Sunday, July 26, 2026

ರಾಜಕೀಯ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಡೌಟ್!

ಸಿಎಂ ಹುದ್ದೆ ರೇಸ್​​ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್​ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...

ಇಕ್ಬಾಲ್ ಹುಸೇನ್‌ಗೆ ನೋಟೀಸ್ ಜಾರಿ ಮಾಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ನವೆಂಬರ್ 26ರ ಬಳಿಕ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗುತ್ತಾರೆಂದು ರಾಮನಗರ ಶಾಸಕ ಇಕ್ಬಾಲ್ ಹುಸ್ಸೇನ್ ಹೇಳಿಕೆ ನೀಡಿದ್ದು, ಹಾಗೇನೂ ಇಲ್ಲ. ಸಿಎಂ ಬದಲಾಗುವ ಪ್ರಶ್ನೆಯೇ ಇಲ್ಲ. ನಾವು 2028ಕ್ಕೆ ಮತ್ತೆ ಅಧಿಕಾರಕ್ಕೆ ಬರಲು ತಯಾರಿ ನಡೆಸುತ್ತಿದ್ದೇವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಡಿಸಿಎಂ, ಎಲ್ಲ...

Hubli News: ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಬದ್ಧ; ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ದೇಶದಲ್ಲಿ 90% ಜನರು ಅಸಂಘಟಿತ ಕಾರ್ಮಿಕರಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಮೂಲಕ ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಕಾರ್ಯವನ್ನು ಮಾಡುತ್ತೇವೆ. ಇದರಲ್ಲಿ ಅಧಿಕಾರಿ ವರ್ಗದ ಕಾರ್ಯವೂ ಕೂಡ ಶ್ಲಾಘನೀಯ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ವೇಳೆಯಲ್ಲಿ ಮಾತನಾಡಿದ ಅವರು,...

Hubli News: ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಸರ್ಕಾರಗಳು ಬರುತ್ತಿರುತ್ತವೇ, ಹೋಗುತ್ತಿರುತ್ತವೆ. ವ್ಯಕ್ತಿಗಳು ಬರುತ್ತಿರುತ್ತಾರೆ, ಹೋಗುತ್ತಿರುತ್ತಾರೆ. ಆದರೆ ಜನಮಾನಸದಲ್ಲಿ ನೆಲೆಯಾಗುವಂತ ಕೆಲಸವನ್ನು ಜನಪ್ರತಿನಿಧಿಗಳು ಮಾಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಅಭಿಪ್ರಾಯ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಶೇಷವಾಗಿದೆ. ಈ ನಿಟ್ಟಿನಲ್ಲಿ...

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣೆ ಕಾರ್ಯಕ್ರಮ: ಸಚಿವ ಲಾಡ್, ಶಾಸಕ ಮಹೇಶ್ ಭಾಗಿ

Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯ ಸಚಿವರಾಗಿ ಸಂತೋಷ ಲಾಡ್ ಮಹತ್ವದ ಕಾರ್ಯದ ಮೂಲಕ ಶ್ರಮಿಕ ವರ್ಗದ ಜನರ ಪಾಲಿಗೆ ವರವಾಗಿದ್ದಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಈಗ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣೆಯ ಕಾರ್ಯಕ್ರಮವನ್ನು ಹುಬ್ಬಳ್ಳಿಯ...

ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಕಂಟಿನ್ಯೂ..!?

ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...

Political News: ಮದ್ದೂರು ನಗರಸಭೆಗೆ 4ಗ್ರಾ.ಪಂಚಾಯತ್ ಸೇರ್ಪಡೆಗೆ ವಿರೋಧ

Political News: ಮದ್ದೂರು ನಗರಸಭೆಗೆ 4 ಗ್ರಾಂಪಂಚಾಯ್ತಿ ಸೇರ್ಪಡೆ ಪ್ರಸ್ತಾಪ ವಿರೋಧಿಸಿ, 4 ಗ್ರಾಮ್ ಪಂಚಾಯ್ತಿ ಹೋರಾಟ ಸಮಿತಿ ವತಿಯಿಂದ ಸೋಮವಾರ ಹೆದ್ದಾರಿ ತಡೆ ನಡೆಸಿ, ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಅಲ್ಲದೇ ಕಚೇರಿಗೆ ಆಗಮಿಸಿ ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿರುವ ರೈತ ನಾಯಕಿ ಸುನಂದಾ...

ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಬಿ.ಆರ್‌. ಪಾಟೀಲ್!

ಕಾಂಗ್ರೆಸ್​ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸ್ವಪಕ್ಷೀಯ ಶಾಸಕರೇ ಸಚಿವರ ಮೇಲೆ ಮುಗಿಬಿದ್ದಿದ್ರು. ಕೊನೆಗೆ ಹೈಕಮಾಂಡ್ ಎಂಟ್ರಿ ಕೊಟ್ಟು ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದೆ. ಆದರೆ, ಕಾಂಗ್ರೆಸ್ ನಾಯಕರಲ್ಲಿ ತಾಳ-ಮೇಳ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದ ಶಾಸಕ ಬಿ.ಆರ್ ಪಾಟೀಲ್ ಅವರೇ ಶೀತಲ ಸಮರ ಸಾರಿದ್ದಾರೆ. ವಸತಿ ಯೋಜನೆಗಳಲ್ಲಿನ ಲಂಚಾವತಾರದ ಬಗ್ಗೆ...

ಕಾಲ್ಗುಣ, ಕೈಗುಣಗಳೆಲ್ಲ ಆತ್ಮವಂಚನೆಯ ಮಾತುಗಳಷ್ಟೆ, ಪ್ರಕೃತಿಯ ಮುಂದೆ ಎಲ್ಲವೂ ನಗಣ್ಯ: ಸಿಎಂ

Political News: ಪ್ರಪ್ರಥಮ ಬಾರಿಗೆ ಕೆಆರ್‌ಎಸ್ ಡ್ಯಾಮ್ ಜೂನ್ ತಿಂಗಳಲ್ಲೇ ತುಂಬಿ ಹರಿಯುತ್ತಿದೆ. ಈ ಕಾರಣಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಡ್ಯಾಮ್‌ಗೆ ಬಾಗೀನ ಕೂಡ ಅರ್ಪಿಸಿದ್ದಾರೆ. ಈ ಬಗ್ಗೆ ಇಂದು ವಾಗ್ದಾಳಿ ನಡೆಸಿರುವ ಸಿಎಂ, ವಿರೋಧ ಪಕ್ಷದವರು ತಮ್ಮ ಬಗ್ಗೆ ಈ ಹಿಂದೆ ಆಡಿದ್ದ ಮಾತುಗಳನ್ನು ನೆನಪಿಸಿ ವ್ಯಂಗ್ಯವಾಡಿದ್ದಾರೆ. "ನನ್ನ ಕಾಲ್ಗುಣ ಸರಿಯಿಲ್ಲ,...

ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?: ಪ್ರಿಯಾಂಕ್‌ಗೆ ವಿಜಯೇಂದ್ರ ಟಾಂಗ್

Political News: ನಿನ್ನೆ ಮಾಧ್ಯಮದ ಜತೆ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕ ಬಂದಾಗ ಆರ್‌ಎಸ್‌ಎಸ್‌ನ್ನು ನೋಡಿಕ``ಳ್ಳುತ್ತೇವೆ ಎನ್ನುವ ಮೂಲಕ, ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img