Saturday, July 18, 2026

ರಾಜಕೀಯ

Political News: ಸಿಎಂ ಸಿದ್ಧರಾಮಯ್ಯಗೆ ಭಸ್ಮಾಸುರನಿಗೆ ಹೋಲಿಸಿ ಆಕ್ರೋಶ ವ್ಯಕ್ತಪಡಿಸಿದ ಸಿ.ಟಿ.ರವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು,  ರಾಜ್ಯದಲ್ಲಿ 90 ಸಾವಿರ ಎಕರೆ ಜಮೀನು ಕಬಳಿಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದೊಂದು ಲ್ಯಾಂಡ್ ಜಿಹಾದ್ ನಡೆಯುತ್ತಿದೆ. 1500 ವರ್ಷಗಳ‌ ಹಿಂದಿನ‌ ಚಾಲುಕ್ಯರ ದೇವಸ್ಥಾನದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿದೆ. ವಿಜಯಪುರದಲ್ಲಿ ವಿರಕ್ತಮಠದ ಜಾಗವನ್ನೂ ಕಬಳಿಸಲಾಗಿದೆ. ದೇವಸ್ಥಾನ, ಸ್ಮಶಾನ‌ ಸೇರಿದಂತೆ ಅನೇಕ‌...

Political News: ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ?: ಸಿಎಂ ಸಿದ್ದರಾಮಯ್ಯ

Mandya News: ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು. ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ...

ಫೆಂಗಲ್ ಚಂಡುಮಾರುತ ಭೀತಿ: ವಿದ್ಯುತ್ ಅವಘಡ ಆಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ

Hubli News: ಹುಬ್ಬಳ್ಳಿ: ಫೆಂಗಲ್ ಚಂಡಮಾರುತದಿಂದ ವಿದ್ಯುತ್ ಅವಘಡ ಆಗದಂತೆ ಕಾಳಜಿ ವಹಿಸಿಕೊಳ್ಳಬೇಕು. ಇಂತಹ ಅವಘಢ ಆಗುವ ಮುನ್ಸೂಚನೆ ಕಂಡರೆ ಅಧಿಕಾರಿಗಳು ಖುದ್ದಾಗಿ ಹಾಜರಾಗಿ ಸರಿ ಮಾಡಬೇಕೆಂದು ಹೆಸ್ಕಾಂ ನೂತನ ಅಧ್ಯಕ್ಷ ಸಯ್ಯದ್ ಅಜಂಫೀರ್ ಖಾದ್ರಿ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮುಖಾಂತರ ಅಧಿಕಾರಿಗಳಿಗೆ ಸೂಚನೆ ನೀಡಿದ ಖಾದ್ರಿ. ಫೆಂಗಲ್‌ ಚಂಡಮಾರುತ ಭಾರಿ...

ಸೂರ್ಯ ಘರ್ ಸಬ್ಸಿಡಿಗೆ 75,000 ಕೋಟಿ ರೂಪಾಯಿ ಮೀಸಲಿಟ್ಟಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ನವದೆಹಲಿ: ದೇಶದಲ್ಲಿ 'ಪಿಎಂ ಸೂರ್ಯ ಘರ್ ' ಫಲಾನುಭವಿಗಳಿಗೆ ಸಹಾಯಧನ ನೀಡಲು ಕೇಂದ್ರ ಸರ್ಕಾರ ಬಜೆಟ್ ಅಲ್ಲಿ ಬರೋಬ್ಬರಿ 75,000 ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಕೇಂದ್ರ ಸಂಸತ್ ಅಧಿವೇಶನದಲ್ಲಿ ವಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವ ಜೋಶಿ,...

ಪ್ರಧಾನಿಗೆ ಸಿನಿಮಾ ನೋಡಲು ಸಮಯ ಉಂಟು, ಆದರೆ ಈ ಕೆಲಸಕ್ಕೆ ಟೈಮ್ ಇಲ್ಲ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಪ್ರಧಾನಿ ಮೋದಿ ನಿನ್ನೆ ಸಾಬರಮತಿ ರಿಪೋರ್ಟ್ ಎಂಬ ಸಿನಿಮಾ ವೀಕ್ಷಣೆ ಮಾಡಿದರು. ಈ ಸಿನಿಮಾ ಮಾಡುವುದಕ್ಕೆ ಕಾರಣ ಅಂದ್ರೆ, ಇದು ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ, ನಡೆದಿದ್ದ ಗೋಧ್ರಾ ಹತ್ಯಾಕಾಂಡ ಆಧಾರಿತ ಸಿನಿಮಾ. ಈ ಘಟನೆ ನಡೆಯುವುದಕ್ಕೆ ಕಾರಣವೇ ಮೋದಿ ಎಂದು ಆರೋಪಿಸಲಾಗಿತ್ತು. https://youtu.be/NAnISujdAU4 ಇದೀಗ ಕಾಂಗ್ರೆಸ್ಸಿಗರು ಪ್ರದಾನಿ ಮೋದಿ ಸಿನಿಮಾ ನೋಡಿದ್ದಕ್ಕೆ...

ಮೇಕ್ ಇನ್ ಇಂಡಿಯಾ ರೀತಿ ವೆಡ್ ಇನ್ ಇಂಡಿಯಾಗೂ ಬೆಂಬಲ ಕೊಡಿ ಅಂತಿದ್ದಾರೆ ಮೋದಿ

Political News: ಮೇಕ್ ಇನ್ ಇಂಡಿಯಾ ಪ್ರಧಾನಿ ಮೋದಿಯ ಕನಸಾಗಿದ್ದು, ಈ ಕನಸು ಶೀಘ್ರದಲ್ಲೇ ಸಂಪೂರ್ಣ ಪ್ರಮಾಣದಲ್ಲಿ ನನಸಾಗುವಂತೆ ಕಾಣುತ್ತಿದೆ. ಅಂದ್ರೆ ಹಲವು ವಸ್ತುಗಳನ್ನು ನಾವು ಭಾರತದಲ್ಲೇ ತಯಾರಿಸಬೇಕು. ವಿದೇಶದಿಂದ ಆಮದು ಮಾಡುವುದನ್ನು ತಪ್ಪಿಸಬೇಕು ಅನ್ನೋದು ಮೋದಿ ಕನಸು. ಅದೇ ರೀತಿ ಹಲವು ವಸ್ತುಗಳನ್ನು ಭಾರತ, ಬೇರೆ ದೇಶಗಳಿಂದ ಆಮದಿ ಮಾಡಿಕೊಳ್ಳುವುದನ್ನು ಕಡಿಮೆ ಮಾಡಿದೆ....

ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ಯತ್ನಾಳ್ ವಿರುದ್ಧ UJS ಎಸ್.ಎಸ್ ಶಂಕರಣ್ಣ ಕಿಡಿ

Hubli News: ಹುಬ್ಬಳ್ಳಿ: ವಿಶ್ವಗುರು ಬಸವಣ್ಣನವರು ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ, ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಅಧ್ಯಕ್ಷರು ಎಸ್.ಎಸ್ ಶಂಕರಣ್ಣ ಅವರು ಕಿಡಿ ಕಾರಿದ್ದಾರೆ. ಬಸವಣ್ಣನವರಂತಹ ಮಹಾನ್ ವ್ಯಕ್ತಿಗೆ ಒಬ್ಬ ಜನನಾಯಕ ಅವಹೇಳನಯಾಗಿ ಮಾತನಾಡುತ್ತಾರೆ. ಇದು ಎಲ್ಲ ಹಿಂದೂಗಳಿಗೂ ನೋವುಂಟು ಮಾಡಿದೆ. ಕೂಡಲೇ ಯತ್ನಾಳ್ ಅವರು...

‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಿದ ಮೋದಿ ಇದು ಗೋಧ್ರಾ ದುರಂತ ಆಧರಿತ ಚಿತ್ರ

Movie News: ಗೋಧ್ರಾ ದುರಂತ ಯಾರಿಗೆ ಗೊತ್ತಿಲ್ಲ ಹೇಳಿ? 2002 ರ ಫೆಬ್ರವರಿ 27ರಂದು ನಡೆದ ಗೋಧ್ರಾ ರೈಲು ದುರಂತ ನಿಜಕ್ಕೂ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಈ ದುರಂತದಲ್ಲಿ 59 ಮಂದಿ ಸಾವನ್ನಪ್ಪಿದ್ದರು. 48 ಮಂದಿ ಗಂಭೀರ ಗಾಯಗೊಂಡಿದ್ದರು. ಈ ಘಟನೆಯಿಂದ ಗಲಭೆ ಎದ್ದಿತ್ತು. ಅದು ಮೂರು ತಿಂಗಳ ಕಾಲ ಮುಂದುವರೆದಿತ್ತು. ಅಷ್ಟೇ...

ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ: ಸಿ.ಎಂ.ಇಬ್ರಾಹಿಂ

Hubli News: ಹುಬ್ಬಳ್ಳಿ: ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು. https://youtu.be/fvLo8-ulnPI ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಒಂದು ಕಡೆ ವಿಜೇಯಂದ್ರ ಬಸನಗೌಡರ ಪಾಟೀಲ್ ಯತ್ನಾಳ ಗಲಾಟೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇನ್ನು ವಕ್ಪ್ ವಿಚಾರವಾಗಿ ಭಾರತೀಯ ಜನತಾ ಪಕ್ಷ ಸಾಕಷ್ಟು ಗೊಂದಲ ಸೃಷ್ಟಿ ಮಾಡತಾ ಇದ್ದಾರೆ. ವಕ್ಪ್...

Maharashtra News: ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ..?

Maharashtra News: ಮಹಾರಾಷ್ಟ್ರ ಚುನಾವಣೆ ನಡೆದು, ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಸಿಎಂ ರೇಸ್‌ನಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ್ ಶಿಂಧೆ ಇದ್ದು, ಯಾರು ಸಿಎಂ ಆಗ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಆದ್ರೆ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನನಗೆ ಸಿಎಂ ಆಗಲೇಬೇಕು ಎಂಬ ಆಸೆ ಏನಿಲ್ಲ. ಪ್ರಧಾನಿ ಮೋದಿ ಮತ್ತು...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img