Monday, July 27, 2026

ರಾಜಕೀಯ

ಸಿದ್ದು ರಾಹುಲ್‌ಗೆ ಚಮಚ: H.ವಿಶ್ವನಾಥ್ ಚಾಲೆಂಜ್

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಪ್ರಶಸ್ತಿ ನೀಡಿದ್ದಾರೆ. ಈ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು MLC ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ತಮ್ಮನ್ನು ತಾವೇ ಹಿಂದುಳಿದವರ ಚಾಂಪಿಯನ್‌ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಕಟ್ಟಿದ್ದು ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ಕೋಲಾರದಲ್ಲಿ ರಾತ್ರೋರಾತ್ರಿ ಜಾಲಪ್ಪ ಅವರ...

ಅವರಿಬ್ಬರ ಮಕ್ಕಳಷ್ಟೇ ಬೆಳೀಬೇಕು ; ಬಿಎಸ್‌ವೈ, ಸಿದ್ದು ವಿರುದ್ಧ ಬೆಂಕಿಯುಗುಳಿದ ಯತ್ನಾಳ್  : ಸಿದ್ದರಾಮಯ್ಯ, ಯಡಿಯೂರಪ್ಪ ನಡುವೆ ಅಡ್ಜಸ್ಟ್‌ಮೆಂಟ್‌ ರಾಜಕೀಯ ಎಂದ ಫೈರ್‌ ಬ್ರ್ಯಾಂಡ್!

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...

ಅಪ್ಪ ನನಗೆ ಎಲ್ಲವನ್ನೂ ಕೊಟ್ಟರು ; ಶಿಕ್ಷಣ, ಸಂಸ್ಕಾರ, ಆದರ್ಶ ಎಲ್ಲವನ್ನೂ ನೀಡಿದ್ರು : ತಂದೆಯ ನೆನಪಿನಲ್ಲಿ ಸುನೀಲ್‌ ಕುಮಾರ್‌ ಭಾವುಕ ಪತ್ರ

ಬೆಂಗಳೂರು : ತಮ್ಮ ತಂದೆಯ ಅಗಲಿಕೆಯ ನೋವಿನಲ್ಲಿರುವ ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್‌ ಕುಮಾರ್‌ ತಂದೆಯ ನೆನಪುಗಳ ಬುತ್ತಿಯನ್ನು ಹೊತ್ತ ಭಾವುಕ ಪತ್ರವನ್ನು ಬರೆದಿದ್ದಾರೆ. ಅಲ್ಲದೆ ತಂದೆಗಾಗಿ ತಾವು ಸಲ್ಲಿಸಿರುವ ಅಕ್ಷರ ನಮನದ ಸಾಲುಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಂದೆ ವಾಸುದೇವ್‌ ಅವರೊಂದಿಗಿನ ಬಾಲ್ಯದ ಕ್ಷಣಗಳನ್ನು, ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಆ...

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತದೆ. ರಾಜ್ಯದ ಅಭಿವೃದ್ದಿಯಾಗುವುದಿಲ್ಲ ಎಂದು ತೀವ್ರವಾಗಿ ಟೀಕಿಸಿದ್ದವು. ಅವುಗಳಿಗೆ ಡೋಂಟ್‌ ಕೇರ್‌ ಎನ್ನುವಂತೆ ಸಿದ್ದರಾಮಯ್ಯ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದೆ. ಆದರೆ...

ಹೆಚ್​​ಡಿಕೆ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ : ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...

ಅಜ್ಞಾನ, ಅತ್ಮವಂಚನೆ, ದುರಹಂಕಾರ : ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...

ಕಾಂಗ್ರೆಸ್‌ಗೆ ಹೀನಾಯ ಸೋಲು – BJPಗೆ ಅಧಿಕಾರದ ಭಾಗ್ಯ

ಚುನಾವಣೆ ಯಾವುದೇ ಆಗಲಿ ರಣರೋಚಕವಾಗಿರುತ್ತೆ. ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಶಾಸಕ ಮತ್ತು ಸಂಸದರ ಮತದಾನ, ವಿಪ್ ನಡುವೆಯೂ ಕಾಂಗ್ರೆಸ್ಸಿನ​​ ಮೂವರು ಸದಸ್ಯರ ಗೈರು, ರೋಚಕ ಹಣಾಹಣಿ ನಡುವೆ ಪುರಸಭೆ ಅಧ್ಯಕ್ಷರಾಗಿ ಬಿಜೆಪಿಯ ಭಾಗ್ಯಲಕ್ಷ್ಮೀ ಮೋಹನ್ ಆಯ್ಕೆಯಾಗಿದ್ದಾರೆ. ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡ್ ಸದಸ್ಯೆ ಭಾಗ್ಯಲಕ್ಷ್ಮೀ ಹಾಗೂ 23ನೇ...

“ಸಿದ್ದರಾಮಯ್ಯನವ್ರೇ ನಿಮ್ಮ ಭಂಡತನಕ್ಕೆ ಹ್ಯಾಟ್ಸ್ ಆಫ್, ಏನೂ ಮಾಡ್ದೆ “ಸಾಧನಾ ಸಮಾವೇಶ” ಮಾಡೋಕೆ ಹೊರಟಿದ್ದೀರಿ”

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...

RCB ಮೇಲೆ ಕ್ರಿಮಿನಲ್ ಕೇಸ್ ಕಾಲ್ತುಳಿತಕ್ಕೆ ಕೊಹ್ಲಿ ಕಾರಣ? : ರಾಜ್ಯ ಸರ್ಕಾರದ ಗೌಪ್ಯ ಮಾಹಿತಿ ಬಹಿರಂಗ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು...

Hubli: ಅವಕಾಶ ಸಿಕ್ಕರೆ ನಾನೂ ಸುರ್ಜೇವಾಲಾರನ್ನು ಭೇಟಿಯಾಗುವೆ: ಸಚಿವ ಆರ್.ಬಿ.ತಿಮ್ಮಾಪುರ

Hubli: ಹುಬ್ಬಳ್ಳಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾಧ್ಯಮದ ಜತೆ ಮಾತನಾಡಿದ್ದು, ಮತ್ತೇ ರಾಜ್ಯಕ್ಕೆ ಸುರ್ಜೇವಾಲಾ ಬಂದಿದ್ದಾರೆ ಶಾಸಕರು, ಸಚಿವರ ಜೊತೆಗೆ ಸಭೆ ಮೇಲೆ‌ ಸಭೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಕೆಲ ಶಾಸಕರು ದೂರು ಕೊಟ್ಟಿರಬಹುದು. ಕೆಲ ಅಭಿವೃದ್ಧಿ ಬಗ್ಗೆ ,ಸಂಘಟನೆ ಹಾಗೂ ಪಕ್ಷದ ಆಂತರಿಕ ವಿಚಾರಗಳು ಇರಬಹುದು. ನನಗೆ ಇನ್ನು ಮಾತ್ರ ಸುರ್ಜೇವಾಲಾ ಅವರಿಂದ ಆಹ್ವಾನ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img