ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಮೊತ್ತವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪಿಸಿದರು.
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಕಾರ್ಯಕ್ರಮದಲ್ಲಿ ಅವರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ವಿವಿಧ ಕಂಪೆನಿಗಳಿಗೆ ಹಣ ವರ್ಗಾಯಿಸಿ, ಅಲ್ಲಿಂದ ಹಣ ಡ್ರಾ ಮಾಡಿ, ಚುನಾವಣೆಗೆ ಬಳಸಿದ್ದು,...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು .
ರಾಜ್ಯದಲ್ಲಿ ಬೆಳಗಾವಿ –...
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದ್ದು ಹೋರಾಟ ಮುಂದುವರಿಸುತ್ತೇವೆ. ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ ಸರಿ. ಆದ್ರೆ ಪ್ರಕರಣ ಇಲ್ಲಿಗೆ ಮುಗಿದಿಲ್ಲ. ಅಧಿಕಾರಿ ಮೇಲೆ ಆರೋಪ ಹಾಕಿ ತೇಪೆ ಹಾಕಲು ಸಿಎಂ ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಹೀಗಾಗಿ ಇಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದೇವೆ....
Dharwad News: ಧಾರವಾಡ: ಧಾರವಾಡದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಕೆಂಪೆಗೌಡ ಜಯಂತಿಯಲ್ಲಿ ಸ್ವಾಮಿಜಿಯೊಬ್ಬರು ಸಿಎಂ ಬದಲಾವಣೆ ವಿಚಾರ ಪ್ರಸ್ತಾಪ ಹಿನ್ನಲೆ, ಸ್ವಾಮಜಿ ಅವರು ಹೇಳಿಕೆ ಅವರ ಅಭಿಪ್ರಾಯ. ಹೈಕಮಾಂಡ ನಿರ್ಧಾರ ಮಾಡುತ್ತೆ. ಎರಡು ವರ್ಷಕ್ಕೆ ಒಂದೂವರೆ ವರ್ಷಕ್ಕೆ ಎಂಬುದರ ಬಗ್ಗೆ ಹೈಕಮಾಂಡ ವೇದಿಕೆಯಲ್ಲಿ ನಿರ್ಣಯವಾಗುತ್ತೆ. ಯಾವ ಶಾಸಕರು ಹೇಳಿಕೆ ಕೊಟ್ಟರು ಅವರ ವಿಚಾರ...
ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರಲ್ಲಿ ಮತ್ತೊಂದು ಏರ್ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ...
ಬೆಂಗಳೂರು: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡ ಪಾಪಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ...
ಕಳೆದ ಒಂದು ತಿಂಗಳಿನಿಂದ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಆದ್ರಿಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಮೀಜಿಯೊಬ್ಬರು ಸಿದ್ದರಾಮಯ್ಯ ಮುಂದೆಯೇ, ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಹೇಳಿರೋದು ಭಾರೀ ಚರ್ಚೆಗೆ ಕಾರಣವಾಗಿದೆ..
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಈಗ ಇನ್ನೊಂದು ಆರೋಪ ಕೇಳಿಬಂದಿದೆ. ಹೈದರಾಬಾದ್ ಮೂಲದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ತನ್ನ ಹೈದರಾಬಾದ್ ಮನೆಗೆ ಬಂದು ನಾಗೇಂದ್ರ ಕಡೆಯವರು ಹಗರಣದಲ್ಲಿ ಸಚಿವರ...
ಬೆಂಗಳೂರು: “ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಕೆಂಪೇಗೌಡರ ಜಯಂತಿಗೆ ಮಾಜಿ...
ಬೆಂಗಳೂರು: “ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಮಾಧ್ಯಮಗಳು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...