Wednesday, August 20, 2025

ರಾಜಕೀಯ

Hubli News: ಧರ್ಮಸ್ಥಳ ಪ್ರಕರಣ: ಅನಾಮಿಕನ ಮೇಲೆ ಇನ್ನೂ ಏಕೆ FIR ದಾಖಲಾಗಿಲ್ಲ..?: ಜೋಶಿ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಧರ್ಮಸ್ಥಳದ ವಿಚಾರದಲ್ಲಿ ಸರ್ಕಾರದ ವಿರುದ್ಧ ಜೋಶಿ ಕಿಡಿಕಾರಿದ್ದಾರೆ. ಸರ್ಕಾರದ ವಿಚಾರದಲ್ಲಿ ಏನು ನಡೆದಿದೆ, 13 ಜಾಗವನ್ನು ಅನಾಮಿಕ ತೋರಿಸಿದ್ದ. ಆದ್ರೆ ಇಲ್ಲಿವರಗೆ ಏನು ಸಿಕ್ಕಿಲ್ಲಾ. ಯಾವ ಆಧಾರದ ಮೇಲೆ ಇನ್ನು ತನಿಖೆ ಮುಂದುವರಿಸುತ್ತಿದ್ದೀರಿ? ಮೊದಲು ಮಾಹಿತಿ ನೀಡಿದ ನಂತರ ಆತನನ್ನು ಏಕೆ...

DK ಷಡ್ಯಂತ್ರದ ಬಾಂಬ್ : ಧರ್ಮಸ್ಥಳ SIT ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳ ಪ್ರಕರಣ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಒಂದು ಕಡೆ ಉತ್ಖನನ ಕಾರ್ಯ ನಡೆಯುತ್ತಿದೆ, ಮತ್ತೊಂದು ಕಡೆ ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣಿಗಳ ಹೇಳಿಕೆಗಳು ಜೋರಾಗಿವೆ. ಇದೀಗ ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ...

ಡಿಕೆಶಿ ಹೇಳಿಕೆಗೆ ಬೆಂಬಲ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್!

ಧರ್ಮಸ್ಥಳದ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು. ಡಿಕೆಶಿ ಅವರ ಹೇಳಿಕೆಗೆ ನಾನು ಸಂಪೂರ್ಣ ಸಹಮತ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ. ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...

ಮೂವರಿಂದ ಪಿತೂರಿ – ರಾಜಣ್ಣ ಮತ್ತೆ ಘರ್ಜನೆ

ಸಂಪುಟದಿಂದ ವಜಾಗೊಂಡ 2 ದಿನಗಳ ಕಾಲ, ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲೇ ಕೆ.ಎನ್‌. ರಾಜಣ್ಣ ಇದ್ರು. ಇಂದು ತುಮಕೂರಿನ ಮಧುಗಿರಿಗೆ ಭೇಟಿ ಕೊಟ್ಟಿದ್ದಾರೆ. 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ರಾಜಣ್ಣ ಅವರು ಮತ್ತೆ ತಮ್ಮ ಹಳೇ ಖದರ್‌ನಲ್ಲಿ ಮಾತನಾಡಿದ್ದಾರೆ. ನನ್ನ ವಿರುದ್ಧ ಮೂವರಿಂದ ಪಿತೂರಿ ನಡೆದಿದೆ ಎಂದು ಕೆ.ಎನ್‌. ರಾಜಣ್ಣ ಆರೋಪಿಸಿದ್ದಾರೆ....

Bengaluru: ವಿಲ್ಸನ್ ಗಾರ್ಡನ್ ಸ್ಪೋಟ ಕೇಸ್: 5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Bengaluru: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸ್ಪೋಟವಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು, 8ರಿಂದ 10 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತ 10 ವರ್ಷದ ಬಾಲಕ ಮುಬಾರಕ್ ಮನೆಯವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ...

ಚುನಾವಣೆ ಆಯೋಗದ ಮೇಲೆ ಆರೋಪ‌ ಮಾಡಿದ್ದರೆ, ಬಿಜೆಪಿ ನಾಯಕರು ಯಾಕೆ ರಿಯ್ಯಾಕ್ಟ್ ಮಾಡ್ತಾರೆ.?- ಲಾಡ್ ಪ್ರಶ್ನೆ.

Political News: ಚುನಾವಣೆ ಆಯೋಗಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೇ, ರಾಜ್ಯ ಸರ್ಕಾರಗಳ ಅಧೀನದಲ್ಲಿ ಇವು ಇರುವುದಿಲ್ಲ. ಮತಗಳ್ಳತನ ಬಗ್ಗೆ ನಮ್ಮ ರಾಹುಲ್ ಗಾಂಧಿಯವರು ಚುನಾವಣೆ ಆಯೋಗದ ಮೇಲೆ ಆರೋಪ ಮಾಡಿದ್ದರೆ, ಅದಕ್ಕೆ ಬಿಜೆಪಿ ನಾಯಕರು ಬಹಳ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

Tipaturu: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೋಟ್ ಬುಕ್ ವಿತರಣೆ

Tipaturu: ತಿಪಟೂರು: ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಗುಣ ಬೆಳೆಸಿಕೊಂಡು,ಉತ್ತಮ ಗುಣಮಟ್ಟದ ಶಿಕ್ಷಣದಿಂದ ಯಾರು ವಂಚಿತರಾಗಬಾರದೆಂದು ರೋಟರಿ ಸಂಸ್ಥೆ ಅಧ್ಯಕ್ಷೆ ವನಿತ ಪ್ರಸನ್ನ ಕುಮಾರ್ ತಿಳಿಸಿದರು. ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ನೋಟ್ ಬುಕ್ ಮತ್ತು...

ಕಾಂಗ್ರೆಸ್‌ದಲ್ಲಿ ದಲಿತರಿಗೆ ಅವಕಾಶವಿಲ್ಲ; ಯಡಿಯೂರಪ್ಪ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ; ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಕೆ ರಾಜಣ್ಣ ಅವರನ್ನ ವಜಾ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅವಕಾಶ ಇಲ್ಲಾ ಅನ್ನೋ ಸಂದೇಶ ಕೊಟ್ಟಿದೆ. ರಾಜಣ್ಣ ಅವರನ್ನ ಕಿತ್ತು ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲಾ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ...

ಯತ್ನಾಳ್ ವಿರುದ್ಧ ‘ಎಫ್‌ಐಆರ್’ ದಾಖಲು!

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಆಧಾರವನ್ನಾಗಿ ಮಾಡಿಕೊಂಡು, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ನಗದು ನೀಡಲಾಗುತ್ತದೆ ಎಂಬ ಅವರ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿದೆ. ಈ ಬಗ್ಗೆ ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ...

Hubli News: ಕುರಿಗಾರರ ಪಶು ಪಾಲಕರ ದೌರ್ಜನ್ಯ ಕಾಯ್ದೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಹಾಗೂ ಕುರಿಗಾರರ ಪಶು ಪಾಲಕರ ದೌರ್ಜನ್ಯ ಕಾಯ್ದೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ಪ್ರದೇಶ ಕುರುಬ ಸಮಾಜದ ಒಕ್ಕೂಟ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರದ ಅಂಬೇಡ್ಕರ ಸರ್ಕಲ್ ವೃತ್ತದಿಂದ ಚೆನ್ನಮ್ಮ ವೃತ್ತದ ವರೆಗೆ ಕುರಿಗಳು ಕುರಿಗಾರರು ಮತ್ತೆ ಕುರುಬ ಸಮಾಜದ ನಾಯಕರು ಕುರಿಗಳ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img