Tuesday, July 21, 2026

ರಾಜಕೀಯ

₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ, ಉಕ್ಕು ಕಾರ್ಖಾನೆಗೆ ಮರುಜೀವ: ಕುಮಾರಸ್ವಾಮಿ

Mandya News: ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ...

ಕಾಂಗ್ರೆಸ್‌ನಲ್ಲಿ ಕಲ್ಚರ್ ಅನ್ನೋದೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದೋ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಾವೇನು‌ ಮುಚ್ಚಿಕೊಂಡಿದ್ದೇವೆ...? ನಾವು ಯಾವಾಗಲೂ ಮರ್ಯಾದೆ ಮುಚ್ಚಿಕೊಂಡಿದ್ದೇವೆ. ಅವರತರಹ ನಾವೇನು‌ ಬಿಟ್ಟಿಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ನೋದೇ ಇಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ ಸಿವಿಲೈಜ್ಡ್ ಫೇಲೋ ತುಂಬಾ ಜನ ಇದ್ದಾರೆ. ಇದುದ್ದರಲ್ಲೇ ಕೆಲವೊಬ್ಬರು ಸೆನ್ಸಿಬಲ್ ಇದ್ದಾರೆ....

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಗಡ್ಡೇಕರ್ ಅವರಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ. ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್...

ಕಲಬುರಗಿಯ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

Political News: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು...

ಅಧಿವೇಶನ ಲಾಠಿ ಪ್ರಹಾರದಿಂದ ಶುರುವಾಗಿ ಸಿ.ಟಿ.ರವಿ ಬಂಧನದೊಂದಿಗೆ ಮುಕ್ತಾಯವಾಗಿದೆ: ಬೊಮ್ಮಾಯಿ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು‌ ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...

ಕಾಂಗ್ರೆಸ್ ನವರು ನಾಯಿ ಕಡಿದವರಂತೆ ವರ್ತನೆ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಸತತ ಸೋಲಿನಿಂದ ಹತಾಶೆಗೊಂಡಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಹೀನಾಯವಾಗಿ ಸೋತಿದೆ ವಿರೋಧ ಪಕ್ಷವೂ ಸಹ ಕಾಂಗ್ರೆಸ್ ಆಗಿಲ್ಲ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಸಂದೀಪ್ ಪಾತ್ರ ಅವರಿಗೆ ಮೊಣಕೈಯಿಂದ ತಳ್ಳಿದ್ದಾರೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆದ್ದ ನಂತರ ಇಡೀ ಜಗತ್ತೇ ಗೆದ್ದ ವರ್ತನೆ ತೋರುತ್ತಿದೆ....

Political News: ಬೆಳಗಾವಿಯಲ್ಲಿ ಸಿ.ಟಿ.ರವಿ ವಿರುದ್ಧ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆ

Political News: ಸಿ.ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇಶ್ಯೆ ಎಂದು ಕರೆದರು ಎಂದು ಆರೋಪಿಸಿ, ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ರವಿ ಅವರನ್ನು ಬಂಧಿಸಿ, ಕೋರ್ಟಗೆ ಹಾಜರುಪಡಿಸಿದ್ದು, ಅವರನ್ನು ರಿಲೀಸ್ ಮಾಡಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ರೀತಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ತಮ್ಮ ನಾಯಕಿಯ ಬಗ್ಗ ಅಶ್ಲೀಲ ಪದ ಬಳಸಿದ್ದಕ್ಕೆ,...

ಸಿ.ಟಿ.ರವಿ ಬಂಧನ ಖಂಡಿಸಿ, ಪ್ರತಿಭಟಿಸಿದವರ ವಿರುದ್ಧ ಎಫ್‌ಐಆರ್ ದಾಖಲು

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪ್ರಾಸ್ಟಿಟ್ಯೂಟ್ ಎಂದು ಕರೆದಿದ್ದಾರೆಂದು ಆರೋಪಿಸಿ, ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಿ, ನಿನ್ನೆ ಅವರನ್ನು ಬಂಧಿಸಲಾಗಿತ್ತು. ಈ ಬಂಧನ ಖಂಡಿಸಿ, ಬಿಜೆಪಿ ಕಾರ್ಯಕರ್ತರು, ರವಿ ಬೆಂಬಲಿಗರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದರು. ಇಂದು ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಘಟನಕದ ಬಿಜೆಪಿ ಅಧ್ಯಕ್ಷ ದೇವರಾಜ್...

ರಾಜ್ಯದಲ್ಲಿರೋದು ಷಂಡ ಸರ್ಕಾರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರ ಆರೋಪ

Hubli News: ಹುಬ್ಬಳ್ಳಿ: ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಬಗ್ಗೆ ಕಾಂಗ್ರೆಸ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಜಗದೀಶ್ ಶೆಟ್ಟರ್,  ಅರ್ಧಂಬರ್ಧ ಹೇಳಿಕೆ ಕೇಳಿ‌ ಅಮಿತ್ ಶಾ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ. ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನ‌ ಸಂಪೂರ್ಣವಾಗಿ‌ ಕೇಳಿ‌ ನಿರ್ಧಾರ ಮಾಡಬೇಕು....

Dinesh Gundu Rao ; ಬಾಣಂತಿಯರ ಸಾ*ವು ಪ್ರಕರಣ ; ನ್ಯಾಯಾಂಗ ತನಿಖೆಗೆ ಸಿದ್ಧ ಎಂದ ಗುಂಡೂರಾವ್

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸತ್ಯಾಂಶ ಹೊರತರಲು ನ್ಯಾಯಾಂಗ ತನಿಖೆಗೆ ಆದೇಶಿಸಲು ಸಿದ್ಧವಾಗಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ತಾಯಂದಿರ ಸಾವಿನ ಕುರಿತು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ವಿಧಾನಸಭೆಯಲ್ಲಿ...
- Advertisement -spot_img

Latest News

ಕರ್ನಾಟಕದ ಮಹಿಳಾ ಐಪಿಎಸ್‌ಗೆ ಲೈಂ*ಗಿಕ ಕಿರುಕುಳ ಆರೋಪ – ತರಬೇತಿ ನಿರತ ಐಪಿಎಸ್ ಉದಯ್ ಕೃಷ್ಣಾ ಹೇಳ್ತಿರೋದೇನು?

ಸಾಮಾನ್ಯ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡು ಸಾವಿರಾರು ಯುವಕರಿಗೆ ಪ್ರೇರಣೆಯಾಗಿದ್ದ ಅಧಿಕಾರಿಯೊಬ್ಬರು ಈಗ ಕರಾಳ ಆರೋಪ ಎದುರಿಸುತ್ತಿದ್ದಾರೆ. ಹೈದರಾಬಾದ್‌ನ ‘ಸರ್ದಾರ್ ವಲ್ಲಭಭಾಯಿ...
- Advertisement -spot_img