Wednesday, July 22, 2026

ರಾಜಕೀಯ

Political News: ಪರೋಕ್ಷವಾಗಿ ಸಚಿವ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಟ್ರಾ ಡಿಸಿಎಂ ಡಿ.ಕೆ.ಶಿವಕುಮಾರ್‌

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಬೆಳಗಾವಿಯಿಂದಲ್ಲೇ ಕಸಗೂಡಿಸಿ, ಕೊಳೆಯಲ್ಲಾ ತೆಗೆದು ಸ್ವಚ್ಛ ಆಗಬೇಕು ಅಂತ ಗಾಂಧಿ ಬಾವಿ ನಿರೇ ಚೆಲ್ಲಿದ್ದೆವೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಡುವಂತೆ ಡಿಸಿಎಂ ಹೇಳಿಕೆ ಕೊಟ್ಟ ಹಾಗಿತ್ತು. ನನ್ನ ಬಾಯಿ ಸೇರಿ ಎಲ್ಲರ ಬಾಯಿಗೂ ಬೀಗ ಹಾಕಬೇಕು ಅಂತ ಡೆಲ್ಲಿಯವರು ಹೇಳಿದ್ದಾರೆ. ನೀವು ಏನೆನೋ...

ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ: ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ‌ ಶಾಸಕ ಮಹೇಶ ಟೆಂಗಿನಕಾಯಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ರಾಜ್ಯದಲ್ಲಿ‌ಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರ ಕೇವಲ ಬಣ ರಾಜಕೀಯದಲ್ಲಿ ಮುಳುಗಿ ಹೋಗಿದೆ. ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ ಎಂದು ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಔತಣಕೂಟ, ಅಧ್ಯಕ್ಷ ಗಾದಿ , ಅಧಿಕಾರ ಹೀಗೆ ಅನೇಕ ವಿಷಯಗಳಲ್ಲೇ...

ಅಪರಾಧ ಪ್ರಕರಣ ನಡೆದ ಕೂಡಲೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸರಿಯಲ್ಲ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರು ಸಿಎಂ ಆಗಬೇಕು ಯಾರು ಸಿಎಂ ಆಗಬಾರದು ಅನ್ನೋ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. ದಲಿತ ಸಿಎಂ ಆಗಬೇಕೋ, ದಲಿತ ಸಿಎಂ ಆಗಬಾರದು ಅನ್ನೋದಕ್ಕೆ ನಾನು ಉತ್ತರ ಕೊಡಲ್ಲ. ಸಿಎಲ್‌ಪಿ ಸಭೆಯಲ್ಲಿ ಯಾರ ಪರವಾಗಿ ಕೈ...

ಸಚಿವ ಜಯಂತ್‌ರನ್ನು ಭೇಟಿಯಾದ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ

Political News: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್.ಈ.ಸುಧೀಂದ್ರ ಅವರು ಭಾರತ ಸರ್ಕಾರದ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲ ಅಭಿವೃದ್ಧಿ ಮತ್ತು ಶಿಕ್ಷಣ ಖಾತೆಯ ಸಚಿವರಾದ ಜಯಂತ್ ಚೌದರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ, ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ, ಅಭಿವೃದ್ಧಿ ಮಂಡಳಿಯು ಕೈಗೊಂಡಿರುವ ಜೈವಿಕ ಇಂಧನ ಕಾರ್ಯಯೋಜನೆಗಳ ಉನ್ನತೀಕರಣ, ಮತ್ತು...

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...

ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಪತ್ನಿ ಸದೇಶ್ ಧನಕರ್ ಭೇಟಿ

Dharwad News: ಧಾರವಾಡ: ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸದೇಶ್ ಧನಕರ್ ಭೇಟಿ ನೀಡಿದ್ದರು. ಕೃಷಿ ವಿವಿಯ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮಕ್ಕೆ ಉಪರಾಾಷ್ಟ್ರಪತಿ ಆಗಮಿಸಿದ್ದು, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಜ್ಯಪಾಲ ತಾವರಚರಂದ್ ಗೆಹ್ಲೋಟ್ ಸಂಸದ ಪ್ರಹ್ಲಾದ್ ಜೋಶಿ, ಸಚಿವ ಸಂತೋಷ...

ಹೈಕಮಾಂಡ್ ‌ಒಪ್ಪಿದ್ದರೆ ನಾನು ಸಿಎಂ ಆಗುತ್ತೇನೆ: ಮತ್ತೊಮ್ಮೆ ಆಸೆ ವ್ಯಕ್ತಪಡಿಸಿದ ತಿಮ್ಮಾಪುರ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಆರ್‌.ಬಿ.ತಿಮ್ಮಾಪುರ, ಸಿಎಂ ಆಗಬೇಕಾದ್ರೆ ಸಿಎಲ್ ಪಿ‌ ನಾಯಕ ಆಗಬೇಕು. ಸಿಎಂ ಆಗೋಕ್ಕೆ ಅದರದೇಯಾದ ಪ್ರೊಸೆಸ್ ಇದೆ. ಸಿಎಂ ಅಗಿ ಸಿದ್ದರಾಮಯ್ಯನವರು ಇದ್ದಾರೆ. ಪ್ರಸ್ತುತ ಅವರು ಈಗ ಸಿಎಂ ಆಗಿ ಸಿದ್ದರಾಮಯ್ಯ ಅವರು ಅಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಎಲ್ಲೂ ಚರ್ಚೆ ಇಲ್ಲ. ದಲಿತ ಸಿಎಂಗೆ ನಮ್ಮ...

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದ RSS, ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು: ಸಿಎಂ

Political News: ಸದಯ ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ೊಜತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ ಇದ್ದು, ಈಗ ಕೇಳಿಬರುತ್ತಿರುವ ವಿಚಾರಗಳು ಬರೀ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ...

ಮುಡಾ ಪ್ರಕರಣ ವಿಚಾರಣೆ ಜ.27ಕ್ಕೆ ಮುಂದೂಡಿಕ್ಕೆ: ಧಾ. ಹೈಕೋರ್ಟ್ ಆದೇಶ, ಸಿಎಂಗೆ ತಾತ್ಕಾಲಿಕ ರಿಲೀಫ್

Political News: ಮುಡಾ ಹಗರಣವನ್ನು ಲೋಕಾಯುಕ್ತ ಬಿಟ್ಟು ಸಿಬಿಐಗೆ ಕೊಡಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.27ಕ್ಕೆ ಮುಂದೂಡಿದ್ದು, ಸಿಎಂ ಸಿದ್ದರಾಮಯ್ಯವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.‌ ಹೌದು ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಬೆಂಗಳೂರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬೆಂಗಳೂರು ಹೈಕೋರ್ಟ್‌ ನ್ಯಾಯಮೂರ್ತಿಗಳು...

ಕರ್ನಾಟಕ ಸಿಎಂ ಮುಡಾ ಕೇಸ್ ಭವಿಷ್ಯ ಇಂದು ನಿರ್ಧಾರ: ಧಾರವಾಡದಲ್ಲಿ ವಕೀಲರ ಮುಖಾಮುಖಿ

Dharwad News: ಧಾರವಾಡ: ಧಾರವಾಡ ಹೈಕೋರ್ಟ್‌ಗೆ ಸ್ನೇಹಮಯಿ ಕೃಷ್ಣ ಭೇಟಿ ನೀಡಿದ್ದು, ಕೋರ್ಟ್‌ಗೆ ತೆರಳುವ ಮುನ್ನ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿತ್ತು. ಈ ಸಂಬಂಧ ದೂರು ದಾಖಲು ಮಾಡಿದ್ದೇ. ಸಿದ್ದರಾಮಯ್ಯ ಮತ್ತು ಕುಟುಂಬ ಇದರಲ್ಲಿ ಭಾಗಿಯಾಗಿದೆ. ಲೋಕಾಯುಕ್ತದಲ್ಲಿ ಸೂಕ್ತ ತನಿಖೆ ಆಗುವುದಿಲ್ಲ. ಹೀಗಾಗಿ ಸಿಬಿಐಗೆ ಕೇಳಿದ್ದೆ. ಅರ್ಜಿ ವಿಚಾರಣೆ ಸಾಕಷ್ಟು ಆಗಿದೆ....
- Advertisement -spot_img

Latest News

ಸತ್ಯವನ್ನು, ಭಾರತದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್...
- Advertisement -spot_img