Wednesday, May 6, 2026

ರಾಜಕೀಯ

Mandya: ಶೀ.ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 81ನೇ ಜಯಂತೋತ್ಸವ ಕಾರ್ಯಕ್ರಮ

Political News: ಶ್ರೀರಂಗಪಟ್ಟಣದ ಆದಿಚುಂಚಗಿರಿ ಬಾಲಜಗತ್ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ, ಪರಮಪೂಜ್ಯ ಜಗದ್ಗುರುಗಳಾದ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ, ಪರಮಪೂಜ್ಯ ಜಗದ್ಗುರುಗಳಾದ ಶೀ.ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 81ನೇ ಜಯಂತೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಶ್ರೀ ಮಹಾಗಣಪತಿ ದೇವಸ್ಥಾನವನ್ನು ಲೋಕಾರ್ಪಣೆ ಜತೆಗೆ ನೂತನ ಶಾಲಾ ಕಟ್ಟಡವನ್ನೂ ಉದ್ಘಾಟನೆ ಮಾಡಲಾಯಿತು.  ಈ ವೇಳೆ ಕಾರ್ಯಕ್ರಮದಲ್ಲಿ...

ದ.ಕ.ಜಿಲ್ಲೆಗೆ ಆದಾಯ ಹೆಚ್ಚಲು ಸಲಹೆ ನೀಡುವ ಸಚಿವರ ಜಿಲ್ಲೆಯಲ್ಲೇ ಆದಾಯ ಇಳಿಯುತ್ತಿದೆ: ರವಿ ವ್ಯಂಗ್ಯ

Political News: ಬಿಜೆಪಿ ನಾಯಕ ಸಿ.ಟಿ.ರವಿ ಕಲಬುರಗಿಯಲ್ಲಿ ತಲಾ ಆದಾಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ವಿಚಾರವಾಗಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದಕ್ಷಿಣ ಕನ್ನಡದಂತಹ ಜಿಲ್ಲೆಯ ಆದಾಯ ಹೆಚ್ಚಲು ಏನು ಮಾಡಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ಖರ್ಗೆ ಅವರು ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ದಶಕಗಳ ಕಾಲ ಪ್ರತಿನಿಧಿಸಿದ,...

Bidar News: ಆಪರೇಷನ್ ಕಮಲದಲ್ಲಿ ಮೋದಿ, ಶಾ ಅವರು ಪಿಹೆಚ್‌ಡಿ ಮಾಡಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

Bidar News: ಬೀದರ್: ಬೀದರ್‌ನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿರುವ ಅವರು, ಆಪರೇಷನ್ ಕಮಲ ಪ್ರಾರಂಭವಾಗಿದ್ದೆ ಕರ್ನಾಟಕದಲ್ಲಿ. ಆಪರೇಷನ್ ಕಮಲದಲ್ಲಿ ಮೋದಿ, ಶಾ ಅವರು ಪಿಹೆಚ್‌ಡಿ ಮಾಡಿದ್ದಾರೆ. ಗುಜರಾತ್, ಅಸ್ಸಾಂ, ಗೋವಾ, ಮಹಾರಾಷ್ಟ್ರ, ಕರ್ನಾಟಕ ಎಲ್ಲಾ ಕಡೆಗೂ ಆಪರೇಷನ್ ಕಮಲ ಹೇಗಾಯ್ತು? ಎಂದು...

Bagalakote: ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಬಿಜೆಪಿಗರ ದುರಾಲೋಚನೆಯಾಗಿದೆ: ಸಿಎಂ

Bagalakote News: ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು...

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಭಕ್ತಿ ಪರಿಶುದ್ಧವಾಗಿರಬೇಕು ಮಾತ್ರವಲ್ಲ ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿ ಆಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ...

Health Tips: BP HIGH ಆದ್ರೆ ಮರೆಗುಳಿ ಕಾಯಿಲೆ ಬರುತ್ತೆ ?: Dr Pavan Kumar

ಬಿಪಿ ಬಂದಾಗ, ಆರೋಗ್ಯದಲ್ಲಿ ಹಲವು ಸಮಸ್ಯೆ ಎದುರಾಗುತ್ತದೆ. ಮರೆವಿನ ಖಾಯಿಲೆ, ಹೃದಯ ಸಂಬಂಧಿ ಸಮಸ್ಯೆ, ಉಸಿರಾಟದ ಸಮಸ್ಯೆ ಸೇರಿ, ಹಲವು ಸಮಸ್ಯೆಗಳು ಉದ್ಭವಿಸುತ್ತದೆ. https://youtu.be/sUP7RChSjHM ಹೈ ಬಿಪಿ ಇದ್ದಾಗ ಹೆಚ್ಚು ಮೆರೆವು ಸಂಭವಿಸುತ್ತದೆ ಅಂತಾರೆ ವೈದ್ಯರು. ಬಿಪಿ ಹೆಚ್ಚಾದಾಗ, ನಮ್ಮ ಮೆದುಳಿಗೆ ರಕ್ತ ಸಂಚಾರ ಕಡಿಮೆಯಾಗುತ್ತದೆ. ರಕ್ತಸಂಚಾರದ ಮೇಲೆ ಭಾರ ಬಿದ್ದು, ಸಣ್ಣ ಸಣ್ಣ ಕ್ಲಾಟ್ಸ್ ಉಂಟಾಗುತ್ತದೆ....

Political News: ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಇಲಾಖೆಗೇ ಅನಾರೋಗ್ಯ ಬಡಿದಿದೆ: ಸಿ.ಟಿ. ರವಿ..

Political News:  ರಾಜ್ಯದ 230 ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸಮಸ್ಯೆ ಉಂಟಾಗಿದ್ದು, ಅಲ್ಲಿದ್ದ ತಜ್ಞ ವೈದ್ಯರನ್ನ ಬೇರೆ ಆಸ್ಪತ್ರೆಗಳಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಬಂದಿದೆ. ಹೀಗಾಗಿ ಸಮುದಾಯ ಕೇಂದ್ರಗಳನ್ನು ನಂಬಿದ್ದ ಜನರು, ಇದೀಗ ದೂರದ ಆಸ್ಪತ್ರೆಯನ್ನು ಹುಡುಕಿ ಹೋಗಬೇಕಿದೆ.. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಇಲಾಖೆಗೇ...

ಬ್ರ್ಯಾಂಡ್ ಬೆಂಗಳೂರಿನ ಬಗ್ಗೆ ನಿಮ್ಮ ಸ್ವಂತ ಸಿಎಂರಿಂದಲೇ ಅಸಮಾಧಾನ: ವಿಜಯೇಂದ್ರ ವ್ಯಂಗ್ಯ

Political News: ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆ ಬಗ್ಗೆ ತೆಲಂಗಾಣಾದ ಸಿಎಂ ರೇವಂತ್ ರೆಡ್ಡಿಯವರು ವ್ಯಂಗ್ಯವಾಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವ``ಂದರಲ್ಲಿ ಮಾತನಾಡಿರುವ ರೇವಂತ್ ರೆಡ್ಡಿ ಐಟಿ ಸಿಟಿ ಅಂತಾ ಕರೆಸಿಕ`ಳ್ಳೋ ಬೆಂಗಳೂರಿನ ಸ್ಥಿತಿ ನೋಡಿ. ಅಲ್ಲಿನ ಜನರು ಅರ್ಧ ಜೀವನ ಟ್ರಾಫಿಕ್‌ನಲ್ಲೇ ಕಳೆಯುತ್ತಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಆ ಪರಿಸ್ಥಿತಿ ಇಲ್ಲ. ನಮಗೆ ಮುಂಬೈ- ಬೆಂಗಳೂರೆಲ್ಲ ಸ್ಪರ್ಧಿಗಳಲ್ಲ....

Political News: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿ.ಕೆ.ಶಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

Political News: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂದು ಸಿಎಂ ಹೇಳಿದ್ದಾರೆ. ವಿರೋಧ...

ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು..?: ಕದಲೂರು ಉದಯ್ ಆರೋಪಕ್ಕೆ ಹೆಚ್ಡಿಕೆ ವ್ಯಂಗ್ಯ

Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ರಾಮಯ್ಯ ಮಂಡಿಸಿದ್ದು ದಾಖಲೆ ಬಜೆಟ್ ನಿಜ. ಆದರೆ ಆದರ ಎಫೆಕ್ಟ್ ಮುಂದಿನ ದಿನಗಳಲ್ಲಿ ಹೇಗೆ ಪರಿಣಾಮ ಬೀರುತ್ತೋ ಕಾದು ನೋಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img