Monday, March 31, 2025

ರಾಜಕೀಯ

ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದೆ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ

Political News: ರಾಜ್ಯದಲ್ಲಿ ನಂದಿನಿ ಹಾಲಿನ ದರ 4 ರೂಪಾಯಿ ಹೆಚ್ಚಾಗಿದ್ದು, ಈ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಪಂಚ ಭಾಗ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ ಒಂದರ ಮೇಲೊಂದರಂತೆ...

ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಡೆಯೊಡ್ಡುತ್ತಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಆರೋಪಕ್ಕೆ ಕುಮಾರಸ್‌ವಾಮಿ ಪ್ರತಿಕ್ರಿಯಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಬೇಸರ ಹೊರಹಾಕಿರುವ ಕುಮಾರಸ್‌ವಾಮಿ, ಇದೊಂದು ಷಡ್ಯಂತ್ರವೆಂದು ಹೇಳಿದ್ದಾರೆ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ. ಜಿಲ್ಲೆಯಲ್ಲಿ ಕೃಷಿ...

Political News: ಗೇಟ್‌ ಪಾಸ್‌ ಬಳಿಕ ಕೇಸರಿ ವಿರುದ್ಧ ಬೆಂಕಿಯುಂಡೆ ಉಗುಳಿದ ಯತ್ನಾಳ್‌

Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಬಳಿಕ ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ಮಾಡಲಾಗಿದೆ. ಈ ಬೆನ್ನಲ್ಲೇ ಅವರು ಯಾರ ಕೈಗೂ ಸಿಗುತ್ತಿಲ್ಲ, ದೆಹಲಿಯಿಂದ ನೇರವಾಗಿ ಕಲಬುರಗಿಯ ಚಿಂಚೋಳಿಯಲ್ಲಿರುವ ತಮ್ಮ ಕಾರ್ಖಾನೆಯ ಗೆಸ್ಟ್‌ಹೌಸ್‌ ನಲ್ಲಿರುವ ಮಾಹಿತಿ ಲಭ್ಯವಾಗಿದೆ. ಆದರೆ ನಿನ್ನೆ ಬಿಜೆಪಿಯಿಂದ ಅಧಿಕೃತವಾಗಿ ಗೇಟ್‌ ಪಾಸ್‌ ಆದೇಶ ಬಂದ ಬಳಿಕ...

ಸ್ಟಾಲಿನ್‌ಗೆ ಖೆಡ್ಡಾ ತೋಡಲು ಶಾ ಮಾಸ್ಟರ್‌ ಪ್ಲಾನ್..!‌ : ಬಿಜೆಪಿ ಕಟ್ಟಿಹಾಕುವ ಡಿಎಂಕೆ ಕನಸಿಗೆ ಎಳ್ಳು ನೀರು..!

National Political News: ಸದಾ ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರುತ್ತಾ, ಅದರ ನಿರ್ಣಯಗಳನ್ನು ವಿರೋಧಿಸುತ್ತಾ ಬಂದಿರುವ ತಮಿಳುನಾಡಿನ ಡಿಎಂಕೆಗೆ ಟಕ್ಕರ್‌ ಕೊಡಲು ಇದೀಗ ಬಿಜೆಪಿ ಮುಂದಾಗಿದೆ. ಹೇಗಾದರೂ ಮಾಡಿ ಹಲವು ವರ್ಷಗಳ ಬಳಿಕ ಡಿಎಂಕೆ ಮಣಿಸಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವ ತವಕದಲ್ಲಿರುವ ಬಿಜೆಪಿಯು ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಲಕ್ಷಣಗಳು ದಟ್ಟವಾಗಿವೆ. ಅಲ್ಲದೆ 2...

ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಜಯ ಮೃತ್ಯುಂಜಯ ಸ್ವಾಮೀಜಿ

Dharwad News: ಧಾರವಾಡ: ಪಂಚಮಸಾಲಿ ಸಮಾಜದ ಪ್ರಮುಖ ಬಸನಗೌಡ ಪಾಟೀಲ ಯತ್ನಾಳ ಅವರ ಅಮಾನತ್ತು ಮಾಡಿರುವ ಹಿನ್ನೆಲೆಯಲ್ಲಿ ಸಮುದಾಯದ ಜನರು ಪ್ರತಿ ಕಡೆಯೂ ಹೋರಾಟ ಮಾಡಿ ಎಂದು ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಕರೆ ನೀಡಿದರು. ಯತ್ನಾಳ ಅವರನ್ನ ಬಿಜೆಪಿ ಉಚ್ಚಾಟನೆ ಮಾಡಿದ್ದ ಸರಿಯಲ್ಲ. ಉತ್ತರ ಕರ್ನಾಟಕದ ಹುಲಿ ಬಸನಗೌಡ ಪಾಟಿಲ ಯತ್ನಾಳ...

Hubli News: ಹೈಕಮಾಂಡ್ ನಿರ್ಧಾರವನ್ನ ವಿಶ್ಲೇಷಣೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ: ಬೆಲ್ಲದ್‌

Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...

ಯತ್ನಾಳ್ ರೀತಿ ಹೆಬ್ಬಾರ್ ಮತ್ತು ಸೋಮಶೇಖರ್ ಮೇಲೂ ಕ್ರಮವಾಗತ್ತೆ: ಲಿಂಗರಾಜ್‌ ಪಾಟೀಲ್

Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...

“ಸತ್ಯವಂತರಿಗಿದು ಕಾಲವಲ್ಲ” : ಶಿಸ್ತು ಕ್ರಮದ ಬಳಿಕ ಯತ್ನಾಳ್‌ ಫಸ್ಟ್‌ ರಿಯಾಕ್ಷನ್‌ ಹೇಗಿತ್ತು ಗೊತ್ತಾ..?

Political News: ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮದೇ ಆದ ಶೈಲಿಯಲ್ಲಿ ಬಿಜೆಪಿಯನ್ನು ಕುಟುಕಿದ್ದಾರೆ. ಪುರಂದಾರ ದಾಸರ ಕೀರ್ತನೆಯನ್ನು ಉಲ್ಲೇಖಿಸಿ, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ,...

ಯತ್ನಾಳ್‌ ಉಚ್ಚಾಟನೆ ಬಳಿಕ ಸಾಫ್ಟ್ ಆದ ಬಿಜೆಪಿ ರಾಜ್ಯಾಧ್ಯಕ್ಷ : ವಿಜಯೇಂದ್ರ ಹೇಳಿದ್ದೇನು..?

Political News: ಪಕ್ಷವಿರೋಧಿ ಹೇಳಿಕೆಗಳು ಹಾಗೂ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ವಾಗ್ದಾಳಿಯನ್ನು ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ...

Political News: ವಿಜಯೇಂದ್ರ ಕೈ ಮೇಲು : ಬಿಜೆಪಿಯಿಂದ ಹಿರಿಯ ನಾಯಕ ಔಟ್‌

Political News: ನಿರಂತರವಾಗಿ ಪಕ್ಷವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಗೆ ಮುಜುಗರ ತರುತ್ತಿದ್ದ ಹಿರಿಯ ನಾಯಕನನ್ನು ಪಕ್ಷದಿಂದ ಹೊರಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶವಾಗಿದ್ದು, ಅದರಲ್ಲಿ ಆರು ವರ್ಷಗಳ ಕಾಲ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ...
- Advertisement -spot_img

Latest News

ಭಲೇ ಟ್ರಂಪ್‌ : ಬದಲಾಗುತ್ತಾ ಸಂವಿಧಾನ..? 3ನೇ ಬಾರಿಯೂ ಟ್ರಂಪ್ ಆಗ್ತಾರಾ ಅಮೆರಿಕದ ಅಧ್ಯಕ್ಷ..?

International News: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರದಲ್ಲಿರುವ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಎರಡನೇ ಅವಧಿಯನ್ನು ನಿಭಾಯಿಸುತ್ತಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ಒಂದಿಲ್ಲೊಂದು ವಿವಾದಾತ್ಮಕ ಆದೇಶಗಳು...
- Advertisement -spot_img