Monday, July 27, 2026

ರಾಜಕೀಯ

ಸುರ್ಜೇವಾಲಾಗೆ ರಾಜಣ್ಣ ಡೋಂಟ್ ಕೇರ್‌ : ಸುರ್ಜೇವಾಲಾಗೆ ಸಿದ್ದು ಬಣ ಸೆಡ್ಡು!

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ ಬಗ್ಗೆಯೇ ದೊಡ್ಡ ದೊಡ್ಡ ಚರ್ಚೆಗಳು ನಡೆಯುತ್ತಿವೆ. 12 ಸಚಿವರು ಶೀಘ್ರದಲ್ಲೇ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಸಚಿವ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ನಾನು ಯುರೋಪ್‌ಗೆ ಹೋಗಬೇಕು ಬಂದ ಮೇಲೆ ಸಿಗುತ್ತೇನೆ ಎಂದು ಹೇಳಿದ್ದಾರೆ. ರಣದೀಪ್ ಸಿಂಗ್‌ ಸುರ್ಜೇವಾಲಾ...

ಜನರ ನಡುವೆಯೇ ಕ್ಯಾಂಡಿಡೇಟ್‌ ಸೆಲೆಕ್ಟ್‌ ಮಾಡ್ತೀವಿ : ಕಾರ್ಯಕರ್ತರಿಗೆ ನಿಖಿಲ್‌ ಕುಮಾರಸ್ವಾಮಿ ಹೊಸ ಭರವಸೆ

ವಿಜಯಪುರ : ಮುಂಬರುವ ಚುನಾವಣೆಗಳಲ್ಲಿ ಸಾಮೂಹಿಕವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುತ್ತೇವೆ. ಯಾವುದೇ ಪಕ್ಷದ ಕಚೇರಿಯಲ್ಲಿ ಕುಳಿತು ರೆಡಿ ಮಾಡಲ್ಲ. ಜನರೆದುರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ವಿಜಯಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ನಿರಂತರ ಸಾಮಾಜಿಕವಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಪಕ್ಷಕ್ಕಾಗಿ ಹಗಲಿರುಳು...

ದೇಶಾದ್ಯಂತ ಜಾತಿ ಗಣತಿ ವಿಶೇಷ ಅಭಿಯಾನ : MODI ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...

ಡಿಕೆಶಿ ಸಿಎಂ ಆಗಲಿ : ದುಗ್ಗಮ್ಮ ದೇವಿಗೆ ಅಭಿಮಾನಿಗಳ 101 ಕಾಯಿಯ ಹರಕೆ!

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರದ ಚರ್ಚೆ ನಡೆಯುತ್ತಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಆಪ್ತರು ಅವರನ್ನೇ ಮುಂದುವರೆಸಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬೆಂಬಲಿಗರೂ ಕೂಡ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

ಲಾಟರಿ ಸಿಎಂಗೆ ಇಲ್ಲ ಪವರ್! ಸುರ್ಜೇವಾಲಾ ಸೂಪರ್ ಸಿಎಂ?

ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯದಲ್ಲೇ ಠಿಕಾಣಿ ಹೂಡಿದ್ದಾರೆ. ಸಚಿವರು, ಶಾಸಕರು, ಮತ್ತು ಪಕ್ಷದ ಹಿರಿಯ ನಾಯಕರ ಜೊತೆ ಬ್ಯಾಕ್ ಟು ಬ್ಯಾಕ್ ಸಭೆ ಮಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಕಚೇರಿಯೇ ರಾಜ್ಯದ ಪವರ್ ಸೆಂಟರ್ ಆಗಿದೆ. ಇದರಿಂದ ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿಯಾಗಿದೆಯೇ...

ಮೈಸೂರು ಶಾಸಕರಿಗೆ CM ಸಿದ್ದು ಆರ್ಡರ್

ಒಂದು ಕಡೆ ಸಿಎಂ ಬದಲಾವಣೆ ವಿಚಾರ ಇನ್ನು ಇತ್ಯರ್ಥ ಆಗಿಲ್ಲ. ಇನ್ನೊಂದು ಕಡೆ ದೆಹಲಿಯಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅನ್ನೋ ಹೊಸ ದಾಳ ಉರುಳಿಸಿದ್ದಾರೆ. 2 ಎರಡೂ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲೇ. ಜುಲೈ 19ರಂದು...

ಕರ್ನಾಟಕಕ್ಕೂ, ಎಂ.ಬಿ. ಪಾಟೀಲ್‌ಗೂ ಸಾಮರ್ಥ್ಯವಿದೆ : ನಾರಾ ಲೋಕೇಶ್ ವಿರುದ್ಧ ಕೈ ಸಚಿವರ ಆಕ್ರೋಶ!

ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್‌ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್‌, ರಾಜ್ಯದ ಉದ್ಯಮಿಗಳನ್ನು...

ಈ ಮೂವರಿಗೆ ಮಾತ್ರ ಪ್ರಧಾನಿ ಯೋಗ : ಆ ಮೂರು ನಾಯಕರು ಯಾರು ಗೊತ್ತಾ ?

ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ. ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...

ಕೈ ನಾಯಕರ ಪೈಪೋಟಿ : ಈ ಸ್ಥಳದಲ್ಲಿಯೇ 2ನೇ ಅಂತರಾಷ್ಟ್ರೀಯ ಏರ್ಪೋರ್ಟ್‌ ಸ್ಥಾಪನೆ..

ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು. ಆದರೆ ಈ ಎಲ್ಲದರ ನಡುವೆಯೇ ರಾಜ್ಯ...

ಅವ ಯಾವ ದೊಡ್ಡ ಮನುಷ್ಯ? : ಜಮೀರ್‌ ವಿರುದ್ಧ ‌ಮತ್ತೆ ಸಿಡಿದ “ಕೈ” ಶಾಸಕ

ಕಲಬುರಗಿ : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಜಟಾಪಟಿಯ ನಡುವೆಯೇ ಶಾಸಕರು ಹಾಗೂ ಸಚಿವರ ನಡುವೆ ಟಾಕ್‌ ಫೈಟ್‌ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನೇರವಾಗಿ ವಸತಿ ಇಲಾಖೆಯಲ್ಲಿನ ಅವ್ಯವಹಾರಗಳ ಬಗ್ಗೆ ಶಾಸಕ ಬಿ.ಆರ್.‌ ಪಾಟೀಲ್ ಧ್ವನಿ ಎತ್ತಿದ್ದರು. ಆದರೆ ಇದೀಗ ಮತ್ತೆ ವಸತಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ದ ಶಾಸಕ ಪಾಟೀಲ್‌,...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img