Hubli News: ಹುಬ್ಬಳ್ಳಿ: IPL ಕಾಲ್ತುಳಿತ ವಿಚಾರ, ಇದಕ್ಕೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ಡಿಸಿಎಂ ಶಿವಕುಮಾರ್ ಮನೆಗೆ ಹೋಗಬೇಕು ಎಂಬುದು ನಮ್ಮದು ಮೊದಲ ಡಿಮ್ಯಾಂಡ್ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಲ್ಲೆ ಜನರು ಸತ್ತಿದ್ದು ನಮಗೆ ಕಮಿಷನರ್ ದಯಾನಂದ ಅವರು ತಿಳಿಸಿಲ್ಲ ಎಂದು ಮುಖ್ಯಮಂತ್ರಿ...
Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ.
ಸರ್ಕಾರ ಅತ್ಯಂತ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ. ಇದು ಸಿದ್ಧಗೊಂಡಿರುವ ಸತ್ಯ. ಕೋರ್ಟ್ ನಲ್ಲಿ ಸತ್ಯ ಆಗಿಲ್ಲ ಅನ್ನೋದ ಬಿಟ್ರೆ ಎಲ್ಲವೂ ನಡೆದಿದ್ದು ಸತ್ಯ. ಪೊಲೀಸರು ಮೊದಲೇ ಅನುಮತಿ ನಿರಾಕರಿಸಿದ್ದರು. ಒಂದೇ ದಿನದಲ್ಲಿ ಭದ್ರತೆ ವ್ಯವಸ್ಥೆ ಆಗೋದಿಲ್ಲ...
Political News: ಐಪಿಎಲ್ ಕಪ್ ಗೆದ್ದಿರುವ ಆರ್ಸಿಬಿ ತಂಡದ ವಿಜಯೋತ್ಸವಕ್ಕೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ನಡುವೆಯೇ ಘಟನೆಗೆ ಹಾಗೂ ಅದರ ಹಿಂದಿನ ಅವ್ಯವಸ್ಥೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳೇ ಜವಾಬ್ದಾರಿ ಹೊರಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿವೆ.
https://youtu.be/87Wx84KDpd8
ಸ್ವಾರ್ಥ ರಾಜಕೀಯಕ್ಕಾಗಿ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತ ದಿನದಿಂದ ದಿನಕ್ಕೆ ರಾಜ್ಯ ಸರ್ಕಾರಕ್ಕೆ ಸಂಕಷ್ಟವನ್ನು ತಂದಿಡುತ್ತಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಕೂಡಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿವೆ. ಸರ್ಕಾರದ ಬೇಜವಾಬ್ದಾರಿ ನಡೆ, ಗೃಹ ಇಲಾಖೆ ಹಾಗೂ ಗುಪ್ತಚರ ಇಲಾಖೆಗಳ ವೈಫಲ್ಯದ...
Political News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವವನ್ನು ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಈ ಸಂಭ್ರಮಕ್ಕೂ ಮೊದಲೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ ದುರಂತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿರುವ ಘಟನೆಗೆ ದೇಶದೆದುರೆ ಇಡೀ ರಾಜ್ಯವೇ ತಲೆತಗ್ಗಿಸುವಂತಾಗಿದೆ.
https://youtu.be/Pfv2ec8eyvk
ದಿನಕಳೆದಂತೆ ಸಂಕಷ್ಟಕ್ಕೆ ಸಿಲುಕುತ್ತಿರೋ ರಾಜ್ಯ ಸರ್ಕಾರ..
ಇನ್ನೂ ಈ...
Political News: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಆಕ್ರೋಶ ಜೋರಾಗಿದೆ. ಅಮಾಯಕ 11 ಜನರು ಪ್ರಾಣ ಕಳೆದುಕೊಂಡಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ನಡುವೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಆರೋಪ - ಪ್ರತ್ಯಾರೋಪಗಳು ನಡೆಯುತ್ತಿದ್ದು, ಸರ್ಕಾರದ ಬೇಜವಾಬ್ದಾರಿ ವಿಪಕ್ಷಗಳು ಕೆರಳಿ ಕೆಂಡವಾಗಿವೆ.
https://youtu.be/murAnbraUvs
ರಾಜ್ಯ ಸರ್ಕಾರದ...
Sandalwood News: ಸತತ 18 ವರ್ಷಗಳ ಬಳಿಕ ಆರ್ಸಿಬಿ ಕ್ರಿಕೆಟ್ ತಂಡವು ಐಪಿಎಲ್ ಚೊಚ್ಚಲ ಟ್ರೋಫಿಯನ್ನು ಗೆದ್ದು ಬೀಗಿದೆ. ಐತಿಹಾಸಿಕ ಸಂಭ್ರಮಕ್ಕಾಗಿ ಇಡೀ ತಂಡವು ಬೆಂಗಳೂರಿಗೆ ಆಗಮಿಸಿತ್ತು. ಅಲ್ಲದೆ ಸೋಸಿಯಲ್ ಮೀಡಿಯಾದಲ್ಲಿ ಹಾಕಿದ್ದ ಒಂದೇ ಒಂದು ಪೊಸ್ಟ್ಗೆ ನೋಡ ನೋಡುತ್ತಿದ್ದಂತೆಯೇ ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ವಿಧಾನಸೌಧದ ಕಡೆಗೆ ಲಕ್ಷಾಂತರ ಜನರು ಹರಿದು ಬಂದಿದ್ದರು. ತಮ್ಮ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನ ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಸತತ ಹದಿನೆಂಟು ವರ್ಷಗಳ ಬಳಿಕ ಆರ್ಸಿಬಿ ಐಪಿಎಲ್ ಕಪ್ ಪಡೆಯುವ ಮೂಲಕ ತನ್ನ ಕನಸನ್ನು ನನಸಾಗಿಸಿಕೊಂಡಿತ್ತು. ಆದರೆ ಕಪ್ ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಣೆಗಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು.
ಇನ್ನೂ...
Political News: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪವನ್ನು ಉಲ್ಲೇಖಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಸರ್ಕಾರದ ಈ ನಡೆಯಿಂದ ಸಾರ್ವಜನಿಕ ವಲಯದಲ್ಲಿ ಇನ್ನಷ್ಟು ಆಕ್ರೋಶ ಹೆಚ್ಚಾಗಿದೆ.
ಇನ್ನೂ ಗುರುವಾರ ನಡೆದ ಸಂಪುಟ ಸಭೆಯ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...