Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ಪ್ರಸಾದ್ ಅಬ್ಬಯ್ಯ, ಹುಬ್ಬಳ್ಳಿ ಗಲಭೆಕೋರರ ಪರ ಬ್ಯಾಟ್ ಬೀಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಹಿನ್ನೆಲೆ ಕೋರ್ಟ್ ತಡೆ ವಿಚಾರದ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಈಗಲೂ ಅಮಾಯಕರು ಅಂತಾನೇ ಹೇಳ್ತೇನೆ. ಕೋರ್ಟ್ ಆದೇಶ ನಾನು ನೋಡಿಲ್ಲ, ಸರ್ಕಾರ ನಿರ್ಧಾರ ಕೈಗೊಳ್ಳುತ್ತೆ....
ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...
Political News: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮ ಬಗ್ಗೆ ಯಾರಾದರೂ ಮಾತನಾಡಿದರೆ, ಅಂಥವರ ವಿರುದ್ಧ ಏನಾದರೂ ಟ್ರ್ಯಾಪ್ ಮಾಡಿ, ಸಿಲುಕಿಸಿಬಿಡುತ್ತೀರಿ. ನಿಮ್ಮ ಹಿಟ್ ಲೀಸ್ಟ್ ನಲ್ಲಿ ಇನ್ನು ಯಾರ್ಯಾರಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟಿಸಿರುವ ಅವರು, ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಮಾನ್ಯ...
ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ,...
Political News: ಬಿಜೆಪಿ ನಾಯಕರು ಹೆಣದ ರಾಜಕೀಯ ಮಾಡುವುದನ್ನು ಬಿಟ್ಟರೆ ದ.ಕನ್ನಡ ಜಿಲ್ಲೆ ಸಹಜವಾಗಿಯೇ ಶಾಂತಿಯ ತಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದನ್ನು ವಿರೋಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆಕ್ರೋಶಭರಿತವಾದ ಪ್ರತಿಕ್ರಿಯೆ ನೀಡಿದ್ದಾರೆ.
ಸಚಿವ ದಿನೇಶ್ ಗುಂಡೂರಾವ್ ಅವರೇ, ಬೆಂಗಳೂರಿನ ಕೆಜೆ ಹಳ್ಳಿ-ಡಿಜೆ ಹಳ್ಳಿಯಲ್ಲಿ ದಾಂಧಲೆ ನಡೆಸಿ ಪೊಲೀಸ್ ಠಾಣೆಯ ಮೇಲೆ ದಾಳಿ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ನೀಡಿದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ...
ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ನಗರ ಪೊಲೀಸ್ ಆಯುಕ್ತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...
ಬೆಂಗಳೂರು : ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಕಳೆದ ತಿಂಗಳಷ್ಟೆ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾಗಿತ್ತು. ಬಳಿಕ ಈ ಸಮಯದಲ್ಲಿ ಮುಸ್ಲಿಂ ಸಮುದಾಯದ ಅಬ್ದುಲ್ ರಹೀಂ ಹತ್ಯೆಯಾಗಿದ್ದು, ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲೂ ವಿಫಲತೆ ಕಂಡಿದೆ...
ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...
Political News: ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳ ಚುನಾವಣೆಯ ಫಲಿತಾಂಶ ಪ್ರಕಟಗ``ಂಡಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಾಲಹಳ್ಳಿ ಗೋವಿಂದೇಗೌಡ ಗೆಲುವು ಸಾಧಿಸಿದ್ದಾರೆ.
ಫಲಿತಾಂಶದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಗೋವಿಂದೇಗೌಡರು, ಮಾಜಿ ಸ್ಪೀಕರ್ ರಮೇಶ್ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಜೀವಕ್ಕೇನಾದರೂ ಅಪಾಾಯವಾದರೆ, ಅದಕ್ಕೆ ರಮೇಶ್ ಕುಮಾರ್...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...