Sunday, October 5, 2025

ರಾಜಕೀಯ

ವಿಜಯ್ ವಿರುದ್ಧ 300 ಮಂದಿ ಸಹಿ ಸಮರ!

ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...

ಜಯಭೇರಿ ಬಾರಿಸಿದ ಜೆಡಿಎಸ್‌ : ಕಾಂಗ್ರೆಸ್‌ಗೆ ಹೀನಾಯ ಸೋಲು

ಪಾಂಡವಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಇತ್ತೀಚಿನ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 12 ಅಭ್ಯರ್ಥಿಗಳಲ್ಲಿ 9 ಮಂದಿ ಗೆಲುವು ಸಾಧಿಸಿದ್ದಾರೆ. ರೈತ ಸಂಘ – ಕಾಂಗ್ರೆಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳಲ್ಲಿ ಕೇವಲ 3 ಮಂದಿ ಮಾತ್ರ ಆಯ್ಕೆಯಾಗಿದ್ದು, 7 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸೋಲನ್ನು ಅನುಭವಿಸಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ...

BJPಯನ್ನು ಅಮೀಬಾಗೆ ಹೋಲಿಸಿದ ಠಾಕ್ರೆ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ವಾಗ್ದಾಳಿ ಮುಂದುವರೆಸಿದ್ದಾರೆ. ದಸರಾ ಹಬ್ಬದ ನಿಮಿತ್ತ ಮುಂಬೈನಲ್ಲಿ ಶಿವಸೇನೆ ಪಕ್ಷದಿಂದ ಸಾರ್ವಜನಿಕ ಸಭೆ ನಡೆಸಲಾಯ್ತು. ಆ ವೇಳೆ ಬಿಜೆಪಿಯನ್ನು ಅಮೀಬಾಗೆ ಹೋಲಿಸಿ, ಉದ್ಧವ್‌ ಠಾಕ್ರೆ ವ್ಯಂಗ್ಯವಾಡಿದ್ದಾರೆ. ಅಮೀಬಾ ಎಲ್ಲಿ ಬೇಕಾದರೂ ತನಗೆ ಬೇಕಾದಂತೆ ಬೆಳೆಯುತ್ತದೆ. ತನಗೆ ಬೇಕಾದ ಆಕಾರವನ್ನು ಪಡೆಯುತ್ತದೆ....

ಆಸ್ಪತ್ರೆಯಿಂದ ಮಲ್ಲಿಕಾರ್ಜುನ ಖರ್ಗೆ ಡಿಸ್ಚಾರ್ಜ್

ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಣಮುಖರಾಗಿದ್ದು ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ ಖರ್ಗೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವಯೋಸಹಜ ಸಮಸ್ಯೆಗಳು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಮಲ್ಲಿಕಾರ್ಜುನ ಖರ್ಗೆ ದಾಖಲಾಗಿದ್ರು. ಸದ್ಯ, ಖರ್ಗೆ ಅವರಿಗೆ ಫೇಸ್‌ ಮೇಕರ್‌ ಅಳವಡಿಕೆ ಯಶಸ್ವಿಯಾಗಿದ್ದು, ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಹೃದಯ...

ಆಂಧ್ರ ಸಿಎಂ ಮಗನಿಗೆ ಪ್ರಿಯಾಂಕ್‌ ಖರ್ಗೆ ಟಕ್ಕರ್‌!

ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕೊರತೆ ಬಗ್ಗೆ, ಐಟಿ ಕಂಪನಿಗಳು ಧ್ವನಿ ಎತ್ತಿದ್​ದಾಗ, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ ನೀಡಿದ್ದರು. ಬ್ಲಾಕ್ ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ, ಉದ್ಯಮಿ ಮೋಹನ್‌ ದಾಸ್‌ ಪೈ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು. ಬಳಿಕ ಕರ್ನಾಟಕ ಕಾಂಗ್ರೆಸ್...

ಡಿ.ಕೆ ಶಿವಕುಮಾರ್ ಸಿಎಂ ಆಗಲು ಸಂಕಲ್ಪ ವ್ರತಕ್ಕೆ ಫಲ ಸಿಗುತ್ತಾ?

ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕೆಂದು, ಕುಣಿಗಲ್‌ ಶಾಸಕ ರಂಗನಾಥ್‌ ಉಪವಾಸ ಮಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ವಗರಗೆರೆ ಗ್ರಾಮದ, ದಲಿತ ಮಹಿಳೆ ಜಯಮ್ಮ ಎಂಬುವರ ಮನೆಯಲ್ಲಿ, ಮುದ್ದೆ ಸಾರು ಊಟ ಮಾಡಿ ಉಪವಾಸ ಅಂತ್ಯಗೊಳಿಸಿದ್ದಾರೆ. ಉಪವಾಸ ಮುಗಿದ ಬಳಿಕ ಮಾತನಾಡಿದ ಶಾಸಕ ರಂಗನಾಥ್‌, ನವರಾತ್ರಿ ದಿನ ಹಲವರು ಸಂಕಲ್ಪ ಮಾಡಿ ಉಪವಾಸ ಮಾಡುವ ಮೂಲಕ, ಶಕ್ತಿ...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಬಿಜೆಪಿ ವಿರುದ್ಧ ವಿದೇಶದಿಂದ ರಾಗಾ ವಿವಾದಾತ್ಮಕ ಹೇಳಿಕೆ!

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಗ್ರಾಸರಾಗಿದ್ದಾರೆ. ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಭಾರತದಲ್ಲಿ ಪ್ರಜಾಪ್ರಭುತ್ವದ ರಚನೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿಸಿದರು. ಭಾರತದ ಸಾಂಸ್ಕೃತಿಕ ವೈವಿಧ್ಯತೆ, ತಾಂತ್ರಿಕ ಶಕ್ತಿ ಮತ್ತು ಆರೋಗ್ಯ ವ್ಯವಸ್ಥೆಯಿಂದ ನನಗೆ ದೇಶದ ಬಗ್ಗೆ ಅಪಾರ ಆಶಾವಾದವಿದೆ. ಆದರೆ,...

ನೆರೆ ಪರಿಹಾರಕ್ಕೆ BJP ಪಟ್ಟು : 2 ದಿನಗಳು ರಾಜ್ಯ ಪ್ರವಾಸ

ನಿರಂತರ ಮಳೆ, ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ನೆರೆಪೀಡಿತ ಪ್ರದೇಶಗಳ ಸ್ಥಿತಿಗತಿ ಪರಿಶೀಲನೆಗಾಗಿ ಬಿಜೆಪಿ ನಾಯಕರು ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ಹಿರಿಯ ನಾಯಕರ ತಂಡ, ಇಂದಿನಿಂದ 2 ದಿನಗಳ ರಾಜ್ಯ ಪ್ರವಾಸ ಕೈಗೊಳ್ಳುತ್ತಿದೆ. ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಿಜೆಪಿ ನಾಯಕರ ತಂಡ ಪರಿಶೀಲನೆ ನಡೆಸಲಿದೆ. ಶುಕ್ರವಾರ...

ರಾಜ್ಯದ 16 ಜಿಲ್ಲೆಗಳ KPCC ಅಧ್ಯಕ್ಷರ ಬದಲಾವಣೆ – 650 ನಿರ್ದೇಶಕರ ಪಟ್ಟಿ ಸಿದ್ಧ !

ರಾಜ್ಯದ ಸುಮಾರು 16 ಜಿಲ್ಲೆಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೀರ್ಮಾನಿಸಲಾಗಿದೆ. ಈ ಬಾರಿಗೆ ಆಯ್ಕೆ ಪ್ರಕ್ರಿಯೆ ಭಿನ್ನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಹೈಕಮಾಂಡ್ ನೇರವಾಗಿ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img