Wednesday, July 15, 2026

ರಾಜಕೀಯ

ಹೆಸರು ಖರೀದಿ ಕೇಂದ್ರ ಆರಂಭಕ್ಕೆ ಹಸಿರು ನಿಶಾನೆ: ಕೇಂದ್ರಕ್ಕೆ ಧನ್ಯವಾದ ಅರ್ಪಿಸಿದ ಮುನೇನಕೊಪ್ಪ

Hubli News: ಹುಬ್ಬಳ್ಳಿ: ಸದಾಕಾಲ ರೈತರ ಬೆನ್ನಲುಬಾಗಿ ನಿಲ್ಲುವ ಕೇಂದ್ರದ ಬಿಜೆಪಿ ಸರಕಾರ ಹೆಸರು ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದು, ರಾಜ್ಯ ಸರಕಾರ ಬೇಗ ಖರೀದಿ ಕೇಂದ್ರ ಆರಂಭಿಸುವಂತೆ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಒತ್ತಾಯಿಸಿದ್ದಾರೆ. https://youtu.be/ITZjPPJ0Ix4 ಇತ್ತೀಚೆಗೆ ರೈತರು ಬೆಳೆದ ಹೆಸರು ಬೆಳೆಯನ್ನ ರೈತರೊಂದಿಗೆ ವೀಕ್ಷಣೆ ಮಾಡಿ, ಖರೀದಿ ಕೇಂದ್ರ ಆರಂಭಿಸದ ಹಿನ್ನೆಲೆಯಲ್ಲಿ, ರಾಜ್ಯ...

JSW Steel: ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ: ಸರ್ಕಾರದ ತೀರ್ಮಾನಕ್ಕೆ ಭಾರಿ ವಿರೋಧ

ಬೆಂಗಳೂರು: ಜಿಂದಾಲ್‌ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್​ ಇದೀಗ ಅದೇ ಜಿಂದಾಲ್​ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ. 2021ರಲ್ಲಿ ಬಿ.ಎಸ್‌.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್​ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು...

MB Patil: ಸಿಎಂ ಬಳಿಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ಗೂ ಪ್ರಾಸಿಕ್ಯೂಷನ್​ ಸಂಕಷ್ಟ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೂ ಪ್ರಾಸಿಕ್ಯೂಷನ್​​ (Prosecution)​ ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕ ಕೈಗಾರಿಕಾ...

Raj Bhavan Chalo: ಸಿದ್ದರಾಮಯ್ಯ ಪರ ಅಹಿಂದ ಬೃಹತ್ ಹೋರಾಟ.. ಆಗಸ್ಟ್​ 27ರಂದು ರಾಜಧಾನಿ ಸ್ತಬ್ಧ?

ಬೆಂಗಳೂರು: ರಾಜ್ಯದಲ್ಲಿ ಪ್ರಾಸಿಕ್ಯೂಷನ್ (Prosecution)​ ಪಾಲಿಟಿಕ್ಸ್​ ಜೋರಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Tawar Chand Gehlot) ವಿರುದ್ಧ ಸಿಡಿದೆದ್ದಿರುವ ಅಹಿಂದ ವರ್ಗದ ನಾಯಕರು ಬೃಹತ್ ಹೋರಾಟ ನಡೆಸಲು ನಿರ್ಧರಿಸಿವೆ. ಆಗಸ್ಟ್ 27ರಂದು ರಾಜಭವನ ಚಲೋ (Raj Bhavan Chalo)ಗೆ ಅಹಿಂದ ಸಂಘಟನೆಗಳು...

Sathish Jarkiholi Warning: ರಾಜ್ಯ ಸರ್ಕಾರವನ್ನ ಅಸ್ಥಿರಗೊಳಿಸಿದ್ರೆ ರಾಜ್ಯಪಾಲರ ಮುಂದೆ ಸಚಿವರು-ಶಾಸಕರ ಪರೇಡ್: ಸತೀಶ್​ ಜಾರಕಿಹೊಳಿ ವಾರ್ನಿಂಗ್

ಬೆಂಗಳೂರು: ಆಡಾಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್​ ನಡುವಿನ ಪ್ರಾಸಿಕ್ಯೂಷನ್​ ವಾಕ್ಸಮರ ತಾರಕಕ್ಕೇರಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸಚಿವರು ಹಾಗೂ ಶಾಸಕರು ಪರೇಡ್ ನಡೆಸುತ್ತೇವೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.   https://youtu.be/i3Ookrf9940?si=uQBhW4-2LvH58-_P     ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ...

B. Y. Vijayendra ; ಸಿಎಂ ಸಿದ್ಧರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಮೂಡಾ ಹಗರಣ ಸಿಬಿಐಗೆ ವಹಿಸಿ

ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಮಾಜಿ ಸಚಿವರನ್ನು ಇನ್ನಿತರರನ್ನು ಉಳಿಸುವ ಕಾರ್ಯವನ್ನು ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಈಗಾಗಲೇ ಎಸ್ಐಟಿ ಚಾರ್ಜ್ ಸೀಟ್ ನಲ್ಲಿಯೂ ನಾಗೇಂದ್ರ ಹಾಗೂ ದದ್ದಲ್ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.   ಕೇಂದ್ರ ಸಚಿವರ ನಿವಾಸಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ...

B. Y. Vijayendra ; ಭ್ರಷ್ಟರ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಭ್ರಷ್ಟಾಚಾರದ ಕಿಂಗ್ ಅಂತಾರೆ: ಗುಂಡೂರಾವ್ ಗೆ ವಿಜಯೇಂದ್ರ ಟಾಂಗ್

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಗಟ್ಟಿಯಾದ ಧ್ವನಿ ಎತ್ತಿರುವುದಕ್ಕೆ ಈ ತರಹದ ಆರೋಪಗಳು ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದರು. ಯಡಿಯೂರಪ್ಪ ಹಾಗೂ ವಿಜಯೇಂದ್ರ ಭ್ರಷ್ಟಾಚಾರದ ಕಿಂಗ್ ಗಳು ಎಂಬುವಂತ ದಿನೇಶ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಯಡಿಯೂರಪ್ಪ ಕುಟುಂಬದ ವಿರುದ್ಧ ಬಂದಿರುವ ಆರೋಪಗಳಿಗೆ...

ಜೆ ಎಸ್ ಡಬ್ಲ್ಯೂ ಜಿಂದಾಲ್ ಕಂಪನಿಗೆ ಭೂಮಿ ಪರಭಾರೆಗೆ ಅರವಿಂದ ಬೆಲ್ಲದ ವಿರೋಧ

ಧಾರವಾಡ : ಜೆ ಎಸ್ ಡಬ್ಲ್ಯೂ ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ ಭೂಮಿ ಪರಭಾರೆ ಮಾಡುತ್ತಿರುವುದಕ್ಕೆ ವಿಧಾನ ಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ವಿರೋಧ ವ್ಯಕ್ತಪಡಿಸಿದ್ದಾರೆ. ಧಾರವಾಡ ನಗರದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಿರೋಧದ ಮಧ್ಯೆ 3,666 ಎಕರೆ ಜಮೀನನ್ನು ಪರಭಾರೆ ಮಾಡಲು...

Siddaramaiah ; ರಾಜ್ಯಪಾಲ vs ಸರ್ಕಾರ; ಇಕ್ಕಟ್ಟಿಗೆ ಸಿಲುಕಿದ ಸಿದ್ದು ಸರ್ಕಾರ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಾಜ್ಯಪಾಲ ಹಾಗೂ ಸಿಎಂ ಸಿದ್ದರಾಮಯ್ಯ ನಡುವಿನ ಸಂಘರ್ಷ ಜೋರಾಗಿ ನಡೀತಿದೆ. ರಾಜಭವನದಿಂದ 8 ತಿಂಗಳಲ್ಲಿ ಬರೋಬ್ಬರಿ 11 ವಿಧೇಯಕ ವಾಪಸ್ ಆಗಿವೆ. ಆಗಸ್ಟ್​ ತಿಂಗಳಿನಲ್ಲೇ ರಾಜ್ಯಪಾಲರಿಂದ 6 ಮಸೂದೆ ರಿಜೆಕ್ಟ್ ಆಗಿದ್ದು, ರಾಜ್ಯಪಾಲರಿಂದ ಕಾಯ್ದೆ ಪಾಸಾಗದೇ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಕೆಲ ವಿಧೇಯಕಗಳ ಕುರಿತು ರಾಜ್ಯಪಾಲರು ಸರ್ಕಾರಕ್ಕೆ ಸ್ಪಷ್ಟನೆಗಳೇನನ್ನು ಕೇಳಿದ್ದಾರೆ. ಕರ್ನಾಟಕ...

Pralhad Joshi ; ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ – ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಳೇ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಥೆಯರಿ ಕಾಂಗ್ರೆಸ್ ನದ್ದಾಗಿದೆ ಎಂದರು. https://youtu.be/kOobBFbULZU?si=pFZ9ZZ6OPJgfffkC   ಕುಮಾರಸ್ವಾಮಿ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img