Sunday, July 26, 2026

ರಾಜಕೀಯ

 ನಾನುಂಟು, ಪಕ್ಷ ಉಂಟು : ಒಟ್ಟಿಗೆ ಕೆಲಸ ಮಾಡ್ತೀವಿ ; ಏನಿದು ಡಿಕೆಶಿ ರಾಜಕೀಯ ಹೊಸ ಲೆಕ್ಕಾಚಾರ?

ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್​​ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...

ಪಾಟೀಲ್ರೇ ಜನ್ರಿಂದ ಆಯ್ಕೆಯಾಗಿದ್ದೀರಿ ಸ್ವಲ್ಪ ಜವಾಬ್ದಾರಿ ಇರಲಿ : ಎಂಬಿಪಿ ವಿರುದ್ದ ಪ್ರಕಾಶ್ ರಾಜ್ ಕಿಡಿ

ಬೆಂಗಳೂರು : ಕೆಐಎಡಿಬಿ ವತಿಯಿಂದ ರೈತರ ಭೂಸ್ವಾಧೀನ ವಿರೋಧಿಸಿ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ್ದ ನಟನ ವಿರುದ್ಧ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಪ್ರಕಾಶ್ ರಾಜ್ ಬೇರೆ ಕಡೆಗೆ ಹೋಗಿ ಹೋರಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಬಹುಭಾಷಾ ನಟ ಪ್ರಕಾಶ್‌ ರಾಜ್‌ ಕೇವಲ ಕರ್ನಾಟಕದಲ್ಲಿ...

ಇತ್ತೀಚೆಗೆ ಡಿಕೆಶಿಗೆ ವೈರಾಗ್ಯ ಬಂದಂತೆ ಮಾತನಾಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದು, ಶಾಲಾ ಕಾಲೇಜು ನೇಮಕ, ಮನೆ ಜಮೀನು ವ್ಯಾಜ್ಯ ಸೇರಿದಂತೆ ವಿವಿಧ ಬೇಡಿಕೆ ಹೊತ್ತುಕೊಂಡ ಬಂದಿದ್ದ ಸಾರ್ವಜನಿಕರಿಗೆ ಸ್ಪಂದಿಸಿದ್ದಾರೆ. ಬಳಿಕ ಮಾತನಾಡಿರುವ ಅವರು, ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ನಿಜಕ್ಕೂ ಬೇಸರದ ಸಂಗತಿ. ಇದು ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು...

Hubli News: ಡೋಂಗಿ ಗಣತಿ ನಿಲ್ಲಿಸಿ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿಯಲ್ಲಿ ಮಾತನಾಡಿರುವ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗ್ತಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಸಹ ಆಗಿದೆ. ಅದಕ್ಕೆ ಆಗಿನ ಬಿಜೆಪಿ ಸರ್ಕಾರ ಸ್ಪಂದಿಸಿ, ಒಳ ಪಂಗಡಗಳಿಗೂ ಅನುಕೂಲ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕಾರ್ಯ...

ಜವಾಬ್ದಾರಿ ಕೊಟ್ರೆ ಓಡಿ ಹೋಗಕಾಗುತ್ತಾ? : ಎಐಸಿಸಿ ನಿರ್ಧಾರ ಸುಳ್ಳು, ಸಿಎಂ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌...

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್‌, ಇಳಿಯುತ್ತಾರಾ ಸಿದ್ದು? : ವಿಜಯೇಂದ್ರ ಸಿಡಿಸಿದ ಬಾಂಬ್‌ಗೆ “ಕೈ” ನಲ್ಲಿ ತಳಮಳ

ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್‌ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು. ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...

ಮತ್ತೆ ರಾಜ್ಯಕ್ಕೆ ಸುರ್ಜೇವಾಲಾ ಎಂಟ್ರಿ : ಮಂತ್ರಿಗಳ ಕಿವಿ ಹಿಂಡ್ತಾರಾ ಉಸ್ತುವಾರಿ?

ಬೆಂಗಳೂರು : ಕಳೆದ ವಾರವಷ್ಟೇ ರಾಜ್ಯದಲ್ಲಿನ ಕೆಲ ಕಾಂಗ್ರೆಸ್‌ ಪಕ್ಷದ ಶಾಸಕರ ಅಸಮಾಧಾನ ತಿಳಿಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮತ್ತೆ ನಾಳೆಯಿಂದ ಇನ್ನುಳಿದ ಶಾಸಕರ ಅಹವಾಲು, ದೂರುಗಳನ್ನು ಆಲಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ, ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ವಸತಿ ಇಲಾಖೆಯಲ್ಲಿ ಆಶ್ರಯ...

ಗ್ಯಾರಂಟಿ ಬೇಡವಾದ್ರೆ ಹೇಳಿ, ನಿಲ್ಸೋಕೆ ಸಿಎಂಗೆ ಸಲಹೆ ನೀಡ್ತೀನಿ : ರಾಯರೆಡ್ಡಿ ಹೊಸ ರಾಗ

ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್‌ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜನಪ್ರಿಯ ಸಂಸದ ಅಭಿವೃದ್ಧಿ ಅಧಿಕಾರ ಶ್ರೀ ಬಿ.ವೈ.ರಾಘವೇಂದ್ರ ರವರು ಇದೇ ಜು.14ರಂದು ಸೇತುವೆ ಲೋಕಾರ್ಪಣೆಯನ್ನು ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರು...

Mangaluru: ಯುವತಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಬಿಜೆಪಿ ಮುಖಂಡನ ಮಗ ಅರೆಸ್ಟ್

Mangaluru: ಲವ್ ಸೆಕ್ಸ್ ಧೋಕಾ ಪ್ರಕರಣದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ಮಹಿಳಾ ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬಿಜೆಪಿ ಘಟಕದ ಮುಖಂಡರ ಮಗ ಕೃಷ್ಣ.ಜೆ.ರಾವ್(21) ಬಂಧಿತ ಆರೋಪಿಯಾಗಿದ್ದು, ಈತನ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ, ಈತ ತಲೆಮರೆಸಿಕ``ಂಡಿದ್ದ. ಆದರೆ ಮೈಸೂರಿನ ಟಿ. ನರಸೀಪುರದಲ್ಲಿ ಕೃಷ್ಣನನ್ನು ಪೋಲೀಸರು ಬಂಧಿಸಿದ್ದಾರೆ. ಇನ್ನು ಈಗಾಗಲೇ ಸಂತ್ರಸ್ತ ಯುವತಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img