Thursday, July 23, 2026

ರಾಜಕೀಯ

ಶಿವಮೊಗ್ಗ ಜಿಲ್ಲೆಗೆ ನಿರ್ಬಂಧ ಹೇರಿದ ಅಧಿಕಾರಿಗಳ ನಡೆಗೆ ಧಿಕ್ಕಾರ: ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ; ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿ ಎಲ್ಲಾ ಜಿಲ್ಲೆಯಲ್ಲಿ ಹಂಚಿಕೆ ಮಾಡುವ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪೊಲೀಸರು ಹಾಗೂ ಅಧಿಕಾರಿಗಳ ನನ್ನ ಜೊತೆಗೆ ವರ್ತನೆ ಮಾಡಿದ್ದು, ಸರಿಯಲ್ಲ ಅಲ್ಲದೇ ಜಿಲ್ಲೆಗೆ ಒಂದು ವಾರ ನಿರ್ಬಂಧ ಹಾಕಿದ್ದು ಸರಿಯಲ್ಲ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿಂದು ಚಿತ್ರಮಂದಿರಗಳಿಗೆ ಲವ್ ಜಿಹಾದ್ ಪುಸ್ತಕ ಹಂಚುವ...

Political News: ಹಿಂದುತ್ವದ ಹೆಸರಲ್ಲಿ ಡಿ.ಕೆ.ಶಿವಕುಮಾರ್ ನಾಟಕ: ಪ್ರಮೋದ್ ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ; ಡಿ.ಕೆ.ಶಿವಕುಮಾರ್ ಹಿಂದೂತ್ವದ ಹೆಸರಲ್ಲಿ ನಾಟಕ ಮಾಡುತ್ತಿರುವುದನ್ನು ನಾನು ಒಪ್ಪುವುದಿಲ್ಲ. ಕಾಂಗ್ರೆಸ್ ಹಾಗೂ ಡಿ‌.ಕೆ.ಶಿವಕುಮಾರ್ ಹಿಂದೂತ್ವಕ್ಕೆ ಹಾಗೂ ದೇಶಕ್ಕೆ ಬಹುದೊಡ್ಡ ಹಾನಿ ಮಾಡಿದವರು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಿಂದೂತ್ವಕ್ಕೆ ಹಾನಿ ಮಾಡಿ ಈಗ ನಾಟಕ ಮಾಡುತ್ತಿರುವುದು ಸರಿಯಲ್ಲ....

ರಾಜ್ಯದ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ಹೆಬ್ಬಾಳ್ಕರ್: ಇನ್ಮುಂದೆ ಗೃಹಲಕ್ಷ್ಮೀ ಹಣಕ್ಕಾಗಿ ಕಾಯೋದು ಬೇಡ

Political News: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಹಣ ಪ್ರತೀ ತಿಂಗಳು ಫಲಾನುಭವಿಗಳ ಕೈ ಸೇರುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ನವೆಂಬರ್ ತಿಂಗಳ ಹಣ ಸಿಕ್ಕಿದೆ. ಹಾಗಾಗಿ ಯೋಜನೆಯ ಹಣ ಸರಿಯಾಗಿ ಕೈ ಸೇರುತ್ತಿಲ್ಲವೆಂದು ಹಲವರು ಬೇಸರ ಹೊರಹಾಕಿದ್ದಾರೆ. ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ ಹೆಣ್ಣು ಮಕ್ಕಳಿಗೆ ಗುಡ್...

Political News: ಸಿದ್ದರಾಮಯ್ಯ ಕೈಯಿಂದ ಅಧಿಕಾರ ಪಡೆಯೋದು ಸುಲಭವಲ್ಲ

Political News: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿಯ ಬದಲಾವಣೆಯ ಕಸರತ್ತಿನ ನಡುವೆಯೇ ಕೋಟಿ ಮಠದ ಡಾ. ಶಿವಯೋಗಿ ಶಿವಾನಂದ ಶ್ರೀಗಳು ನುಡಿದಿರುವ ಭವಿಷ್ಯ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯ ಬದಲಾವಣೆ ವಿಚಾರದಲ್ಲಿ ಮಾತನಾಡಿರುವ ಅವರು, ಹಾಲುಮತ ಸಮಾಜ ಪ್ರಾಚೀನ ಕಾಲದಿಂದಲೂ ಸಹ ಅಪಾರ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರು ಹಾಲುಮತ ಸಮಾಜ...

Political News: ಗೃಹಲಕ್ಷ್ಮೀ ಹಣ ಬಿಡುಗಡೆಗೆ ಒತ್ತಾಯಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...

Political News: ಡಿಕೆಶಿ ಡಿಸೆಂಬರ್‌ ಒಳಗೆ ಸಿಎಂ ಆಗ್ತಾರೆ, ಬೇಕಾದ್ರೆ ರಕ್ತದಲ್ಲಿ ಬರೆದುಕೊಡ್ತೀನಿ: ಕಾಂಗ್ರೆಸ್ ಶಾಸಕ

Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಭರ್ಜರಿಯಾಗಿ ಚರ್ಚೆಯಾಗಿರುತ್ತಿರುವ ಟಾಪಿಕ್ ಅಂದ್ರೆ, ಅದು ಸಿಎಂ ಬದಲಾವಣೆ ಟಾಪಿಕ್. ಕಾಂಗ್ರೆಸ್ ಸರ್ಕಾರ ರಚನೆಯಾಗುವಾಗ, ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೋ, ಸಿಎಂ ಸಿದ್ದರಾಮಯ್ಯ ಆಗ್ತಾರೋ ಅಂತಾ ಕುತೂಹಲವಿತ್ತು. ಕೊನೆಗೆ ಸಿದ್ದರಾಾಮಯ್ಯನವರೇ ಎರಡನೇಯ ಬಾರಿ ಸಿಎಂ ಆಗಿ ಆಯ್ಕೆಯಾದರು. ಆದರೆ ಬೇರೆ ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಯಶಸ್ವಿಯಾಗಿದ್ದ...

ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ: ಕೋಡಿಶ್ರೀ ಸ್ಪೋಟಕ ಭವಿಷ್ಯ

Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ. ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ...

Political News: ಬಿಎಸ್‌ಪಿಯಿಂದ ಮಾಯಾವತಿ ಅಳಿಯನಿಗೆ ಗೇಟ್‌ ಪಾಸ್‌

Political News: ನಾನು ಬದುಕಿರುವವರೆಗೂ ನನ್ನ ಉತ್ತರಾಧಿಕಾರಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಉತ್ತರ ಪ್ರದೇಶದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಈ ಮೂಲಕ ಲಕ್ನೋದಲ್ಲಿ ನಡೆದ ತಮ್ಮ ಪಕ್ಷದ ಅಖಿಲ ಭಾರತ ಮಟ್ಟದ ಸಭೆಯಲ್ಲಿ ಅವರು ಹಲವು ತೀರ್ಮಾನಗಳನ್ನು ಪ್ರಕಟಿಸಿದ್ದಾರೆ. https://youtu.be/_hqB10uy8OA ನಾನು ಇರೋವರೆಗೂ ಉತ್ತರಾಧಿಕಾರಿ ಘೋಷಿಸಲ್ಲ.. ಅಳಿಯ ಔಟ್‌, ಸಹೋದರ ಇನ್..‌ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ...

ಕೇಂದ್ರ ಸರ್ಕಾರ ಮತ್ತು ಮೋದಿ ಬಗ್ಗೆ ಟೀಕೆ ಮಾಡದಿದ್ದ್ರೆ ಸಿದ್ದರಾಮರಿಗೆ ಊಟ ಹೋಗಲ್ಲ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಶಿವಕುಮಾರ್ ಅಮಿತ್ ಶಾ ಭಾಗಿ, ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳ ನಡಿತಾ ಇದೆ. ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು. ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ...

Political News: ಕೇಂದ್ರ ಸರ್ಕಾರದ ಡಿಲಿಮಿಟೇಶನ್ ಯೋಜನೆ ಬಗ್ಗೆ ತಮಿಳುನಾಡು ಸಿಎಂ ವ್ಯಂಗ್ಯ

Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರದ ಉದ್ದೇಶಿತ ಡಿಲಿಮಿಟೇಶನ್ ಯೋಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಾಜ್ಯದ ನವವಿವಾಹಿತರು ತಕ್ಷಣವೇ ಮಕ್ಕಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಈ ಮೊದಲು ನಾನು ನವ ವಿವಾಹಿತರು ಸಮಯ ಹೊಂದಾಣಿಕೆ ಮಾಡಿಕೊಂಡು ಮಕ್ಕಳನ್ನು ಪಡೆಯಿರಿ ಎಂದು ಹೇಳುತ್ತಿದ್ದೆ. ಆದರೆ ಈಗ ಹಾಗೆ ಹೇಳುವ ಪರಿಸ್ಥಿತಿ ಇಲ್ಲ. ಏಕೆಂದರೆ, ಕೇಂದ್ರ ಸರ್ಕಾರ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img