Saturday, July 18, 2026

ರಾಜಕೀಯ

ಸಿದ್ದರಾಮಯ್ಯನವರ ಭಂಡತನ ಹೆಚ್ಚು ದಿನ ನಡೆಯುವುದಿಲ್ಲ: ಬಿ.ವೈ.ವಿಜಯೇಂದ್ರ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೆ. ಅವರೇ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ್...

Political News: ಹರಿಯಾಣ ಬಿಜೆಪಿ ವತಿಯಿಂದ ರಾಹುಲ್ ಗಾಂಧಿಗೆ 1 ಕೆಜಿ ಜಿಲೇಬಿ ಪಾರ್ಸಲ್

Political News: ನಿನ್ನೆ ಹರಿಯಾಣದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದಿದ್ದು, ಬಿಜೆಪಿ ಜಯಭೇರಿ ಬಾರಿಸಿದೆ. ಹಾಗಾಗಿ ಟ್ವೀಟ್‌ನಲ್ಲಿ ಬಿಜೆಪಿ ರಾಹುಲ್ ಗಾಂಧಿಯ ಜಿಲೇಬಿ ಹೇಳಿಕೆಗೆ, ಟಾಂಗ್ ಕೊಡುವಂತೆ, ರಾಹುಲ್ ಗಾಂಧಿಗೆ ಜಿಲೇಬಿ ಕಳುಹಿಸಲಾಗಿದೆ ಎಂದು ಟ್ವೀಟ್ ಮಾಡಿದೆ. https://youtu.be/UiiVs3zzGpg ಫುಡ್ ಡಿಲೆವರಿ ಆ್ಯಪ್ ಆಗಿರುವ ಸ್ವಿಗ್ಗಿ ಮೂಲಕ, ಜಿಲೇಬಿ ಕಳುಹಿಸಲಾಗಿದ್ದು, ರಾಹುಲ್ ಗಾಂಧಿಯವರು ಹಣ ಕೊಟ್ಟು, ಜಿಲೇಬಿ...

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ:ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ- ಡಿ‌ಕೆ ಶಿವಕುಮಾರ್.

Hubli News: ಹುಬ್ಬಳ್ಳಿ: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. https://youtu.be/nZgizSTCRKs ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬರವಣಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವನ್ನು ನೀವು ಅವರನ್ನೇ ಕೇಳಿ. ಪೂರ್ಣ ಬಹುಮತ ಇದೆ,...

Kashmir Election Result: ಓಮರ್ ಅಬ್ದುಲ್ಲಾ ಕಾಶ್ಮೀರದ ಮುಂದಿನ ಮುಖ್ಯಮಂತ್ರಿ

Kashmir Election Result: ಕಾಶ್ಮೀರ ವಿಧಾನಸಭಾ ಎಲೆಕ್ಷನ್ ರಿಸಲ್ಟ್ ಬಂದಿದ್ದು, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಗೆಲುವು ಸಾಧಿಸಿದ್ದು, ಓಮರ್ ಅಬ್ದುಲ್ಲಾ ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ ಓಮರ್ ಅಬ್ದುಲ್ಲಾ ಸಿಎಂ ಆಗಿ ಪದಗ್ರಹಣ ಸ್ವೀಕರಿಸಲಿದ್ದಾರೆ. https://youtu.be/nZgizSTCRKs ಇನ್ನು ಕಾಶ್ಮೀರದಲ್ಲಿ ಬಿಜೆಪಿ ಕೇವಲ 29 ಸೀಟ್ ಗೆದ್ದಿದ್ದು, ಆಡಳಿತದ ಚುಕ್ಕಾಣಿ ಬಿಜೆಪಿಯ ಕೈತಪ್ಪಿದೆ. ಕಾಶ್ಮೀರದಲ್ಲಿ ಆರ್ಟಿಕಲ್...

Haryana Election: ಜುಲಾನಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೀಶ್ ಫೋಗಟ್

National Political News: ಹರ್ಯಾಣಾ ವಿಧಾನಸಭಾ ಕ್ಷೇತ್ರದ ಚುನಾವಣೆ ನಡೆದಿದ್ದು, ಇಲ್ಲಿನ ಜುಲಾನಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ, ಕುಸ್ತಿಪಟು, ಕಾಂಗ್ರೆಸ್ ಅಭ್ಯರ್ಥಿ ವಿನೀಶ್ ಫೋಗಟ್‌ ಗೆಲುವು ಸಾಧಿಸಿದ್ದಾರೆ. ಜುಲಾನಾದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಯೋಗೇಶ್ ಬೈರಾಗಿ, ಆಪ್‌ನ ಅಭ್ಯರ್ಥಿ ಮಾಜಿ ವೃತ್ತಿಪರ ಕುಸ್ತಿಪಟು ಕವಿತಾ ದಲಾಲ್ ಅವರ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದು ಜನರ...

ನನ್ನ ಪ್ರಕಾರ ಸಿಎಂ ರಾಜೀನಾಮೆ ನೀಡಲು ಮಾನಸಿಕವಾಗಿ ತಯಾರು ಆಗ್ತಿದ್ದಾರೆ: ಬಸವರಾಜ ಬೊಮ್ಮಾಯಿ

Gadag News: ಗದಗ: ಗದಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಸಿಎಂ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ, ನೋಡಿದ್ರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡ್ತಿದ್ದಾರೆ. ಮುಂದೆ ಕಾಂಗ್ರೆಸ್ ಸರ್ಕಾರ ಬರೋದಿಲ್ಲ ಸಿಎಂ ತೆಗೆದರೆ ನಮಗೆ...

Hubli: ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಬಗ್ಗೆ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಸಭೆ

Hubli Political News: ರಾಜ್ಯದಲ್ಲಿ ಹಾಲಿ-ಮಾಜಿಗಳ ಸಮಾಗಮದಲ್ಲಿ ಮತ್ತೊಂದು ಸಂಘಟನೆ ಆರಂಭವಾಗಿದ್ದು, ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಹುಬ್ಬಳ್ಳಿಯಲ್ಲಿಂದು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಂಸದ ಕೆ. ವಿರುಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್, ಬಂಜಾರ ಸಮಾಜದ...

ವಿಜಯೇಂದ್ರ ಇನ್ನೂ ಎಳಸು, ಅವರಿಂದ ಕಲಿಯಬೇಕಾಗಿದ್ದು ಏನೂ ಇಲ್ಲ: ಕೆ.ಎಸ್.ಈಶ್ವರಪ್ಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದು, ಎಲ್ಕ ಸಮಾಜದ ಮುಖಂಡರು ಹಾಗೂ ಸರ್ವಪಕ್ಷದ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಈಶ್ವರಪ್ಪ, ಹಿಂದುಳಿದವರಿಗೆ, ದಲಿತರಿಗೆ, ಬಡವರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಒಂದು ಪ್ರಬಲ ಸಂಘಟನೆ ಆಗಬೇಕು. ಈ‌ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸಭೆ‌ ನಡೆಸುತ್ತಿದ್ದೇವೆ....

ರಾಹುಲ್ ಗಾಂಧಿಯಂತೆ‌ ಚಿಲ್ಲರೆಯಾಗಿ ಮಾತನಾಡುವುದನ್ನ ಬಿಡಬೇಕು: ಗೃಹಸಚಿವರ ವಿರುದ್ಧ ಜೋಶಿ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ. ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೊರರು ಭಾರತಕ್ಕೆ ಬಂದಿದ್ದರು..? ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ, ಎಲ್ಲೆಲ್ಲಿ...

ಜಿಟಿಡಿ ಕಾಂಗ್ರೆಸ್‌ಗೆ ಬರ್ತಾರಾ ಅನ್ನೋ ಪ್ರಶ್ನೆಗೆ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದು ಹೀಗೆ

Hubli News: ಹುಬ್ಬಳ್ಳಿ: ಯಾರೇ ದೂರು‌ ನೀಡಿದರು ಕಂಪ್ಲೀಟ್ ತೆಗೆದುಕೊಂಡು‌ ತನಿಖೆ ನಡೆಸುತ್ತೇವೆ. ಅದನ್ನೇ ದ್ವೇಷದ ರಾಜಕಾರಣ ಅಂದ್ರೇ ಹೇಗೆ..? ನಾವು‌ ಎಲ್ಲೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಜಿ.ಪರಮೇಶ್ವರ್,  ಬಿಜೆಪಿ ಜೆಡಿಎಸ್‌ನವರೇ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಒಂದು‌ ವಿಚಾರವಾಗಿ ದೂರು‌ ನೀಡಿದ ಮೇಲೆ ತನಿಖಾ ವರದಿಗೆ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img