Sunday, July 26, 2026

ರಾಜಕೀಯ

ಬದುಕಿಗೆ ಮಾದರಿ ಸದಾನಂದನ್ ಮಾಸ್ಟರ್! : ಜೀವಂತ ಹುತಾತ್ಮ ಎಂದ ಬಿಜೆಪಿ ; ಎರಡೂ ಕಾಲು ಕಳೆದುಕೊಂಡ್ರೂ ಎಂಪಿ ಆದ ಕಥೆ ಮಾತ್ರ ರೋಚಕ!

ಬೆಂಗಳೂರು : ಬದುಕಿನಲ್ಲಿ ಛಲ, ಹಠ ಹಾಗೂ ಸಾಧನೆಯ ತುಡಿತ ಇರುವವರು ಎಷ್ಟೇ ಕಷ್ಟವಾದರೂ ಸರಿ, ತಾವು ಅಂದುಕೊಂಡದ್ದನ್ನು ದಕ್ಕಿಸಿಕೊಳ್ಳೋಕೆ ಯಾವುದೇ ರೀತಿಯ ಸಾಹಸವನ್ನು ಮಾಡುತ್ತಾರೆ. ತನಗೆ ಬೇಕಾದ ಏನೇ ಆಗಿರಲಿ ತನ್ನಿಂದ ದೂರವಾಗುತ್ತದೆ ಎನ್ನುವ ಸಂದರ್ಭಗಳಲ್ಲೂ ಅವರು ಯಾವುದೇ ಕಾರಣಕ್ಕೂ ವಿಚಲಿತರಾಗುವುದಿಲ್ಲ. ಅಷ್ಟರ ಮಟ್ಟಿಗೆ ಅವರು ತಮ್ಮ ಕಸನು ಹಾಗೂ ಗುರಿಯ ಮೇಲೆ ಫೋಕಸ್...

ಸಿಗಂದೂರು ಸೇತುವೆ ಉದ್ಘಾಟನೆಗೆ ಏಕೆ ಬರುತ್ತಿಲ್ಲವೆಂದು ಕಾರಣ ಹೇಳಿದ ಸಿಎಂ ಸಿದ್ದರಾಮಯ್ಯ

Political News: ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಬರುತ್ತಿಲ್ಲ. ಏಕೆಂದರೆ ಇದು ಬಿಜೆಪಿಗರ ಕಾರ್ಯಕ್ರಮ ಅಂತಾ ಹಲವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಸ್ಪಷ್ಟನೆ ಎನ್ನುವಂತೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ವಿಷಯವನ್ನು ಹಂಚಿಕ``ಂಡಿದ್ದಾರೆ.  ಅವರ ಟ್ವೀಟ್ ಹೀಗಿದೆ.. ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು...

Davanagere: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

Davanagere: ದಾವಣಗೆರೆ: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ...

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್‌ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ. ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...

ಮೈಸೂರಲ್ಲಿ ಸಿದ್ದು ರ್ಯಾಲಿ ಗೇಮ್!? : ಸಾಧನಾ ಸಮಾವೇಶದ ಹೆಸರಿನಲ್ಲಿ ಸಿದ್ದು ಟೀಮ್ ಗೇಮ್!?

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶನಿವಾರ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ...

ಬಿಜೆಪಿ- ಜೆಡಿಎಸ್‌ನ 18 ರಿಂದ 20 ಶಾಸಕರು ಕಾಂಗ್ರೆಸ್‌ ಬಾಗಿಲು ತಟ್ತಿದ್ದಾರೆ : ಹೊಸ ಬಾಂಬ್‌ ಸಿಡಿಸಿದ ಎಂ.ಬಿ. ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಕುರಿತು ನಡೆಯುತ್ತಿರುವ ಕದನಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ ವಿರಾಮ ಇಡುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದನೆಲ್ಲ ಗಮನಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದಾರೆ. ಆದರೆ ದಿಡೀರ್‌ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅವರು ದಿಲ್ಲಿಗೆ ಹಾರಿದ್ದಾರೆ. ಈ ನಡುವೆಯೇ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌...

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

“ಶಕ್ತಿ ಸೀಕ್ರೆಟ್” ಹೇಳಿದ ಶಿವಲಿಂಗೇಗೌಡ : ಶಕ್ತಿ ಯೋಜನೆ ರಹಸ್ಯ ವಿಶ್ವ ವಿಖ್ಯಾತಿ ತಂತಾ

ಅರಸೀಕೆರೆ ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸರ್ಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಪ್ರಯುಕ್ತ ಸಂಭ್ರಮಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಾಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯೂ 500 ಕೋಟಿ ಜನಕ್ಕೆ ಪ್ರಯೋಜನವಾಗಿದ್ದು ಸಂಭ್ರಮದ ಸಂಗತಿಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ...

ಸಿದ್ದರಾಮಯ್ಯ ರಾಜ್ಯದ ಸಿಎಂ, ನನ್ನ ರಾಜಕೀಯ ನಿವೃತ್ತಿಯಲ್ಲ, ಸ್ಪರ್ಧೆ ಖಚಿತ : ಮೈತ್ರಿಗೆ ಮಾಧುಸ್ವಾಮಿ ಸೆಡ್ಡು!

ತುಮಕೂರು : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಈ ಹಿಂದೆ ಕಾನೂನು ಸಚಿವರಾಗಿದ್ದ ಚಿಕ್ಕನಾಯಕನ ಹಳ್ಳಿಯ ಮಾಜಿ ಶಾಸಕ ಜೆ.ಸಿ. ಮಾಧುಸ್ವಾಮಿ ಪಕ್ಷ ತೊರೆಯುವ ಚರ್ಚೆಗಳ ನಡುವೆಯೇ ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ. ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ನಾನು ಸಂತೆಯಲ್ಲಿ ತಪ್ಪಿಸಿಕೊಂಡ ಮಗ, ಯಾರು ಕೈ ಹಿಡಿದು ಮನೆಗೆ ಕರೆದುಕೊಂಡು ಹೋಗುತ್ತಾರೋ ಅವರ ಕಡೆಗೆ...

Hubli News: ಸಿಎಂ, ಡಿಸಿಎಂ ಅವರೇ ಪರಸ್ಪರ ವ್ಯಾಪಾರ ಮಾಡೋಕೆ ಶುರು ಮಾಡಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮೋಹನ ಭಾಗವತ್ ಅವರ 75ಕ್ಕೆ ವರ್ಷ ನಿವೃತ್ತಿ ಆಗಬೇಕು ಎಂಬ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಯಾವುದೋ ಜನರಲ್ ನಲ್ಲಿ ಮಾತನಾಡಿದ್ದು ಲಿಂಕ್ ಮಾಡ್ತಾ ಇದ್ದಾರೆ. ಅದರ ಬಗ್ಗೆ ಈಗಾಗಲೇ ಹೇಳಿದ್ದೇನೆ, ಮತ್ತೆ ಹೇಳಲ್ಲ ಎಂದು ಜೋಶಿ ಹೇಳಿದ್ದಾರೆ. ಇಡಿ ದಾಳಿ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img