Saturday, July 18, 2026

ರಾಜಕೀಯ

ಅಧಿಕಾರಕ್ಕೆ ಬಂದ್ರೆ ಮಸೀದಿಗಳ ಧ್ವನಿವರ್ಧಕ ತೆಗೆದು ಹಾಕುತ್ತೇನೆ: ರಾಜ್ ಠಾಕ್ರೆ

Mumbai: ಮಹಾರಾಷ್ಟ್ರದಲ್ಲಿ ನವೆಂಬರ್‌ 20ಕ್ಕೆ ಚುನಾವಣೆ ನಡೆಲಿದ್ದು, 23ಕ್ಕೆ ಮತ ಎಣಿಕೆ ನಡೆಯಲಿದೆ. ಈ ಚುನಾವಣೆಯ ಪ್ರಚಾರದ ವೇಳೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಮಾತನಾಡಿದ್ದು, ನಾವು ಅಧಿಕಾರಕ್ಕೆ ಬಂದ್ರೆ ಮಸೀದಿಗಳ ಧ್ವನಿವರ್ಧಕ ತೆಗೆದು ಹಾಕುತ್ತೇವೆ ಎಂದಿದ್ದಾರೆ. https://youtu.be/Z_XZvL38XUk ರಾಜ್ ಠಾಕ್ರೆ ಈ ಬಗ್ಗೆ ಈ ಮೊದಲೇ ಪ್ರಸ್ತಾಪಿಸಿದ್ದರು. ಉದ್ಧವ್ ಠಾಕ್ರೆ ಮಹಾರಾಷ್ಟ್ರ ಸಿಎಂ...

ಸುಳ್ಳೇ ಬಿಜೆಪಿಯ ಮನೆ ದೇವರು, ಬಿಜೆಪಿ ನಿರ್ಲಜ್ಜವಾಗಿ ಸುಳ್ಳು ಪ್ರಕಟಿಸಿದೆ ಎಂದ ಸಿಎಂ: ಕಾರಣವೇನು..?

Political News: ಬಿಜೆಪಿಯವರು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವು ಆರೋಪಗಳನ್ನು ಹೊರಿಸಿದ್ದು, ಇದು ಶುದ್ಧ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ‘‘ಸುಳ್ಳೇ ಬಿಜೆಪಿಯ ಮನೆ ದೇವರು’’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ‘‘ಗೃಹಲಕ್ಷ್ಮಿ’’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ...

ಹಾಗಾದ್ರೆ ಇವರ ಮಾತು ಮ್ಯಾಚ್ ಫಿಕ್ಸಿಂಗಾ..?: ಆರ್.ಅಶೋಕ್ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

Hubli News: ಹುಬ್ಬಳ್ಳಿ: ಅನುದಾನ ಬೇಕಾದ್ರೆ ತಲೆ ತಗ್ಗಿಸಬೇಕು ವಿಚಾರ, ನಾನು ಹೇಳಿದ್ದು ತೇಜಸ್ವಿ ಸೂರ್ಯಗೆ, ನಾನು ಎಂಎಲ್ಎ ಆದ್ಮೇಲೆ ಬೆಂಗಳೂರು ಅದೋಗತಿ ಆಗಿದೆ ಅಂದ್ರು. ಏನು ಅದು ಅಗತ್ಯವಿದೆ ಲೆಕ್ಕ ಕೊಡಿ ಅಂತ ಹೇಳಿದೆ ಅದಕ್ಕೆ ಆರ್ ಅಶೋಕ ತಲೆ ಕೆಡಿಸಿಕೊಂಡಿದ್ದಾರೆಂದು ಆರ್ ಅಶೋಕ ಟ್ವಿಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ ಗರಂ...

ಸಿದ್ದರಾಮಯ್ಯ ಸರ್ಕಾರ ವಕ್ಫಗೆ ಕುಮ್ಮಕ್ಕು ನೀಡಿದೆ: ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ನಮ್ಮ ಪಕ್ಷದ ಜನಪ್ರಿಯ ನೇತಾರ ಬಸನಗೌಡ ಪಾಟೀಲ್ ಯತ್ನಾಳ ವಕ್ಪ ವಿರುದ್ದ ದ್ವನಿ ಎತ್ತಿದ್ದಾರೆ. ಯತ್ನಾಳ ಧರಣಿ ಆರಂಭ ಮಾಡಿದ್ದಾರೆ. ಅದಕ್ಕೆ ಸ್ಪಂದಿಸಿ ಇವತ್ತು ಕೇಂದ್ರದಿಂದ ಕಮೀಟಿ ಬರ್ತಿದೆ. ಇವತ್ತು ವಿಜಯಪುರ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಿದೆ. ಸಿದ್ದರಾಮಯ್ಯ ಸರ್ಕಾರ...

ರಾಷ್ಟ್ರದಲ್ಲಿ ಯಾವುದಾದರೂ ಸರ್ಕಾರ ಸತ್ತಂತಾಗಿದೆ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಸೋಮಣ್ಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ,  ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೀತಿದೆ. ಮೋದಿ ಅಮಿತ್ ಶಾ ಬಸವರಾಜ್ ಬೊಮ್ಮಾಯಿಗೆ ನೀವೆ ಚುನಾವಣೆಗೆ ನಿಲ್ಲಬೇಕು ಅಂದ್ರು. ಹೀಗಾಗಿ ಶಿಗ್ಗಾಂವಿಗೂ ಉಪಚುನಾವಣೆ ನಡೀತಿದೆ. ರಾಜ್ಯ ಸರ್ಕಾರ ಇದ್ದು ಸತ್ತಂತಾಗಿದೆ. ರಾಷ್ಟ್ರದಲ್ಲಿ ಯಾವುದಾದರೂ ಸರ್ಕಾರ ಸತ್ತಂತಾಗಿದೆ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ...

40 ಸಾವಿರ ಕೋಟಿ ಸಾಲ ಪಡೆಯಲು ಸರ್ಕಾರ ನಿರ್ಧಾರ: ಸಾಲ ಪಡೆಯಲು ಆರ್‌ಬಿಐ ಅನುಮತಿ

Political News: ರಾಜ್ಯದ ಒಟ್ಟು ಸಾಲದ ಮೊತ್ತ 5.53 ಲಕ್ಷ ಕೋಟಿ ರೂಪಾಯಿ ಆಗಿದ್ದು, ಇದೀಗ ಮತ್ತೆ ಅಭಿವೃದ್ಧಿ ಕಾರ್ಯಕ್ಕಾಗಿ 40 ಸಾವಿರ ಕೋಟಿ ಸಾಲ ಪಡೆಯಲು ಸರ್ಕಾರ ನಿರ್ಧರಿಸಿದೆ. ಸಾಲ ಪಡೆಯಲು ಆರ್‌ಬಿಐ ಕೂಡ ಅನುಮತಿ ನೀಡಿದೆ. https://youtu.be/g0eMROWtCcM ರಾಜ್ಯ ಸರ್ಕಾರ ಈ ವರ್ಷ ನಡೆದ ಬಜೆಟ್‌ನಲ್ಲಿ ಕೇಂದ್ರ ಸರ್ಕಾರದಿಂದ 6,885 ಕೋಟಿ ರೂಪಾಯಿ ಮತ್ತು...

ನನ್ನ ಎದುರು ತಗ್ಗಿ ಬಗ್ಗಿ ಇರಬೇಕು: ಅನುದಾನದ ಬಗ್ಗೆ ಕೇಳಿದ್ದಕ್ಕೆ ತೇಜಸ್ವಿ ಸೂರ್ಯಗೆ ಡಿಕೆಶಿ ಪ್ರತಿಕ್ರಿಯೆ

Political News: ನಾಗಸಂದ್ರದಿಂದ ಮಾದಾವರದವರೆಗೂ ಮೆಟ್ರೋ ಸೌಕರ್ಯ ಮುಂದುವರೆದಿದ್ದು, ನಾಳೆಯಿಂದ ಈ ಮಾರ್ಗದ ಮೂಲಕ ಚಲಿಸಬಹುದಾಗಿದೆ. ಹಾಗಾಗಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿ ಹಲವರು ಮೆಟ್ರೋ ಮಾರ್ಗದ ಪರಿಶೀಲನೆ ನಡೆಸಿದರು. https://youtu.be/95K7wRaTkLI ಈ ವೇಳೆ ತೇಜಸ್ವಿ ಸೂರ್ಯ ಜಯನಗರವನ್ನು ಬಿಟ್ಟು, ಉಳಿದ ಕ್ಷೇತ್ರಗಳಿಗೆ ಅನುದಾನ ನೀಡಿದ್ದರ ಬಗ್ಗೆ ಪ್ರಶ್ನಿಸಿದ್ದು, ಯಾಕೆ ಹೀಗೆ...

ನಿಖಿಲ್ ಭಾವುಕರಾಗಿದ್ದಕ್ಕೆ ಪ್ರಜ್ವಲ್‌ ಕೇಸ್ ನೆನೆದು ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ..!

Political News: ಚೆನ್ನಪಟ್ಟಣ ಉಪಚುನಾವಣೆ ಸಲುವಾಗಿ, ಜೆಡಿಎಸ್ ಭರ್ಜರಿ ಕ್ಯಾಂಪೇನ್ ನಡೆಸುತ್ತಿದೆ. ನಿಖಿಲ್ ಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿ ರೇವತಿ ನಿಖಿಲ್ ಕೂಡ ಜೆಡಿಎಸ್ ಪರವಾಗಿ ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ನಿಖಿಲ್ ಕುಮಾರ್ ಭಾವುಕರಾಗಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಕಾಂಗ್ರೆಸ್ ನಾಯಕರು, ನಿಖಿಲ್ ವಿರುದ್ಧ ತಮಾಷೆ ಮಾಡುತ್ತಿದ್ದಾರೆ. ಇದಕ್ಕೆ ಈಗಾಗಲೇ ನಿಖಿಲ್ ಪ್ರತಿಕ್ರಿಯೆ...

ಮುಡಾ ಕೇಸ್‌ನಲ್ಲಿ ಸಿಎಂ ಪಾತ್ರ ಏನಿದೆ..? ಅವರೇಕೆ ರಾಜೀನಾಮೆ ನೀಡಬೇಕು..?: ಜಮೀರ್ ಅಹಮದ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಉಪಚುನಾವಣೆಯ ಮೂರೂ ಕ್ಷೇತ್ರದಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ. ಇದಕ್ಕಿಂತ ಮುಂಚೆ ಶಿಗ್ಗಾವಿ ಪ್ರಚಾರ ಮಾಡಿದ್ದೇನೆ. ಶಿಗ್ಗಾವಿನಲ್ಲಿ ಸಿಎಂ ಅವರು ಪ್ರಚಾರ ಮಾಡಿದ ನಂತರ ತುಂಬಾ ಚೆನ್ನಾಗಿದೆ, ನಾವು ಗೆದ್ದೇ ಗೆಲ್ತೇವೆ. ಸಿದ್ದರಾಮಯ್ಯ ಅವರಿಗೆ ತನಿಖೆಗೆ ನೋಟಿಸ್ ಕೊಟ್ಟಿದ್ದಾರೆ, ಹೋಗಿದ್ದಾರೆ. ಜನರಿಗೆ...

ಶಿಗ್ಗಾವಿಯಲ್ಲಿ ಬಿಜೆಪಿ ಮೇಲೆ ಆಕ್ರೋಶ ಇದೆಯಂತೆ: ಅದಕ್ಕೆ ಕಾರಣವೂ ಹೇಳಿದ್ರು ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಉಪಚುನಾವಣಾ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. https://youtu.be/95K7wRaTkLI ಜನ ರಾಜ್ಯದ ಆಡಳಿತ ನೋಡಿದ್ದಾರೆ. ಮೂರರಲ್ಲೂ ಅವರವರ ಪಕ್ಷದವರನ್ನ ಹಾಕಿದ್ದಾರೆ. ನಾನು ಚನ್ನಪಟ್ಟಣ, ಸಂಡೂರು ಒಂದು ರೌಂಡ್ ಹೋಗಿ ಬಂದಿದ್ದೇನೆ. ಈಗ ಶಿಗ್ಗಾವಿ ಕ್ಷೇತ್ರಕ್ಕೆ ಬಂದಿದ್ದೇನೆ. ಶಿಗ್ಗಾವಿಯಲ್ಲೂ ಸಹ ನಮ್ಮ ಮುಖಂಡರು, ಕಾರ್ಯಕರ್ತರ ಜೊತೆ ಚರ್ಚೆ ಮಾಡ್ತೇನೆ. ಪಾರ್ಲಿಮೆಂಟ್ ನಲ್ಲಿ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img