Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್. ಇನ್ನು 2 ವರ್ಷ 10 ತಿಂಗಳು ಸಿದ್ದರಾಮಯ್ಯ ಅವರೇ ಸಿಎಂ ಇರ್ತಾರೆ. ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗೋದಿಲ್ಲ ಎಂದಿದ್ದಾರೆ.
ಅಬ್ದುಲ್ ಕಲಾಂ ಅವರು ಸೋನಿಯಾ ಗಾಂಧೀ ಅವರಿಗೆ ಪ್ರಧಾನಮಂತ್ರಿ ಆಗೋಕೆ ತಿಳ್ಸಿದ್ರು. ಖರ್ಗೆ ಅವರ...
ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...
Political News: ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ.. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಅಂತ,ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಹೊಸ ಬಾಂಬ್ ಸಿಡಿಸಿದ್ದಾರೆ..
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಎದುರು ಗಂಭೀರ ಆರೋಪ ಮಾಡಿರುವ ಅವರು,ಶ್ರೀಗಳ ಆರೋಗ್ಯ ಹದಗೆಟ್ಟಿದೆ...
ನವದೆಹಲಿ : ಗಣ್ಯರು, ರಾಜಕೀಯ ನಾಯಕರಿಗೆ ಭದ್ರತೆ ಅಧಿಕವಾಗಿರುತ್ತದೆ. ಹಲವು ರೀತಿಯ ಕಾರಣಗಳಿಗಾಗಿ ಅವರು ಪ್ರಯಾಣಿಸುವ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಅಲ್ಲದೆ ವಿವಿಐಪಿಗಳದ್ದು ಅವಸರದ ಜೀವನವಾಗಿರುತ್ತದೆ. ಒಂದು ಕಾರ್ಯಕ್ರಮದ ಬಳಿಕ ಇನ್ನೊಂದು ಸಭೆ, ಸಮಾರಂಭಗಳಲ್ಲಿ ಭಾಗವಹಿಸಬೇಕಿರುತ್ತದೆ.
ಹೀಗಾಗಿ ಗಡಿಬಿಡಿಯ ಬದುಕಿಗೆ ಒಗ್ಗಿರುತ್ತಾರೆ. ಆದರೆ ಕೆಲವೊಂದು ತಮ್ಮದೇ ಲೋಕದಲ್ಲಿರುವ ರಾಜಕಾರಣಿಗಳು ತಮ್ಮ ಜೊತೆಗಿದ್ದವರನ್ನೇ ಮರೆತು ಬಿಡುತ್ತಾರೆ. ಇದೇ...
ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...
ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ಶವಗಳನ್ನು ಹೂತಿರುವ ಬಗ್ಗೆ ವ್ಯಕ್ತಿಯೊಬ್ಬ ಹೇಳಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆರೋಪದ ಕುರಿತು ತನಿಖೆಗಾಗಿ ಸರ್ಕಾರಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಇನ್ನೂ ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ...
ಮೈಸೂರು : ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆಯೇ ನಿನ್ನೇ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಡಿಕೆಶಿ ಹೆಸರು ಹೇಳಲು ನಿರಾಕರಣೆ ಮಾಡಿದ್ದರು. ಮನೆಯಲ್ಲಿ ಕುಳಿತೋರಿಗೆಲ್ಲ ಸ್ವಾಗತ ಮಾಡಕಾಗಲ್ಲ ಎಂದು ಡಿಕೆಶಿ ಹೆಸರು ಪ್ರಸ್ತಾಪಿಸಿ ಅಂತ...
ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...
ಬೆಳಗಾವಿ : ರಾಜ್ಯದಲ್ಲಿ ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...
Hubli News: ಹುಬ್ಬಳ್ಳಿ: ಐದು ವರ್ಷ ನಾನೇ ಇರ್ತೇನೆ ಅಂತ ಸಿಎಂ ಹೇಳಿದ್ದಾರೆ. ಹೀಗಾಗಿ ಅದರ ಬಗ್ಗೆ ನಮ್ಮನ್ನು ಏನೂ ಕೇಳಬೇಡಿ. ಮಲ್ಲಿಕಾರ್ಜುನ ಖರ್ಗೆಯವರು ಎಲ್ಲಿಯೂ ಮಾತನಾಡಬೇಡಿ ಅಂತ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ...