Wednesday, July 15, 2026

ರಾಜಕೀಯ

ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ: ಸಿಎಂ ವಿರುದ್ಧ ಕೇಂದ್ರ ಸಚಿವರ ವಾಗ್ದಾಳಿ

Political News: ಕಾಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಾಗ್ದಾಳಿ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ...

ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ: ಸಿಎಂ ಸಿದ್ದರಾಮಯ್ಯ

Political News: ಇಂದು ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ...

ಮಲೆನಾಡು ಸ್ಲೀಪರ್‌ ಸೆಲ್‌ಗಳ ತಾಣ: ಸಿ.ಟಿ. ರವಿ ಗಂಭೀರ ಆರೋಪ

Political News: ಚಿಕ್ಕಮಗಳೂರು ನಗರದಲ್ಲಿ ಬಾಲಕರು ಬೈಕ್‌ ಮೇಲೆ ಪ್ಯಾಲೇಸ್ತೀನ್‌ ಭಾವುಟ ಹಿಡಿದು ಓಡಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ಮಲೆನಾಡು ಇದೀಗ ಸ್ಲೀಪರ್‌ ಸೆಲ್‌ಗಳ ತಾಣವಾಗುತ್ತಿದೆ. ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ...

ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದ್ರೆ ಮದ್ಯ ನಿಷೇಧ ಅಂತ್ಯಗೊಳಿಸುತ್ತೇವೆ: ಪ್ರಶಾಂತ್ ಕಿಶೋರ್

Bihar Political news: ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದ್ರೆ, ಮದ್ಯ ನಿಷೇಧವನ್ನು ಅಂತ್ಯಗೊಳಿಸುತ್ತೇವೆ ಎಂದು ಹೇಳುವ ಮೂಲಕ, ಪ್ರಶಾಂತ್ ಕಿಶೋರ್ ಕುಡುಕರಿಗೆ ಬಿಗ್ ಆಫರ್ ನೀಡಿದ್ದಾರೆ. https://youtu.be/MQUcMyh8nYU ಬಿಹಾರದಲ್ಲಿ 2025ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜನ್‌ ಸೂರಜ್ ಎಂಬ ನಮ್ಮ ಪಕ್ಷವನ್ನು ಗೆಲ್ಲಿಸಿದರೆ, ನಾವು ಅಧಿಕಾರಕ್ಕೆ ಬಂದ ಬಳಿಕ, ಈಗಾಗಲೇ ಇರುವ ಮದ್ಯ ನಿಷೇಧ ಆದೇಶವನ್ನು ಅಂತ್ಯಗೊಳಿಸಿ,...

ತಪ್ಪಿತಸ್ಥರನ್ನು ಯಾವಾಗ ಅರೆಸ್ಟ್ ಮಾಡಬೇಕು ಅಂತಾ ಬಿಜೆಪಿಗರನ್ನೇ ಕೇಳಬೇಕು: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಕರ್ತವ್ಯ ನೀರತ ಎ ಎಸ್ ಐ ಸಾವು ಹಿನ್ನಲೆ, ಸಚಿವ ಸಂತೋಷ್ ಲಾಡ್ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಸಾವು ಆಗಬಾರದು. ನಾವು ಕೂಡಾ ಭೇಟಿ ನೀಡಿದ್ದೆವು, ಪೋಲಿಸ್ ಕಮಿಷನರ್ ಕೂಡಾ ಭೇಟಿ ನೀಡಿದ್ದರು ಆಸ್ಪತ್ರೆಗೆ. ಭಗವಂತ ಎ ಎಸ್ ಐ ಕುಟುಂಬಕ್ಕೆ ಧೈರ್ಯ ಕೊಡಲಿ. ಜಿಲ್ಲಾಡಳಿತದಿಂದ...

ರಾಜ್ಯದಲ್ಲಿ ಕಾಂಗ್ರೆಸ್ ತುಷ್ಟಿಕರಣ ಹೆಚ್ಚಾಗಿದೆ: ಸರ್ಕಾರದ ವಿರುದ್ಧ ಜಗದೀಶ ಶೆಟ್ಟರ್ ವಾಗ್ದಾಳಿ..!

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜ್ಯದಲ್ಲಿ ಮೀತಿ‌ಮೀರಿದೆ. ನೆಲಮಂಗಲ ಕೋಮುಗಲಭೆಯಲ್ಲಿ ಆರೋಪಿಗಳ ಬಂಧನದಲ್ಲಿ ಸರ್ಕಾರದ ಕ್ರಮವೇ ತಿಳಿಯುತ್ತದೆ. ಎ-1 ಆರೋಪಿ ಹಾಗೂ ಎಲ್ಲ ಆರೋಪಿಗಳು ಹಿಂದುಗಳೇ ಆಗಿದ್ದಾರೆ. ಈ ಗಲಭೆಗೆ ಮುಖ್ಯ ಕಾರಣ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. https://youtu.be/dx1K0PVXR7s ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...

Bengaluru Protest Case: ಗಣೇಶನನ್ನೂ ಕಂಬಿಯ ಹಿಂದೆ ಹಾಕಿದ್ದಾರೆ ಎಂದು ಮೋದಿ ವಾಗ್ದಾಳಿ

Bengaluru News: ಮಂಡ್ಯದ ನಾಗಮಂಗಲದಲ್ಲಿ ಸಾರ್ವಜನಿಕ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶನನ್ನು ಪೊಲೀಸ್ ಗಾಡಿಯಲ್ಲಿ ಕೂರಿಸಿದ್ದು, ಸಖತ್ ವೈರಲ್ ಆಗಿ, ಹಲವರು ಇದಕ್ಕೆ ಆಕ್ರೋಶ ಹೊರಹಾಕಿದ್ದರು. https://youtu.be/-HsV1A1_1CQ ಇದೀಗ ಪ್ರಧಾನಿ ಮೋದಿ ಕೂಡ ಈ ಬಗ್ಗೆ ಮಾತನಾಡಿದ...

ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ: ಕೋಲಾರದಲ್ಲಿ ಮುನಿರತ್ನ ಅರೆಸ್ಟ್

Political News: ಗುತ್ತಿಗೆದಾರ ಚೆಲುವರಾಜು ಅವರಿಗೆ ಜೀವಬೆದರಿಕೆ ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಮುನಿರತ್ನರನ್ನು ವಶಕ್ಕೆ ಪಡೆಯಲಾಗಿದೆ. ಮುನಿರತ್ನ ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಅವರ ಮೊಬೈಲ್ ಫೋನ್ ಲೊಕೆಶನ್ ಟ್ರ್ಯಾಕ್ ಮಾಡಿ, ಅವರನ್ನು ಪೊಲೀಸರು...

ಪ್ರಧಾನಿ ನಿವಾಸಕ್ಕೆ ಪುಟ್ಟಕರುವಿನ ಆಗಮನ: ದೀಪಜ್ಯೋತಿ ಎಂದು ನಾಮಕರಣ ಮಾಡಿದ ಮೋದಿ

Political News: ಪ್ರಧಾನಿ ಮೋದಿ ನಿವಾಸದ ಗೋವು, ಕರುವಿಗೆ ಜನ್ಮ ನೀಡಿದ್ದು, ಅದಕ್ಕೆ ಪ್ರಧಾನಿ ಮೋದಿ ದೀಪಜ್ಯೋತಿ ಎಂದು ನಾಮಕರಣ ಮಾಡಿದ್ದಾರೆ. ಈ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅವರು ಶೇರ್ ಮಾಡಿದ್ದು, ಕರು ಮುದ್ದು ಮುದ್ದಾಗಿದೆ. https://youtu.be/mJ0Gg7zT_k0 ಈ ವೀಡಿಯೋದಲ್ಲಿ ಪ್ರಧಾನಿ ಮೋದಿ, ಕರುವನ್ನು ಮನೆಯೊಳಗೆ ಕರೆತಂದು, ದೇವರ ಮುಂದೆ ಆ ಕರುವಿಗೆ ಶಾಲು ಹೊದಿಸಿ,...

ಗಣಪತಿಯನ್ನು ಪೊಲೀಸ್ ವಾಹನದಲ್ಲಿ ಇರಿಸಿದ್ದಕ್ಕೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಪ್ರತಿಭಟನೆ ನಡೆಯುವ ಸಂಂದರ್ಭದಲ್ಲಿ ಗಣಪತಿಯನ್ನು ತೆಗೆದುಕೊಂಡು ಹೋದ ಪೊಲೀಸರು, ಪೊಲೀಸ್ ವಾಹನದಲ್ಲಿ ಇರಿಸಿದ್ದಾರೆ. ಈ ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಇದು ಹಿಂದೂಗಳ ಭಾವನೆಯನ್ನು ಕೆರಳಿಸುವ ಕೆಲಸವಾಗಿದೆ ಎಂದಿದ್ದಾರೆ. ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img