Wednesday, July 15, 2026

ರಾಜಕೀಯ

Valmiki Corporation Scam: ವಾಲ್ಮೀಕಿ ನಿಗಮ ಹಗರಣದ ಚಾರ್ಜ್​ಶೀಟ್​ ಸಲ್ಲಿಕೆ: ಮಾಜಿ ಸಚಿವ ನಾಗೇಂದ್ರಗೆ SIT ಕ್ಲೀನ್ ​​ಚಿಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Corporation Scam)ದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಎಸ್​ಐಟಿ (special investigation team) ಜಾರ್ಜ್​​ಶೀಟ್ (Charge Sheet) ಸಲ್ಲಿಸಿದೆ. ನ್ಯಾಯಾಲಯಕ್ಕೆ 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿರುವ ಎಸ್‌ಐಟಿ ಅಧಿಕಾರಿಗಳು ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ (EX Minister...

Dinesh Gundu Rao: ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್​ಗಳು- ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ...

ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್‌ಗಳು: ಸಚಿವ ದಿನೇಶ ಗುಂಡೂರಾವ್

Hubli News: ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ. ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್...

CHANNAPATNA BY ELECTION: ರಂಗೇರಿದ ಚನ್ನ‘ಪಟ್ಟ’ಣ ಅಖಾಡ: ಉಪ ಚುನಾವಣಾ ಕಣಕ್ಕೆ ನಿಖಿಲ್​ ಎಂಟ್ರಿ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್​ಗಾಗಿ ದೋಸ್ತಿಗಳ ನಡುವೆ ಭಾರಿ ಪೈಪೋಟಿಯೇ ನಡೀತಿದೆ.. ಒಂದ್ಕಡೆ ಮೈತ್ರಿ ಟಿಕೆಟ್​ಗೆ ಬಿಜೆಪಿಯ ಸಿ.ಪಿ.ಯೋಗೇಶ್ವರ್​ ಹಠಕ್ಕೆ ಬಿದ್ದು ಪಟ್ಟು ಹಿಡಿದಿದ್ರೆ, ಈ ಮಧ್ಯೆ, ಕೆಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಬೈ ಎಲೆಕ್ಷನ್​ ಅಖಾಡಕ್ಕೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ನಾಯಕ ನಿಖಿಲ್...

ಬಿಜೆಪಿಗರೇ ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹಾಗಾಗಿ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಗರು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ...

ಈ ವರದಿಯನ್ನು ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ?: ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮನವಿ ಮಾಡಿರುವ ಪ್‌ರಕರಣಕ್ಕೆ ಸಂಬಂಧಿಸಿದಂತೆ, ಕುಮಾರಸ್ವಾಮಿ ಟ್ವೀಟ್ ಮಾಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಮಾಡಿದ ಟ್ವೀಟ್ ಇಂತಿದೆ. ಸಿದ್ದಕರ್ಮಿ ಶ್ರೀ ಸಿದ್ದರಾಮಯ್ಯನವರೇ.. ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ...

ಈ ಹಿಂದೆ ಸಿಎಂ ಆಗಿದ್ದಾಗ ಮಲಗಿದ್ರಾ..?: ಹೆಚ್.ಡಿ.ಕುಮಾರಸ್ವಾಮಿ ಮೇಲೆ ಪ್ರಾಸಿಕ್ಯುಷನ್ ನಡೆಸುವ ಬಗ್ಗೆ ಬೆಲ್ಲದ್ ಪ್ರಶ್ನೆ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಮೂಡಾ ಹಗರಣದಲ್ಲಿ ದಾಖಲೆಗಳಿಗೆ ವೈಟ್ನರ್ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. https://youtu.be/NE1CMD4tjw8 ಈ ಪ್ರಕರಣ ಬೆಳಕಿಗೆ ಬಂದ ಮೇಲೆ ಅದರ ಮಾರನೇ ದಿನವೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೆಲಿಕಾಪ್ಟರ್ ತೆಗೆದುಕೊಂಡು ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿರುವ ದಾಖಲೆಗಳನ್ನ ತೆಗೆದುಕೊಂಡು ಅವರು ಹೋಗಿದ್ದಾರೆ....

ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಕೊಡೋದು ಬಿಟ್ಟು ಬೇರೆ ದಾರಿ ಇಲ್ಲ: ಅರವಿಂದ್ ಬೆಲ್ಲದ್

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ್ ಧಾರವಾಡದಲ್ಲಿ ಮಾತನಾಡಿದ್ದು, ಸಿ‌ಎಂ ಸಿದ್ದರಾಮಯ್ಯ ಅವರು 4 ಸಾವಿರದಿಂದ 5 ಸಾವಿರ ಕೋಟಿಯಷ್ಡು ಮುಡಾ ಹಗರಣ ಮಾಡಿದ್ದಾರೆ. ಭ್ರಷ್ಟ ಸಿಎಂ ಸಿದ್ದರಾಮಯ್ಯ. ಕೇವಲ ಅವರಿಗೆ ಸೇರಿದ್ದು 14 ಸೈಟ್ ಅಲ್ಲದೆ 700 ರಿಂದ 800 ಸೈಟ್ ಗಳನ್ನ ತಮಗೆ ಬೇಕಾದವರಿಗೆ ಕೊಡಸಿದ್ದಾರೆ. ಸದ್ಯ ರಾಜ್ಯಪಾಲರು ತನಿಖೆಗೆ ಆದೇಶ...

Water Price Hike: ಬೆಂಗಳೂರಿಗರಿಗೆ ಮತ್ತೊಂದು ಶಾಕ್: ನೀರಿನ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಗ್ಯಾರಂಟಿ ಯೋಜನೆ (guarantee scheme)ಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ (siddaramaiah) ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರ ಇನ್ನಿಲ್ಲದಂತೆ ಕಸರತ್ತು ನಡೆಸುತ್ತಿದೆ. ಹಾಲು (milk), ಪೆಟ್ರೋಲ್ (petrol)​, ಡೀಸೆಲ್ (diesel), ಆಸ್ತಿ ತೆರಿಗೆ ಹೆಚ್ಚಳ (property tax)ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿಗೆ ಮತ್ತೊಂದು ಶಾಕ್ ಕೊಡಲು ಮುಂದಾಗಿದೆ. ನೀರಿನ ದರ ಹೆಚ್ಚಳ (Water...

MODI RETIREMENT: 75 ವರ್ಷಕ್ಕೆ ಮೋದಿ ನಿವೃತ್ತಿಯಾಗ್ಬೇಕು.. ಇಲ್ಲದಿದ್ರೆ ಕುರ್ಚಿ ಕಳೆದುಕೊಳ್ತಾರೆ: ಸುಬ್ರಹ್ಮಣಿಯನ್ ಸ್ವಾಮಿ ಖಡಕ್ ವಾರ್ನಿಂಗ್

ನವದೆಹಲಿ: ಶಿಸ್ತಿನ ಪಕ್ಷ ಅಂತಾನೇ ಕರೆಸಿಕೊಳ್ಳುವ ಭಾರತೀಯ ಜನತಾ ಪಕ್ಷ (BJP)ದಲ್ಲಿ ಯಾವುದೇ ನಾಯಕನಾಗಲಿ 75 ವರ್ಷ ತುಂಬಿದ ಕೂಡಲೇ ನಿವೃತ್ತಿ ಘೋಷಿಸಬೇಕು. ಇದು ಆರ್‌ಎಸ್‌ಎಸ್‌ (RSS)ನ ನಿಯಮ ಕೂಡ ಹೌದು. ಸಂಘದ ಈ ನಿಯಮದ ಅನುಸಾರವೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು (BS YEDEYURAPPA) 75 ವರ್ಷ ಪೂರ್ಣಗೊಂಡ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img