Saturday, July 25, 2026

ರಾಜಕೀಯ

Political News: ಯತ್ನಾಳ್‌ ಎತ್ತಲು ಸ್ಕೆಚ್‌..? : ಬಯಲಾಯ್ತು ಆಘಾತಕಾರಿ ಸುದ್ದಿ

Political News: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಪ್ರಖರ ಹಿಂದುತ್ವವಾದಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೊಲೆಗೆ ಸಂಚನ್ನು ರೂಪಿಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ಈಗಾಗಲೇ ಅವರ ವಿರುದ್ಧ ದೂರನ್ನು ನೀಡಲಾಗಿದೆ. ಆದರೆ ಇದೀಗ ಇದೇ ವಿಚಾರಕ್ಕೆ ಯತ್ನಾಳ್‌ ಅವರನ್ನು ಕೊಲೆ ಮಾಡುವ ಸಂಚಿನ...

ಯತ್ನಾಳ್​ಗೆ ಬೆಂಬಲ: ಜಯ ಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಮಾತನಾಡಬಾರದು. ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ...

ಕಾಂಗ್ರೆಸ್ ದಲಿತರನ್ನು ಓಟ್ ಬ್ಯಾಂಕ್ ಆಗಿ ಮಾತ್ರ ಮಾಡಿಕೊಂಡಿದೆ: ಮಾಜಿ ಶಾಸಕ ಪಿ.ರಾಜೀವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ನಡೆ ವಿರುದ್ಧ ಈಗಾಗಲೇ ಜನಾಕ್ರೋಶ ಯಾತ್ರೆ ಸಂಚರಿಸುತ್ತಿದೆ. ಈ ಜನಾಕ್ರೋಶ ಯಾತ್ರೆ ಇದೇ 16 ರಂದು ಹುಬ್ಬಳ್ಳಿ -ಧಾರವಾಡ ಜಿಲ್ಲೆಗೆ ಆಗಮಿಸಲಿದೆ. ರಾಜ್ಯ ಸರ್ಕಾರ ಎರಡೇ ವರ್ಷದಲ್ಲಿ‌ ರೈತರ, ದಲಿತರ, ಜನಸಾಮಾನ್ಯರ ಆಕ್ರೋಶಕ್ಕೆ...

ನಮ್ಮ ಅನುಕೂಲ ನಾವು ನೋಡ್ಲೇಬೇಕು.. : ಡಿಕೆಗೆ ಮಾತಲ್ಲೇ ಗುಮ್ಮಿದ ಜಾರಕಿಹೊಳಿ

Political News: ರಾಜ್ಯದಲ್ಲಿ ವಿಮಾನ ನಿಲ್ದಾಣದ ನಿರ್ಮಾಣದ ವಿಚಾರಕ್ಕೆ ಆಡಳಿತ ಪಕ್ಷದ ನಾಯಕರಲ್ಲೇ ಒಮ್ಮತದ ಅಭಿಪ್ರಾಯ ಮೂಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ಕಳೆದ ವಾರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಶಿರಾದಲ್ಲಿ ಏರ್‌ಪೋರ್ಟ್‌ಗಾಗಿ ಮನವಿ ಮಾಡಿದ್ದರು. ಇದಾದ ಬಳಿಕ ಹಲವು ನಾಯಕರು ಹೇಳಿಕೆಗಳ ನಡುವೆಯೇ ಇದೀಗ ಸತೀಶ್‌...

ಸುಪ್ರೀಂ ತೀರ್ಪು ಮೋದಿ ಸರ್ಕಾರಕ್ಕೆ ಎಚ್ಚರಿಕೆ : ಬಿಜೆಪಿ ಸರ್ಕಾರಕ್ಕೆ ತಿವಿದ ಸಿದ್ದರಾಮಯ್ಯ

Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್ ತೀರ್ಪು ರದ್ದುಪಡಿಸಿದೆ. ಇದು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದು ಸಿಎಂ...

ಜೈಲಿಗೆ ಹೋಗಿ ಬಂದರೂ , ನಾಗೇಂದ್ರಗೆ ಢವ ಢವ..! : ಪ್ರಾಸಿಕ್ಯೂಷನ್‌ಗೆ ಪರ್ಮಿಷನ್‌ ಕೊಡ್ತಾರಾ ಗಹ್ಲೋಟ್..?‌

Political News: ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ಬಿ. ನಾಗೇಂದ್ರಗೆ ಒಂದಿಲ್ಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಅಲ್ಲದೆ 187 ಕೋಟಿ ರೂಪಾಯಿ ಬೃಹತ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ನಾಗೇಂದ್ರ ವಿರುದ್ಧ ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಅಲ್ಲದೆ ಈ ಮೊದಲು ನಡೆದಿದ್ದ ವಾಲ್ಮೀಕಿ...

ಮೋದಿ ಮಣಿಸುವ ಸಂಕಲ್ಪ ತೊಟ್ಟ ಕೈ ಪಡೆ : ಕಾರ್ಯಕರ್ತರಿಗೆ ಖರ್ಗೆ ಖಡಕ್‌ ವಾರ್ನ್‌..!

Political News: ಕೇಂದ್ರದಲ್ಲಿರುವ ಮೋದಿ ಸರ್ಕಾರಕ್ಕೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಗುಜರಾತ್‌ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್‌ ನಾಯಕರು ಸಂಕಲ್ಪ ತೊಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಮುಂಬರಲಿರುವ ಚುನಾವಣೆಗೆ ಸಿದ್ದರಾಗುವಂತೆ ಕಾರ್ಯಕರ್ತರಿಗೆ ಸಂದೇಶ ರವಾನೆಯಾಗಿದೆ. ಅಲ್ಲದೆ ಪ್ರಮುಖವಾಗಿ ಮೋದಿ ಸರ್ಕಾರದ ಅವಧಿಯಲ್ಲಿ ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್‌...

ಸಿಎಂ ವಿರುದ್ಧ 500 ಕಿಕ್‌ ಬ್ಯಾಕ್‌ ಸ್ಫೋಟಕ ಆರೋಪ.. : ದಾಖಲೆ ಸಮೇತ ವಿರೋಧಿಗಳಿಗೆ ಸಿದ್ದು ತಿರುಗೇಟು

Political News: ರಾಜಕೀಯದಲ್ಲಿ ಕಳಂಕ ರಹಿತವಾಗಿದ್ದು, ಅದೇ ರೀತಿ ನಿವೃತ್ತಿ ಪಡೆಯಬೇಕೆಂದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟಗಳು ತಪ್ಪುತ್ತಿಲ್ಲ. ಮುಡಾ ಹಗರಣದ ಬಳಿಕ ಇದೀಗ ಅವರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣದ ವಿಚಾರದಲ್ಲಿ ಸಿದ್ದರಾಮಯ್ಯ 500 ಕೋಟಿ ರೂಪಾಯಿ ಕಿಕ್‌ ಬ್ಯಾಕ್ ಪಡೆದಿರುವ ಬಾಂಬ್‌ ಒಂದನ್ನು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ...

ಗಣಿ ಗುತ್ತಿಗೆ ನವೀಕರಣ ವಿಚಾರ: ಆರೋಪದಲ್ಲಿ ಹುರುಳಿಲ್ಲವೆಂದ ಸಿಎಂ ಸಿದ್ದರಾಮಯ್ಯ

Political News: ಗಣಿ ಗುತ್ತಿಗೆ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ವಿವರಣೆ ನೀಡಿದ್ದಾರೆ. ಅಲ್ಲದೇ, ಇಂಥ ಸುಳ್ಳು ಸುದ್ದಿ ನಂಬಬೇಡಿ ಎಂದು ವಿನಂತಿಸಿದ್ದಾರೆ. ಅವರು ಏನೆಂದು ಟ್ವೀಟಿಸಿದ್ದಾರೆಂಬ ಮಾಹಿತಿ ಇಲ್ಲಿದೆ ನೋಡಿ. ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ. ಇಂತಹ ಅಪ ಪ್ರಚಾರಗಳು...

Bengaluru News: ಎಎಐ ಸ್ಥಳ ಪರಿಶೀಲನೆ : ಈ ಜಾಗದಲ್ಲಿಯೇ 2ನೇ ಏರ್‌ ಪೋರ್ಟ್‌..!

Bengaluru News: ತೀವ್ರ ಕುತೂಹಲ ಹಾಗೂ ಪ್ರತಿಷ್ಠೆಯ ವಿಚಾರವಾಗಿರುವ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಎಎಐ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಈಗಾಗಲೇ ಗೊತ್ತು ಮಾಡಿರುವ ಮೂರು ಸ್ಥಳಗಳ ಪೈಕಿ 2ರ ಕುರಿತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇನ್ನೂ ಪ್ರಮುಖವಾಗಿ ನಗರದಲ್ಲಿ ಎರಡನೇಯ ಅಂತರಾಷ್ಟ್ರೀಯ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img