Thursday, May 14, 2026

ರಾಜಕೀಯ

ಸೆಪ್ಟೆಂಬರ್‌ ಕ್ರಾಂತಿ ಆಗೇ ಆಗುತ್ತೆ, ಬಿಜೆಪಿ- ಜೆಡಿಎಸ್‌ ಶಾಸಕರು “ಕೈ” ಹಿಡೀತಾರೆ! : ರಾಜಣ್ಣ ಹೊಸ ಬಾಂಬ್

ಬೆಂಗಳೂರು : ಇಷ್ಟು ದಿನಗಳ ಕಾಲ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆಯಿಂದ ಸಚಿವ ಕೆ.ಎನ್.‌ ರಾಜಣ್ಣ ಸುದ್ದಿಯಲ್ಲಿದ್ದರು. ಆದರೆ ಇದೀಗ ಮತ್ತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಗುಂಪೊಂದು ಕಾಂಗ್ರೆಸ್ ಸೇರಲು ಮುಂದಾಗಿದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರ ಬದಲಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ...

ಬಿಹಾರದಲ್ಲಿ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಶಾಕ್!‌ : ವೋಟರ್‌ ಲಿಸ್ಟ್‌ನಿಂದ 35 ಲಕ್ಷ ಹೆಸರುಗಳಿಗೆ ಕೊಕ್!

ನವದೆಹಲಿ : ದೇಶದ ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸುವ ಬಿಹಾರದಲ್ಲಿ ಮುಂಬರುವ ಅಕ್ಟೋಬರ್‌ - ನವೆಂಬರ್‌ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಒಟ್ಟು 243 ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಎನ್‌ಡಿಎ ಬಹುಮತ ಹೊಂದಿದೆ. ಸದ್ಯ ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಮತ್ತೊಮ್ಮೆ ರಾಜ್ಯದ ಅಧಿಕಾರವನ್ನು ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಸಿದ್ದತೆ...

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...

ಕ್ಯಾನ್ಸರ್ ಥರ್ಡ್‌, ಫೋರ್ಥ್‌ ಸ್ಟೇಜ್‌ ಬಂದರೆ ಕಷ್ಟ! : ಸುರ್ಜೇವಾಲಾ ಡ್ಯಾಮೇಜ್‌ ಕಂಟ್ರೋಲ್‌ ಮಾಡ್ತಿದ್ದಾರೆ ; ಸಚಿವ ಸತೀಶ್‌ ಶಾಕಿಂಗ್‌ ಹೇಳಿಕೆ..

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್‌ ಟು ಒನ್‌ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಅವರು ಸುರ್ಜೇವಾಲಾ...

ಅರಸನ ಅರಮನೆಗೆ ಕಾರ್ಮೋಡ – ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...

ಸಿದ್ದು ಶಕ್ತಿ ಪ್ರದರ್ಶನಕ್ಕೆ ಹಣದ ಸುರಿಮಳೆ : ಸಮಾವೇಶಕ್ಕೆ ಜನ ಬರ್ಬೇಕು ಅಷ್ಟೇ!

ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ. ಸಾಧನಾ ಸಮಾವೇಶದ...

ವಿಪಕ್ಷಗಳಿಗೆ ಡಿಕೆಶಿ ಸೆಡ್ಡು : ಜಿಬಿಎ ವ್ಯಾಪ್ತಿಗೆ ಇಡೀ ಬೆಂಗಳೂರು ಏನಿದು ಲೆಕ್ಕಾಚಾರ?

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್‌ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...

ಸಿಎಂ ಸಿದ್ದುಗೆ ಖರ್ಗೆ ಪತ್ರ : ಸಂಚಲನಕ್ಕೆ ಕಾರಣವಾಯ್ತು ಎಐಸಿಸಿ ಅಧ್ಯಕ್ಷರ ಲೆಟರ್!‌

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮದೇ ಸರ್ಕಾರ ಆಡಳಿತದಲ್ಲಿರುವಾಗಲೇ ಪಕ್ಷದ ಅಧ್ಯಕ್ಷರು ಅಸಮಾಧಾನದಿಂದ ಪತ್ರ, ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯದ ಬಗ್ಗೆ ಪ್ರತಿಪಾದಿಸುವ, ಹಿಂದುಳಿದ ವರ್ಗಗಳ ಏಳ್ಗೆಯ ಕುರಿತು ಧ್ವನಿ...

ಸಿದ್ದುಗೆ ಆ ನಾಯಕನ ಕೃಪಾಕಟಾಕ್ಷ : ಒಂದೇ ಒಂದು ಫೋನ್‌ ಕಾಲ್, ಲೆಕ್ಕಾಚಾರವೇ ಉಲ್ಟಾ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...

Hubli News: ಕೊಟ್ಟ ಮಾತಿನಂತೆ ಶಕ್ತಿ ಪ್ರಾರಂಭಿಸಿದ್ದೇವೆ: ಗ್ಯಾರಂಟಿ ಯೋಜನೆ ಬಗ್ಗೆ ಲಾಡ್ ಸಂತಸ

Hubli News: ಹುಬ್ಬಳ್ಳಿ : ಹುಬ್ಬಳ್ಳಿ - ಶಕ್ತಿ ಯೋಜನೆ ಅಡಿ 500 ಕೋಟಿ ಮಹಿಳೆಯರು ಬಸ್ ಪ್ರಯಾಣ ಹಿನ್ನೆಲೆ, ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕಾರ್ಯಕ್ರಮಕ್ಕೆ ಚಾಲನೆ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್ ಹೆಚ್ ಕೋನರೆಡ್ಡಿ, ಡಿಸಿ ದಿವ್ಯ ಪ್ರಭು, ವಾಯುವ್ಯಾ ಸಾರಿಗೆ ನಿಗಮದ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img