖೆಗೆ ಕೊಟ್ಟಾಗಲೇ ಹಿಂದೂ ಧರ್ಮದ ವಿರೋಧಿಗಳಾಗಿರುವುದು ಗೊತ್ತಾಗಿದೆ. ನಿಮ್ಮ ಸರ್ಕಾರ ಬಂದ ಇಷ್ಟು ವರ್ಷದಲ್ಲಿ, ಮಸೀದಿಯಲ್ಲಿ ತಲೆ ಬುರುಡೆ, ಕಾಲು ಮೂಳೆ, ಕೈ ಮೂಳೆ, ಬೆರಳು ಮೂಳೆ ಸಿಕ್ಕಿದೆ...

ಹೈಕಮಾಂಡ್‌ ಅಂಗಳಕ್ಕೆ KMF ಗದ್ದುಗೆ ಗುದ್ದಾಟ

ಕೆಎಂಎಫ್‌ ಚುನಾವಣೆ, ವಿಧಾನಸಭಾ, ಲೋಕಸಭಾ ಚುನಾವಣೆಗಳಿಗೂ ಕಮ್ಮಿ ಇಲ್ಲ. ಘಟಾನುಘಟಿ ನಾಯಕರ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಅಧ್ಯಕ್ಷ ಹುದ್ದೆಗೆ ನಾಲ್ವರು ಕಾಂಗ್ರೆಸ್ ನಾಯಕರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಈ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ. 23 ಲಕ್ಷ ಸದಸ್ಯತ್ವವನ್ನು ಹೊಂದಿರುವ ಕೆಎಂಎಫ್‌, 4 ಒಕ್ಕೂಟದಿಂದ ಆರಂಭವಾಗಿ 16 ಒಕ್ಕೂಟಗಳವರೆಗೆ ಬೆಳೆದು ನಿಂತಿದೆ. ಗುಜರಾತ್...

ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಸತ್ಯಯಾತ್ರೆ

ಧರ್ಮಸ್ಥಳದ ಜೊತೆ ನಾವಿದ್ದೇವೆ ಅನ್ನೋ ಸಂದೇಶ ಸಾರಲು, ದೋಸ್ತಿ ಪಕ್ಷಗಳು ಶ್ರೀಕ್ಷೇತ್ರಕ್ಕೆ ಸಾಲು ಸಾಲು ಯಾತ್ರೆ ಕೈಗೊಳ್ಳುತ್ತಿದ್ದಾರೆ. ಧರ್ಮಸ್ಥಳ ಚಲೋ ಹೆಸರಲ್ಲಿ ಬಿಜೆಪಿ ಯಾತ್ರೆ ಮಾಡಿದ್ರೆ, ಸತ್ಯ ಯಾತ್ರೆ ಹೆಸರಲ್ಲಿ ಧರ್ಮಸ್ಥಳಕ್ಕೆ ಜೆಡಿಎಸ್‌ ನಿಯೋಗ ಎಂಟ್ರಿ ಕೊಟ್ಟಿತ್ತು.     ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ, ಹಾಸನದಿಂದ ಯಾತ್ರೆ ಕೈಗೊಳ್ಳಲಾಗಿದೆ. ನಗರದ ಹೊರವಲಯದ ಕಂದಲಿಯಿಂದ...

ಇಟಲಿ ಪುತ್ರಿ ಎಂದಿದ್ರೆ ಡಿಕೆಶಿ CM ಆಗ್ತಿದ್ರು – ಯತ್ನಾಳ್‌

ಡಿಸಿಎಂ ಡಿಕೆ ಶಿವಕುಮಾರ್ ಅವ್ರು ಆರ್‌ಎಸ್‌ಎಸ್‌ ಗೀತೆ ಹಾಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಬೇರೆಯದ್ದೇ ಚರ್ಚೆ ಹುಟ್ಟು ಹಾಕಿದೆ. ಇದಕ್ಕೆ ಪುಷ್ಠಿ ನೀಡುವಂತೆ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಾಮುಂಡಿ ಬೆಟ್ಟ ಸರ್ಕಾರದ ಆಸ್ತಿ ಅನ್ನೋ ಮಾತಿಗೂ ಟಾಂಗ್‌ ಕೊಟ್ಟಿದ್ದು, ಸಾಲು ಸಾಲು ಪ್ರಶ್ನೆಗಳು, ಸವಾಲುಗಳನ್ನು ಹಾಕಿದ್ದಾರೆ. ಡಿಕೆಶಿ ಒಂದು ಕಾಲನ್ನು...

ಅರಸೀಕೆರೆಯಲ್ಲಿ JDS ವಿರುದ್ಧ ಕೆ.ಎಂ. ಶಿವಲಿಂಗೇಗೌಡ ಸಮರ

ಅರಸೀಕೆರೆಯಲ್ಲಿ ಜೆಡಿಎಸ್ ವಿರುದ್ಧ ಶಾಸಕ ಕೆ.ಎಂ ಶಿವಲಿಂಗೇಗೌಡರು ಸಮರ ಸಾರಿದ್ದಾರೆ. ಜೆಡಿಎಸ್‌ ಮುಖಂಡ ಎನ್‌.ಆರ್‌. ಸಂತೋಷ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಶಿವಲಿಂಗೇಗೌಡ್ರು ಹೇಳಿದ್ದಾರೆ. ವಸತಿ ಯೋಜನೆ ಅನುಷ್ಠಾನದ ವೇಳೆ ನಡೆದಿರುವ ಹಗರಣದಲ್ಲಿ ನನ್ನ ಹಸ್ತಕ್ಷೇಪವಿದೆ ಎಂದು ಆರೋಪಿಸಲಾಗಿದೆ. ಇದು ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಸೆಪ್ಟಂಬರ್‌ 1ರಂದು ರಾಜ್ಯ ಹೈಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸುತೇನೆಂದು...

ಕಾಂಗ್ರೆಸ್‌ನವರೇ ಇದನ್ನೆಲ್ಲಾ ಮಾಡಿಸ್ತಿದ್ದಾರೆ – ಪ್ರಹ್ಲಾದ್‌ ಜೋಶಿ

ಹಿಂದೂಗಳು 3 ಮಕ್ಕಳನ್ನು ಪಡೆಯಿರಿ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಕರೆಗೆ, ಕಾಂಗ್ರೆಸ್‌ನವರು ವ್ಯಂಗ್ಯವಾಡಿದ್ರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷದವರಿಗೆ ಬೇರೆ ಧರ್ಮದವರು ಬೇಕಾದಷ್ಟು ಮಕ್ಕಳನ್ನು ಮಾಡಿಕೊಂಡ್ರು ನಡೆಯುತ್ತದೆ. ಹಿಂದೂಗಳಿಗೆ ಮೋಹನ್‌ ಭಾಗವತ್‌ ಕರೆ ಕೊಟ್ರೆ ನೋವಾಗುತ್ತದೆ. ಧರ್ಮಸ್ಥಳದ...

ಮೈಸೂರಲ್ಲೇ ಸಿದ್ದರಾಮಯ್ಯ ಏನಿದು 3 ದಿನಗಳ ರಹಸ್ಯ?

ಸಿಎಂ ಸಿದ್ದರಾಮಯ್ಯ, ಮೈಸೂರಲ್ಲಿ ಶಕ್ತಿ ಪ್ರದರ್ಶನ ಯಶಸ್ವಿಯಾಗಿ ಮುಗಿಸಿದ್ದಾರೆ. ಇದಾದ ಬಳಿಕ ಅವರು 3 ದಿನಗಳ ಜಿಲ್ಲಾ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ. ಆಗಸ್ಟ್‌ 31 ರಿಂದ ಸೆಪ್ಟೆಂಬರ್‌ 2ರವರೆಗೆ ನಡೆಯುವ ಈ ಪ್ರವಾಸದಲ್ಲಿ, ಅನೇಕ ಕಾರ್ಯಕ್ರಮಗಳು, ಉದ್ಘಾಟನೆಗಳು ಹಾಗೂ ಸಮಾರಂಭಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 31ರಂದು ಬೆಳಿಗ್ಗೆ 10.55ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರು ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸುವರು....

ಬಾನು ಮುಷ್ತಾಕ್‌ ಆಯ್ಕೆಗೆ CM, DCM ಸಮರ್ಥನೆ

ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಆಯ್ಕೆಯ ನಿರ್ಧಾರಕ್ಕೆ ಬಿಜೆಪಿಯಿಂದ ವಿರೋಧ ವ್ಯಕ್ತವಾಗ್ತಿದೆ. ಬಿಜೆಪಿಗರ ವಿರೋಧಕ್ಕೆ ಈಗ ಕಾಂಗ್ರೆಸ್ ಸೆಡ್ಡು ಹೊಡೆದಿದೆ. ಟೀಕೆ ಟಿಪ್ಪಣಿಗಳಿಗೆಲ್ಲಾ ಸಮರ್ಥನೆ ಕೊಡಲು ಖುದ್ದು ಸಿಎಂ, ಡಿಸಿಎಂ ಕಣಕ್ಕಿಳಿದಿದ್ದಾರೆ. ಚಾಮುಂಡಿ ಸನ್ನಿಧಾನ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ, ಕೃಷ್ಣನ ಊರಾದ ಉಡುಪಿಯಲ್ಲಿ ಡಿಸಿಎಂ ಡಿಕೆಶಿ ತಿರುಗೇಟು ಕೊಟ್ಟಿದ್ದಾರೆ. ಮೈಸೂರಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನಗೆ...

ಚಾಮುಂಡಿಯಿಂದಲೇ ಕಾಂಗ್ರೆಸ್‌ ಅವನತಿ.. ಅಶೋಕ್‌ ಎಚ್ಚರಿಕೆ !

ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದರು. ಅಶೋಕ್ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ...

BJP ಧರ್ಮಸ್ಥಳ ಚಲೋಗೆ ಸಿದ್ದು ಕೌಂಟರ್ ಅಟ್ಯಾಕ್!

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳ ಬಗ್ಗೆ NIA ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂತಹ ತನಿಖೆಗೆ ಒತ್ತಾಯಿಸಲು 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ನಡೆಸುವುದಾಗಿಯೂ ಬಿಜೆಪಿ ಘೋಷಿಸಿದೆ. ಈಗ NIA ತನಿಖೆಗೆ ಒತ್ತಾಯಿಸಿ ಬಿಜೆಪಿ ಪಕ್ಷವು ಸೆಪ್ಟೆಂಬರ್ 1ರಂದು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img