Thursday, July 16, 2026

ರಾಜಕೀಯ

ಮೋದಿ, ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ ಇವರೆಲ್ಲರೂ ರಾಜೀನಾಮೆ ನೀಡಲಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿದ್ದು, ಲೋಕಾಾಯುಕ್ತ ಎಫ್‌ಐಆರ್ ದಾಖಲು ಮಾಡಿದೆ. ಎ1 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿಯಾಗಿ ಸಿಎಂ ಪತ್ನಿ ಪಾರ್ವತಿ, ಎ3 ಆರೋಪಿಯಾಗಿ ಮೈದುನ ಮಲ್ಲಿಕಾರ್ಜುನ್, ಎ4 ಆರೋಪಿಯಾಗಿ ಜಮೀನು ಮಾರಾಟ ಮಾಡಿದ್ದ ದೇವರಾಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೀವನದಲ್ಲೇ ಮೊದಲ ಬಾರಿ ತಮ್ಮ ವಿರುದ್ಧ...

Political News: ಶಾಸಕ ಮುನಿರತ್ನ ಮನೆ ಮೇಲೆ ಎಸ್‌ಐಟಿ ದಾಳಿ

Political News: ಬೆಂಗಳೂರಿನ ವೈಯಾಲಿಕಾವಲ್‌ನಲ್ಲರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿದೆ. ಎಸ್‌ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. https://youtu.be/-8IcDo-iVWc ಅತ್ಯಾಚಾರ, ಜಾತಿ ನಿಂದನೆ, ಗುತ್ತಿಗೆದಾನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮುನಿರತ್ನ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಜಾಮೀನಿನ ಮೇಲೆ ಹೇಗೋ...

Bollywood News: ರಾಹುಲ್ ಗಾಂಧಿಯನ್ನು ಹೊಗಳಿದ ನಟ ಸೈಫ್ ಅಲಿ ಖಾನ್.. ಕಾರಣವೇನು..?

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ. ಮಾಧ್ಯಮದವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕ ಪ್ರಧಾನಿ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಬಗ್ಗೆ ನಿಮಗೆ ಏನನ್ನಿಸುತ್ತದೆ ಎಂದು ಕೇಳಿದಾಗ, ಅದಕ್ಕೆ ಉತ್ತರಿಸಿದ ಸೈಫ್ ಅಲಿ ಖಾನ್, ಎಲ್ಲರೂ ಅತ್ಯುತ್ತಮ ರಾಜಕಾರಣಿಗಳು, ಆದರೆ ರಾಹುಲ್...

MUDA Case: ಸಿಎಂ ಸಿದ್ದರಾಮಯ್ಯ ಎ1 ಆರೋಪಿ, ಪತ್ನಿ ಎ2, ಮೈದುನ ಎ3, ಭೂಮಾರಾಟಗಾರ ಎ4

Political News: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಕೇಳಿಬಂದಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದು ಕುಳಿತಿದೆ. ಇದೀಗ, ಮೂಡಾ ಹಗರಣದಲ್ಲಿ ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ಮಾಡುವಂತೆ ಕೋರ್ಟ್ ಸೂಚಿಸಿದೆ. https://youtu.be/hn6fLIC65X8 ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಸಿಎಂ...

ಬಿಜೆಪಿಯಲ್ಲಿ ಭ್ರಷ್ಟಾಚಾರ ಮಾಡದ ಒಬ್ಬ ನಾಯಕನಾದ್ರೂ ಇದ್ದಾನಾ..?: ಸಿಎಂ ಸಿದ್ದರಾಮಯ್ಯ

Political News: ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ...

Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ?: ಹೆಚ್.ಡಿ.ಕುಮಾರಸ್ವಾಮಿ

political News: ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಸಿಬಿಐ ತನಿಖೆಗೆ ಕೊಟ್ಟಿದ್ದ ಮುಕ್ತ ಅವಕಾಶವನ್ನು ಹಿಂಪಡೆದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. https://youtu.be/q32qAlHa7H0 ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು...

ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್‌ ನಿರ್ಧಾರ

Political News: ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಸಿಬಿಐಗೆ ಮುಕ್ತಿ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೇಟ್ ನಿರ್ಧರಿಸಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. https://youtu.be/kn-iwdQutS8 ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಮುಕ್ತವಾಗಿ ತನಿಖೆ ನಡೆಸಬಹುದಿತ್ತು. ಈ ಹಿಂದೆ ತನಿಖೆ ನಡೆಸಲು ಮು್ಕ್ತ ಅವಕಾಶ ನೀಡಿತ್ತು. ಆದರೆ ಈಗ ಈ ಅಧಿಸೂಚನೆ ವಾಪಸ್ ಪಡೆದಿದ್ದು,...

ಬಿಜೆಪಿ, ಜೆಡಿಎಸ್ ನಾಯಕರು ಸಿಎಂಗೆ ಸಂಕಷ್ಟ ತರುವಂತ ಕೆಲಸ ಮಾಡ್ತಿದ್ದಾರೆ: ಮುತ್ತಣ್ಣ ಶಿವಳ್ಳಿ

Hubli News: ಹುಬ್ಬಳ್ಳಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯನವರಿಗೆ ಸಂಕಷ್ಟ ತರುವಂತ ಕೆಲಸ ಮಾಡುತ್ತಿದ್ದಾರೆ. ಮುಡಾ ವಿಚಾರದಲ್ಲಿ ಹೈಕೋರ್ಟ್ ಕೊಟ್ಟ ತೀರ್ಪು ಅಹಿಂದ ಸ್ವಾಗತ ಮಾಡುತ್ತದೆ ಎಂದು ಅಹಿಂದ ಸಭೆ ನಂತರ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು,‌ಇವತ್ತು ಅಹಿಂದ ಸಂಘಟನೆಯಿಂದ ಕಾರ್ಯಕರಣಿ ಸಭೆ ನಡೆದಿದ್ದೇವೆ. ಅಹಿಂದ ದಿಂದ...

ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ನಂಬಿಕೆ ಇದೆ: ಸೋಮಣ್ಣ

Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಕಾನೂನಿಗೆ ಬೆಲೆ ಕೊಡುವ ವ್ಯಕ್ತಿ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆಂಬ ನಂಬಿಕೆ ಇದೆ ಎಂದು ಕೇಂದ್ರದ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಒಂದೇ. ಬಾಬಾಸಾಹೇಬ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವನ್ನು ಪಾಲನೆ...

ಮಲ್ಲೇಶ್ವರಂ ಗ್ರೌಂಡ್‌ನಲ್ಲಿ ಗೇಟ್ ಬಿದ್ದು ಬಾಲಕ ಸಾವು ಪ್ರಕರಣ: ಬಾಲಕನ ಮನೆಗೆ ಭೇಟಿ ನೀಡಿದ ಡಿಸಿಎಂ ಡಿಕೆಶಿ

Political News: ಮಲ್ಲೇಶ್ವರಂ ಬಿಬಿಎಂಪಿ ಗ್ರೌಂಡ್‌ನಲ್ಲಿ ಗೇಟ್‌ ಬಿದ್ದು ಇತ್ತೀಚೆಗೆ ಸಾವಿಗೀಡಾದ ಬಾಲಕ ನಿರಂಜನ್‌ ಅವರ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿದರು. ಹಾಗೆಯೇ 10 ಲಕ್ಷ ರೂಪಾಯಿಗಳ ಪರಿಹಾರದ ಚೆಕ್‌ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. https://youtu.be/8uX_J0jAii8 ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಇದೊಂದು ಮನ ಕಲಕುವ ದುರಂತ ಅಂದ್ರೆ ತಪ್ಪಾಗಲ್ಲ....
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img