Sunday, July 26, 2026

ರಾಜಕೀಯ

ಪರಿಷತ್‌ ಪಟ್ಟಿಗೆ ಬ್ರೇಕ್ : ಕೈ ನಾಯಕರು ಶಾಕ್‌! ; ನಿಜವಾಗಿ ಆಗಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಸಿಎಂ ಖರ್ಚಿ ಕದನ ಇನ್ನೊಂದು ಹಂತಕ್ಕೆ ಹೋಗಿ ತಲುಪುವ ಲಕ್ಷಣಗಳು ಗೋಚರವಾಗುತ್ತಿವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಳಗೊಳಗೆ ಕೆಂಡಕಾರುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಇದೀಗ ಹೊಸ ದಾರಿಯನ್ನು ಹುಡುಕಿಕೊಂಡಿದ್ದಾರೆ. ಆ ಹಾದಿ ಹಿಡಿದು ಸಿದ್ದು ಕಟ್ಟಿ ಹಾಕಲು ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಘೋಷಿಸಿರುವಂತೆ ರಾಜ್ಯ ವಿಧಾನ ಪರಿಷತ್‌ನ...

ನಮ್ಮ ತಂದೆಯ ಕಾಲದಿಂದಲೂ ಶಾಂತವಾಗಿದ್ದೇನೆ ಈ ಸಲ ಮಂತ್ರಿ ಆಗೇ ಆಗ್ತೀನಿ : ಶಾಸಕ ಡಾ. ಅಜಯ್‌ ಸಿಂಗ್‌ ವಿಶ್ವಾಸ

ಕಲಬುರಗಿ : ರಾಜ್ಯದಲ್ಲಿ ಕುರ್ಚಿ ಕದನ ನಡೆಯುತ್ತಿರುವಾಗಲೇ ಶಾಸಕರಲ್ಲಿ ಈಗಿನಿಂದಲೇ ಮಂತ್ರಿಗಿರಿಯ ಕನಸು ಚಿಗುರೊಡೆಯುತ್ತಿದೆ. ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದರೂ ಕೂಡ ಶಾಸಕರ ಅಧಿಕಾರ ದಾಹ ತೀರುತ್ತಿಲ್ಲ. ಇನ್ನೂ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಆರು ಸಚಿವ ಸ್ಥಾನ ನೀಡಿದ್ದರೂ ಸಹ ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್​ಡಿಬಿ ಅಧ್ಯಕ್ಷ...

“ಸಿದ್ದರಾಮಯ್ಯ ಅವರನ್ನು ಯಾರೂ ಏನು ಮಾಡೋಕಾಗಲ್ಲ, ಸಿದ್ದು ಕಂಡ್ರೆ ಕೆಲವರಿಗೆ ಹೊಟ್ಟೆ ಉರಿ”

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 42 ವರ್ಷ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕರಾಗಿದ್ದಾರೆ. ಅವರ ವಿರುದ್ಧ ಏನೇ ಆಪಾದನೆ ಮಾಡಿರೂ ಕೂಡ ಅದಕ್ಕೆ ಪೂರಕ ದಾಖಲೆಗಳು ಇರುವುದಿಲ್ಲ. ಈ ಮುನ್ನ ರಾಜಕಾರಣದಲ್ಲಿ ಕುರುಬ ಅಂತ ಹೇಳಲು ಆಗುತ್ತಿರಲಿಲ್ಲ. ಆದರೆ ಈಗ ನಾನು ಕುರುಬ ಎಂದು ಹೇಳಲು ಹೆಮ್ಮಯಿದೆ ಎಂದು ನಗರಾಭಿವೃದ್ದಿ...

ಇವ್ರು ಜನರಿಗೆ ಸುಳ್ಳು ಹೇಳಿ ಪಿಕ್ಚರ್‌ ನಡೆಸಿಕೊಂಡು ಹೋಗ್ತಿದ್ದಾರೆ : ಸುಡುಗಾಡಲ್ಲೂ ತೆಂಗಿನಕಾಯಿ ಒಡೆಯೋಕೂ ಜಿಎಸ್‌ಟಿ ಕಟ್ಟಬೇಕಂತೆ ; ಕೇಂದ್ರದ ವಿರುದ್ದ ಸಚಿವ ಲಾಡ್‌ ವಾಗ್ದಾಳಿ

ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್‌ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್‌ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್‌ಟಿಯಿಂದ ದೇಶದಲ್ಲಿ...

ಫಲಿಸಲಿದೆಯೇ ಪ್ರಾರ್ಥನೆ? : ದೆಹಲಿಗೆ ಹಾರಿದ ಡಿಕೆ ಶಿವಕುಮಾರ್‌ ಮುಂದಿನ ನಡೆ ಏನು?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್‌ ಸ್ಟಾಪ್‌ ನೀಡಲು ಯತ್ನಿಸುತ್ತಿದ್ದಾರೆ. ಆದರೆ ಎರಡು ದಿನಗಳ ಕಾಲ ದೆಹಲಿ ದಂಡಯಾತ್ರೆ ಮುಗಿಸಿ ಬಂದ ಬಳಿಕ ಸದ್ಯ ಸಿಎಂ ರಾಜ್ಯದಲ್ಲಿದ್ದಾರೆ. ಆದರೆ ಕಳೆದರೆಡು ದಿನಗಳ ಹಿಂದಷ್ಟೇ ದೆಹಲಿಯಿಂದ ವಾಪಸ್‌ ಆಗಿದ್ದ ಡಿಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ ದಿಢೀರ್‌ ಬುಲಾವ್‌ ನೀಡಿದ್ದು,...

ಆರು ದಶಕದ ಕನಸು ನನಸಾಗ್ತಿದೆ : BSY, ಬದಲಿಗೆ ಈ ಹೆಸರುಗಳನ್ನು ಇಡಬಹುದು ಎಂದ ರಾಘವೇಂದ್ರ

ಬೆಂಗಳೂರು : ಸಿಗಂದೂರು ಸೇತುವೆಗೆ ರಾಣಿ ಚೆನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇರಿದಂತೆ ಇನ್ನಿತರ ಹೆಸರನ್ನು ಇಡುವ ಚರ್ಚೆಗಳು ನಡೆಯುತ್ತಿವೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ನ್ಯಾಯಾಲಯದ ಮೆಟ್ಟಿಲೂ ಏರಿದ್ದಾರೆ. ಹೀಗಿರುವಾಗ ಸೇತುವೆಗೆ ನಾಮಕರಣ ಮಾಡುವಾಗ ಅದ್ದರದ್ದೆ ಕೆಲವು ನಿಯಮಗಳಿರುತ್ತವೆ. ಅವುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ ಎಂದು...

Political News: ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ

Political News: ಕೆಲ ದಿನಗಳ ಹಿಂದೆ ರಂಭಾಪುರಿ ಶ್ರೀಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದು, ಗ್ಯಾರಂಟಿ ಯೋಜನೆಗಳಿಂದ ಜನ ಸೋಮಾರಿಗಳಾಗುತ್ತಿದ್ದಾರೆ. ಫ್ರೀ ಯೋಜನೆ ಬದಲು, ಕೆಲಸ ಮಾಡಲು ಅವಕಾಶ ನೀಡಿ. ಉದ್ಯೋಗ ಹೆಚ್ಚಿಸಿ ಅಂತಾ ಹೇಳಿದ್ದರು. ಈ ಬಗ್ಗೆ ಹಲವರು ಹಲವು ರೀತಿಯ ಪ್ರತಿಕ್ರಿಯೆ ನೀಡಿದ್ದರು, ಕಾಂಗ್ರೆಸ್‌ ಹಲವು ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಬಿಜೆಪಿಗರು...

Political News: ಸಿಎಂ, ಡಿಸಿಎಂ ಆದಮೇಲೆ ಬಿಜೆಪಿಗರಿಗೆ ಅತೀ ಹೆಚ್ಚು ಪ್ರೀತಿ ಇರೋದು ನನ್ನ ಮೇಲೆ: ಪ್ರಿಯಾಂಕ್‌ ಖರ್ಗೆ

Political News: ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ಸಿಗರ ಇತಿಹಾಸವನ್ನು ತಿಳಿಯಿರಿ. ನಮ್ಮವರು ಸ್ವಾತಂಂತ್ರಕ್ಕಾಗಿ ಜೈಲಿಗೆ ಹೋಗಿದ್ದಾರೆ. ಬಿಜೆಪಿಗರು ಯಾಕೆ ಜೈಲಿಗೆ ಹೋಗಿದ್ದಾರೆಂದು ತಿಳಿಯಿರಿ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಜನರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಬಿಜೆಪಿ- ಆರ್‌ಎಸ್‌ಎಸ್‌ ಅವರಿಗೆ ಅವರ ಇತಿಹಾಸವೇ ತಿಳಿದಿಲ್ಲ. ಬಿಜೆಪಿಗರಿಗೆ ಡಿಕೆಶಿ...

ರಾಜ್ಯ ಕಾಂಗ್ರೆಸ್ಸಿಗರಿಗೆ ‘ನವೆಂಬರ್’ ಲಕ್ಷ್ಮಣ ರೇಖೆ

ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ. ಮತ್ತೊಂದ್ಕಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೆಚ್ಚಿದೆ. ಇದರ ಜೊತೆಗೆ ಪ್ರಭಾವಿ ಸಚಿವರು ಒಬ್ಬರಿಗೆ ಒಂದೇ ಹುದ್ದೆ ಸಾಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿ ಕುಳಿತು ವಿರೋಧಿ ಬಣಕ್ಕೆ, ಸಿದ್ದರಾಮಯ್ಯ ಚೆಕ್ ಮೇಟ್ ಇಡುವ ಕೆಲಸ ಮಾಡಿದ್ರು. ಇದ್ರಿಂದ ಡಿಕೆಶಿಗೆ ಮತ್ತು ಅವರ...

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದವು. ಕೆಲ ದಿನಗಳ ಹಿಂದಷ್ಟೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆಯೂ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img