Friday, November 21, 2025

ರಾಜಕೀಯ

ಬಿಹಾರದಲ್ಲಿ ‘ಹೊಸ ಸರ್ಕಾರ’ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳು!

ಬಿಹಾರದ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಘಟ್ಟ ದಾಖಲಾಗಿದ್ದು, ನಿತೀಶ್ ಕುಮಾರ್ ಅವರು ಹತ್ತನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಚಿನ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಜಯ ಸಾಧಿಸಿದ ನಂತರ ಹೊಸ ಸರ್ಕಾರ ರಚನೆಗಾಗಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ನಿತೀಶ್ ಅವರು ಪ್ರಮಾಣವಚನ ಗ್ರಹಣೆ ನಡೆಸಿದರು. ಹೊಸ ಸರ್ಕಾರದಲ್ಲಿ ಬಿಜೆಪಿ ಕೋಟಾದಿಂದ...

ಚಾಮರಾಜನಗರದಲ್ಲಿ ಸಿಎಂ ಪವರ್‌ ಶೋ : ಅಧಿಕಾರ ಗಟ್ಟಿ ಎಂಬ ಮುನ್ಸೂಚನೆಯೇ?

ಬಿಹಾರ ಚುನಾವಣಾ ಫಲಿತಾಂಶದ ರಾಜಕೀಯ ಪರಿಣಾಮಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ‘ಅಧಿಕಾರ ಗಟ್ಟಿಯಾಗುತ್ತಿದೆ’ ಎಂಬ ಸಂದೇಶದೊಡನೆ ನವೆಂಬರ್ 20ರಂದು ಚಾಮರಾಜನಗರಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಮಟ್ಟದ 72ನೇ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮಕ್ಕಾಗಿ ಜಿಲ್ಲಾಮಟ್ಟದಲ್ಲಿ ಭಾರೀ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಹಕಾರ ಇಲಾಖೆಯ ಆಶ್ರಯದಲ್ಲಿ ಹಾಗೂ ಜಿಲ್ಲೆಯ ಹಲವಾರು ಹಾಲು ಒಕ್ಕೂಟಗಳ ಸಹಯೋಗದಲ್ಲಿ ಸಮಾರೋಪ ಸಮಾರಂಭವನ್ನು...

ಬದಲಾದ BYV ವರ್ಕಿಂಗ್ ಸ್ಟೈಲ್‌, ಅಧ್ಯಕ್ಷರಾಗಿ 2 ವರ್ಷದ ಬಳಿಕ ವಿಜಯೇಂದ್ರ ‘ಪ್ಲಾನ್ B’ ಶುರು?

ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಬಿವೈ ವಿಜಯೇಂದ್ರ, ಅಧ್ಯಕ್ಷರಾಗಿ ತಮ್ಮ ಎರಡು ವರ್ಷವನ್ನು ಪೂರೈಸಿದ್ದಾರೆ. ಈ ಬೆನ್ನಲ್ಲೇ, ತಮ್ಮ ಕಾರ್ಯಶೈಲಿಯನ್ನು ಸಂಪೂರ್ಣ ಬದಲಾಯಿಸಿರುವುದು ಪಕ್ಷದೊಳಗೆ ಹೊಸ ರಾಜಕೀಯ ಸಮೀಕರಣಗಳ ಸೂಚನೆ ಆಗಿದೆ. ಇದುವರೆಗೆ ಅವರ ವಿರುದ್ಧ ಅಸ್ತಿತ್ವದಲ್ಲಿದ್ದ ಭಿನ್ನಮತ ಗುಂಪಿನ ಒತ್ತಡವನ್ನು ಕಡಿಮೆ ಮಾಡಲು ಅವರು ಹಿರಿಯ ನಾಯಕರೊಂದಿಗೆ...

ಮಹಿಳೆಯರಿಗೆ 2 ಲಕ್ಷ ಕೊಟ್ರೆ ‘ಬಿಹಾರ’ನ್ನೇ ಬಿಡ್ತೀನಿ, NDA ಗೆ ಪ್ರಶಾಂತ್ ಕಿಶೋರ್ ಸವಾಲ್!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜನ ಸುರಾಜ್ ನಾಯಕ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ NDA ಸರ್ಕಾರವು ಮಹಿಳೆಯರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಅವರು ಸವಾಲು ಎಸೆದಿದ್ದಾರೆ. ಸರ್ಕಾರವು 1.5 ಕೋಟಿ ಮಹಿಳೆಯರಿಗೆ 2 ಲಕ್ಷ ರೂಪಾಯಿ ನೀಡಿದರೆ, ಬಿಹಾರವನ್ನೇ ತೊರೆದು ಬಿಡುವುದಾಗಿ...

ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ: ಆರ್.ಅಶೋಕ್

Political News: ಬೆಂಗಳೂರಿನ ಹೃದಯ ಭಾಗ ಎನ್ನಿಸಿಕ``ಂಡಿರುವ ಜಯನಗರದ ಎಟಿಎಂನಲ್ಲಿ ಹಣ ಹಾಕುವಾಗ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ.  ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಬ್ಯಾಂಕ್ ಲೂಟಿ ಆಯಿತು ಈಗ ಎಟಿಎಂಗೆ ಹಣ ಸಾಗಿಸುತ್ತಿದ್ದ ಹಣ...

ಸಾಯ್ಬೇಕಾ ಹೇಳಣ್ಣ, ಸೀಮೆಎಣ್ಣೆ ಹಾಕ್ಕೋಂಡ್ ಸಾಯ್ತೀವಿ: ಶಾಸಕ ನರೇಂದ್ರಸ್ವಾಮಿ ವಿರುದ್ಧ ಸ್ವಪಕ್ಷ ಮುಖಂಡ

Mandya News: ಮಂಡ್ಯ: ಗುಲಾಮರ ರಾಜ ನಮ್ಮ ಶಾಸಕ ನರೇಂದ್ರಸ್ವಾಮಿ ಎಂದು ಮಳವಳ್ಳಿ ಶಾಸಕರಾಗಿರುವ ನರೇಂದ್ರ ಸ್ವಾಮಿ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಮಳವಳ್ಳಿಯ ಕಾಂಗ್ರೆಸ್ ಮುಖಂಡ ಶಿವಕುಮಾರ್ ಅವರು ನರೇಂದ್ರ ಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ನರೇಂದ್ರಸ್ವಾಮಿಯ ಅಧಿಕಾರ ದಾಹ, ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು, ಅವರ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ....

ರಾಹುಲ್‌ಗೆ ಬಿಗ್ ಸೆಟ್‌ಬ್ಯಾಕ್ – 272 VIPಗಳಿಂದ ಲೆಟರ್ ವಾರ್

ಕೇಂದ್ರ ಚುನಾವಣಾ ಆಯೋಗದ ಮೇಲಿನ ಟೀಕೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ದೇಶದ ನ್ಯಾಯಾಂಗ, ಆಡಳಿತ ಮತ್ತು ರಕ್ಷಣಾ ಕ್ಷೇತ್ರದ ಗಣ್ಯರು ಒಟ್ಟಾಗಿ ಚುನಾವಣಾ ಆಯೋಗದ ಪರ ನಿಂತಿದ್ದಾರೆ. 16 ನ್ಯಾಯಮೂರ್ತಿಗಳು, 123 ನಿವೃತ್ತ ಆಡಳಿತಾಧಿಕಾರಿಗಳು ಮತ್ತು 133 ಸಶಸ್ತ್ರ ಪಡೆಗಳ ನಿವೃತ್ತ ಅಧಿಕಾರಿಗಳು ಸೇರಿ ಒಟ್ಟು 272 ಗಣ್ಯರು ಚುನಾವಣಾ ಆಯೋಗವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ...

ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ನೆರೆ ರಾಷ್ಟ್ರಗಳು ನಮ್ಮ ಮಿತ್ರರಾಗಿದ್ದವು.. ಆದರೆ ಈಗ..: ಡಿ.ಕೆ.ಶಿವಕುಮಾರ್

Political News: ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯಾಗಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಇಂದಿರಾ ಗಾಂಧಿಯವರು ಬ್ಯಾಂಕ್‌ಗಳ ರಾಷ್ಟ್ರೀಕರಣ, 'ಉಳುವವನೇ ಹೊಲದೊಡೆಯ' ಕಾಯ್ದೆ, ಅಂಗನವಾಡಿ ಯೋಜನೆ, ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆ ಸೇರಿದಂತೆ ಹತ್ತು ಹಲವಾರು ಜನಪರ ಯೋಜನೆಗಳ ಮೂಲಕ ದೇಶದ ಉದ್ಧಾರಕ್ಕಾಗಿ ಕೆಲಸ...

ಬೆಂಗಳೂರು ದಕ್ಷಿಣ ಜಿಲ್ಲೆಗೆ ಡಿಕೆಯಿಂದ ಮೆಗಾ ಪ್ರಾಜೆಕ್ಟ್‌!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯತೆ ಮತ್ತಷ್ಟು ಬಲಗೊಂಡಿದೆ. ಇದರ ಕುರಿತು ಶೀಘ್ರದಲ್ಲೇ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಹೆಚ್ಚುವರಿ ಜಾಗ ಮತ್ತು ಉತ್ತಮ ಸೇವೆಗಳ ಅಗತ್ಯ ಹಿನ್ನೆಲೆಯಲ್ಲಿ ದಕ್ಷಿಣ ಬೆಂಗಳೂರಿನ ಸ್ಥಳವನ್ನು ಪರಿಗಣಿಸಲಾಗುತ್ತಿದೆ. ಎರಡನೇ ಏರ್‌ಪೋರ್ಟ್ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ....

ಸಿದ್ದು ತವರು ಮೈಸೂರಲ್ಲಿ ಹಿಂದೂ ಹುಲಿ ಸಂಚಾರ!

ರಾಜ್ಯ ರಾಜಕೀಯದಲ್ಲಿ ಸದಾ ಚರ್ಚೆಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರ ಶಾಸಕ ಮತ್ತು ಹಿಂದು ಹುಲಿ ಎಂದೇ ಖ್ಯಾತಿ ಪಡೆದವರು. ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿ ನೇರವಾಗಿ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲೇ ರಾಜಕೀಯ ಪೈಪೋಟಿಗೆ ಪದಾರ್ಪಣೆ ಮಾಡಲಿದ್ದಾರೆ. ಹಿಂದೂ ಜಾಗೃತಾ ವೇದಿಕೆ ಆಯೋಜಿಸಿರುವ ಈ ಮಹಾಸಭೆ ಈಗ ಮೈಸೂರು...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img