Wednesday, May 13, 2026

ರಾಜಕೀಯ

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

ಏರೋಸ್ಪೇಸ್ ಕಾರಿಡಾರ್, ಎಫ್ಎಂಸಿಜಿ ಬಗ್ಗೆ ಶೀಘ್ರವೇ ನಿರ್ಧಾರ: ಸಚಿವ ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಏರೋಸ್ಪೇಸ್ ಕಾರಿಡಾರ್ ಬಗ್ಗೆ ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಎರಡು ಕಡೆ ಏರೋಸ್ಪೇಸ್ ಕಾರಿಡಾರ್ ಕೇಳಿದ್ದೇವೆ. ಬೆಂಗಳೂರು ಚಿಕ್ಕಬಳ್ಳಾಪುರದಲ್ಲಿ ಒಂದು, ಹುಬ್ಬಳ್ಳಿ-ಧಾರವಾಡ ಬೆಳಗಾವಿ ಯಲ್ಲಿ ಒಂದು ಕಡೆ ಕೇಳಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳೋದಾಗಿ...

ಬಿಜೆಪಿ, ಆರ್.ಎಸ್.ಎಸ್ ವಿಷ ಬೀಜ ಬಿತ್ತುವ ಕಾರ್ಯವನ್ನು ಮಾಡ್ತಿದೆ: ಪ್ರಿಯಾಂಕ ಖರ್ಗೆ ಆಕ್ರೋಶ

Hubli News: ಹುಬ್ಬಳ್ಳಿ: ಶಾಲೆಯ ನೀರಿನ ಟ್ಯಾಂಕ್ ನಲ್ಲಿ ವಿಷ ಹಾಕಿದ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್‌ ವಿಷ ಬಿಜ ಬಿತ್ತೋ ಕೆಲಸ ಮಾಡುತ್ತಿದೆ. ಶಾಲೆ ಮುಖ್ಯೋಪಾಧ್ಯಾಯನ ವರ್ಗಾವಣೆಗೆ ವಿಷ ಹಾಕ್ತಾರೆ. ಇವರೇನು ಮನುಷ್ಯರಾ.? ಎಂದು ಸಚಿವ ಪ್ರಿಯಾಂಕಾ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಾಕೆ ಬಿಜೆಪಿಯವರು...

ಬಿಜೆಪಿ ಜೊತೆ ಜೆಡಿಎಸ್‌ ವಿಲೀನಗೊಳ್ಳುತ್ತಾ?

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌, ಭವಿಷ್ಯದಲ್ಲಿ ಬಿಜೆಪಿ ಪಕ್ಷದೊಳಗೆ ವಿಲೀನಗೊಳ್ಳುತ್ತಾ? ಇಂತಹ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿರುವ ಮಾತು ಹೊಸ ಚರ್ಚೆಗೆ ಕಾರಣವಾಗಿದೆ. ಸುಳ್ಳಿನ ಪಕ್ಷವೆಂದೇ ಬಿಜೆಪಿಗರು ಹೆಸರುವಾಸಿ. ಇಂಥಾ ಪಕ್ಷದೊಳಗೆ ಜೆಡಿಎಸ್‌ ವಿಲೀನಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇತಿಹಾಸದ ವಿವರಣೆಯಲ್ಲಿ, ಅತ್ಯಂತ ಅವಸರದಿಂದ ಪ್ರತಿಕ್ರಿಯೆ ನೀಡ್ತಿದ್ದಾರೆ. ಇದನ್ನ...

ಡಿ.ಕೆ. ಶಿವಕುಮಾರ್ – ತೇಜಸ್ವಿ ಸೂರ್ಯ ಕ್ರೆಡಿಟ್‌ ವಾರ್

ಇದೇ ಆಗಸ್ಟ್‌ 10ರಂದು ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಯಾಗ್ತಿದೆ. ಹೀಗಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೊದಲ ರೌಂಡ್ಸ್ ಹೋಗಿದ್ದಾರೆ. ಆಗಸ್ಟ್‌ 5ರಂದು ಹಳದಿ ಮಾರ್ಗದ ಮೆಟ್ರೋದಲ್ಲಿ ಸಂಚರಿಸಿ, ಪರಿಶೀಲನೆ ನಡೆಸಿದ್ರು. ಬಳಿಕ ಮಾತನಾಡುತ್ತಾ, ಗಲಾಟೆ ಮಾಡ್ತಿರುವ ಸಂಸದರು, ಅನುದಾನ ಕೊಡಿಸಿದ್ರೆ ಒಳ್ಳೆಯದು. ಬರೀ ತಪ್ಪು ಕಂಡು...

ಬಿಹಾರದಲ್ಲಿ ಲಾಲೂ ಪ್ರಸಾದ್‌ ಪುತ್ರನ ಹೊಸ ಮೈತ್ರಿಕೂಟ

RJD ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಹಿರಿಯ ಪುತ್ರ, ಹೊಸ ಮೈತ್ರಿಕೂಟ ರಚಿಸುವುದಾಗಿ ಘೋಷಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ, 5 ಸಣ್ಣ ಪಕ್ಷಗಳ ಮೈತ್ರಿಕೂಟ ರಚಿಸುವುದಾಗಿ, ತೇಜ್‌ ಪ್ರತಾಪ್‌ ಹೇಳಿದ್ದಾರೆ. 2025ರ ಮೇ 4ರಂದು ತೇಜ್‌ ಪ್ರತಾಪ್‌ ಯಾದವ್, ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ರು. ಅನುಷ್ಕಾ ಯಾದವ್‌ ಜೊತೆಗಿನ, 12 ವರ್ಷಗಳ ಸಂಬಂಧದ ಬಗ್ಗೆ...

KRS ಡ್ಯಾಂಗೆ ಟಿಪ್ಪು ಹೆಸ್ರು? ಬಿಜೆಪಿಗೆ ಜಮೀರ್ ಸವಾಲ್!

ಕಾವೇರಿ ನದಿಗೆ ಅಡ್ಡಲಾಗಿ ಡ್ಯಾಂ ಕಟ್ಟಿಸಬೇಕು ಎನ್ನುವ ಯೋಚನೆ ಟಿಪ್ಪು ಸುಲ್ತಾನ್‌ಗೆ ಇತ್ತು. ಆದರೆ, ಬಿಜೆಪಿಯವರಿಗೆ ಟಿಪ್ಪು ಸುಲ್ತಾನ್ ಮತ್ತು ಅಲ್ಪಸಂಖ್ಯಾತರ ವಿಚಾರ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಬರೀ ಜಾತಿ ಭೇದ ತಂದಿಡುವ ಕೆಲಸವನ್ನಷ್ಟೇ ಅವರು ಮಾಡುತ್ತಾರೆ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದರು. ಸರ್ಕಾರ ಕೆಆರ್‌ಎಸ್ ಜಲಾಶಯಕ್ಕೆ...

ಹುಟ್ಟುಹಬ್ಬಕ್ಕೆ ಕೇಕ್ ಅಲ್ಲ ‘ಜೈಲು ಬಟ್ಟೆ, ₹540 ರೂಪಾಯಿ’ ಜನ್ಮದಿನವೇ ಕೂಲಿ ಕೆಲಸ ಆರಂಭ!

ಪ್ರಜ್ವಲ್‌ ರೇವಣ್ಣ ಹುಟ್ಟುಹಬ್ಬದ ದಿನವೇ ಜೈಲಿನಲ್ಲಿ ಕೂಲಿ ಕೆಲಸ ಆರಂಭವಾಗಿದೆ. ಕಳೆದ ವರ್ಷ ಆರೋಪಿ, ಈ ವರ್ಷ ಅಪರಾಧಿಯಾಗಿದ್ದಾರೆ. ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ 35ನೇ ಹುಟ್ಟುಹಬ್ಬವನ್ನು ಕೈದಿಯಾಗಿ, ಕೂಲಿ ಕೆಲಸದೊಂದಿಗೆ ಜೈಲಿನಲ್ಲಿ ಆಚರಿಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಅದ್ದೂರಿಯಾಗಿ ಆಚರಿಸಿಕೊಂಡಿದ್ದ ಹುಟ್ಟುಹಬ್ಬದ ವಿಡಿಯೋ ಈಗ ವೈರಲ್ ಆಗಿದ್ದು, ಶಿಕ್ಷೆಯ ವಿರುದ್ಧ ಹೈಕೋರ್ಟ್‌ಗೆ...

ದೊಡ್ಡಗೌಡರ ದೊಡ್ಡ ಸೊಸೆ ಕಣಕ್ಕೆ!

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಅತ್ಯಾಚಾರ ಕೇಸ್‌ ಅಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ರು. ಆದ್ರೆ, 2024ರಲ್ಲಿ ಸ್ವಯಂಕೃತ ಅಪರಾಧಗಳಿಂದ ಹೀನಾಯ ಸೋಲು ಅನುಭವಿಸಿದ್ದಾರೆ. ಜೆಡಿಎಸ್‌ ಭದ್ರಕೋಟೆಯಾಗಿದ್ದ ಹಾಸನ ಕ್ಷೇತ್ರ ಈಗ ಕಾಂಗ್ರೆಸ್‌ ಪಾಲಾಗಿದೆ. ಮತದಾನಕ್ಕೆ ಕೇವಲ 6 ದಿನ ಇರುವಾಗ,...

ರಾಹುಲ್ ಗಾಂಧಿ ಆರೋಪಕ್ಕೆ ಡಾ.ಮಂಜುನಾಥ್ ಟಾಂಗ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ರಾಹುಲ್ ಗಾಂಧಿ ಮಾತಿಗೆ ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ತಿರುಗೇಟು ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಗಂಭೀರ ಆರೋಪ ಕಾಂಗ್ರೆಸ್ ನಾಯಕರಿಂದ ಬಂದಿದೆ. ಕಾಂಗ್ರೆಸ್ ಕಡೆಯಿಂದ –EVM ಗಳು, ಮತದಾರರ ಪಟ್ಟಿ ಹಾಗೂ ಚುನಾವಣಾ ಪ್ರಕ್ರಿಯೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img